ಸವಣೂರು-ಲಕ್ಷ್ಮೇಶ್ವರ ರಸ್ತೆ ಲಾರಿ ಡಿಕ್ಕಿ ವ್ಯಕ್ತಿ ಸ್ಥಳದಲ್ಲೇ ದುರ್ಮರಣ
ಸವಣೂರು-ಲಕ್ಷ್ಮೇಶ್ವರ ರಸ್ತೆ ಲಾರಿ ಡಿಕ್ಕಿ ವ್ಯಕ್ತಿ ಸ್ಥಳದಲ್ಲೇ ದುರ್ಮರಣ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮುಖ್ಯರಸ್ತೆ ಮುಂಜಾನೆ ವಾಕಿಂಗ್ ಹೋಗುತ್ತಿರುವ ವ್ಯಕ್ತಿ ಮೇಲೆ ಲಾರಿ ಹಾಯಿಸಿದ ಕೊಲೆ ಆರೋಪ ದಿನಾಂಕಃ 14-09-2025 ರಂದು ಮುಂಜಾನೆ 5-30 ಗಂಟೆಯ ಸುಮಾರಿಗೆ ಇದರಲ್ಲಿ ಪೊಲೀಸ್ ಎಫ್ಐಆರ್ ದಾಖಲು ಮಾಡಿದ ವ್ಯಕ್ತಿಯಾದ ಫಕ್ಕೀರಪ್ಪ ಬಸವರಾಜ ಕೆಮ್ಮಣಕೇರಿ ಮತ್ತು ಅವರ ಸಹೋದರರಾದ ರಾಜೇಶ ಬಸಪ್ಪ ಕೆಮ್ಮಣಕೇರಿ ಇಬ್ಬರು ಸೇರಿ ಪ್ರತಿ ದಿನದಂತೆ ಸವಣೂರ-ಲಕ್ಷ್ಮೀಶ್ವರ ಮುಖ್ಯರಸ್ತೆಯ ಸವಣೂರ ಬಸ್ ನಿಲ್ದಾಣದ ಮುಂದೆ ವಾಕಿಂಗ್ ಹೊರಟಿದ್ದಾಗ ಲಕ್ಷ್ಮೀಶ್ವರ ಕಡೆಯಿಂದ ಒಂದು ಟಿಪ್ಪರ ಲಾರಿ ನಂಬರ ಕೆಎ-26 ಬಿ-4628 ನೇದ್ದನ್ನು ಜೋರಾಗಿ ಮತ್ತು ನಿರ್ಲಕ್ಷತನದಿಂದ ಮಾನವೀಯ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಓಡಿಸಿಕೊಂಡು ಬಂದು ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ರಾಜೇಶ ಇವರಿಗೆ ಡಿಕ್ಕಿ ಮಾಡಿ ಅಪಘಾತ ಪಡಿಸಿ ಲಾರಿಯನ್ನು ಅವರ ಮೇಲೆ ಹತ್ತಿಸಿ ಅವರು ಸ್ಥಳದಲ್ಲಿಯೇ ಮರಣ…
ಮುಂದೆ ಓದಿ..
