ಹಾನಗಲ್ ತಾಲೂಕಿನ ಇನಾಂ ನಿರಲಗಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ವ್ಯಕ್ತಿ ದುರ್ಮರಣ
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಇನಾಂ ನಿರಲಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಹೊಲದಲ್ಲಿ ವಿದ್ಯುತ್ ತಂತಿ ತಗುಲಿ ದುರ್ಮರಣವಾಗಿದೆದಿನಾಂಕ:27/08/2025 ರಂದು ಮುಂಜಾನೆ: 04-30 ಗಂಟೆಯಿಂದ ಮುಂಜಾನೆ: 06-00 ಗಂಟೆಯ ನಡುವಿನ ಅವಧಿಯಲ್ಲಿ ಇನಾಂ ನೀರಲಗಿ ಗ್ರಾಮದ ಪ್ರಭು ಚನ್ನಪ್ಪ ಹಾವೇರಿ ಹಾಗು ಅಭಿ ಫಕ್ಕೀರಪ್ಪ ಶಿಗ್ಗಾಂವಿ ಇವರು ಸಾ” ಇನಾಂ ನಿರಲಗಿ ಇವರ ಜಮೀನಿಗೆ ಮೃತ ಅಣ್ಣಪ್ಪ ಕ್ಯಾಸನೂರ ಮತ್ತು ಗಾಯಾಳು ಮಂಜುನಾಥ ಸಿದ್ದಮ್ಮನವರ ಸಾ:ಇನಾಂನೀಲರಲಗಿ ತಾ:ಹಾನಗಲ್ಲ ಇವರು ಇಬ್ಬರು ಬೆಳಗಿನಜಾವ ಗಣಪತಿ ಮಂಟಪಕ್ಕೆ ಅಲಂಕಾರ ಮಾಡಲು ಮಾವಿನ ತೋರಣ ಮತ್ತು ಗೋವಿನ ಜೋಳದ ತೆನೆ, ಬಾಳೆ ದಿಂಡನ್ನು ತರಲು ಜಮೀನಿಗೆ ಹೋಗಿದ್ದು ಆರೋಪಿತರಾದ ಪ್ರಭು ಹಾವೇರಿ ಮತ್ತು ಅಭಿ ಶಿಗ್ಗಾಂವ ಇವರ ಕೂಡಿಕೊಂಡು ತಮ್ಮ ಜಮೀನಿನಲ್ಲಿ ವಿದ್ಯುತ್ ತಂತಿಯನ್ನು ಏಳೆದರೆ ಜೀವಹಾನಿ ಸಂಬವಿಸುತ್ತದೆ ಅಂತಾ ಗೊತ್ತಿದ್ದರೂ ಕೂಡಾ ತಮ್ಮ ಗೋವಿನ ಜೋಳ ಜಮೀನಿನಲ್ಲಿ ಇರುವ ಜೋಡು ವಿದ್ಯುತ್…
ಮುಂದೆ ಓದಿ..
