ಸುದ್ದಿ 

ದೇವಾಲಯದಲ್ಲಿ ಕಳ್ಳತನ: 40 ಗ್ರಾಂ ಚಿನ್ನದ ಆಭರಣ ಕಳವು, ಅರ್ಚಕರಿಂದ ದೂರು..

Taluknewsmedia.com

Taluknewsmedia.comನಾಗಮಂಗಲ ತಾಲೂಕು ಹೊಣಕೆರೆ ಹೋಬಳಿಯ ಜೋಡಿ ನೇರಲಕೆರೆ ಗ್ರಾಮದ ಶ್ರೀ ಪಟ್ಟಲದಮ್ಮ ದೇವಾಲಯದಲ್ಲಿ ಕಳ್ಳತನದ ಘಟನೆ ಸಂಭವಿಸಿದೆ. ಈ ಕುರಿತು ದೇವಾಲಯದ ಅರ್ಚಕರೂ ಆಗಿರುವ ಮಹದೇವಪ್ಪ ಎನ್.ಡಿ. (47), ನಾಗಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಮಹದೇವಪ್ಪ ಅವರು ನೀಡಿದ ಮಾಹಿತಿಯಂತೆ, ದೇವಾಲಯವು ಗ್ರಾಮದಿಂದ ಒಂದು ಕಿಲೋಮೀಟರ್ ದೂರದ ಪೂರ್ವ ದಿಕ್ಕಿನಲ್ಲಿ ಇದೆ. ಪ್ರತಿದಿನದಂತೆ ಅವರು ಪೂಜೆ ಮುಗಿಸಿ, ದೇವಸ್ಥಾನದ ಮುಂಭಾಗದ ಕಬ್ಬಿಣದ ಬಾಗಿಲಿಗೆ ಬೀಗ ಹಾಕಿ ಮನೆಗೆ ಹಿಂದಿರುಗಿದ್ದರು.ಆದರೆ, ಮುಂದಿನ ಅವರು ದೇವಸ್ಥಾನಕ್ಕೆ ಹೋದಾಗ, ಬಾಗಿಲು ಮುರಿಯಲ್ಪಟ್ಟ ಸ್ಥಿತಿಯಲ್ಲಿ ಕಂಡುಬಂದಿತು. ದೇವಾಲಯದ ಒಳಾಂಗಣದಲ್ಲಿ ಇಟ್ಟಿದ್ದ ಕಬ್ಬಿಣದ ಬೀರುವಿನ ಲಾಕರ್ ಕೂಡ ಮುರಿಯಲ್ಪಟ್ಟಿದ್ದು, ಅದರಲ್ಲಿ ಇಟ್ಟಿದ್ದ ದೇವರ ಸೀರೆ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿದ್ದು, ಲಾಕರ್ ತೆರೆದ ಸ್ಥಿತಿಯಲ್ಲಿ ಕಂಡುಬಂದಿದೆ. ದೇವಸ್ಥಾನದ ಒಳಾಂಗಣದಲ್ಲಿ ಇಟ್ಟಿದ್ದ ಕಬ್ಬಿಣದ ಗೋಲಕವನ್ನು ಪಕ್ಕದ ಪೊದೆಯೊಳಗೆ ಎಸೆದು ಹಾಕಲಾಗಿತ್ತು.ಪರಿಶೀಲನೆ ನಡೆಸಿದಾಗ, ದೇವಾಲಯದ ಉತ್ಸವ ಹಾಗೂ ವಿಶೇಷ ದಿನಗಳಲ್ಲಿ…

ಮುಂದೆ ಓದಿ..
ಸುದ್ದಿ 

ಮಹಿಳೆಯ ಕತ್ತಿನಿಂದ ಚಿನ್ನದ ಮಾಂಗಲ್ಯ ಸರ ಕಿತ್ತೆ ಎಳೆದ ಅಪರಿಚಿತರು.. ಇಬ್ಬರು ಸ್ಕೂಟಿಯಲ್ಲಿ ಪರಾರಿ

Taluknewsmedia.com

Taluknewsmedia.comನಾಗಮಂಗಲ : ಅರೆಹಳ್ಳಿ–ಅಂಚಿಬೂವನಹಳ್ಳಿ ಮಾರ್ಗದ ಬಳಿ ನಡೆದ ದಿಟ್ಟ ಅಪಹರಣ ಪ್ರಕರಣದಲ್ಲಿ, ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಸುಮಾರು 45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಇಬ್ಬರು ಅಪರಿಚಿತರು ಕಿತ್ತೆ ಎಳೆದಿದ್ದು, ಸ್ಕೂಟಿಯಲ್ಲಿ ಪರಾರಿಯಾದ ಘಟನೆ ನಡೆದಿದೆ.ನಿಂಗಮ್ಮ ಅವರ ಮಾಹಿತಿ ಪ್ರಕಾರ, ಅವರು ಪ್ರತಿದಿನದಂತೆ ತಮ್ಮ ಮನೆಯ ಹತ್ತಿರ ಇರುವ ಕೊಟ್ಟಿಗೆಗೆ ಮೇವು ತುಂಬಿಕೊಂಡು ಹೋಗುತ್ತಿದ್ದಾಗ, ಈ ಘಟನೆ ನಡೆದಿದೆ. ಅವರು ತಲೆಯ ಮೇಲೆ ಮೇವು ತುಂಬಿದ ಮಂಕರಿಯನ್ನು ಹೊತ್ತಿಕೊಂಡು ನಡೆದುಕೊಂಡು ಹೋಗುತ್ತಿದ್ದಾಗ, ಅರೆಹಳ್ಳಿ ಕಡೆಯಿಂದ ಬಂದು ಸ್ಕೂಟಿಯಲ್ಲಿ ಬಂದ ಇಬ್ಬರು ಅಪರಿಚಿತರು ರಸ್ತೆ ಬದಿ ನಿಲ್ಲಿಸಿ, ಅವರ ಪಕ್ಕದಲ್ಲಿ ನಿಂತು, ಒಬ್ಬನು ಸ್ಕೂಟಿಯಿಂದ ಇಳಿದು ನಿಂಗಮ್ಮ ಅವರ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಬಲವಂತವಾಗಿ ಕಿತ್ತೆಳೆದಿದ್ದಾರೆ. ಅವರ ಕತ್ತಿನಲ್ಲಿ ಇದ್ದ ಚಿನ್ನದ ಸರದಲ್ಲಿ 40 ಗ್ರಾಂ ತೂಕದ ಮಾಂಗಲ್ಯ, 1 ಗ್ರಾಂ ತೂಕದ ಎರಡು ಚಿನ್ನದ ಗುಂಡುಗಳು,…

ಮುಂದೆ ಓದಿ..