ಭಾರತೀಯ ರಾಷ್ಟ್ರೀಯ ಕಾರ್ಮಿಕ ಕಾಂಗ್ರೆಸ್ (INTUC) ಕರ್ನಾಟಕ ಘಟಕದ ವತಿಯಿಂದ ಕಾರ್ಮಿಕರ ಹಿತಾಸಕ್ತಿಗಾಗಿ ವಿಶೇಷ ಕಾರ್ಯಕ್ರಮವನ್ನು ಇದೇ ಮೇ 31ರಂದು ಆಯೋಜಿಸಲಾಗಿದೆ ಎಂದು INTUC ಅಧ್ಯಕ್ಷ ಪ್ರಸಾದ್ ಆರಾಧ್ಯ ತಿಳಿಸಿದ್ದಾರೆ.
ಭಾರತೀಯ ರಾಷ್ಟ್ರೀಯ ಕಾರ್ಮಿಕ ಕಾಂಗ್ರೆಸ್ (INTUC) ಕರ್ನಾಟಕ ಘಟಕದ ವತಿಯಿಂದ ಕಾರ್ಮಿಕರ ಹಿತಾಸಕ್ತಿಗಾಗಿ ವಿಶೇಷ ಕಾರ್ಯಕ್ರಮವನ್ನು ಇದೇ ಮೇ 31ರಂದು ಆಯೋಜಿಸಲಾಗಿದೆ ಎಂದು INTUC ಅಧ್ಯಕ್ಷ ಪ್ರಸಾದ್ ಆರಾಧ್ಯ ತಿಳಿಸಿದ್ದಾರೆ. ದೇಶದ ಪ್ರಮುಖ ಕಾರ್ಮಿಕ ಸಂಘಟನೆಗಳಲ್ಲಿ ಒಂದಾಗಿದ್ದು, ರಾಷ್ಟ್ರೀಯ ಅಧ್ಯಕ್ಷರಾದ ಅವರ ನೇತೃತ್ವದಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಮಿಕರ ಪರ ಹೋರಾಟ ನಡೆಸುತ್ತಿದೆ ಎಂದು ಅವರು ಹೇಳಿದರು. ಪ್ರಸಾದ್ ಆರಾಧ್ಯ ಅವರ ಮಾಹಿತಿಯ ಪ್ರಕಾರ, ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ಶಕ್ತಿ ತುಂಬುವ ಉದ್ದೇಶದಿಂದ ರಾಜ್ಯಾದ್ಯಂತ ಪದಾಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ. ಕಾರ್ಮಿಕರ ಕುಂದುಕೊರತೆಗಳನ್ನು ಆಲಿಸಿ, ಅವರಿಗೆ ನ್ಯಾಯ ಮತ್ತು ಸೌಲಭ್ಯ ದೊರಕಿಸುವ ದಿಕ್ಕಿನಲ್ಲಿ INTUC ಕಾರ್ಯನಿರ್ವಹಿಸುತ್ತಿದೆ ಎಂದರು. ಇದೇ ತಿಂಗಳ 31ರಂದು ವಾರ್ಡ್ನಲ್ಲಿ, ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬೆಂಗಳೂರು ಪೂರ್ವ ಜಿಲ್ಲಾ ಕಚೇರಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು “ಕಾರ್ಮಿಕರ ಉತ್ಸವ”…
ಮುಂದೆ ಓದಿ..
