ಮಾನ್ಯ ಅರಣ್ಯ ಸಚಿವರ ಗಮನಕ್ಕೆ……
ಒಂದು ಆಗ್ರಹ ಪೂರ್ವಕ ಮನವಿ……… ಮಾನ್ಯ ಅರಣ್ಯ ಸಚಿವರ ಗಮನಕ್ಕೆ…… ಒಂದು ಆಗ್ರಹ ಪೂರ್ವಕ ಮನವಿ……… ಆಗುಂಬೆಯ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರಗಳ ಮೇಲಿನ ಆರೋಪ ಮತ್ತು ಪರಿಸರ ಮತ್ತು ಜೀವ ಸಂಕುಲದ ರಕ್ಷಣಾ ಪ್ರಯತ್ನಗಳು……. ” ಸಕಲ ಜೀವಾತ್ಮಗಳಿಗೆ ಲೇಸನೇ ಬಯಸು ” ಎಂದು 12ನೆಯ ಶತಮಾನದ ವಚನ ಸಾಹಿತ್ಯ ಮತ್ತು ಸಂಸ್ಕೃತಿ ಜನತೆಗೆ ಕರೆ ನೀಡುತ್ತದೆ. ಅಂದರೆ ಈ ಸೃಷ್ಟಿಯಲ್ಲಿ ಅತಿ ಮುಖ್ಯ ಪಾತ್ರವಾದ ಪರಿಸರದಲ್ಲಿರುವ ಪ್ರತಿಜೀವಿಗೂ ಬದುಕುವ ಸ್ವಾತಂತ್ರ್ಯ ಮತ್ತು ಹಕ್ಕು ಇದೆ. ಅದನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಆ ಮೂಲಕ ಸೃಷ್ಟಿಯ ಸಹಜತೆಯನ್ನು ಕಾಪಾಡಬೇಕು. ಉದ್ದೇಶಪೂರ್ವಕವಾಗಿ, ನಮ್ಮ ಅನುಕೂಲಕರ ಸ್ವಾರ್ಥಕ್ಕಾಗಿ ಯಾವುದೇ ಜೀವಿಯನ್ನು ನಾಶಪಡಿಸಿದರೆ ಪ್ರಕೃತಿಯ ಸಮತೋಲನ ತಪ್ಪುತ್ತದೆ. ಆದ್ದರಿಂದ ಯಾವುದೇ ಜೀವರಾಶಿಗಳಿಗೆ ತೊಂದರೆ ಕೊಡದೆ ನಮ್ಮ ಸ್ವಾತಂತ್ರ್ಯವನ್ನು ಅನುಭವಿಸಬೇಕು ಎಂಬುದು ಒಂದು ಅಲಿಖಿತ ಪ್ರಾಕೃತಿಕ ನಿಯಮ. ಆಹಾರದ ದೃಷ್ಟಿಯಿಂದ ಈ ನಿಯಮದಲ್ಲಿ…
ಮುಂದೆ ಓದಿ..
