ಸವಣೂರಿನಲ್ಲಿ ಅಮಾಯಕ ವ್ಯಕ್ತಿ ಮೇಲೆ ಚಾಕು ಇರಿತ ಹಲ್ಲೆ ಯತ್ನ
ಸವಣೂರು ನಗರದಲ್ಲಿ ಇತ್ತೀಚಿಗೆ ಮತ್ತೆ ರೌಡಿಸಂ ನ್ ಸದ್ದು ಹೆಚ್ಚಾಗುತ್ತಿದೆ ಆಗಸ್ಟ್ 17 ನೆ ತಾರೀಕು ಸವಣೂರಿನ ಪ್ರಮುಖ ನಗರದಲ್ಲಿ ಅಮಾಯಕ ಕಾರ್ಮಿಕ ವ್ಯಕ್ತಿಯ ಮೇಲೆ ಇಬ್ಬರು ಗ್ಯಾಂಗ್ ಗೆಳೆಯರ ಅಟ್ಟ್ಯಾಕ್ ಈ ಪ್ರಕರಣದಲ್ಲಿ ಆಸ್ಲಾಮ ನಜೀರ್ಅಹ್ಮದ್ ರಾಯಚೂರು ಎಂಬಾತ ವ್ಯಕ್ತಿ ಕೆಲವು ದಿನಗಳ ಹಿಂದೆ ಸವಣೂರ ಶಹರದಲಿ.. ನೂರಹ್ಮದ ಅಕ್ಕಿ ಇವರ ಮನೆಯಲ್ಲಿ ಗೌಂಡಿ ಕೆಲಸ ಮಾಡುತ್ತಿದ್ದಾಗ ನೂರಅಹ್ಮದ ಅಕ್ಕಿ ಮತ್ತು ಅವರ ತಮ್ಮ ಜಗಳ ಮಾಡುವ ಸಮಯದಲ್ಲಿ ಗೌಂಡಿ ಕೆಲಸ ಮಾಡಿಕೊಂಡಿದ್ದ ಆಸ್ಲಾಮ್ ಅವರ ಜಗಳವನ್ನು ಬಿಡಿಸಿದ್ದನು. ಈ ಸಂಬಂದ ಇದರಲ್ಲಿ 1 ನೇ ಆರೋಪಿಯಾದ ನೂರಅಹ್ಮದ್ ಅಕ್ಕಿ ಈ ಜಗಳವನ್ನು ಮಾಡಲು ನಿನೇ ಕಾರಣ ಅಂತಾ ಗೌಂಡಿ ಆಸ್ಲಾಮ್ ಮೇಲೆ ಸಂಶಯ ಪಡುತ್ತಾ ಬಂದಿದ್ದನು. ಹೀಗಿರುವಾಗ ದಿನಾಂಕ: 17-08-2025 ರಂದು ಸಾಯಂಕಾಲ 6-30 ಗಂಟೆಯ ಸುಮಾರಿಗೆ ನೂರಅಹ್ಮದ್ಅಕ್ಕಿ ಅವನ ಗೌಂಡಿ ಆದ ಆಸ್ಲಾಮ್…
ಮುಂದೆ ಓದಿ..
