ಕನ್ನಡ ರಾಜ್ಯೋತ್ಸವಕ್ಕೆ ಕೆಲವೇ ದಿನಗಳಿರುವಾಗ……..
ಕನ್ನಡ ರಾಜ್ಯೋತ್ಸವಕ್ಕೆ ಕೆಲವೇ ದಿನಗಳಿರುವಾಗ…….. ಕರ್ನಾಟಕದ ಜನ ಬಹಳ ಬುದ್ದಿವಂತರು – ಒಳ್ಳೆಯವರು,ಕನ್ನಡ ಭಾಷೆ ವಿಶ್ವ ಶ್ರೇಷ್ಠ,ಕನ್ನಡ ಇತಿಹಾಸ ಅದ್ಬುತ,ಕನ್ನಡ ಸಂಸ್ಕೃತಿ ವಿಶ್ವ ಮಾನ್ಯ,ಕನ್ನಡ ನೆಲದಲ್ಲಿ ಬಸವಣ್ಣ, ಕುವೆಂಪು, ಕೆಂಪೇಗೌಡ, ಕನಕ, ಪುರಂದರ, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ವೀರ ಮದಕರಿ ಮುಂತಾದ ಜಗತ್ ಪ್ರಸಿದ್ದ ನಾಯಕರು ಜನಿಸಿದ್ದಾರೆ,…. ಬೆಳಗಾವಿಯ ಕುಂದ,ಧಾರವಾಡದ ಪೇಡ,ಬಳ್ಳಾರಿ ಖಾರ ಮಂಡಕ್ಕಿ,ಮೈಸೂರು ಪಾಕು,ತುಮಕೂರಿನ ತಟ್ಟೆ ಇಡ್ಲಿ,ದಾವಣಗೆರೆಯ ಬೆಣ್ಣೆ ದೋಸೆ,ಕೋಲಾರದ ಬಂಗಾರ ಪೇಟೆ ಚಾಟ್ಸ್,ಕಲಬುರಗಿಯ ಖಡಕ್ ರೋಟಿ,ಕರಾವಳಿ ಭಾಗದ ಕಾಣೆ ಮೀನಿನ ಸಾರು, ಮಲೆನಾಡಿನ ಹಲಸಿನ ಕಡುಬು, ಶಿವಮೊಗ್ಗದ ಮಾವಿನ ಶೀಕರಣೆ, ಉತ್ತರ ಕನ್ನಡದ ಕೆಸುವಿನ ಪಲ್ಯ, ಹಾಸನದ ಬೈನೇ ಮರದ ಕಳ್ಳು,ಚಾಮರಾಜನಗರದ ಆದಿವಾಸಿಗಳ ಬೊಂಬು ಬಿರಿಯಾನಿ,ಕೊಡಗಿನ ಅಕ್ಕಿ ರೊಟ್ಟಿ ಹಂದಿ ಫ್ರೈ,ಬಿಜಾಪುರದ ಸಿಹಿ ಮಿಶ್ರಿತ ಉಪ್ಪಿನಕಾಯಿ,ಬೀದರಿನ ಗಡಿಗೆ ಮೊಸರು,ಯಾದಗಿರಿಯ ಎಣ್ಣಿ ಬದನೆಯಕಾಯಿ ಪಲ್ಯ, ಮಂಡ್ಯದ ರಾಗಿ ಮುದ್ದೆ, ಬನ್ನೂರು ಕುರಿಯ ತಲೆ ಮಾಂಸ,ಚಿತ್ರದುರ್ಗದ…
ಮುಂದೆ ಓದಿ..
