ಗ್ರಾಮ ಭಾರತಿ ಟ್ರಸ್ಟ್ ಮತ್ತು ಮುಳಬಾಗಿಲು ಫುಡ್ ಬ್ಯಾಂಕ್ ಅರ್ ಎಲ್ ಜಾಲಪ್ಪ ಮೊಬೈಲ್ ಆಸ್ಪತ್ರೆ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರೀಕರ..
ಮುಳಬಾಗಿಲು: ಮನುಷ್ಯ ಆರೋಗ್ಯದ ಕೊರತೆ ಉಂಟಾದಾಗ ಮಾತ್ರ ಅದು ಎಷ್ಟು ಮುಖ್ಯ ಎಂಬುದು ಅರಿವಾಗುತ್ತದೆ ಎಂದು ಮುಳಬಾಗಿಲು ಫುಡ್ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಕೃಷ್ಣಮೂರ್ತಿ ಹೇಳಿದರು ನಗರದ ಎಸ್ ಬಿ ಐ ಬ್ಯಾಂಕ್ ಮುಂದೆ ಗ್ರಾಮ ಭಾರತಿ ಟ್ರಸ್ಟ್ ಮತ್ತು ಮುಳಬಾಗಿಲು ಫುಡ್ ಬ್ಯಾಂಕ್ ಅರ್ ಎಲ್ ಜಾಲಪ್ಪ ಮೊಬೈಲ್ ಆಸ್ಪತ್ರೆ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಹಿರಿಯ ನಾಗರಿಕರಿಗೆ ಅನೇಕ ಸೌಲಭ್ಯ ಒದಗಿಸಿದೆ. ಜತೆಗೆ ಅವರಿಗಾಗಿಯೇ ಆರೋಗ್ಯ ಭದ್ರತೆ ಒದಗಿಸಿದೆ. ಆದರೆ,ಹಿರಿಯ ನಾಗರಿಕರ ತಮ್ಮ ಜೀವನ ಕೊನೆಗಳಿಗೆಗೆ ಬೇಕಾದ ಅವಶ್ಯಕತೆಗಳಿಗೆ ಮಕ್ಕಳು ಭದ್ರತೆಯಾಗಬೇಕು ಎಂದರು.ಅನೇಕ ಪ್ರಕರಣದಲ್ಲಿ ಮಕ್ಕಳು ಪೋಷಕರಿಂದ ಅವರ ಅಸ್ತಿ, ಅಂತಸ್ತನ್ನು ತಮ್ಮ ಹೆಸರಿಗೆ ವರ್ಗಾಹಿಸಿಕೊಂಡು ಕೊನೆಗೆ ಅವರನ್ನು ಬೀದಿಗೆ ತಳ್ಳುವ ನೂರಾರು ಘಟನೆಗಳು ಈಗಾಗಲೇ ನಡೆದಿದೆ. ಈ ಬಗ್ಗೆ ಹಿರಿಯ ನಾಗರೀಕರು ಎಚ್ಚರಿಕೆ…
ಮುಂದೆ ಓದಿ..
