ಶಿಕ್ಷಕರ ಆತ್ಮಾವಲೋಕನ……
ಶಿಕ್ಷಕರ ಆತ್ಮಾವಲೋಕನ…… ಶಿಕ್ಷಕರ ದಿನಾಚರಣೆಸೆಪ್ಟೆಂಬರ್ 5………… ಅಕ್ಷರದವ್ವ ಸಾವಿತ್ರಿ ಬಾಯಿ ಪುಲೆ –ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ –ಇಡೀ ಶಿಕ್ಷಕ ಸಮೂಹ ಎಲ್ಲರನ್ನೂ ಗೌರವ ಮತ್ತು ಪ್ರೀತಿ ಪೂರ್ವಕವಾಗಿ ನೆನೆಯುತ್ತಾ…….. ಮಾತನಾಡಬೇಕಿದೆ ಶಿಕ್ಷಕರೇ ನೀವು ಧ್ವನಿ ಎತ್ತಿ – ಮನ ಬಿಚ್ಚಿ – ಮುಂದಿನ 25 ವರ್ಷಗಳಲ್ಲಿ ಮೌಲ್ಯಯುತ ಬಲಿಷ್ಠ ಭಾರತ ನಿರ್ಮಾಣವಾಗಲು…….. ಅಕ್ಷರ ಕಲಿಸುವವರು ನೀವಲ್ಲವೇ – ಅಧ್ಯಯನ ಮಾಡಲು ಮಾರ್ಗ ಸೂಚಿಸುವವರು ನೀವಲ್ಲವೇ –ಚಿಂತಿಸಲು ಪ್ರೇರೇಪಿಸುವವರು ನೀವಲ್ಲವೇ –ಅನ್ಯಾಯದ ವಿರುದ್ಧ ಸಿಡಿದೇಳಲು ಪ್ರೋತ್ಸಾಹಿಸುವವರು ನೀವಲ್ಲವೇ –ಬದುಕು ರೂಪಿಸಿಕೊಳ್ಳಲು ಸಹಾಯ ಮಾಡುವವರು ನೀವಲ್ಲವೇ…… ಭ್ರಷ್ಟ ವ್ಯವಸ್ಥೆಯ ವಿರುದ್ಧ ನೀವೇ ಮೌನವಾದರೆ,ಮೌಢ್ಯಗಳ ವಿರುದ್ಧ ನೀವೇ ಮೌನವಾದರೆ,ಜಾತಿ ಪದ್ದತಿಯ ವಿರುದ್ಧ ನೀವೇ ಮೌನವಾದರೆ,ಚುನಾವಣಾ ಅಕ್ರಮಗಳ ವಿರುದ್ಧ ನೀವೇ ಮೌನವಾದರೆ ಸಮಾಜದ ಭವಿಷ್ಯವೇನು…… ಸತ್ಯದ ಪರವಾಗಿ ಮಾತನಾಡಲು ಹೇಳಿ ಕೊಟ್ಟವರು ನೀವು,ದೇಶ ಭಕ್ತಿಯ ಪಾಠ ಮಾಡಿದವರು ನೀವು,ಮಾನವೀಯ ಮೌಲ್ಯಗಳನ್ನು ಬಿತ್ತಿದವರು ನೀವು,ಸಂವಿಧಾನ…
ಮುಂದೆ ಓದಿ..
