ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ
ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ತಿಳಿಸಿದ್ದಾರೆ. ಮೈಸೂರು, ನ.3: ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ಹೇಳಿದರು. ಅರಸು…
ಮುಂದೆ ಓದಿ..
