ಕಾಲ್ತುಳಿತ ಎಂಬ ಮಾಸ್ ಸಿಂಡ್ರೋಮ್……
ಕಾಲ್ತುಳಿತ ಎಂಬ ಮಾಸ್ ಸಿಂಡ್ರೋಮ್…… ಕಾಲ್ತುಳಿತ ಎಂಬ ಸಾಮಾಜಿಕ – ಸಾಂಕ್ರಾಮಿಕ ರೋಗ ಮತ್ತು ಈ ವರ್ಷದ ದಸರಾ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕೆ…….. ಇತ್ತೀಚಿನ ವರ್ಷಗಳಲ್ಲಿ ಮತ್ತೊಂದು ಸಾಮಾಜಿಕ ಸಾಂಕ್ರಾಮಿಕ ರೋಗ ಪ್ರಾಕೃತಿಕ ವಿಕೋಪದಂತೆ ದಿಢೀರನೆತೊಂದರೆ ಕೊಡುತ್ತಿದೆ. ಅದುವೇ ಕಾಲ್ತುಳಿತಗಳು ಎಂಬ ಭಯಂಕರ ದುರ್ಘಟನೆಗಳು….. ಈ ಕಾಲ್ತುಳಿತ ಪ್ರಕರಣಗಳು ಭಾರತಕ್ಕೆ ಹೊಸದೇನು ಅಲ್ಲ. ಆಗಾಗ ನಡೆಯುತ್ತಲೇ ಇರುತ್ತವೆ. ಆದರೆ ಇತ್ತೀಚಿನ ಕೆಲವು ವರ್ಷಗಳಲ್ಲಿ ತುಂಬಾ ಹೆಚ್ಚು ಹೆಚ್ಚು ಈ ರೀತಿಯ ಘಟನೆಗಳು ನಡೆಯುತ್ತಿವೆ. ಆಗೆಲ್ಲಾ ಸಿನಿಮಾ ಮಂದಿರಗಳಲ್ಲಿ ಸಿನಿಮಾ ಟಿಕೆಟ್ ಪಡೆಯುವ ಕ್ಯೂನಲ್ಲಿ ಕಾಲ್ತುಳಿತಗಳಾಗುತ್ತಿದ್ದವು. ಚುನಾವಣಾ ಸಂದರ್ಭದಲ್ಲಿ ರಾಜಕಾರಣಿಗಳು ಹಂಚುವ ಸೀರೆ, ಪಂಚೆ, ಹಣ ಮುಂತಾದ ಸಮಯದಲ್ಲಿ, ಇನ್ನು ಕೆಲವು ಸಲ ಆಹಾರ ಪದಾರ್ಥಗಳ ಹಂಚಿಕೆಯ ಸಂದರ್ಭದಲ್ಲಿ ಅದನ್ನು ಪಡೆಯಲು ಕಾಲ್ತುಳಿತ ಉಂಟಾಗುತ್ತಿತ್ತು. ಪ್ರಖ್ಯಾತ ದೇವಸ್ಥಾನದ ಪ್ರವೇಶಕ್ಕಾಗಿ ಅಥವಾ ವಿಶೇಷ ಸಂದರ್ಭದಲ್ಲಿಯೂ ಕಾಲ್ತುಳಿತಗಳು ಉಂಟಾಗುತ್ತಿದೆ. ತಿರುಪತಿ, ಶಬರಿಮಲೆ,…
ಮುಂದೆ ಓದಿ..
