ಸುದ್ದಿ 

ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ ಓರ್ವ ವ್ಯಕ್ತಿ ಸಾವು

Taluknewsmedia.com

Taluknewsmedia.comಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ ಓರ್ವ ವ್ಯಕ್ತಿ ಸಾವು ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಏನ್ ಹೆಚ್ ಹೈವೆ ಬಿಸನಹಳ್ಳಿ ಲ್ಲಿ ಹೋಗುತ್ತಿರುವ ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದ ದುರಂತ ಘಟನೆ ನಡೆದಿದೆ ಇದರಲ್ಲಿಯ ದೂರುದಾರ ವ್ಯಕ್ತಿಆದ ಗಂಗಾಧರ ಮಲ್ಲಪ್ಪ ಕೋರಿ ಹುಬ್ಬಳ್ಳಿ ಕಡೆಯಿಂದ ಹಾವೇರಿ ಕಡೆಗೆ ತಾನು ಚಲಾಯಿಸುತ್ತಿದ್ದ ಟ್ರಾಕ್ಟರ್ ಇಂಜಿನ ನಂ: ಕೆಎ-35/ಟಿಬಿ-2995 ನೇದಕ್ಕೆ ಒಂದು ಟ್ರೈಲರ್ ಜೋಡಿಸಿಕೊಂಡು ಟ್ರಾಕ್ಟ‌ರ್ ಇಂಜಿನದ ಮಟಗಡ್ ಮೇಲೆ ಇದರಲ್ಲಿಯ ಮೃತನಾದ ಹಾಲೇಶ ಮತ್ತು ಗಾಯಾಳು ಆದ ಕುಂಬಳ ಚಂದ್ರಪ್ಪ ಗುಮ್ಮಗೊಳ್ ಇವರಿಗೆ ಕೂಡ್ರಿಸಿಕೊಂಡು ದಿನಾಂಕ: 25-08-2025 ರಂದು ಸಾಯಂಕಾಲ 7-30 ಗಂಟೆ ಸುಮಾರಿಗೆ ಹುಬ್ಬಳ್ಳಿ ಕಡೆಯಿಂದ ಹಾವೇರಿ ಕಡೆಗೆ ಎನ್.ಎಚ್-48 ರಸ್ತೆಯ ಬಿಸನಹಳ್ಳಿ, ಬ್ರಿಡ್ಜ್ ಮೇಲೆ ಹೋಗುತ್ತಿದ್ದಾಗ ಇದರಲ್ಲಿಯ ಆರೋಪಿಆದ ಸುರೇಶ್ ಬಿಮಣ್ಣ ತಾನು ಚಲಾಯಿಸುತ್ತಿದ್ದ ಟಾಟಾ ಇಂಟ್ರಾ ಕಂಪನಿಯ ಗುಡ್ಸ್ ಟ್ರಕ್ ವಾಹನವನ್ನಾ ಅತೀ…

ಮುಂದೆ ಓದಿ..
ಸುದ್ದಿ 

ಸವಣೂರಿನ, ಹೆಸರೂರು ಗ್ರಾಮದಲ್ಲಿ ವ್ಯಕ್ತಿ ಮೇಲೆ ಕೊಲೆ ಬೆದರಿಕೆ ಏಫ್ ಐ ಆರ್ ದಾಖಲು

Taluknewsmedia.com

Taluknewsmedia.comಸವಣೂರಿನ, ಹೆಸರೂರು ಗ್ರಾಮದಲ್ಲಿ ವ್ಯಕ್ತಿ ಮೇಲೆ ಕೊಲೆ ಬೆದರಿಕೆ ಏಫ್ ಐ ಆರ್ ದಾಖಲು ಹಾವೇರಿ ಜಿಲ್ಲೆ ಸವಣೂರು ತಾಲೂಕ್ ಹೆಸರು ಗ್ರಾಮದಲ್ಲಿ ಎರಡು ಗುಂಪುಗಳ ಮದ್ಯ ಜಗಳವಾಗಿ ಕೊಲೆ ಬೆದರಿಕೆ ಹಾಕಿರುವ ಘಟನೆ ಸಂಭವಿಸಿದೆ. ಪೊಲೀಸರಿಗೆ ಕಂಪ್ಲೇಂಟ್ ನೀಡಿದ ಸಿದ್ದಾರೂಢ ಅಯ್ಯಪ್ಪ ಸುಣಗಾರ ಎನ್ನುವ ವ್ಯಕ್ತಿಯೂ ದಿನಾಂಕ 07-09-2025 ರಂದು ಹೆಸರೂರ ಗ್ರಾಮದ ಗೋಮಾಳ(ಖಾಲಿ) ಜಮೀನಿನಲ್ಲಿ ಇರುವ ಮಣ್ಣನ್ನು ಹೇರಲು ಹೋದಾಗ ಆ ಸಮಯದಲ್ಲಿ ಅದೇ ಊರಿನ ಇನ್ನೊಂದು ಗ್ಯಾಂಗ್ ಜೊತೆ ಜಗಳವಾಗಿದ್ದು ನಂತರ ಅದೇ ವಿಷಯಕ್ಕೆ ಸಂಬಂದಪಟ್ಟಂತೆ ದಿನಾಂಕಃ 07-09-2025 ರಂದು ಬೆಳಿಗೆ 9-40 ಗಂಟೆಯ ಸುಮಾರಿಗೆ ಹೆಸರೂರ ಗ್ರಾಮದ ಅರಳಿಮರದ ಚಹ ಅಂಗಡಿ ಹತ್ತಿರ ಇದರಲ್ಲಿ ನಮೂದ ಮಾಡಿದ ಆರೋಪಿತರಾದ ಪ್ರಕಾಶ್ ಲಮಾಣಿ,ಚಂದ್ರ ಲಮಾಣಿ,ಲಾಚಪ್ಪ ಲಮಾಣಿ ಇವರು ಸಿದ್ದಾರೂಢ ಅಯ್ಯಪ್ಪ ಸುಣಗಾರ ಹಾಗೂ ಅವರ ಕೆಲ ಸಹೋದರರಿಗೆ ಅವಾಚ್ಯವಾಗಿ ಲೆ ಬೊಸಡಿಮಕ್ಕಳ ನಿಮ್ಮ…

ಮುಂದೆ ಓದಿ..
ಸುದ್ದಿ 

ಸವಣೂರೂ-ಯಲವಗಿ ಮಾರ್ಗ ಮಧ್ಯ ಬೈಕ್ ಕಾರ್ ಆಕ್ಸಿಡೆಂಟ್

Taluknewsmedia.com

Taluknewsmedia.comಸವಣೂರೂ-ಯಲವಗಿ ಮಾರ್ಗ ಮಧ್ಯ ಬೈಕ್ ಕಾರ್ ಆಕ್ಸಿಡೆಂಟ್ ಹಾವೇರಿ ಜಿಲ್ಲೆ ಸವಣೂರು ತಾಲುಕು ಯಲವಿಗಿ ಬೈಕ್ ಕಾರ್ ಗೆ ಆಕ್ಸಿಡೆಂಟ್ ಘಟನೆ ಸಂಭವಿಸಿದೆ ದಿನಾಂಕ: 10-09-2025 ರಂದು ಮದ್ಯಾಹ್ನ 3-00 ಗಂಟೆ ಸುಮಾರಿಗೆ ಯಲವಿಗಿ ಗ್ರಾಮದ ಪೆಟ್ರೋಲ ಬಂಕ ಕಡೆಯಿಂದ ಯಲವಿಗಿಯಿಂದ ಸವಣೂರ ಕಡೆಗೆ ಹೋಗುವ ಮುಖ್ಯ ರಸ್ತೆಯಲ್ಲಿ ಯಲವಾಗಿ ಗ್ರಾಮದ ಕಾರ್ತಿಕ್ ಪರಮೇಶಪ್ಪ ಹುಲಗೂರ ಇತನು ತನ್ನ ಬೈಕ್ ನಂಬರ ಕೆಎ-27/ಇಎಮ್-6324 ನೇದ್ದನ್ನು ಪೆಟ್ರೋಲ ಬಂಕ ಕಡೆಯಿಂದ ಅತೀ ಜೋರಾಗಿ, ನಿರ್ಲಕ್ಷ್ಯ, ನಿಷ್ಕಾಳಜಿತನದಿಂದ ಚಲಾಯಿಸಿಕೊಂಡು ಹೋಗಿ ಮುಖ್ಯ ರಸ್ತೆಯಲ್ಲಿ ವಾಹನಗಳು ಬರುವದನ್ನು ಗಮನಿಸದೇ ಯಲವಿಗಿಯಿಂದ ಸವಣೂರ ಕಡೆಗೆ ಹೋಗುತ್ತಿದ್ದ ಕಾರ ನಂಬರ ಕೆಎ-04/ಎಮ್.ಯು-7365 ನೇದ್ದಕ್ಕೆ ಡಿಕ್ಕಿ ಮಾಡಿ ಅಪಘಾತ ಪಡಿಸಿ, ತಾನು ಗಾಯ, ನೋವು ಹೊಂದಿದ್ದಲ್ಲದೇ ಕಾರಿನಲ್ಲಿದ್ದ, ವ್ಯಕ್ತಿಗಳಾದ ಸಿದ್ದರಾಮಪ್ಪ ಈಶ್ವರಪ್ಪ ಸಂಶಿ, ಮೆಹಬೂಬ ಬಾಬುಸಾಬ ಸಿದ್ಧಿ, ರಾಜೇಸಾಬ ಸಾಬೀರ ಖಾದರಸಾಬ ವಾಲೀಕಾರ ಇವರಿಗೂ ತೀವ್ರ…

ಮುಂದೆ ಓದಿ..
ಸುದ್ದಿ 

ಮಲಗುಂದ,ಹೊಲದಲ್ಲಿ ಅಕ್ರಮ ನಿಧಿ ಹುಡುಕಾಟ ಎಪ್ ಐ ಆರ್ ದಾಖಲು

Taluknewsmedia.com

Taluknewsmedia.comಮಲಗುಂದ,ಹೊಲದಲ್ಲಿ ಅಕ್ರಮ ನಿಧಿ ಹುಡುಕಾಟ ಎಪ್ ಐ ಆರ್ ದಾಖಲು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡುರೂ ಸಮೀಪದ ಮಲಗುಂದ ಗ್ರಾಮದಲ್ಲಿ ಹೊಲದಲ್ಲಿ ಅಕ್ರಮ ನಿಧಿ ಹುಡುಕುತ್ತಿರುವ ಘಟನೆ ಬೆಳಕಿಗೆ ಬಂದಿದೆ ಇದರಲ್ಲಿನ ಆರೋಪಿತರಾದ ರೇಣುಕಸ್ವಾಮಿ ,ಮೌಲಾಲಿ,ಆನಂದ ಊರಣಕರ್,ಪ್ರವೀಣ ಸಾಲಿಮಠ,ಮಹಾಂತೇಶ್ ಬೆಲ್ಲದ ಇವರು ಮೂಲತಃ ಸ್ಥಳೀಯರೇ ಆಗಿದ್ದು ತಮ್ಮ ಅಕ್ರಮ ಲಾಭಕ್ಕಾಗಿ ದಿನಾಂಕ: 29-03-2025 ರಂದು ಬೆಳಗಿನಜಾವ 4-30 ಘಂಟೆಯ ಸುಮಾರಿಗೆ ಆಡೂರ ಪೊಲೀಸ್ ಠಾಣೆ ವ್ಯಾಪ್ತಿಯ ಮಲಗುಂದ ಗ್ರಾಮದ ಮಲಗುಂದ ಗ್ರಾಮದಿಂದ ಕೂಸನೂರ ಗ್ರಾಮಕ್ಕೆ ಹೋಗುವ ರಸ್ತೆಯ ಪಕ್ಕದಲ್ಲಿ ಇರುವ ವಾಮನರಾವ್ ಕೃಷ್ಣರಾವ್ ದೇಸಾಯಿ ಇವರ ಸರ್ವೇ ನಂ: 119 ನೇದ್ದರ ಜಮೀನಿನ ಬದುವಿನಲ್ಲಿ ಇರುವ ಗಿಡಗಂಟಿಗಳ ನಡುವೆ ಇದ್ದ ಕೋಣಕಲು ಭರಮಪ್ಪ ದೇವರ ಶಿಲಾಮೂರ್ತಿಯನ್ನು ಪಕ್ಕಕ್ಕೆ ಸರಿಸಿ ಇಟ್ಟು ಅದರ ಕೆಳಗಡೆಯ ನೆಲವನ್ನು ಗುದ್ದಲಿ, ಸಲಿಕೆಗಳಿಂದ ಅಗೆದು ನಿಧಿಯನ್ನು ಹುಡುಕಾಟ ಮಾಡಿರುವ ಬಗ್ಗೆ ಆರೋಪ.…

ಮುಂದೆ ಓದಿ..
ಸುದ್ದಿ 

ಶಿಗ್ಗಾಂವ ತಾಲೂಕು ಹುನಗುಂದ ವ್ಯಕ್ತಿ ಕಾಣೆ

Taluknewsmedia.com

Taluknewsmedia.comಶಿಗ್ಗಾಂವ ತಾಲೂಕು ಹುನಗುಂದ ವ್ಯಕ್ತಿ ಕಾಣೆ:ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಹುನಗುಂದ ಗ್ರಾಮದಲ್ಲಿ ವಯಸ್ಕ ವ್ಯಕ್ತಿ ಕಾಣೆಯಾಗಿರುವ ಪ್ರಕರಣ ದಾಖಲಾಗಿದೆಇದರಲ್ಲಿ ಕಂಪ್ಲೇಂಟ್ ನೀಡಿದವರ ತಮ್ಮ ಮಲ್ಲಿಕಜಾನ ಕರೀಮಸಾಬ ಮುಲಾನವರ ವಯಾ: 25 ವರ್ಷ ಜಾತಿ: ಮುಸ್ಲಿಂ ಉದ್ಯೋಗ: ಟೈಲ್ಸ್ ಕೆಲಸ ಸಾ: ಹುನಗುಂದ ತಾ: ಶಿಗ್ಗಾಂವ ಜಿ: ಹಾವೇರಿ ಇವನು ದಿನಾಂಕ: 20-08-2025 ರಂದು ಸಾಯಂಕಾಲ 04-15 ಗಂಟೆಯ ಸುಮಾರಿಗೆ ಹುನಗುಂದ ಗ್ರಾಮದ ತಮ್ಮ ಮನೆಯಿಂದ ಜಗಳ ಮಾಡಿ ಹೊರಗೆ ಹೋದವನು ಮರಳಿ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿದ್ದು ಕಾಣೆಯಾದವನಿಗೆ ಪತ್ತೆ ಮಾಡಿಕೊಡಲು ವಿನಂತಿ ಎಂದು ಇವರ ಸ್ವಂತ ಅಣ್ಣನಾದ ದಾದಾಪಿರ್ ಕರಿಂಸಾಬ್ ಮಲ್ಲನವರ್ ಇವರು ಬಂಕಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಪೊಲೀಸರು ಹುಡುಕಿ ಕೊಡುವುದಾಗಿ ಭರವಸೆ ನೀಡಿ ತನಿಖೆ ನಡೆಸುತ್ತಿದ್ದಾರೆ.: ವರದಿಪ್ರಮೋದ್ ಜನಗೇರಿಹಾನಗಲ್ ತಾಲೂಕ್ ಆಲದಕಟ್ಟಿತಾಲೂಕ್ ನ್ಯೂಸ್ .ಹಾವೇರಿ6360821691https://taluknewsmedia.com/PRAMODJANAGERI.html

ಮುಂದೆ ಓದಿ..
ಸುದ್ದಿ 

ಹಾನಗಲ್ ನ ಜಾನಗುಂಡಿಕೊಪ್ಪದಲ್ಲಿ ಯುವಕ ಕಾಣೆ

Taluknewsmedia.com

Taluknewsmedia.comಹಾನಗಲ್ ನ ಜಾನಗುಂಡಿಕೊಪ್ಪದಲ್ಲಿ ಯುವಕ ಕಾಣೆ:ಹಾವೇರಿ ಜಿಲ್ಲೆ ಹಾನಗಲ್ ತಾಲುಕು ಜಾನಗುಂಡಿಕೊಪ್ಪ ಗ್ರಾಮದಲ್ಲಿ 17 ವರ್ಷದ ಯುವಕ ದಿಢೀರ್ ಕಾಣೆಯಾಗಿರುವ ಘಟನೆ ನಡೆದಿದೆದಿನಾಂಕ:-01/09/2025 ರಂದು ಮುಂಜಾನೆ 09-00 ಗಂಟೆ ಸುಮಾರಿಗೆ ಹಾನಗಲ್ಲ ತಾಲೂಕಿನ ಜಾನಗುಂಡಿಕೊಪ್ಪ ಗ್ರಾಮದ ಗುಡ್ಡಪ್ಪ ಮಾಲತೇಶ ಅಕ್ಕಿ ವಯಾ:-17 ವರ್ಷ ಜಾತಿ:-ಹಿಂದೂ ಲಿಂಗಾವಾತ ಈತ ವಿದ್ಯಾರ್ಥಿಯಾಗಿದ್ದುಸಾ||ಜಾನಗುಂಡಿಕೊಪ್ಪ ತಾ||ಹಾನಗಲ್ಲ ಜಿ||ಹಾವೇರಿ ಈತನು ತನ್ನ ಮನೆಯಲ್ಲಿ ಕಾಲೇಜಿಗೆ ಹೋಗಿ ಬರುತ್ತೆನೆ ಅಂತಾ ಹೇಳಿ ಹೋದವನು ಮನೆಗೆ ವಾಪಸ ಬಂದಿರುವುದಿಲ್ಲಾ, ಸದರಿಯವನು ಎಲ್ಲಿಯಾದರೂ ಕಾಣೆಯಾಗಿರಬಹುದು ಅಥವಾ ಸದರಿಯವನನ್ನು ಯಾರಾದರೂ ಪುಸಲಾಯಿಸಿ ಅಪಹರಿಸಿಕೊಂಡು ಹೋಗಿರಬಹದು ಅಂತಾ ಅವರ ಆಪ್ತರಾದ ರವಿ ನಿಂಗಪ್ಪ ಅಕ್ಕಿ ಎನ್ನುವವರು ಹಾನಗಲ್ ನಗರದ ಪೊಲೀಸ ಠಾಣೆಗೆ ದೂರು ನೀಡಿದ್ದಾರೆ.: ವರದಿಪ್ರಮೋದ್ ಜನಗೇರಿಹಾನಗಲ್ ತಾಲೂಕ್ ಆಲದಕಟ್ಟಿತಾಲೂಕ್ ನ್ಯೂಸ್ .ಹಾವೇರಿ6360821691https://taluknewsmedia.com/PRAMODJANAGERI.html

ಮುಂದೆ ಓದಿ..
ಸುದ್ದಿ 

ಸವಣೂರಿನಲ್ಲಿ ಹೆಚ್ಚಿದ ಅಂದರ್ ಬಾಹರ್ ಜೂಜಾಟ

Taluknewsmedia.com

Taluknewsmedia.comಸವಣೂರಿನಲ್ಲಿ ಹೆಚ್ಚಿದ ಅಂದರ್ ಬಾಹರ್ ಜೂಜಾಟ: ಹಾವೇರಿ ಜಿಲ್ಲೆ ಸವಣೂರು ತಾಲುಕು ಸಿದ್ದಾಪುರ ಗ್ರಾಮದಲ್ಲಿ ಸಾರ್ವಜನಿಕ ಜೂಜಾಟ ಕಂಡುಬಂದಿದೆ ಸಾರ್ವಜನಿಕರಿಗೆ ಕುಟುಂಬಸ್ಥರಿಗೆ ಬಿತಿ ಹೆಚ್ಚಾಗಿದೆ ದಿನಾಂಕ: 09-09-2025 ರಂದು ಬೆಳಗಿನ ಜಾವ 07-15 ಗಂಟೆಯ ಸುಮಾರಿಗೆ ಸವಣೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಪೊಲೀಸರು ಪೆಟ್ರೋಲಿಂಗ್ ಕರ್ತವ್ಯದಲ್ಲಿದ್ದಾಗ ಒಬ್ಬರು ಮಾಹಿತಿ ನೀಡಿದ್ದು ಅದರಲ್ಲಿ ಸವಣೂರ ತಾಲ್ಲೂಕ ಸಿದ್ದಾಪೂರ ಗ್ರಾಮದ ಬಸ್ಸನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಸುಮಾರು 3-4 ಜನರು ಗುಂಪಾಗಿ ಕುಳಿತುಕೊಂಡು ಇಸ್ಪೀಟು ಎಲೆ ಹಚ್ಚಿ ಹಣವನ್ನು ಪಣಕ್ಕೆ ಹಚ್ಚಿ ಅಂದರ ಬಾಹರ ಜೂಜಾಟ ಆಡುತ್ತಿದ್ದಾರೆ ಮತ್ತು ನೀವು ಬಂದು ರೇಡ ಮಾಡಿದರೆ ಸಿಗುತ್ತಾರೆ ಅಂತಾ ಮಾಹಿತಿ ಬಂದಿದ್ದು ಕಾರಣ ಪೊಲೀಸರು ಸ್ಥಳದಲ್ಲಿ ಇಸ್ಪೀಟು ಎಲೆ ಆಡುತ್ತಿದ್ದವರ ಮೇಲೆ ಕ್ರಮಕ್ಕೆ ಮುಂದಾಗಿದ್ದಾರೆ ಸದರಿ ವ್ಯಕ್ತಿಗಳ ಮೇಲೆ ಸರಕಾರಿ ತರಪಿಯಾಗಿ ಸವಣೂರು ಪೊಲೀಸರೇದೂರನ್ನು ಸ್ವೀಕರಿಸಿಕೊಂಡು ಸವಣೂರ…

ಮುಂದೆ ಓದಿ..
ಸುದ್ದಿ 

ಶಿಗ್ಗಾಂವ ತಾಲೂಕು ತಡಸ್ ರಸ್ತೆ ಬಳಿ ಕಾರ್ ಬ್ಯಾರಿಕೇಡ್ ಗೆ ಡಿಕ್ಕಿ ಬಿಕರ ಗಾಯ:

Taluknewsmedia.com

Taluknewsmedia.com ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹುಬ್ಬಳ್ಳಿ ಸಮೀಪದ ತಡಸ್ ರಸ್ತೆ ಬಳಿ ಬಿಕರ ಕಾರು ಅಪಘಾತ ಘಟನೆ ನಡೆದಿದೆ ದಿನಾಂಕ:06/09/2025 ರಂದು ಮುಂಜಾನೆ 04-30 ಗಂಟೆಯಿಂದ 04-45 ಗಂಟೆಯ ನಡುವಿನ ಅವಧಿಯಲ್ಲಿ ಮುತ್ತಳ್ಳಿ ಗ್ರಾಮದ ಲೇ ಬೈ ಹತ್ತಿರ ಶಿಗ್ಗಾಂವ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೋದ ಎನ್ ಹೆಚ್-48 ರಸ್ತೆಯಲ್ಲಿ ಕೆಎ-22/ಪಿ-7687 ನೇದ್ದರ ಚಾಲಕನಾದ ವೇದಾಂತ ಅಮೃತರಾವ ಜನ್ಮಣ್ಣವರ ಈತನು ತಾನು ಚಲಾಯಿಸುತ್ತಿದ್ದ ಕಾರನ್ನು ಅತೀವೇಗವಾಗಿ ಹಾಗೂ ನಿಷ್ಕಾಳಜಿತನದಿಂದ ಚಲಾಯಿಸಿಕೊಂಡು ಬಂದು ಕಾರಿನ ವೇಗವನ್ನು ನಿಯಂತ್ರಿಸದೇ ರಸ್ತೆಯ ಮಧ್ಯದಲ್ಲಿರುವ ಡಿವೈಡರ್ ಬ್ಯಾರಿಕೇಡ್ ಗೆ ಡಿಕ್ಕಿ ಪಡಿಸಿ ಇದರಲ್ಲಿಯ ಗಾಯಾಳುವಿಗೆ ತೀವ್ರ ಸ್ವರೂಪದ ಗಾಯನೋವು ಪಡಿಸಿ ಕಾರನ್ನು ಜಖಂಗೊಳಿಸಿದ್ದಲ್ಲದೇ ತಾನು ಸಹ ತೀವ್ರ ಸ್ವರೂಪದ ಗಾಯಕ್ಕೆ ತುತ್ತಾಗಿದ್ದಾನೆ ಇವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ ಈ ಮಾಹಿತಿ ತಿಳಿದ ತಡಸ್ ಪೊಲೀಸರು ತಕ್ಷಣ ಆಕ್ಸಿಡೆಂಟ್ ಆದ ಸ್ಥಳಕ್ಕೆ…

ಮುಂದೆ ಓದಿ..
ಸುದ್ದಿ 

ಹಾನಗಲ್ ತಾಲೂಕಿನ ಇನಾಂ ನಿರಲಗಿ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ವ್ಯಕ್ತಿ ದುರ್ಮರಣ

Taluknewsmedia.com

Taluknewsmedia.com ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಇನಾಂ ನಿರಲಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಹೊಲದಲ್ಲಿ ವಿದ್ಯುತ್ ತಂತಿ ತಗುಲಿ ದುರ್ಮರಣವಾಗಿದೆದಿನಾಂಕ:27/08/2025 ರಂದು ಮುಂಜಾನೆ: 04-30 ಗಂಟೆಯಿಂದ ಮುಂಜಾನೆ: 06-00 ಗಂಟೆಯ ನಡುವಿನ ಅವಧಿಯಲ್ಲಿ ಇನಾಂ ನೀರಲಗಿ ಗ್ರಾಮದ ಪ್ರಭು ಚನ್ನಪ್ಪ ಹಾವೇರಿ ಹಾಗು ಅಭಿ ಫಕ್ಕೀರಪ್ಪ ಶಿಗ್ಗಾಂವಿ ಇವರು ಸಾ” ಇನಾಂ ನಿರಲಗಿ ಇವರ ಜಮೀನಿಗೆ ಮೃತ ಅಣ್ಣಪ್ಪ ಕ್ಯಾಸನೂರ ಮತ್ತು ಗಾಯಾಳು ಮಂಜುನಾಥ ಸಿದ್ದಮ್ಮನವರ ಸಾ:ಇನಾಂನೀಲರಲಗಿ ತಾ:ಹಾನಗಲ್ಲ ಇವರು ಇಬ್ಬರು ಬೆಳಗಿನಜಾವ ಗಣಪತಿ ಮಂಟಪಕ್ಕೆ ಅಲಂಕಾರ ಮಾಡಲು ಮಾವಿನ ತೋರಣ ಮತ್ತು ಗೋವಿನ ಜೋಳದ ತೆನೆ, ಬಾಳೆ ದಿಂಡನ್ನು ತರಲು ಜಮೀನಿಗೆ ಹೋಗಿದ್ದು ಆರೋಪಿತರಾದ ಪ್ರಭು ಹಾವೇರಿ ಮತ್ತು ಅಭಿ ಶಿಗ್ಗಾಂವ ಇವರ ಕೂಡಿಕೊಂಡು ತಮ್ಮ ಜಮೀನಿನಲ್ಲಿ ವಿದ್ಯುತ್ ತಂತಿಯನ್ನು ಏಳೆದರೆ ಜೀವಹಾನಿ ಸಂಬವಿಸುತ್ತದೆ ಅಂತಾ ಗೊತ್ತಿದ್ದರೂ ಕೂಡಾ ತಮ್ಮ ಗೋವಿನ ಜೋಳ ಜಮೀನಿನಲ್ಲಿ ಇರುವ ಜೋಡು…

ಮುಂದೆ ಓದಿ..
ಸುದ್ದಿ 

ತಾಲೂಕಿನ ಆಡುರನಲ್ಲಿ ಬೈಕ್ ಕಳ್ಳತನ

Taluknewsmedia.com

Taluknewsmedia.com ತಾಲೂಕಿನ ಆಡುರನಲ್ಲಿ ಬೈಕ್ ಕಳ್ಳತನಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಮತ್ತೆ ಹೆಚ್ಚಾದ ಬೈಕ್ ಕಳ್ಳರ ಹಾವಳಿದಿನಾಂಕ 17/08/2025ರಂದು ಹಾನಗಲ್ ನಗರದ ಪ್ರಕಾಶ ರಾಮಪ್ಪ ಬಾಗಾಸುರ ಇವರ ಮನೆಯ ಮುಂದೆ ನಿಲ್ಲಿಸಿದ್ದ ತಮ್ಮ ಕಪ್ಪು ಮತ್ತು ಸಿಲ್ವರ ಬಣ್ಣದ ಹೀರೊ ಸ್ಪೆಂಡರ್ ಪ್ಲಸ್ ಮೋಟಾರ್ ಸೈಕಲ್ ನಂಬರ ಕೆಎ-27/ಇ-6370 ಚೆಸ್ಸಿ ನಂ: MBLHAW127NHB00871, ಇಂಜಿನ್ ನಂ: HA11EYNHB00319 ಅಂದಾಜು 40,000/- ರೂ ಬೆಲೆಯದ್ದು ಹಾಗೂ ಮತ್ತೊಬ್ಬ ಮಹಾಂತೇಶ್ ತಂದೆ ಬಸವಣ್ಣಪ್ಪ ಮಾದಿಗಮಿನ ಇವರ ನೀಲಿ ಮತ್ತು ಪರ್ಪಲ್ ಬಣ್ಣದ ಹೀರೋ ಸ್ಪೆಂಡರ್ ಪ್ಲಸ್ ಮೋಟಾರ್ ಸೈಕಲ್ ನಂಬರ ಕೆಎ-53/ಇಸಿ-5298 ಚೆಸ್ಸಿ ನಂ: MBLHA10AMDHF14141, ಇಂಜಿನ್ ನಂ: HA10EJDHF23408 ಅಂದಾಜು 40,000/- ರೂ ಬೆಲೆಯವು ದಿನಾಂಕ: 17-08-2025 ರಂದು ರಾತ್ರಿ 11-00 ಘಂಟೆಯಿಂದ ದಿನಾಂಕ: 18-08-2025 ರಂದು ಬೆಳಿಗ್ಗೆ 07-00 ಘಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಕಳ್ಳತನ…

ಮುಂದೆ ಓದಿ..