ಸವಣೂರಿನ, ಹೆಸರೂರು ಗ್ರಾಮದಲ್ಲಿ ವ್ಯಕ್ತಿ ಮೇಲೆ ಕೊಲೆ ಬೆದರಿಕೆ ಏಫ್ ಐ ಆರ್ ದಾಖಲು
ಸವಣೂರಿನ, ಹೆಸರೂರು ಗ್ರಾಮದಲ್ಲಿ ವ್ಯಕ್ತಿ ಮೇಲೆ ಕೊಲೆ ಬೆದರಿಕೆ ಏಫ್ ಐ ಆರ್ ದಾಖಲು ಹಾವೇರಿ ಜಿಲ್ಲೆ ಸವಣೂರು ತಾಲೂಕ್ ಹೆಸರು ಗ್ರಾಮದಲ್ಲಿ ಎರಡು ಗುಂಪುಗಳ ಮದ್ಯ ಜಗಳವಾಗಿ ಕೊಲೆ ಬೆದರಿಕೆ ಹಾಕಿರುವ ಘಟನೆ ಸಂಭವಿಸಿದೆ. ಪೊಲೀಸರಿಗೆ ಕಂಪ್ಲೇಂಟ್ ನೀಡಿದ ಸಿದ್ದಾರೂಢ ಅಯ್ಯಪ್ಪ ಸುಣಗಾರ ಎನ್ನುವ ವ್ಯಕ್ತಿಯೂ ದಿನಾಂಕ 07-09-2025 ರಂದು ಹೆಸರೂರ ಗ್ರಾಮದ ಗೋಮಾಳ(ಖಾಲಿ) ಜಮೀನಿನಲ್ಲಿ ಇರುವ ಮಣ್ಣನ್ನು ಹೇರಲು ಹೋದಾಗ ಆ ಸಮಯದಲ್ಲಿ ಅದೇ ಊರಿನ ಇನ್ನೊಂದು ಗ್ಯಾಂಗ್ ಜೊತೆ ಜಗಳವಾಗಿದ್ದು ನಂತರ ಅದೇ ವಿಷಯಕ್ಕೆ ಸಂಬಂದಪಟ್ಟಂತೆ ದಿನಾಂಕಃ 07-09-2025 ರಂದು ಬೆಳಿಗೆ 9-40 ಗಂಟೆಯ ಸುಮಾರಿಗೆ ಹೆಸರೂರ ಗ್ರಾಮದ ಅರಳಿಮರದ ಚಹ ಅಂಗಡಿ ಹತ್ತಿರ ಇದರಲ್ಲಿ ನಮೂದ ಮಾಡಿದ ಆರೋಪಿತರಾದ ಪ್ರಕಾಶ್ ಲಮಾಣಿ,ಚಂದ್ರ ಲಮಾಣಿ,ಲಾಚಪ್ಪ ಲಮಾಣಿ ಇವರು ಸಿದ್ದಾರೂಢ ಅಯ್ಯಪ್ಪ ಸುಣಗಾರ ಹಾಗೂ ಅವರ ಕೆಲ ಸಹೋದರರಿಗೆ ಅವಾಚ್ಯವಾಗಿ ಲೆ ಬೊಸಡಿಮಕ್ಕಳ ನಿಮ್ಮ…
ಮುಂದೆ ಓದಿ..
