ಸುದ್ದಿ 

ಸವಣೂರಿನಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿ : ಒಬ್ಬರಿಗೆ ಗಾಯ

Taluknewsmedia.com

Taluknewsmedia.comಆಗಸ್ಟ್ 9 ನೆಯ ತಾರಿಕಿನಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸವಣೂರ ಪಟ್ಟಣದ ಹಳೆ ಪುರಸಭೆ ಕಾರ್ಯಾಲಯದ ಎದುರು ಎರಡು ಮೋಟಾರ್‌ಸೈಕಲ್‌ಗಳ ನಡುವೆ ಮಾರಾ ಮಾರಿ ಡಿಕ್ಕಿ ಸಂಭವಿಸಿದೆ. ಮಾಹಿತಿಯ ಪ್ರಕಾರ, ಮೊದಲನೆ ಬೈಕ್ ಸವಾರನಾದ ಮಂಜು ಕಲ್ಲಪ್ಪ ಸದರ್ ತನ್ನ ಕೆಎ-27/ಇಟಿ-6384 ನಂಬರಿನ ಬೈಕ್‌ನ್ನು ಸವಣೂರ ಮಾರುಕಟ್ಟೆಯಿಂದ ಪೊಲೀಸ್ ಠಾಣೆ ಕಡೆಗೆ ನಿರ್ಲಕ್ಷ್ಯವಾಗಿ ಹಾಗೂ ವೇಗವಾಗಿ ಚಲಾಯಿಸುತ್ತಿದ್ದಾನೆ. ಇದೇ ವೇಳೆ, ಎರಡನೇ ಬೈಕ್ ಸವಾರನಾದ ಸಿದ್ದಯ್ಯ ಹಬ್ಬುರ್ಮಟ್ ತನ್ನ ಕೆಎ-27/ವೈ-3811 ನಂಬರಿನ ಬೈಕ್‌ನ್ನು ಹಳೆ ಪುರಸಭೆ ಕಚೇರಿಯಿಂದ ರಸ್ತೆಯತ್ತ ನಿರ್ಲಕ್ಷ್ಯವಾಗಿ ಹಾಗೂ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದಾನೆ ಇಬ್ಬರು ನಿರ್ಲಕ್ಷ್ಯದಿಂದ ವಾಹನ ಚಲಾಯಿಸುತ್ತಿದ್ದರಿಂದ ರಸ್ತೆಯಲ್ಲಿ ಎರಡೂ ಬೈಕ್‌ಗಳ ನಡುವೆ ಮಾರ ಮಾರಿ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸಿದ್ದಯ್ಯ ರಾಚಯ್ಯ ಗಬ್ಬರ್ಮಟ್ ಎನ್ನುವ ವ್ಯಕ್ತಿಗೆ ಗಾಡಿಡಿಕ್ಕಿ ಹೊಡೆದ ರಭಸಕ್ಕೆ ಪೆಟ್ಟುಗಳಾಗಿವೆಈ ಕುರಿತು ಅದನ್ನು ಪ್ರತ್ಯಕ್ಷವಾಗಿ ನೋಡಿದ್ದ ಶಿವಯ್ಯ…

ಮುಂದೆ ಓದಿ..
ಸುದ್ದಿ 

ಸವಣೂರಿನ ಬಳಿ ಬಿಕರ ಲಾರಿ ಡಿಕ್ಕಿ ಗಂಭೀರ ಅಪಘಾತ

Taluknewsmedia.com

Taluknewsmedia.comಹಾವೇರಿ ಜಿಲ್ಲೆ ಸವಣೂರಿನ ರಾಷ್ಟ್ರೀಯ ಹೆದ್ದಾರಿ (NH 48)ನಲ್ಲಿ ಆಗಸ್ಟ್ 13ರಂದು ಬೆಳಿಗ್ಗೆ ಸುಮಾರು 6.30 ಗಂಟೆಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಪೊಲೀಸರ ವರದಿ ಪ್ರಕಾರ ಲಾರಿ ಓಡಿಸುತ್ತಿದ್ದವರು ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೊಸರು ಗ್ರಾಮದ ಮೂಲದ ಮುತ್ತಪ್ಪ ಹನುಮಂತಪ್ಪ ಹುಲ್ಯಾಳ ಎಂಬ ಲಾರಿ ಚಾಲಕ (KA 19 ED 9396, ಟಾಟಾ ಇಂಟಾ ಲಾರಿ) ಮತ್ತು ಇನ್ನಿತರ ಇಬ್ಬರೂ ಕಿನ್ನರಗಳು ಇದ್ದರು ಹಾವೇರಿಯಿಂದ ಹುಬ್ಬಳ್ಳಿಯ ದಿಕ್ಕಿನಲ್ಲಿ ಈ ವಾಹನ ಬರುತ್ತಿದ್ದಾಗ ಸವಣೂರಿನ ಸಮೀಪದಲ್ಲಿ ನಿರ್ಲಕ್ಷ್ಯದಿಂದ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಸಿಮೆಂಟ್ ಬ್ಲಾಕ್ ಗಳ ಸಾಲಿಗೆ ತುಂಬಾ ವೇಗವಾಗಿ ಡಿಕ್ಕಿ ಹೊಡೆದಿದ್ದಾರೆ ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ಚಾಲಕನ ಕಿವಿಗೆ ಹೊಡೆತ ಬಿದ್ದು ಅಸ್ತವೆಸ್ತವಾಗಿದ್ದಾನೆ ಜೊತೆಗೆ ಅವನ ಜೊತೆಗೆ ಕಿರಣ ಹಾಗು ಸಿದ್ದರಾಮ ಎಂಬ ಇಬ್ಬರು…

ಮುಂದೆ ಓದಿ..
ಸುದ್ದಿ 

ಶಿಗ್ಗಾಂವಿಯಲ್ಲಿ ಕಾರ್ ಗೆ ಬೈಕ್ ಡಿಕ್ಕಿ

Taluknewsmedia.com

Taluknewsmedia.comಆಗಸ್ಟ್ 12 ನೆ ತಾರಿಕಿನಂದು ಶಿಗ್ಗಾಂವಿಯ ಜೆಎಂಜೆ ಕಾಲೇಜಿನ ಹತ್ತಿರ ಸಲೀಂ ನರೇಗಲ್ ಇವರ ಮನೆಯ ಹತ್ತಿರ ಶಿಗ್ಗಾಂವಿ ಸವಣೂರು ರಸ್ತೆಯಲ್ಲಿ ಘಟನೆಯೊಂದು ಬೆಳಕಿಗೆ ಬಂದಿದೆನಾಗರಾಜ್ ಪುಟ್ಟಪ್ಪ ವನಹಳ್ಳಿ ಎಂಬುವವರು ಶಿಗ್ಗಾಂವಿ ಸವಣೂರು ರಸ್ತೆಯಲ್ಲಿ ಸಂಜೆ 7 ಗಂಟೆ ಸುಮಾರಿಗೆ ಸವಣೂರು ಕಡೆಯಿಂದ ಶಿಗ್ಗಾಂವಿ ಕಡೆ ಹೋಗುತ್ತಿರುವಾಗ ನಿರ್ಲಕ್ಷ್ಯದಿಂದ ಗಾಡಿ ಚಲಾಯಿಸುತ್ತಿದ್ದನು ಅದೇ ಸಮಯದಲ್ಲಿ ರಾಂಗ್ ರೋಡ್ ನಲ್ಲಿ ಗಾಡಿ ಚಲಾಯಿಸುತ್ತಿದ್ದನು ಅದೇ ರೋಡ್ ನ ಎಡಬದಿಯಲ್ಲಿ ಶಿಗ್ಗಾಂವಿ ನಿಂದಾ ಸವಣೂರು ಕಡೆಗೆ ಹೋಗುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ಲಾರಿಗೆ ಎಡಬದಿಯಿಂದ ಜೋರಾಗಿ ಡಿಕ್ಕಿ ಹೊಡೆದಿದ್ದಾನೆ ಡಿಕ್ಕಿ ಹೊಡೆದ ಪರಿಣಾಮ ಡ್ರೈವರ್ ನಾಗರಾಜ್ ವನಹಲ್ಲಿ ಅವರ ಕೈ ಕಾಲು ಕೆತ್ತಿಹೋಗಿವೆ ಎಡಗೈ ಭುಜಕ್ಕೆ ಎಡಗಾಲು ಮೊಣಕಾಲಿಗೆ ತುಂಬಾ ಪೆಟ್ಟು ಬಿದ್ದಿವೆ ಅವನು ಕುಡಿದು ವಾಹನ ಚಲಾಯಿಸುತ್ತಿದ್ದ ಅನ್ನೋ ಸಂಶಯವೂ ಮೂಡಿವೆ ಇದನ್ನು ಪಕ್ಕಿರೇಶ್ ರಾಧಾಯಿ ಎನ್ನುವವರು ತಕ್ಷಣ…

ಮುಂದೆ ಓದಿ..
ಸುದ್ದಿ 

ಶಿಗ್ಗಾಂವಿ ತಾಲೂಕ್ ಬಂಕಾಪುರದಲ್ಲಿ 18 ವರ್ಷದ ವಿದ್ಯಾರ್ಥಿನಿ ಕಾಣೆ

Taluknewsmedia.com

Taluknewsmedia.comಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರದ ಕೊಟ್ಟಿಗೇರಿ ಓಣಿಯಲ್ಲಿ 18 ವರ್ಷದ ಯುವತಿ ಕಾಣೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಪ್ರತಿಕ್ಷಾ ಕಟ್ಟಿಮಣಿ ತಂದೆ ಜಗದೀಶ ಕಟ್ಟಿಮಣಿ, ವಯಸ್ಸು 18 ವರ್ಷ ಎಂಬ ವಿದ್ಯಾರ್ಥಿನಿ ಆಗಸ್ಟ್ 11 ರ ಮಧ್ಯಾಹ್ನ 12 ಗಂಟೆ ಸುಮಾರಿಗೆ ತನ್ನ ಮನೆಯಿಂದ “ಆಧಾರ್ ಕಾರ್ಡ್ ಮತ್ತು SSLC ಮಾರ್ಕ್ಸ್ ಕಾರ್ಡ್ ಝರಾಕ್ಸ ಮಾಡಿಸಿಕೊಂಡು ಬರುತ್ತೇನೆ” ಎಂದು ಹೇಳಿಕೊಂಡು ಮನೆಯಿಂದ ಹೊರಟಿದ್ದಾಳೆ. ಆದರೆ ಅವಳು ಮನೆಗೆ ಮರಳಿಲ್ಲ ಕುಟುಂಬಸ್ಥರು ತುಂಬಾ ಆತಂಕಕ್ಕೊಳಗಾಗಿದ್ದಾರೆ ತಾಯಿ ವೀಣಾ ಕಟ್ಟಿಮಣಿ ಅವರು ತಮ್ಮ ಮಗಳು ಪತ್ತೆಯಾಗದೇ ಇರುವ ಹಿನ್ನೆಲೆಯಲ್ಲಿ 13 ಆಗಸ್ಟ್ ರಂದು ಬಂಕಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಹುಡುಕಾಟ ಮುಂದುವರೆಸಿದ್ದಾರೆ : ವರದಿ ಪ್ರಮೋದ್ ಜನಗೇರಿಹಾನಗಲ್ ತಾಲೂಕ್ ಆಲದಕಟ್ಟಿತಾಲೂಕ್ ನ್ಯೂಸ್ .ಹಾವೇರಿ6360821691

ಮುಂದೆ ಓದಿ..