ಸುದ್ದಿ 

ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ತಾಯಿ ನೆಲವನ್ನು ಸ್ಮರಿಸುತ್ತಾ……..

Taluknewsmedia.com

Taluknewsmedia.comತಾಯ್ನೆಲ……. ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ತಾಯಿ ನೆಲವನ್ನು ಸ್ಮರಿಸುತ್ತಾ…….. 78 ರ ಯೌವ್ವನದ ಸೃಷ್ಟಿಯ ಅತ್ಯದ್ಭುತ, ಅತ್ಯಾಕರ್ಷಕ ಭರತ ಖಂಡವೇ,……. ನಿನ್ನೊಂದಿಗೆ ಈ ಕ್ಷಣ ನಾನಿರುವುದೇ ಒಂದು ಸೌಭಾಗ್ಯ.ಅದಕ್ಕೆ ಕೃತಜ್ಞತೆ ಸಲ್ಲಿಸುತ್ತಾ….. ಸ್ವಾತಂತ್ರ್ಯ ಪಡೆದ 78 ವರ್ಷಗಳು …… ಸಂವಿಧಾನ ಸ್ವೀಕರಿಸಿ 75 ವರ್ಷಗಳು…… ಆದರೆ,ನಿನ್ನ ಅಸ್ತಿತ್ವ ಸಹಸ್ರಾರು ವರ್ಷಗಳ ನಿರಂತರ ಚಲನೆಯಿಂದ ಕೂಡಿದೆ…… ನನ್ನ ಭರತ ಖಂಡವೇ ಏನೆಂದು ವರ್ಣಿಸಲಿ – ಎಷ್ಟೆಂದು ವರ್ಣಿಸಲಿ ನಿನ್ನನ್ನು …… ಪದಗಳು – ಭಾವಗಳು – ಕಲ್ಪನೆಗಳಿಗೂ ನಿಲುಕದ ನಿನ್ನನ್ನು ಹೇಗೆಂದು ಹಿಡಿದಿಡಲಿ ಈ ಪುಟ್ಟ ಹೃದಯದಲಿ…. ರಾಮಾಯಣ – ಮಹಾಭಾರತ – ಭಗವದ್ಗೀತೆಗಳೆಂಬ – ಅಸಾಮಾನ್ಯ ಬೃಹತ್ ಗ್ರಂಥಗಳು ನಿನ್ನಲ್ಲೇ ಸೃಷ್ಟಿಯಾದವು…….. ಗೌತಮ ಬುದ್ಧ – ಮಹಾವೀರರೆಂಬ ಚಿಂತನ ಚಿಲುಮೆಗಳಿಗೆ ಜನ್ಮ ನೀಡಿದ್ದು ನೀನೇ……. ಹಿಮಗಿರಿಯ ಸೌಂದರ್ಯ – ನಿತ್ಯ ಹರಿದ್ವರ್ಣದ ಕಾಡುಗಳು – ತುಂಬಿ ತುಳುಕುವ ನದಿಗಳು…

ಮುಂದೆ ಓದಿ..
ಸುದ್ದಿ 

ಪ್ರಜಾಪ್ರಭುತ್ವ — ಸ್ವಾತಂತ್ರ್ಯ – ಸ್ವೇಚ್ಛೆ – ಗುಲಾಮಿತನ……..

Taluknewsmedia.com

Taluknewsmedia.comಪ್ರಜಾಪ್ರಭುತ್ವ — ಸ್ವಾತಂತ್ರ್ಯ – ಸ್ವೇಚ್ಛೆ – ಗುಲಾಮಿತನ…….. ಈ ಪದಗಳ ನಿಜವಾದ ಅರ್ಥವನ್ನು, ಆಶಯವನ್ನು ಗ್ರಹಿಸಲು ಓದು, ಅಧ್ಯಯನ, ಚಿಂತನೆ, ಅನುಭವ, ಅನುಭಾವ, ಸಂವೇದನಾಶೀಲತೆ, ಕ್ರಿಯಾಶೀಲತೆ, ವಿಶಾಲತೆ, ಒಳ್ಳೆಯತನ, ಭೌಗೋಳಿಕ, ಕಾನೂನಾತ್ಮಕ ಮತ್ತು ಪ್ರಾಕೃತಿಕ ಮೌಲ್ಯಗಳ ಜ್ಞಾನ ಇರಬೇಕಾಗುತ್ತದೆ. ಇಲ್ಲದಿದ್ದರೆ ಎಲ್ಲವೂ ಒಂದು ಹುಚ್ಚರ ಸಂತೆಯಂತೆ ಭಾಸವಾಗುತ್ತದೆ. ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ಕ್ರಾಂತಿಯಿಂದ ಇವುಗಳ ನಡುವಿನ ವ್ಯತ್ಯಾಸವನ್ನು ಗ್ರಹಿಸುವಲ್ಲಿ ನಾವು ವಿಫಲರಾಗುತ್ತಿದ್ದೇವೆ ಎನಿಸುತ್ತದೆ. ಈ ವಿಫಲತೆಯನ್ನು ರಾಜಕಾರಣಿಗಳು, ಅಧಿಕಾರಿಗಳು ಮತ್ತು ಕಾರ್ಪೊರೇಟ್ ಕುಳಗಳು ಬಹಳ ಯಶಸ್ವಿಯಾಗಿ ಉಪಯೋಗಿಸಿಕೊಂಡು ಜನರನ್ನು ನೇರ ನಿಯಂತ್ರಣಕ್ಕೆ ಒಳಪಡಿಸಿಕೊಂಡಿದೆ. ಒಂದು ರೀತಿ ಶ್ವಾನಗಳಿಗೆ ಬಿಸ್ಕೆಟ್ ಹಾಕುವಂತೆ ಜನರ ಮನೋಭಾವವನ್ನೇ ದಿವಾಳಿತನದತ್ತ ದೂಡಿ ಜೀತದಾಳುಗಳಂತೆ ಉಪಯೋಗಿಸಿಕೊಳ್ಳುತ್ತಿದೆ. ತಿನ್ನುವುದಕ್ಕಾಗಿ ಬದುಕಬೇಕೋ, ಬದುಕುವುದಕ್ಕಾಗಿ ತಿನ್ನಬೇಕೋ ಎಂಬ ಗೊಂದಲ ಸೃಷ್ಟಿ ಮಾಡಿದೆ. ಆದರೆ ತಿನ್ನುವುದಕ್ಕೂ, ಬದುಕುವುದಕ್ಕೂ ಜೀವನ ಪರ್ಯಂತ ದುಡಿಯಲೇ ಬೇಕಾದ ಅನಿವಾರ್ಯತೆಯಂತು ಸೃಷ್ಟಿಯಾಗಿದೆ. ಬಹುತೇಕ…

ಮುಂದೆ ಓದಿ..
ಸುದ್ದಿ 

ಭಾರತದ ಸ್ವಾತಂತ್ರ್ಯೋತ್ಸವ ಆಚರಿಸುವ ಕೆಲವೇ ಗಂಟೆಗಳ ಮುನ್ನ ಒಂದು ಆತ್ಮಾವಲೋಕನ ಮತ್ತು ಪ್ರತಿಜ್ಞಾ ವಿಧಿ……………

Taluknewsmedia.com

Taluknewsmedia.comಭಾರತದ ಸ್ವಾತಂತ್ರ್ಯ…….ಭಾರತದ ಸ್ವಾತಂತ್ರ್ಯೋತ್ಸವ ಆಚರಿಸುವ ಕೆಲವೇ ಗಂಟೆಗಳ ಮುನ್ನ ಒಂದು ಆತ್ಮಾವಲೋಕನ ಮತ್ತು ಪ್ರತಿಜ್ಞಾ ವಿಧಿ……………ಉಕ್ಕಿ ಹರಿಯುವ ದೇಶಪ್ರೇಮ………..ಎಲ್ಲೆಲ್ಲೂ ರಾಷ್ಟ್ರಗೀತೆ – ರಾಷ್ಟ್ರಧ್ವಜ…….ಜೈ ಭಾರತ್ ಘೋಷಣೆ……ತುಂಬಾ ಸಂತೋಷ……ಆದರೆ,ಸೂಕ್ಷ್ಮವಾಗಿ ಗಮನಿಸಿ ಮತ್ತು ನೆನಪಿಡಿ………ಇದೇ ಬಾಯಿಗಳೇ ದ್ವೇಷ ಕಾರುವ, ರಕ್ತ ಹೀರುವ ಘೋಷಣೆ ಕೂಗುವುದು…..ಇದೇ ಕಣ್ಣುಗಳೇ  ಸಾವುಗಳನ್ನು ಸಂಭ್ರಮಿಸಿ ಕ್ರೂರತೆ ಮೆರೆಯುವುದು….ಇದೇ ಕೈಗಳೇ ಭ್ರಷ್ಟ ಲಂಚದ ಹಣಕ್ಕೆಕೈ ಚಾಚುವುದು…..ಇದೇ ಕಾಲುಗಳೇ ಹಣ, ಹೆಂಡ ಪಡೆದು ಮತದಾನ ಕೇಂದ್ರಕ್ಕೆ  ಸಾಗುವುದು….ಇದೇ ತೋಳುಗಳೇ ಅತ್ಯಾಚಾರಕ್ಕೆ ಬಳಸಲ್ಪಡುವುದು….ಇದೇ ಮನಸ್ಸುಗಳೇ ಇಂದು ದೇಶದಲ್ಲಿ ಅರಾಜಕತೆ ಅಸಹಿಷ್ಣತೆ ಉಂಟು ಮಾಡುತ್ತಿರುವುದು………..ಜನರನ್ನು ಟೀಕಿಸಿದ್ದಕ್ಕೆ ಬೇಸರವಾಗುತ್ತಿದೆಯೇ ?ಬನ್ನಿ ನನ್ನೊಂದಿಗೆ…..ಇಡೀ ದೇಶದ ಸರ್ಕಾರಿ ಕಚೇರಿಗಳಲ್ಲಿ, ಆಸ್ಪತ್ರೆಯಿಂದ ವಿಧಾನಸೌದದವರೆಗೆ,ಜಮೀನು ನೋಂದಣಿ ಕಚೇರಿಯಿಂದ ಮರಣ ನೋಂದಣಿ ಕಚೇರಿಯವರೆಗೆ ಲಂಚವಿಲ್ಲದೆ ಕೆಲಸವಾಗುವುದು ಅಪರೂಪ.ಒಡವೆ ಧರಿಸಿದ ಒಂಟಿ ಹೆಣ್ಣು ಇಲ್ಲಿ ಸುರಕ್ಷಿತ ಎಂದು ಹೇಳುವ ಒಂದೇ ಒಂದು ಜನನಿಬಿಡ ಬಸ್ ನಿಲ್ದಾಣ ಅಥವಾ ರೈಲು ನಿಲ್ದಾಣವನ್ನು ತೋರಿಸಿ.ಕಾನೂನು ತಜ್ಞರ ಸಲಹೆ…

ಮುಂದೆ ಓದಿ..
ಸುದ್ದಿ 

ರಾತ್ರಿ ಪಾಳಿ ( Night shift ) ತುಂಬಾ ಗಂಭೀರ ವಿಷಯ. ದಯವಿಟ್ಟು ಸಾರ್ವಜನಿಕ ಚರ್ಚೆಗೆ ಒಳಪಡಿಸಿ………

Taluknewsmedia.com

Taluknewsmedia.comರಾತ್ರಿ ಪಾಳಿ ( ನೈಟ್ ಶಿಫ್ಟ್ ) ಎಂಬ ಉದ್ಯೋಗಿಗಳ ಕೆಲಸದ ಅವಧಿಯು ಒಂದು ಯುವ ಪೀಳಿಗೆಯನ್ನೇ ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮಸ್ಯೆಗಳಿಗೆ ಸಿಲುಕಿಸಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ತುಂಬಾ ದುಷ್ಪರಿಣಾಮವನ್ನು ಬೀರುತ್ತಿದೆ. ನನಗೆ ಪರಿಚಯದ ಎಲ್ಲಾ ಕ್ಷೇತ್ರಗಳ ಕಂಪನಿ, ಕಾರ್ಖಾನೆ, ಇತ್ಯಾದಿಗಳಲ್ಲಿ  ರಾತ್ರಿ ಪಾಳಿಯಲ್ಲಿ ನಿಯಮಿತವಾಗಿ ಕೆಲಸ ಮಾಡುವ ಉದ್ಯೋಗಿಗಳನ್ನು, ಆತ್ಮೀಯರನ್ನು ಮಾತನಾಡಿಸಿದೆ. ಅವರೆಲ್ಲರ ಅನಿಸಿಕೆ, ಅಭಿಪ್ರಾಯವೇನೆಂದರೆ ರಾತ್ರಿ ಪಾಳಿಯಲ್ಲಿ ಖಂಡಿತವಾಗಲೂ ನಿದ್ರಾಹೀನತೆಯಿಂದ ಕೆಲವಷ್ಟು ಸಾಮಾನ್ಯ ಮತ್ತು ದೀರ್ಘ ಖಾಯಿಲೆಗಳು ನಮ್ಮನ್ನು ಬಾಧಿಸುತ್ತಿವೆ. ಕೆಲವರಂತೂ ರಾತ್ರಿ ಪಾಳಯ ಒಂದು ದುಃಸ್ವಪ್ನ. ಅದರಿಂದಾಗಿ ನಾನು ಖಿನ್ನತೆಗೆ ಒಳಗಾಗಿ ವೈದ್ಯರ ಸಲಹೆ ಪಡೆಯುತ್ತಿದ್ದೇನೆ ಎಂದರು. ಹಲವರು ಕೌಟುಂಬಿಕ ಸಮಸ್ಯೆಗೂ ಇದು ಕಾರಣವಾಗಿದೆ ಎಂದು ಹೇಳಿದರು. ಕೆಲವು  ಕ್ಷೇತ್ರಗಳಲ್ಲಿ ರಾತ್ರಿ ಪಾಳಿಯು ಅನಿವಾರ್ಯವೇನೋ ನಿಜ. ಆದರೆ ಅದಕ್ಕೆ ಕೆಲವೊಂದು ಪರಿಹಾರ ರೂಪದ ಬದಲಾವಣೆಯು ತೀರ ಅಗತ್ಯವಾಗಿದೆ. ಇದು ಅತಿಯಾಗಿ ದೇಹ ಮತ್ತು…

ಮುಂದೆ ಓದಿ..
ಸುದ್ದಿ 

ಧ್ಯಾನಸ್ಥ ಬದುಕು…….

Taluknewsmedia.com

Taluknewsmedia.comಧ್ಯಾನಸ್ಥ ಬದುಕು……. ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ…………….. ಎತ್ತರದ ಬೆಟ್ಟದ ಮೇಲೆ ನಿಂತು ಕೆಳಗೆ  ನೋಡಿದಾಗ ಗಿಡ ಮರಗಳು ಮುಖ್ಯವಾಗಿ ಮನುಷ್ಯರು ಅತ್ಯಂತ ಚಿಕ್ಕದಾಗಿ ಕಾಣುತ್ತಾರೆ……… ಇದನ್ನೇ ಒಂದು ಸಂಕೇತವಾಗಿ ಬಳಸಿಕೊಂಡು ನೋಡಿದಾಗ………… ನಾವು ಸಾಧನೆಯಲ್ಲಿ ಎತ್ತರೆತ್ತರಕ್ಕೆ ಏರಿದಾಗ ನಮ್ಮ ಸುತ್ತಮುತ್ತಲಿನ ಜನ ನಮಗಿಂತ ಕೆಳಗಿರುವಂತೆ ಭಾಸವಾಗುತ್ತದೆ……… ನಮ್ಮನ್ನು ಪ್ರೀತಿಸುವ, ನಮ್ಮ ಯಶಸ್ಸಿಗೆ ಸಂತೋಷಿಸುವ, ನಮಗೆ ಮಾರ್ಗದರ್ಶನ ಮಾಡುವ ಜನರ ನಡುವೆ ನಾವು ಎಲ್ಲೇ ಇದ್ದರೂ ನೆಮ್ಮದಿಯಿಂದ ಇರುತ್ತೇವೆ………. ಆದರೆ,ನಾನಾ ಕಾರಣಗಳಿಂದ ನಮ್ಮನ್ನು ದ್ವೇಷಿಸುವ, ಅಸೂಯೆ ಪಡುವ, ನಮ್ಮ ಕಾಲೆಳೆಯುವ, ನಮಗೆ ತೊಂದರೆ ಕೊಡುವ ಜನರ ನಡುವೆ ನಾವು ವಾಸಿಸುವುದು ಕಷ್ಟವಾದಾಗ ನಾವು ಸಾಧನೆಯ ಬೆಟ್ಟವನ್ನು ‌ಏರಲು ಪ್ರಯತ್ನಿಸಬೇಕು……….. ಇಲ್ಲದಿದ್ದರೆ ಈ ಜನರ ನಡುವೆ ನಮ್ಮ ಬದುಕು ಅಸಹನೆಯಿಂದಲೇ ಮುಗಿದು ಹೋಗುತ್ತದೆ……. ಹಾಗಾದರೆ ಸಾಧನೆ ಎಂದರೇನು ? ನಮ್ಮ ‌ಸಾಮಾನ್ಯ ಜನರ ಭಾವನೆಯಲ್ಲಿ ಹೆಚ್ಚು ಹೆಚ್ಚು…

ಮುಂದೆ ಓದಿ..
ಸುದ್ದಿ 

ಜನುಮದಿನದ ಶುಭ ಹಾರೈಕೆಗೆ ಪ್ರತಿ ವಂದನೆ…….. ( ಆಗಸ್ಟ್ 7 )

Taluknewsmedia.com

Taluknewsmedia.comಜನುಮದಿನದ ಶುಭ ಹಾರೈಕೆಗೆ ಪ್ರತಿ ವಂದನೆ…….. ( ಆಗಸ್ಟ್ 7 ) ಅಷ್ಟು ಸುಲಭವಲ್ಲ ಪ್ರೀತಿಗೆ ಪ್ರತಿ ವಂದನೆ ಹೇಳುವುದು……… ಯಾರಾದರೂ ನಮ್ಮನ್ನು ಟೀಕಿಸಿದರೆ, ನಿಂದಿಸಿದರೆ, ಹೊಡೆದರೆ ನಾವು ಅದಕ್ಕೆ ಒಂದಷ್ಟು ನಮ್ಮ ಮಿತಿಯಲ್ಲಿ ಅದೇ ರೀತಿ ಪ್ರತಿಕ್ರಿಯಿಸಬಹುದು ಅಥವಾ ನಿರ್ಲಕ್ಷಿಸಬಹುದು. ಆದರೆ ಪ್ರೀತಿ ಅಭಿಮಾನದ ನುಡಿಗಳಿಗೆ ಪ್ರತಿ ವಂದನೆ ತುಂಬಾ ಕಷ್ಟ. ಅಕ್ಷರಗಳಿಗೆ ನಿಲುಕದ ಭಾವವದು. ಮಾನವೀಯ ಮೌಲ್ಯಗಳ ಪುನರುತ್ಥಾನದ ಕನಸಿನ ಯಾತ್ರೆಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಾರಂಭಿಸಿ ಮುಂದೆ ಅದರ ಸಹಾಯದಿಂದಲೇ ರಾಜ್ಯಾದ್ಯಂತ ಪಾದಯಾತ್ರೆ ಮಾಡಿ ಈಗಲೂ ಓದು ಬರಹ ಮತ್ತು ಕಾರ್ಯಕ್ರಮಗಳ ಮೂಲಕ ಒಂದಷ್ಟು ಪ್ರಯತ್ನ ನಿರಂತರವಾಗಿ ನಡೆಯುತ್ತಲೇ ಇದೆ. ಅದಕ್ಕೆ ಸಿಗುತ್ತಿರುವ ಸ್ಪಂದನೆಗೆ ಸಾಕ್ಷಿಯಾಗಿ ಜನ್ಮದಿನದ ನೆನಪಿನಲ್ಲಿ ನೀವುಗಳು ಶುಭ ಕೋರಿರುವುದು ನನಗೆ ತಲುಪಿದೆ. ಇಂದಿನ ಆಧುನಿಕ ಸಮಾಜದಲ್ಲಿ ವ್ಯಕ್ತಿಗತವಾಗಿ ಮತ್ತು ಸಾಮಾಜಿಕವಾಗಿ ಪ್ರಾಮಾಣಿಕತೆಯನ್ನು ಉಳಿಸಿಕೊಳ್ಳುವುದೇ ಒಂದು ಸವಾಲು. ವಿಚಿತ್ರವೆಂದರೆ, ಆತ್ಮ…

ಮುಂದೆ ಓದಿ..
ಸುದ್ದಿ 

ವ್ಯಕ್ತಿ ಮತ್ತು ಸಮಾಜದ ಘನತೆಯನ್ನು ಕಾಪಾಡೋಣ……..

Taluknewsmedia.com

Taluknewsmedia.comಧರ್ಮಸ್ಥಳದ ಪರ ವಿರೋಧದ ವಾದ ವಿವಾದಗಳು, ಚರ್ಚೆಗಳು, ಮಾತುಗಳು ದಿಕ್ಕು ತಪ್ಪುತ್ತಿದೆ. ಭಾಷೆ ಮತ್ತು ಭಾವನೆಗಳು ತೀರಾ ಕೆಳಹಂತಕ್ಕೆ ಇಳಿದಿವೆ ಮತ್ತು ಕ್ರೌರ್ಯವನ್ನು ಸೃಷ್ಟಿಸುತ್ತಿವೆ ಹಾಗು ಹೊರಹಾಕುತ್ತಿದೆ. ನಮ್ಮದೇ ಜನಗಳು, ನಾವೆಲ್ಲ ಭಾರತೀಯರು, ಬಹುತೇಕ ಕನ್ನಡಿಗರು, ಹೆಚ್ಚು ಕಡಿಮೆ ಸಹಪಾಠಿಗಳು, ಸಹವರ್ತಿಗಳು, ಸಮಕಾಲೀನರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ‌, ಎಲ್ಲರಿಗೂ ಬಹುತೇಕ ವಿದ್ಯಾಭ್ಯಾಸ ಇದೆ. ಸಾಮಾನ್ಯ ತಿಳುವಳಿಕೆಯೂ ಇದೆ. ಪರವಾಗಿ ವಾದ ಮಾಡುವವರಿಗೆ ಧರ್ಮ, ಭಕ್ತಿ, ಸಂಪ್ರದಾಯ ಹೆಚ್ಚು ಕಡಿಮೆ ಮೂಲವಾದರೆ, ವಿರೋಧವಾಗಿ ಮಾತನಾಡುತ್ತಿರುವವರಿಗೆ ಬಹುತೇಕ ಬುದ್ಧ, ಗಾಂಧಿ, ಅಂಬೇಡ್ಕರ್, ಬಸವಣ್ಣ, ವಿವೇಕಾನಂದ ಮುಂತಾದವರ ಚಿಂತನೆಗಳೇ ಮೂಲಾಧಾರ. ಇಷ್ಟರ ನಡುವೆಯೂ ಈ ಜನಗಳ ವರ್ತನೆ ಎಷ್ಟು ಕೆಳಮಟ್ಟಕ್ಕೆ ಇಳಿದಿದೆ ಎಂದರೆ ಕುಡುಕನೊಬ್ಬ ತೀರಾ ನಿಯಂತ್ರಣ ಮೀರಿ ಕುಡಿದಾಗ ಆಡುವ ಮಾತುಗಳಂತೆ, ಹುಚ್ಚನೊಬ್ಬನ ಹೊಲಸು ಮಾತುಗಳಂತೆ, ಮಾನಸಿಕ ರೋಗಿಯೊಬ್ಬನ ಸ್ಥಿಮಿತ ಕಳೆದುಕೊಂಡ ಭಾಷೆಯಂತೆ, ಕೆಟ್ಟ ಕೊಳಕ ಭಾಷೆಯನ್ನು ಮಾಧ್ಯಮ ಮತ್ತು…

ಮುಂದೆ ಓದಿ..
ಸುದ್ದಿ 

ವರ ಮಹಾಲಕ್ಷ್ಮಿ – ಮೈದಾಸ – ಸರಸ್ವತಿ ಮತ್ತು ನಾವುಗಳು…

Taluknewsmedia.com

Taluknewsmedia.comವರ ಮಹಾಲಕ್ಷ್ಮಿ – ಮೈದಾಸ – ಸರಸ್ವತಿ ಮತ್ತು ನಾವುಗಳು… ಗ್ರೀಕ್ ಪುರಾಣ ಕಥೆಗಳಲ್ಲಿ ಮೈದಾಸನೆಂಬ ರಾಜನ ಹೆಸರು ಪ್ರಖ್ಯಾತವಾಗಿದೆ. ಆತ ಮುಟ್ಟಿದ್ದೆಲ್ಲಾ ಚಿನ್ನವಾಗುತ್ತದೆ. ಮೈದಾಸ ಸ್ಪರ್ಶ ( Golden touch ) ಎಂದೇ ಸದಾ ಯಶಸ್ವಿಯಾಗುವವರಿಗೆ ಕರೆಯಲಾಗುತ್ತದೆ…… ಅದರ ಬಗ್ಗೆ ಒಂದು ಕಥೆ ಇದೆ. ಒಬ್ಬಾತನಿಗೆ ದೇವರು ಪ್ರತ್ಯಕ್ಷವಾಗಿ ಏನು ವರ ಬೇಕು ಎಂದು ಕೇಳಿದಾಗ ದುರಾಸೆಗೆ ಬಿದ್ದ ಆತ ನಾನು ಮುಟ್ಟಿದ್ದೆಲ್ಲಾ ಚಿನ್ನವಾಗಲಿ ಎಂಬ ವರ ಕೇಳುತ್ತಾನೆ. ದೇವರು ತಥಾಸ್ತು ಎಂದು ಮರೆಯಾಗುತ್ತದೆ. ಮುಂದೆ ಆತ ಮುಟ್ಟಿದ ಹೆಂಡತಿ ಮಕ್ಕಳು, ಕೊನೆಗೆ ತಿನ್ನುವ ಅನ್ನವೂ ಚಿನ್ನವಾಗಿ ಆತ ಹಸಿವಿನಿಂದ ನರಳುವಂತಾಗುತ್ತದೆ….. ಸದ್ಯದ ನಮ್ಮ ‌ಸ್ಥಿತಿ ಇದನ್ನು ನೆನಪಿಸುತ್ತಿದೆ. ಮೂವತ್ತು ನಲವತ್ತು ವರ್ಷಗಳ ಹಿಂದೆ ಬಹುತೇಕ ನಾವುಗಳು ಅನ್ನಕ್ಕಾಗಿ ಪರಿತಪ್ಪಿಸುತ್ತಿದ್ದೆವು. ಅದೃಷ್ಟವಶಾತ್ ಇಂದು ಊಟ, ವಸತಿ, ಬಟ್ಟೆ ತಕ್ಕಮಟ್ಟಿಗೆ ಎಲ್ಲರಿಗೂ ಇದೆ.‌ ಆದರೆ ದುರಾದೃಷ್ಟವಶಾತ್ ನಮ್ಮಲ್ಲಿ…

ಮುಂದೆ ಓದಿ..
ಸುದ್ದಿ 

ಅಪರಾಧ ಶಾಸ್ತ್ರ -ಕ್ರಿಮಿನಾಲಜಿ (Criminology )…

Taluknewsmedia.com

Taluknewsmedia.comಅಪರಾಧ ಶಾಸ್ತ್ರ -ಕ್ರಿಮಿನಾಲಜಿ (Criminology )… ನಾಗರಿಕತೆಯ ಪ್ರಾರಂಭದಲ್ಲಿ ಇದು ಮಾನವರಲ್ಲಿ ಸಹಜ ಗುಣವಾಗಿಯೇ ಅಸ್ತಿತ್ವದಲ್ಲಿತ್ತು. ಎಲ್ಲಾ ಪ್ರಾಣಿಗಳೊಂದಿಗೆ ಮನುಷ್ಯ ಸಹ ತನ್ನ ಅಗತ್ಯತೆಗಳ ಪೂರೈಕೆ ಮತ್ತು ಅಸ್ತಿತ್ವ ಉಳಿಸಿಕೊಳ್ಳಲು ತನ್ನ ಇತರ ಬುದ್ಧಿ ಶಕ್ತಿಯೊಂದಿಗೆ ತನಗರಿವಿಲ್ಲದೆ ಸ್ವಾಭಾವಿಕವಾಗಿಯೇ ಅಪರಾಧ ಶಾಸ್ತ್ರ ಸಹ ಬಲ್ಲವನಾಗಿದ್ದ ಮತ್ತು ಅದನ್ನು ಬದುಕಿನ ಭಾಗವಾಗಿ ಅಳವಡಿಸಿಕೊಂಡಿದ್ದ. ಆದರೆ ನಂತರದ ರಾಜಪ್ರಭುತ್ವದಲ್ಲಿ ಅಪರಾಧ ಶಾಸ್ತ್ರ ಅಧೀಕೃತತೆ ಪಡೆಯಿತು. ಹೊಟ್ಟೆ ಪಾಡಿಗಾಗಿ ಕೆಲವರು, ಹಿಂಸಾ ವಿಕಾರ, ವಿನೋದಗಳಿಗಾಗಿ ಕೆಲವರು, ವಿಸ್ತರಣೆಗಾಗಿ ಕೆಲವರು, ಸ್ವ ರಕ್ಷಣೆಗಾಗಿ ಕೆಲವರು ಅಪರಾಧ ಶಾಸ್ತ್ರಗಳ ಅರಿವಿನಡಿಯಲ್ಲಿ ಬದುಕುತ್ತಿದ್ದರು. ಪ್ರಜಾಪ್ರಭುತ್ವ, ಪೊಲೀಸ್ ಮತ್ತು ನ್ಯಾಯಾಂಗ ವ್ಯವಸ್ಥೆ ಒಂದು ಕ್ರಮಬದ್ಧತೆ ಪಡೆದ ಮೇಲೆ ಅಪರಾಧ ಶಾಸ್ತ್ರ ಮಹತ್ವವನ್ನು ಪಡೆಯಿತು. ಸಾಮಾನ್ಯವಾಗಿ ಅಪರಾಧ ಶಾಸ್ತ್ರವನ್ನು ಪೊಲೀಸರು ಮತ್ತು ಅದಕ್ಕೆ ಸಂಬಂಧಪಟ್ಟವರು ಮಾತ್ರ ಆಳವಾಗಿ ಅಧ್ಯಯನ ಮಾಡುತ್ತಿದ್ದರು. ಅದರ ಮುಖಾಂತರವೇ ಸಮಾಜದಲ್ಲಿ ಅಪರಾಧಿಗಳನ್ನು ಹಿಡಿಯುವ ಪ್ರಕ್ರಿಯೆ…

ಮುಂದೆ ಓದಿ..
ಸುದ್ದಿ 

ಗೆಳೆತನದ ದಿನಾಚರಣೆಯ ಶುಭಾಶಯಗಳು……..

Taluknewsmedia.com

Taluknewsmedia.comಗೆಳೆತನದ ದಿನಾಚರಣೆಯ ಶುಭಾಶಯಗಳು..,……. ( HAPPY FRIENDSHIP DAY ) ಜುಲೈ ‌30 ಮತ್ತು ಆಗಸ್ಟ್ 3…….. ವಿಶ್ವ ಗೆಳೆತನದ ದಿನ ಜುಲೈ 30. ಆದರೆ ಭಾರತದಲ್ಲಿ ಆಗಸ್ಟ್ ಮೊದಲ ಭಾನುವಾರ ಆಚರಿಸಲಾಗುತ್ತದೆ. ಆ ಪ್ರಕಾರ ಈ ವರ್ಷ ಆಗಸ್ಟ್ 3 ನಿನ್ನೆ…………. ” ನಾನು ದಾರಿಯಲ್ಲಿ ಒಬ್ಬನೇ ನಡೆಯುವಾಗ ಈ ದಾರಿ ಬೇಗನೆ ಕೊನೆಯಾಗಬಾರದೆ ಎಂದು ಯೋಚಿಸುತ್ತಿದ್ದೆ. ಆದರೆ ಅದೇ ದಾರಿಯಲ್ಲಿ ಇಂದು ನೀವೆಲ್ಲರೂ ನನ್ನ ಜೊತೆಯಾಗಿರುವಾಗ ಈ ದಾರಿ ಎಂದೆಂದಿಗೂ ಕೊನೆಯಾಗದಿರಲಿ ಎಂದೆನಿಸುತ್ತಿದೆ. “ನನ್ನ ಪ್ರೀತಿಯ ಸ್ನೇಹಿತರೆ, ನೀವು ಇಲ್ಲಿಯವರೆಗೆ ತೋರಿದ ಪ್ರೀತಿ, ಗೌರವ, ಅಭಿಮಾನಕ್ಕೆ ಅಕ್ಷರಗಳಿಂದ ಉತ್ತರಿಸಿದರೆ ಅದು ನನಗೆ ತೃಪ್ತಿಯಾಗುವುದಿಲ್ಲ……. ಒಂದು ವೇಳೆ ನಾನು ಸರ್ವಶಕ್ತ ದೇವರಾಗಿದ್ದಿದ್ದರೆ….. ಈ ದೇಶದ ಒಬ್ಬರನ್ನೂ ಹಸಿವಿನಿಂದ ಸಾಯಲು ಬಿಡುತ್ತಿರಲಿಲ್ಲ….ಒಂದೇ ಒಂದು ಹೆಣ್ಣನ್ನು ಆಕೆಯ ಮನಸ್ಸಿಗೆ ವಿರುದ್ದವಾಗಿ ಬಲವಂತ ಮಾಡದಂತೆ ತಡೆಯುತ್ತಿದ್ದೆ….. ಮನುಷ್ಯನನ್ನು ಸೇರಿ ಒಂದು…

ಮುಂದೆ ಓದಿ..