ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಜಾತಿ ಅಸ್ತ್ರ ಪ್ರಯೋಗ; ವೇಣುಗೋಪಾಲ್ ಜೊತೆ ಹೈ ವೋಲ್ಟೇಜ್ ಸಭೆ..
Taluknewsmedia.comಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಜಾತಿ ಅಸ್ತ್ರ ಪ್ರಯೋಗ; ವೇಣುಗೋಪಾಲ್ ಜೊತೆ ಹೈ ವೋಲ್ಟೇಜ್ ಸಭೆ.. ಮೊನ್ನೆಷ್ಟೇ ರಾಜಕೀಯ ಶಾಶ್ವತವಲ್ಲ ಎಂದು ವೈರಾಗ್ಯದ ಮಾತುಗಳನ್ನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನೆನ್ನೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಜೊತೆ 15 ನಿಮಿಷಕ್ಕೂ ಹೆಚ್ಚು ಕಾಲ ಹೈ ವೋಲ್ಟೇಜ್ ಮೀಟಿಂಗ್ ನಡೆಸಿದ್ದಾರೆ. ಈ ಸಭೆಯ ನಂತರ, ಮಂಗಳೂರಿನ ಕಾವೇರಿ ಗೆಸ್ಟ್ ಹೌಸ್ನಲ್ಲಿ ನಡೆದ ಲಂಚ್ ಮೀಟಿಂಗ್ನಲ್ಲಿ ಸಿಎಂ, ವೇಣುಗೋಪಾಲ್ ಸೇರಿದಂತೆ ಸಚಿವರಾದ ಹೆಬ್ಬಾಳ್ಕರ್, ದಿನೇಶ್ ಗುಂಡುರಾವ್, ಜಮೀರ್, ಪರಮೇಶ್ವರ್, ಸತೀಶ್ ಜಾರಕಿಹೊಳಿ ಹಾಗೂ ಸ್ಪೀಕರ್ ಖಾದರ್ ಭಾಗಿಯಾಗಿದ್ದರು. ಈ ಭೋಜನಕೂಟದಲ್ಲಿ ನಾಟಿಕೋಳಿ ಸಾರು, ನೀರ್ದೋಸೆ ಮತ್ತು ವಿವಿಧ ಬಗೆಯ ಮೀನಿನ ಖಾದ್ಯಗಳು ಇದ್ದವು. ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವೇಣುಗೋಪಾಲ್ ಜೊತೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಮತ್ತು ದೆಹಲಿಯಿಂದ ಯಾವುದೇ ಸಂದೇಶ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.…
ಮುಂದೆ ಓದಿ..
