ಅಪಘಾತದಲ್ಲಿ ಯುವಕನ ದುರ್ಘಟನಾತ್ಮಕ ಸಾವು, ಮತ್ತೊಬ್ಬ ಗೆಳೆಯನಿಗೆ ಗಂಭೀರ ಗಾಯ
Taluknewsmedia.comಹುಬ್ಬಳ್ಳಿ, ಜೂನ್ 25: ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 19 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ 10.00 ಗಂಟೆಗೆ ನಡೆದಿದೆ. ಮೃತ ಯುವಕನನ್ನು ಚಿನ್ಮಯ ಶಿವಶಂಕರಯ್ಯ ಹಿರೇಮಠ (ವಯಸ್ಸು: 19), ನಿವಾಸಿ ಕೇಶ್ವಾಪುರ, ಹುಬ್ಬಳ್ಳಿ ಎಂದು ಗುರುತಿಸಲಾಗಿದೆ. ಚಿನ್ಮಯ ತನ್ನ ಗೆಳೆಯ ಲೋಹಿತ ನಂದ್ಯಾಳ (ವಯಸ್ಸು: 19, ಸಾ: ಆಂಜನೇಯನಗರ, ಹುಬ್ಬಳ್ಳಿ) ಅವರನ್ನು ಜೊತೆಯಲ್ಲಿ ಕೂಡಿ, ತಮ್ಮ ಮೋಟಾರ್ ಸೈಕಲ್ ನಂಬರ್ ಕೆಎ-63 ಜೆ-4294 ಮೇಲೆ ಅಕ್ಷಯ ಪಾರ್ಕ್ ಸರ್ಕಲ್ ಕಡೆಯಿಂದ ಕೆ.ಎಲ್.ಇ ಕಾಲೇಜ್ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಇದೇ ವೇಳೆ ಎದುರಿನಿಂದ ಬರುತ್ತಿದ್ದ ಟ್ರಾಕ್ಟರ್ ನಂಬರ್ ಕೆಎ-25 ಸಿ-8861/62 ಅನ್ನು ನವೀನ ನಾಗರಾಜ ಸಾರಗೆ (ವಯಸ್ಸು: 26, ಸಾ: ಭಾರತಿ ನಗರ, ಗೋಕುಲ ರೋಡ್, ಹುಬ್ಬಳ್ಳಿ) ಎಂಬಾತ ಅತೀ ವೇಗ ಹಾಗೂ ನಿರ್ಲಕ್ಷತನದಿಂದ…
ಮುಂದೆ ಓದಿ..
