ಮಂಡ್ಯದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ 50ನೇ ವರ್ಷದ ಸಂಭ್ರಮಾಚರಣೆ – ಮಹಿಳೆಯರ ನೈರ್ಮಲ್ಯಕ್ಕಾಗಿ ಉಚಿತ ಮುಟ್ಟಿನ ಕಪ್ ವಿತರಣೆ ಅಭಿಯಾನಕ್ಕೆ ಚಾಲನೆ
ಮಂಡ್ಯದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ 50ನೇ ವರ್ಷದ ಸಂಭ್ರಮಾಚರಣೆ – ಮಹಿಳೆಯರ ನೈರ್ಮಲ್ಯಕ್ಕಾಗಿ ಉಚಿತ ಮುಟ್ಟಿನ ಕಪ್ ವಿತರಣೆ ಅಭಿಯಾನಕ್ಕೆ ಚಾಲನೆ ಮಂಡ್ಯ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50ನೇ ವರ್ಷದ ಸಂಭ್ರಮಾಚರಣೆಯನ್ನು ಇಂದು ಮಂಡ್ಯದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಯ ಮಹತ್ವ ಹಾಗೂ ಶುದ್ಧತೆಯ ಕಡೆಗಿನ ಸಾರ್ವಜನಿಕ ಜಾಗೃತಿ ಕುರಿತು ಹಲವಾರು ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಯಿತು. ಈ ಸಂಭ್ರಮದ ವೇದಿಕೆಯಲ್ಲಿ ಮಹಿಳೆಯರ ನೈರ್ಮಲ್ಯ ಮತ್ತು ಆರೋಗ್ಯದ ಪರವಾಗಿ ರಾಜ್ಯದಾದ್ಯಂತ ಉಚಿತ ಮಟ್ಟಿನ ಕಪ್ ವಿತರಣೆ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಮಹಿಳೆಯರ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಪರಿಸರದ ಮೇಲಿನ ಪ್ಲಾಸ್ಟಿಕ್ ಮಾಲಿನ್ಯವನ್ನು ತಡೆಯುವ ಉದ್ದೇಶ ಈ ಅಭಿಯಾನದ ಹಿಂದಿದೆ. ಕಾರ್ಯಕ್ರಮದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಪಿ.ಎಂ. ನರೇಂದ್ರಸ್ವಾಮಿ, ಮಂಡಳಿಯ ಮಾಜಿ ಅಧ್ಯಕ್ಷ ಶ್ರೀ ಪಿ. ರವಿಕುಮಾರ್, ವಿಧಾನಪರಿಷತ್…
ಮುಂದೆ ಓದಿ..
