ಮರಣವೇ ಮಹಾ ನವಮಿ…….ಮೊನ್ನೆ ಅಹಮದಾಬಾದಿನ ವಿಮಾನ ನಿಲ್ದಾಣದ ಬಳಿ..
ಮರಣವೇ ಮಹಾ ನವಮಿ…….ಮೊನ್ನೆ ಅಹಮದಾಬಾದಿನ ವಿಮಾನ ನಿಲ್ದಾಣದ ಬಳಿ ನಡೆದ ಬೋಯಿಂಗ್ ಡ್ರೀಮ್ ಲೈನರ್ 787 ವಿಮಾನದ 265 ಕ್ಕೂ ಹೆಚ್ಚು ಜನರ ಸಾವಿನ ದುರ್ಘಟನೆ ನಮ್ಮ ಬದುಕಿಗೆ ಹೇಗೆಲ್ಲಾ ಪಾಠವಾಗಬಹುದು…….. ಏಕೆಂದರೆ ಆಧುನಿಕ ಕಾಲದಲ್ಲಿ ಅಪಘಾತಗಳೆಂಬುದು ಬಹುತೇಕ ಸಾಮಾನ್ಯ ಸಹಜ. ಅದರಿಂದ ತಪ್ಪಿಸಿಕೊಳ್ಳುವುದು ಕಷ್ಟ. ಹೇಗೆ ನಾವು ಸುರಕ್ಷಿತೆಗಾಗಿ, ಅಧೀಕೃತವಾಗಿ ಜೀವವಿಮೆ ಮತ್ತು ಆರೋಗ್ಯ ವಿಮೆ ಮಾಡಿಸಿಟ್ಟುಕೊಳ್ಳುತ್ತೇವೆಯೋ ಹಾಗೆಯೇ ಅನಧೀಕೃತವಾಗಿ ನಮ್ಮ ಬೆನ್ನ ಹಿಂದೆಯೇ ನೆರಳಿನಂತೆ ಸಾವು ಎಂಬ ಅಂತಿಮ ಸತ್ಯವೂ ಹಿಂಬಾಲಿಸುತ್ತಿರುತ್ತದೆ. ಬದುಕಿನ ಪ್ರಯಾಣದಲ್ಲಿ ಅದೂ ಸಹ ಜೊತೆಗಾರ…….ಅದರಲ್ಲೂ ನಾವು ವಿದೇಶಕ್ಕೆ ಹೋಗಬೇಕಾದರೆ ಸಧ್ಯದಲ್ಲಿ ಇರುವ ಅತ್ಯಂತ ಸುಲಭ, ಸುರಕ್ಷಿತ ಪ್ರಯಾಣದ ಮಾರ್ಗವೆಂದರೆ ವಾಯುಯಾನ ಮಾತ್ರ. ಸಮುದ್ರ ಮತ್ತು ರಸ್ತೆ ತೀರಾ ಅವಾಸ್ತವಿಕ. ನೀವು ಅನಿವಾರ್ಯವಾಗಿ ವಿಮಾನದಲ್ಲಿ ಅದರಲ್ಲಿ ಸಂಚರಿಸಲೇಬೇಕು ಅಂತಹ ಸಂದರ್ಭದಲ್ಲಿ ಅಪರೂಪಕ್ಕೊಮ್ಮೆ ಈ ರೀತಿಯ ಅಪಘಾತವು ಕೂಡ ಆಕಸ್ಮಿಕ ಮತ್ತು ಅನಿರೀಕ್ಷಿತವೇ…
ಮುಂದೆ ಓದಿ..
