ಖಾಲಿ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮ ಅಗತ್ಯ : ಶಿವಶಂಕರ್ಮುಖ್ಯಮಂತ್ರಿ ಬದಲಾದರೆ ದಲಿತರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ
ಖಾಲಿ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮ ಅಗತ್ಯ : ಶಿವಶಂಕರ್ಮುಖ್ಯಮಂತ್ರಿ ಬದಲಾದರೆ ದಲಿತರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಖಾಲಿಯಿರುವ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರಗೊಳಿಸಬೇಕು ಎಂದು ಪ.ಜಾತಿ/ವರ್ಗದ ಸರಕಾರಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ. ಶಿವಶಂಕರ್ ಅವರು ಆಗ್ರಹಿಸಿದರು. ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ — ಸರ್ಕಾರದ ವಿವಿಧ ಇಲಾಖೆಯಲ್ಲಿ 7.70 ಲಕ್ಷ ಹುದ್ದೆಗಳಿದ್ದರೂ, ಸುಮಾರು 2.80 ಲಕ್ಷ ಹುದ್ದೆಗಳು ಇನ್ನೂ ಖಾಲಿಯಾಗಿವೆ. ಯುವಕರಿಗೆ ಅವಕಾಶ ದೊರಕಬೇಕಾದ ಈ ಹುದ್ದೆಗಳನ್ನು ತುಂಬದೆ ಇರುವುದು ಬೇಸರ ತಂದಿದೆ. ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು. ದಲಿತರ ಹಿತಕ್ಕಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇನ್ನಷ್ಟು ಪರಿಣಾಮಕಾರಿ ಯೋಜನೆಗಳನ್ನು ರೂಪಿಸಬೇಕು ಎಂದು ಅವರು ಸಲಹೆ ನೀಡಿದರು. ಒಳಮೀಸಲಾತಿ ವಿಷಯದಲ್ಲಿ ಸರಿಯಾದ ನಿರ್ವಹಣೆ ಅಗತ್ಯವಾಗಿತ್ತು, ಆದರೆ ಅದರಿಂದ ದಲಿತರಲ್ಲಿ ಭಿನ್ನಾಭಿಪ್ರಾಯ…
ಮುಂದೆ ಓದಿ..
