ವಕೀಲೆಯ ವಿರುದ್ಧ ಜಾತಿ ನಿಂದನೆ, ಮಾನಹಾನಿ ಹಾಗೂ ಬ್ಲಾಕ್ಮೇಲ್ ಮೂರು ಮಹಿಳೆಯರ ವಿರುದ್ಧ ದೂರು
Taluknewsmedia.comಬೆಂಗಳೂರು, ಜುಲೈ 3 : 2025 ನಗರದ ಪ್ರಖ್ಯಾತ ವಕೀಲೆಯಾಗಿರುವ ಶ್ರೀಮತಿ ಜಿ. ತೇಜಸ್ವಿನಿ ಅವರು ತಮ್ಮ ಮೇಲೆ ನಡೆದಿರುವ ಜಾತಿ ನಿಂದನೆ, ಮಾನಹಾನಿ, ಮತ್ತು ಹಣದ ಬೇಡಿಕೆ ಹಾಗೂ ಬ್ಲಾಕ್ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಮತಿ ಕೀರ್ತಿ ಎಸ್. ಸರಸ್ವತಿ, ಅವರ ತಾಯಿ ಸ್ವಾತಿ ಸುರೇಶ್, ಮತ್ತು ಮತ್ತೊಬ್ಬರು ಸಾವಿತ್ರಿ ಮೂರ್ತಿ ಎಂಬವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೊಡಿಗೆಹಳ್ಳಿ ಪೊಲೀಸ್ ದೂರು ದಾಖಲಿಸಿದ್ದಾರೆ. ತೇಜಸ್ವಿನಿ ಅವರು ನೀಡಿದ ದೂರಿನ ಪ್ರಕಾರ, ಅವರು ತಮ್ಮ ವಕೀಲ ವೃತ್ತಿಯಲ್ಲಿ ವಾದ ಪ್ರಾರಂಭಿಸಿದ ಬಳಿಕ, 2024ರ ಅಕ್ಟೋಬರ್ 24ರಂದು ಶ್ರೀಮತಿ ಕೀರ್ತಿ ಅವರ ಪರವಾಗಿ ಎಂ.ಸಿ. ನಂ-1505/2020ರಲ್ಲಿ ಕೋರ್ಟ್ನಲ್ಲಿ ವಕಾಲತ್ ಹಾಕಿದ್ದರು. ಅವರು ಅವರು ಕೇಸಿನಲ್ಲಿ ಕೆಲವೊಂದು ಅರ್ಜಿಗಳನ್ನು ಸಲ್ಲಿಸಿ, ಕ್ರಿಮಿನಲ್ ಕೇಸ್ ವಾಪಸ್ ಪಡೆಯಲು ಸಹಾಯ ಮಾಡಿದ್ದರು. ಅವರ ಆರೋಗ್ಯದ ದೃಷ್ಟಿಯಿಂದ ಧ್ಯಾನ ಮಾಡಬೇಕು, ಪೆರ್ಸನಲ್ ಆಗಿ ಮುಂದೆ…
ಮುಂದೆ ಓದಿ..
