ಜೈನ ಧರ್ಮದ ಮೂಲ ತಿಳಿವಳಿಕೆ ಮತ್ತು ನಡವಳಿಕೆಗಳು……
ಜೈನ ಧರ್ಮದ ಮೂಲ ತಿಳಿವಳಿಕೆ ಮತ್ತು ನಡವಳಿಕೆಗಳು…… ” ಜಾತಿ ಧರ್ಮದ ಭೇದವಿಲ್ಲದೆ ಸೇವೆ ಮಾಡುತ್ತಿರುವ ವೀರೇಂದ್ರ ಹೆಗ್ಗಡೆಯವರ ಮನಸ್ಸು ನೋಯಿಸಿದರೆ ಸಮಾಜವೇ ನಾಶವಾಗಲಿದೆ “ದವಳ ಕೀರ್ತಿ ಭಟ್ಟಾರಕ ಸ್ವಾಮೀಜಿ ಅರಿಹಂತಗಿರಿಜೈನ ಮಠ ಚೆನ್ನೈ. ” ದುಃಖ ದುಮ್ಮಾನ ಮರೆಯಲು ಬರುವ ಪವಿತ್ರವಾದ ಜಾಗ ಧರ್ಮಸ್ಥಳವನ್ನು ಅಗೆದಾಗಲೇ ಕುತಂತ್ರಿಗಳಿಗೆ ಕೇಡುಗಾಲ ಶುರುವಾಗಿದೆ “ಭುವನ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಕನಕಗಿರಿ. ” ಹೆಗ್ಗಡೆಯವರು ದೊಡ್ಡ ಪರೀಕ್ಷೆ ಎದುರಿಸಿ ಅದರಲ್ಲಿ ರ್ಯಾಂಕ್ ನೊಂದಿಗೆ ತೇರ್ಗಡೆ ಹೊಂದಿದ್ದಾರೆ. ಇನ್ನು ಆತಂಕ ಪಡುವಂತಹುದು ಏನು ಇಲ್ಲ “ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಶ್ರವಣಬೆಳಗೊಳ ಜೈನ ಮಠ. ಭಾರತದ ನೆಲದಲ್ಲಿ ಸೃಷ್ಟಿಯಾದ ಪುರಾತನ ಧರ್ಮಗಳಲ್ಲಿ ಜೈನ ಧರ್ಮವೂ ಒಂದು. ಸತ್ಯ, ಅಹಿಂಸೆ, ತ್ಯಾಗ, ಮೋಕ್ಷ, ಸಹಿಷ್ಣುತೆ ಈ ಧರ್ಮದ ಮೂಲ ಮತ್ತು ಮುಖ್ಯ ಆಶಯಗಳು. ಅದರಲ್ಲೂ ಪ್ರಾಣಿ ಹಿಂಸೆಯನ್ನು ಅತ್ಯುಘ್ರವಾಗಿ ಖಂಡಿಸುವ, ಸಂಪೂರ್ಣ ಸಸ್ಯಾಹಾರವನ್ನೇ…
ಮುಂದೆ ಓದಿ..
