ಮಹರ್ಷಿ ವಾಲ್ಮೀಕಿ…..
ಮಹರ್ಷಿ ವಾಲ್ಮೀಕಿ….. ರಾಮಾಯಣದ ಸೃಷ್ಟಿಕರ್ತರ ಜಯಂತಿಯ ಸಂದರ್ಭದಲ್ಲಿ……… ಈ ದಿನ ಯಾರನ್ನು ಸ್ಮರಿಸೋಣ…………, ರಾಮ – ಲಕ್ಷ್ಮಣ – ಭರತ – ಶತ್ರುಜ್ಞ – ರಾವಣ – ಸೀತೆ – ಆಂಜನೇಯ – ವಾಲಿ – ಸುಗ್ರೀವ – ವಿಭೀಷಣ – ದಶರಥ – ಶಬರಿ – ಶ್ರವಣ ಕುಮಾರ……. ಹೀಗೆ ಸಾಗುವ ಪಾತ್ರಗಳೋ…. ಅಥವಾ, ರಾಮಾಯಣವೆಂಬ ಬೃಹತ್ ಗ್ರಂಥವನ್ನೋ, ಅಥವಾ, ಅದರ ಕರ್ತೃ ವಾಲ್ಮೀಕಿಯನ್ನೋ, ಅಥವಾ, ವಾಲ್ಮೀಕಿಯ ನಾಯಕ ಜನಾಂಗವನ್ನೋ, ಅಥವಾ, ಈಗಿನ ಆ ಜಾತಿಯ ರಾಜಕೀಯ ನಾಯಕರನ್ನೋ…….. ಐತಿಹಾಸಿಕ ದಾಖಲೆಗಳ ಪ್ರಕಾರ ವಾಲ್ಮೀಕಿ ಎಂಬ ಹೆಸರಿನ, ಬೇಟೆಯಾಡಿ ಜೀವನ ನಡೆಸುತ್ತಿದ್ದ ವ್ಯಕ್ತಿ ರಾಮಾಯಣ ಎಂಬ ಗ್ರಂಥವನ್ನು ರಚಿಸುತ್ತಾರೆ…. ರಾಮ ಎಂಬ ಪಾತ್ರವನ್ನು ಆದರ್ಶ ಪುರುಷನಂತೆ ಕೇಂದ್ರ ಸ್ಥಾನದಲ್ಲಿ ನಿಲ್ಲಿಸಿ, ಸೀತೆ ಎಂಬ ಹೆಣ್ಣನ್ನು ಮಹಿಳೆಯರ ಆದರ್ಶದ ಪ್ರತೀಕವಾಗಿ ಚಿತ್ರಿಸಿ, ಲಕ್ಷ್ಮಣ, ಭರತ, ಶತೃಘ್ಞರಂತ ಆದರ್ಶ…
ಮುಂದೆ ಓದಿ..
