ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ವ್ಯಾಪ್ತಿಯಲ್ಲೂ ತೀವ್ರ ಚರ್ಚೆ ನಡೆಯುತ್ತಿದೆ.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ವ್ಯಾಪ್ತಿಯಲ್ಲೂ ತೀವ್ರ ಚರ್ಚೆ ನಡೆಯುತ್ತಿದೆ. ಈ ಕುರಿತು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಾತನಾಡಿದ್ದು, ಸಮೀಕ್ಷೆ ಒಂದು ರಾಜ್ಯಮಟ್ಟದ ಮಹತ್ವದ ಕಾರ್ಯವಾಗಿದ್ದು, ಅದು ಪ್ರತಿ ಪ್ರದೇಶದ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳನ್ನು ಅಳೆಯಲು ನೆರವಾಗಲಿದೆ ಎಂದು ಹೇಳಿದರು. ಅವರು ಮತ್ತಷ್ಟು ವಿವರಿಸಿ —“ಸಮೀಕ್ಷೆ ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ. ಪ್ರತಿ ಮನೆ, ಪ್ರತಿ ಕುಟುಂಬದ ಸಾಮಾಜಿಕ ಹಾಗೂ ಶೈಕ್ಷಣಿಕ ಹಿನ್ನಲೆಯನ್ನು ಸರಿಯಾಗಿ ದಾಖಲಿಸುವುದೇ ಇದರ ಉದ್ದೇಶ. ಸಮೀಕ್ಷೆಯ ಅಂಕಿಅಂಶಗಳು ಭವಿಷ್ಯದಲ್ಲಿ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ನಿರ್ಧಾರಕ್ಕೆ ಆಧಾರವಾಗುತ್ತವೆ. ಆದ್ದರಿಂದ ಈ ಕಾರ್ಯದಲ್ಲಿ ಎಲ್ಲರೂ ಸಹಕಾರ ನೀಡಬೇಕು,” ಎಂದು ಮಹೇಶ್ವರ್ ರಾವ್ ವಿನಂತಿಸಿದರು. ಅವರು ಮುಂದುವರಿಸಿ ಹೇಳಿದರು:“ಕೆಲವು ಪ್ರದೇಶಗಳಲ್ಲಿ ಜಿಯೋ ಟ್ಯಾಗಿಂಗ್, ಡೇಟಾ ಅಪ್ಲೋಡ್ ಸೇರಿದಂತೆ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿವೆ. ಈ…
ಮುಂದೆ ಓದಿ..
