ಕ್ರೈಂ ಸುದ್ದಿ 

ತಿಳವಳ್ಳಿಯಲ್ಲಿ ಮಹಿಳೆಯ ಮೇಲೆ ಲೈಂಗಿಕ ಹಲ್ಲೆ ಅಕ್ರಮ ಸಂಬಂಧ ಹೊಂದುವಂತೆ ಒತ್ತಾಯ

Taluknewsmedia.com

Taluknewsmedia.comತಿಳವಳ್ಳಿಯಲ್ಲಿ ಮಹಿಳೆಯ ಮೇಲೆ ಲೈಂಗಿಕ ಹಲ್ಲೆ ಅಕ್ರಮ ಸಂಬಂಧ ಹೊಂದುವಂತೆ ಒತ್ತಾಯಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ ಜೂಲೈ 31ನೆ ತಾರಿಕಿನಂದು ಮುಂಜಾನೆ 11 ಗಂಟೆಯ ಸುಮಾರಿಗೆ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆದೂರುದಾರ ಮಹಿಳೆ ಮಂಗಳಾ ಮಾದರ ಇವರು ಅವಿವಾಹಿತರಾಗಿದ್ದು ಇವರು ಸುಮಾರು 1 ವರ್ಷ 6ತಿಂಗಳುಗಳಿಂದ ತಿಳವಲ್ಲಿ ಗ್ರಾಮದ ಕೃಷ್ಣಮೂರ್ತಿ ಲಕ್ಷ್ಮಪ್ಪ ಉಡುಗಣಿ ಇವರ ವಿಜಯ ಟೆಕ್ಸಸ್ಟೈಲ್ ಹೆಸರಿನ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿರುತ್ತಾರೆ ಹೀಗಿದ್ದಾಗ ಈ ಬಟ್ಟೆ ಅಂಗಡಿಯ ಮಾಲೀಕರ ಸ್ವಂತ ಅಣ್ಣನಾದ ಮಹಾಬಲೇಶ್ವರ ಲಕ್ಷ್ಮಪ್ಪ ಉಡುಗಣಿ ಎಂಬಾತನು ಹಿಂದಿನಿಂದಲೂ ಅವರ ಅಣ್ಣನ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಂಗಳಾ ಮಾದರ ಅನ್ನುವ ಮಹಿಳೆಗೆ ಪದೇ ಪದೇ ನೀನು ನನ್ನ ಜೊತೆ ಅಕ್ರಮ ಸಂಬಂಧ ಇಟ್ಟುಕೋ ಎಂದು ಪೀಡಿಸುತ್ತ ಬಂದಿರುತ್ತಾನೆ ಅವಳು ಅದಕ್ಕೆ ಒಪ್ಪದೇ ಇದ್ದಾಗ ನಿನ್ನನ್ನಾ ರೇಪ್ ಮಾಡಿ…

ಮುಂದೆ ಓದಿ..
ಸುದ್ದಿ 

ಸವಣೂರಿನಲ್ಲಿ ಹೆಚ್ಚಿದ ಜೂಜಾಟ ಅಂದರ್ ಬಾಹರ್

Taluknewsmedia.com

Taluknewsmedia.comಸವಣೂರಿನಲ್ಲಿ ಹೆಚ್ಚಿದ ಜೂಜಾಟ ಅಂದರ್ ಬಾಹರ್ ಸವಣೂರಿನಲ್ಲಿ ಹೆಚ್ಚಿದ ಜೂಜಾಟ ಅಂದರ್ ಬಾಹರ್ ದಿನಾಂಕ: 24-08-2025 ರಂದು 13-00 ಗಂಟೆ ಸುಮಾರಿಗೆ ಸವಣೂರ ಶಹರದ ಕಲಿವಾಳ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಸುಮಾರು 6-7 ಜನರು ಗುಂಪಾಗಿ ಕುಳಿತುಕೊಂಡು ಇಸ್ಪೆಟ್ ಎಲೆಗಳ ಆಟ ಆಡಿಸಿ ಹಣವನ್ನು ಪಣಕ್ಕೆ ಹಚ್ಚಿ ಅಂದರ ಬಾಹರ ಜೂಜಾಟ ಆಡುತ್ತಿದ್ದಾರೆ ಮತ್ತು ನೀವು ಬಂದು ರೇಡ ಮಾಡಿದರೆ ಸಿಗುತ್ತಾರೆ ಅಂತಾ ಆ ಊರಿನ ಒಬ್ಬ ಗ್ರಾಮಸ್ಥ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ತಕ್ಷಣ ರೇಡ್ ಮಾಡಿದಾಗ ತಪ್ಪಿಸಿಕೊಂಡಿದ್ದಾರೆ ಸದರಿ ವ್ಯಕ್ತಿಗಳ ಮೇಲೆ ಕಲಂ: 87 ಕೆ. ಪಿ. ಯಾಕ್ಟ್ ಅಡಿಯಲ್ಲಿ ಸವಣೂರು ಪೊಲೀಸ ಠಾಣೆಯಲ್ಲಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ: ವರದಿಪ್ರಮೋದ್ ಜನಗೇರಿಹಾನಗಲ್ ತಾಲೂಕ್ ಆಲದಕಟ್ಟಿತಾಲೂಕ್ ನ್ಯೂಸ್ .ಹಾವೇರಿ6360821691https://taluknewsmedia.com/PRAMODJANAGERI.html

ಮುಂದೆ ಓದಿ..
ಸುದ್ದಿ 

ಶಿಗ್ಗಾವಿಯಲ್ಲಿ ಮಟಕಾ ಜೂಜಾಟ ಪ್ರಕರಣ

Taluknewsmedia.com

Taluknewsmedia.comಶಿಗ್ಗಾವಿ ತಾಲೂಕಿನ ಕಾಮನಹಳ್ಳಿ ಗ್ರಾಮದ ಬಸವಣ್ಯನ ಸರ್ಕಲ್ ಬಳಿ ಸಾರ್ವಜನಿಕ ರಸ್ತೆಯಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ವ್ಯಕ್ತಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್ 22, 2025ರಂದು ಮುಂಜಾನೆ ಸುಮಾರು 10.30 ಗಂಟೆಯ ಸುಮಾರಿಗೆ ಪ್ರಕಾಶ್ ಪೀರಪ್ಪಾ ಪಡುವಳ್ಳಿ ಎಂಬ ವ್ಯಕ್ತಿ ಸಾರ್ವಜನಿಕ ರಸ್ತೆಯಲ್ಲಿ ನಿಂತುಕೊಂಡು ಜನರಿಂದ ಹಣ ಪಡೆದು “₹1ಕ್ಕೆ ₹80 ಕೊಡುವುದಾಗಿ” ಹೇಳುತ್ತಾ ಒ.ಸಿ. ಚೀಟಿಗಳನ್ನು ಬರೆದು ಕೊಡುವ ಮೂಲಕ ಓ.ಸಿ. ಮಟಕಾ ಜೂಜಾಟ ನಡೆಸುತ್ತಿದ್ದನೆಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಯಿತು. ಈ ಹಿನ್ನೆಲೆಯಲ್ಲಿ ಶಿಗ್ಗಾವಿ ಪೊಲೀಸ್ ಠಾಣೆಯ ಪಿಎಸ್ಐ–2 ಅವರು ಸರ್ಕಾರಿ ಪರವಾಗಿ ಸ್ವತಃ ತಾವೇ ದೂರನ್ನು ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆಪ್ರಕರಣವು ಸಾರ್ವಜನಿಕ ವಿರೋಧಿ ಸ್ವರೂಪದ್ದಾಗಿದ್ದರಿಂದ ಘನ ನ್ಯಾಯಾಲಯದ ಅನುಮತಿ ಪಡೆದುಕೊಂಡು ತನಿಖೆ ಮುಂದುವರಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. : ವರದಿಪ್ರಮೋದ್ ಜನಗೇರಿಹಾನಗಲ್ ತಾಲೂಕ್ ಆಲದಕಟ್ಟಿತಾಲೂಕ್ ನ್ಯೂಸ್ .ಹಾವೇರಿ6360821691

ಮುಂದೆ ಓದಿ..
ಸುದ್ದಿ 

ಹಾನಗಲ್ ಹತ್ತಿರದ ಡೊಳ್ಳೇಶ್ವರ ವ್ಯಕ್ತಿ ಕಾಣೆ

Taluknewsmedia.com

Taluknewsmedia.comಆಗಸ್ಟ್ 18 ನೇ ತಾರೀಕು ಹಾನಗಲ್ ಸಮೀಪದ ಡೊಳ್ಳೇಶ್ವರ ಗ್ರಾಮದ 60 ವರ್ಷದ ಹುಲ್ಲಪ್ಪ ನಿಂಗಪ್ಪ ಡೊಳ್ಳೇಶ್ವರ ಎನ್ನುವ ವ್ಯಕ್ತಿ ಕಾಣೆಯಾದ ಪ್ರಕರಣಕಾಣೆಯಾದ ಹುಲ್ಲಪ್ಪ ನಿಂಗಪ್ಪ ಡೊಳ್ಳೇಶ್ವರ ಅವರು ಗುತ್ತೆವ್ವಾ ನಿಂಗಪ್ಪ ಕಚಾವೇರ ಎನ್ನುವ ವರದಿಗಾರರ ಅಣ್ಣ ಹುಲ್ಲಪ್ಪ ನಿಂಗಪ್ಪ ಡೊಳ್ಳೇಶ್ವರ ವಯಾ: 60 ವರ್ಷ. ಜಾತಿ: ಹಿಂದೂ ಗಂಗಾಮತ, ಉದ್ಯೋಗ: ಬಿಕ್ಷೆ ಬೇಡುವುದು, ಸಾ: ಗೊಂದಿ. ತಾ: ಹಾನಗಲ್ಲ ಇವನು ದಿನಾಂಕ: 18-07-2025 ರಂದು ಮುಂಜಾನೆ 10-00 ಘಂಟೆಯ ಸುಮಾರಿಗೆ ತನ್ನ ವಾಸದ ಮನೆಯಿಂದ ಹಾನಗಲ್ ಗೆ ಬಿಕ್ಷೆ ಮಾಡಿಕೊಂಡು ಬರುತ್ತೇನೆ ಅಂತಾ ಹೇಳಿ ಹೋಗಿ ಎಲ್ಲಿಯೋ ಹೋಗಿ ಕಾಣೆಯಾಗಿದ್ದು ಇವನು ಈವರೆಗೂ ಹುಡುಕಾಡಲಾಗಿ ಸಿಕ್ಕಿರುವದಿಲ್ಲ ಕಾರಣ ತನ್ನ ಅಣ್ಣ ಹುಲ್ಲಪ್ಪ ಈತನನ್ನು ಹುಡುಕಿ ಕೊಡುವಂತೆ ವರದಿಗಾರರು ಆಡುರು ಪೊಲೀಸ ಠಾಣೆಗೆ ದೂರನ್ನು ನೀಡಿದ್ದು ಪೊಲೀಸರು ವ್ಯಕ್ತಿಯನ್ನು ಹುಡುಕಲು ಕಾರ್ಯನಿರತರಾಗಿದ್ದಾರೆ. : ವರದಿಪ್ರಮೋದ್ ಜನಗೇರಿಹಾನಗಲ್ ತಾಲೂಕ್…

ಮುಂದೆ ಓದಿ..
ಸುದ್ದಿ 

ಸವಣೂರಿನ ಬಳಿ ಬೈಕ್ ವ್ಯಕ್ತಿಗೆ ಡಿಕ್ಕಿ ಆಕ್ಸಿಡೆಂಟ್ :

Taluknewsmedia.com

Taluknewsmedia.comಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ತೆವರಮೆಳಹಳ್ಳಿ ಕ್ರಾಸ್ ನ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮೇಲೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಸವಾರ ಡಿಕ್ಕಿ ಹೊಡೆದಿರುವ ಘಟನೆ. ದಿನಾಂಕ: 16-08-2025 ರಂದು ಸಂಜೆ 6-30 ಗಂಟೆ ಸುಮಾರಿಗೆ ತೆವರಮೆಳಹಳ್ಳಿ ಕ್ರಾಸ್ ಕಡೆಯಿಂಧ ತೆವರಮೆಳಹಳ್ಳಿ ಗ್ರಾಮದ ಕಡೆಗೆ ಹೋಗಿರುವ ರಸ್ತೆಯಲ್ಲಿ ಮೋಟರ್ ಸೈಕಲ್ ನಂಬರ ಕೆ.ಎ. 27 ಇಎಸ್ 3282 ನೇದ್ದರ ಸವಾರ ಪ್ರಶಾಂತ ಶೇಖಪ್ಪ ದೇಸಾಯಿ ಸಾ|| ತೆವರಮೆಳಹಳ್ಳಿ ಈತನು ತನ್ನ ಮೋಟಾ‌ರ್ ಸೈಕಲ್ ನ್ನು ತೆವರಮೆಳಹಳ್ಳಿ ಕ್ರಾಸ್ ಕಡೆಯಿಂಧ ತೆವರಮೆಳಹಳ್ಳಿ ಗ್ರಾಮದ ಕಡೆಗೆ ವೇಗವಾಗಿ ಅಜಾಗರೂಕತೆಯಿಂದ ನಡೆಸಿಕೊಂಡು ಹೋಗಿ ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಗಿರೀಶ ಕಿತ್ತೂರಮಠ ಎನ್ನುವ ವ್ಯಕ್ತಿಗೆ ಹಿಂದಿನಿಂದ ಡಿಕ್ಕಿ ಮಾಡಿದ್ದು ಡಿಕ್ಕಿ ಮಾಡಿದ ಪರಿಣಾಮ ಗಿರೀಶನಿಗೆ ತಲೆಗೆ, ಮುಖಕ್ಕೆ, ಹಣೆಗೆ ಗಾಯಗಳು ಆಗಿದ್ದು ಜೊತೆಗೆ ಬೈಕ್ ಸವಾರನಾದ ಪ್ರಶಾಂತ ದೇಸಾಯಿ ಈತನಿಗೂ…

ಮುಂದೆ ಓದಿ..
ಸುದ್ದಿ 

ಸವಣೂರಿನಲ್ಲಿ ಅಮಾಯಕ ವ್ಯಕ್ತಿ ಮೇಲೆ ಚಾಕು ಇರಿತ ಹಲ್ಲೆ ಯತ್ನ

Taluknewsmedia.com

Taluknewsmedia.comಸವಣೂರು ನಗರದಲ್ಲಿ ಇತ್ತೀಚಿಗೆ ಮತ್ತೆ ರೌಡಿಸಂ ನ್ ಸದ್ದು ಹೆಚ್ಚಾಗುತ್ತಿದೆ ಆಗಸ್ಟ್ 17 ನೆ ತಾರೀಕು ಸವಣೂರಿನ ಪ್ರಮುಖ ನಗರದಲ್ಲಿ ಅಮಾಯಕ ಕಾರ್ಮಿಕ ವ್ಯಕ್ತಿಯ ಮೇಲೆ ಇಬ್ಬರು ಗ್ಯಾಂಗ್ ಗೆಳೆಯರ ಅಟ್ಟ್ಯಾಕ್ ಈ ಪ್ರಕರಣದಲ್ಲಿ ಆಸ್ಲಾಮ ನಜೀರ್ಅಹ್ಮದ್ ರಾಯಚೂರು ಎಂಬಾತ ವ್ಯಕ್ತಿ ಕೆಲವು ದಿನಗಳ ಹಿಂದೆ ಸವಣೂರ ಶಹರದಲಿ.. ನೂರಹ್ಮದ ಅಕ್ಕಿ ಇವರ ಮನೆಯಲ್ಲಿ ಗೌಂಡಿ ಕೆಲಸ ಮಾಡುತ್ತಿದ್ದಾಗ ನೂರಅಹ್ಮದ ಅಕ್ಕಿ ಮತ್ತು ಅವರ ತಮ್ಮ ಜಗಳ ಮಾಡುವ ಸಮಯದಲ್ಲಿ ಗೌಂಡಿ ಕೆಲಸ ಮಾಡಿಕೊಂಡಿದ್ದ ಆಸ್ಲಾಮ್ ಅವರ ಜಗಳವನ್ನು ಬಿಡಿಸಿದ್ದನು. ಈ ಸಂಬಂದ ಇದರಲ್ಲಿ 1 ನೇ ಆರೋಪಿಯಾದ ನೂರಅಹ್ಮದ್ ಅಕ್ಕಿ ಈ ಜಗಳವನ್ನು ಮಾಡಲು ನಿನೇ ಕಾರಣ ಅಂತಾ ಗೌಂಡಿ ಆಸ್ಲಾಮ್ ಮೇಲೆ ಸಂಶಯ ಪಡುತ್ತಾ ಬಂದಿದ್ದನು. ಹೀಗಿರುವಾಗ ದಿನಾಂಕ: 17-08-2025 ರಂದು ಸಾಯಂಕಾಲ 6-30 ಗಂಟೆಯ ಸುಮಾರಿಗೆ ನೂರಅಹ್ಮದ್ಅಕ್ಕಿ ಅವನ ಗೌಂಡಿ ಆದ ಆಸ್ಲಾಮ್…

ಮುಂದೆ ಓದಿ..
ಸುದ್ದಿ 

ಹಾನಗಲ್ ತಾಲ್ಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ

Taluknewsmedia.com

Taluknewsmedia.comಇತ್ತೀಚಿಗೆ ಆಗಸ್ಟ್ 19ನೆ ತಾರೀಕಿನಂದು ಹಾನಗಲ್ ನಗರದ ಪ್ರಮುಖ ಧಾಬಾ ಒಂದರಲ್ಲಿ ಅಕ್ರಮ ಮದ್ಯ ಮಾರಾಟ ಪ್ರಕರಣವೊಂದು ಬೆಳಕಿಗೆ ಬಂದಿದೆ. ದಿನಾಂಕ 19/08/2025 ರಂದು ಸಾಯಂಕಾಲ 6 ಗಂಟೆ ಸುಮಾರಿಗೆ ಹಾನಗಲ್ ತಾಲೂಕಿನ ಒಬ್ಬ ಹೋಟೆಲ್ ಬಿಸಿನೆಸ್ ವ್ಯಾಪಾರಿಯಾದ ಮಂಜುನಾಥ್ ನಾರಯಣ ಕಲಾಲ್ ಎಂಬಾತ ವ್ಯಕ್ತಿ (ವಯಸ್ಸು 32 ವರ್ಷ) ಹಾನಗಲ್ ನಗರದ APMC ಸಮೀಪದ ತನ್ನ ಸ್ವಂತ ಧಾಭಾ ನಿಸರ್ಗ ದಾಬಾ ನಲ್ಲಿ ಮದ್ಯಪಾನ ನಿಷೇಧ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ ಇವರು 650 ಎಂ ಎಲ್ ದ 02 ರಾಯಲ್ ಚಾಲೆಂಜರ್ಸ್ ಸ್ಟ್ರಾಂಗ್ ಬಿಯರ್ ಬಾಟಲ್ಗಳ ಹಾಗು ಇನ್ನಿತರ ದೊಡ್ಡ ದೊಡ್ಡ ಬ್ರಾಂಡ್ ಬಿಯರ್ ಬಾಟಲ್ಗಳನ್ನು ಶೇಖರಿಸಿ ಮಾರುತ್ತಿದ್ದದ್ದು ಕಂಡು ಬಂದಿರುವುದು ಇದನ್ನು ತಿಳಿದ ಹಾನಗಲ್ ನಗರದ ಪೊಲೀಸರು ತಕ್ಷಣ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಅವರ ಮೇಲೆ ಹಾನಗಲ್ ನಗರ…

ಮುಂದೆ ಓದಿ..
ಸುದ್ದಿ 

ಹಾನಗಲ್ ನಲ್ಲಿ ಅಕ್ರಮ ಗಾಂಜಾ ಮಾರಾಟ.

Taluknewsmedia.com

Taluknewsmedia.comಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಾದ್ಯಂತ ಇತ್ತೀಚಿಗೆ ಗಾಂಜಾ ಹಾವಳಿ ಹೆಚ್ಚಾಗಿದ್ದು ಆಗಸ್ಟ್ 17ನೆ ತಾರಿಕಿನಂದು ಹಾನಗಲ್ ತಾಲೂಕಿನ ಅಕ್ಕಿಆಲೂರಿನ ಬಳಿ ದೊಡ್ಡ ಪ್ರಮಾಣದ ಅಕ್ರಮ ಗಾಂಜಾ ಪತ್ತೆಯಾಗಿದೆ 17/08/2025 ರಂದು ಹಾನಗಲ್ ತಾಲೂಕಿನ ಅಕ್ಕಿಆಲೂರು ಗ್ರಾಮದ ದನದ ಮಾರುಕಟ್ಟೆಯ ಹತ್ತಿರದ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಸಾಯಂಕಾಲ 7ಗಂಟೆಯ ಸುಮಾರಿಗೆ ಓಪನ್ ಮಾರ್ಕೆಟ್ ಗಾಂಜಾ ದಂದೆ ಬಯಲಿಗೆ ಬಂದಿದೆ ಅದರಲ್ಲಿ ಮುಖ್ಯವಾಗಿ ಇದ್ದವರು ಮುಬಾರಕ್ ಗೌಸ್ಮುದ್ದಿನ ಮಕಂದ್ ರ್,ಮುಕ್ತಿಯಾರ್ ಮೊಹಮದಜಾಫರ್ ಮಕಂದರ್, ಮೊಹಮದ್ಫ್ಜಲ್ ನಿಜಾಮುದ್ದೀನ್ ಪೆಂಡಾರಿ, ಮೊಹಮದ್ ಸಾದಿಕ್ ಅನ್ವರಸಾಬ್ ಸುಂಕದಈ ಮೇಲೆ ಕಾಣಿಸುವ 4 ಆರೋಪಿಗಳು ಪ್ರಮುಖವಾಗಿ ಅಕ್ರಮವಾಗಿ ಓಪನ್ ಮಾರ್ಕೆಟ್ ರೀತಿ ಗಾಂಜಾ ಮಾರಾಟ ಮಾಡುತ್ತಿದ್ದದ್ದು ಇವರು 3ಕೆಜಿ 78ಗ್ರಾಂ ಅಂದರೆ 1 ಲಕ್ಷ 20 ಸಾವಿರ ರೂಪಾಯಿ ಗಾಂಜಾ ಮಾಲು ಮಾರಾಟ ಮಾಡುತ್ತಿದ್ದದ್ದು ಬೆಳಕಿಗೆ ಬಂದಿದೆ ಇದರ ಮುಂದಾಲೋಚನೆ ತಿಳಿದ ಹಾನಗಲ್ ನಗರದ ಪೊಲೀಸರು ತಕ್ಷಣ…

ಮುಂದೆ ಓದಿ..
ಸುದ್ದಿ 

ಹಾನಗಲ್ಲಿನ ಇಂದಿರಾನಗರದಲ್ಲಿ ₹5.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Taluknewsmedia.com

Taluknewsmedia.comಹಾನಗಲ್ಲ: ನಗರದ ಇಂದಿರಾನಗರದಲ್ಲಿ ಕಳ್ಳತನದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮನೆಯೊಂದರ ಬೀಗ ಮುರಿದು ಸುಮಾರು ₹5.90 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಕಳ್ಳರು ದೋಚಿದ್ದಾರೆ. ಈ ಘಟನೆಯು ಆಗಸ್ಟ್ 10 ರ ಮಧ್ಯಾಹ್ನ 3:30 ರಿಂದ ಆಗಸ್ಟ್ 11 ರ ಮುಂಜಾನೆ 11:00 ಗಂಟೆಯ ನಡುವೆ ನಡೆದಿದೆ ಎಂದು ವರದಿಯಾಗಿದೆ. ಮನೆ ಮಾಲೀಕರು ಮನೆಯಲ್ಲಿ ಇಲ್ಲದ ಸಮಯವನ್ನು ಬಳಸಿಕೊಂಡು ಕಳ್ಳರು ಈ ಕೃತ್ಯ ಎಸಗಿದ್ದಾರೆ. ಕಳ್ಳರು ಮನೆಯೊಳಗೆ ನುಗ್ಗಿ, ಕೋಣೆಯಲ್ಲಿದ್ದ ಬೀರು ಬಾಗಿಲನ್ನು ಯಾವುದೋ ಆಯುಧದಿಂದ ಮೀಟಿ ಮುರಿದು ಅದರಲ್ಲಿ ಇರಿಸಿದ್ದ ಆಭರಣಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಕಳುವಾದ ವಸ್ತುಗಳಲ್ಲಿ ವಿವಿಧ ತೂಕದ ಚಿನ್ನದ ನೆಕ್ಲೇಸ್, ಕಿವಿಯೋಲೆಗಳು, ಉಂಗುರಗಳು, ಮಾಂಗಲ್ಯ ಸೂತ್ರ ಮತ್ತು ಚೈನ್‌ಗಳು ಸೇರಿವೆ. ಒಟ್ಟು 105 ಗ್ರಾಂ ಚಿನ್ನದ ಆಭರಣಗಳ ಮೌಲ್ಯ ₹5.65 ಲಕ್ಷ ಎಂದು ಅಂದಾಜಿಸಲಾಗಿದೆ. ಇದರ ಜೊತೆಗೆ, ಸುಮಾರು 350…

ಮುಂದೆ ಓದಿ..
ಸುದ್ದಿ 

ಆಸ್ತಿ ವಿಷಯದಲ್ಲಿ ಹೆಂಡತಿಯ ಮೇಲೆ ಅನುಮಾನ ಮತ್ತು ಲೈಂಗಿಕ ಹಲ್ಲೆ ಯತ್ನ

Taluknewsmedia.com

Taluknewsmedia.comಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಪುಟ್ಟರಾಜ ಗವಾಯಿಗಳ ನಗರದಲ್ಲಿ ಸುಮಾರು ವರ್ಷದಿಂದ ಪುಷ್ಪಾ ಅಶೋಕ್ ಅಂಗಡಿ ಎನ್ನುವ ಮಹಿಳೆ ಅಲ್ಲೇ ಹಲವು ವರ್ಷದಿಂದ ಶಿಕ್ಷಕಿ ವೃತಿ ಮಾಡಿಕೊಂಡಿರುತ್ತಾಳೆ ಅವಳ ಗಂಡನಾದ ಅಶೋಕ್ ಕೊಟ್ರಪ್ಪ ಅಂಗಡಿ ಅವಳನ್ನು ಬಿಟ್ಟು ದೂರ ಇರುತ್ತಾನೆ ಆದ್ರೆ ದಿಡಿರ ಅಂತ ಆಗಸ್ಟ್ 15 ರ ರಾತ್ರಿ 8 ಗಂಟೆಗೆ ಬಂದು ಆಸ್ತಿ ವಿಷಯದ ಹಂಚಿಕೆಯಲ್ಲಿ ಆ ಮಹಿಳೆ ರಾಣೆಬೆನ್ನೂರು ಕೋರ್ಟ್ ನಲ್ಲಿ ಕೇಸ್ ಮಾಡಿರುತ್ತಾಳೆ ಅವನು ಅದೇ ಕಾರಣ ಮುಂದಿಟ್ಟುಕೊಂಡು ಅವಳನ್ನು ಹೊಡೆದು ನೀನು ಜಾತಿಗೆಟ್ಟವಳು ನಿನಗೂ ನನ್ನ ಜಾತಿಗೂ ಸರಿ ಹೋಗಲ್ಲ ನೀನು ನಿನ್ನ ಮತ್ತೆ ನಿನ್ನ ಊರಿಗೆ ಬೆಂಕಿ ಹಚ್ಚುತ್ತೇನೆ ಅಂತ ಬೆದರಿಕೆ ಹಾಕಿ ಬಂದಿದ್ದಾನೆ ಇದರ ಬಗ್ಗೆ ಪುಷ್ಪಾ ಅಂಗಡಿ ಎನ್ನುವ ಅವನ ಹೆಂಡತಿಯೂ ಪೊಲೀಸರಿಗೆ ಮಾಹಿತಿ ತಿಳಿಸಿ ದೂರು ನೀಡಿರುತ್ತಾಳೆ ಇದರ ಬಗ್ಗೆ ಹಾನಗಲ್ ನಗರದ ಪೊಲೀಸರು…

ಮುಂದೆ ಓದಿ..