ಸುದ್ದಿ 

ಪಟಾಕಿ ಆಟದಲ್ಲಿ ಎಚ್ಚರಿಕೆ — ಪಾವಗಡ ಬಾಲಕನಿಗೆ ಕಣ್ಣಿನ ಆಸ್ಪತ್ರೆ ಜೀವ ತುಂಬಿದ ಪಾಠ

Taluknewsmedia.com

Taluknewsmedia.comಪಟಾಕಿ ಆಟದಲ್ಲಿ ಎಚ್ಚರಿಕೆ — ಪಾವಗಡ ಬಾಲಕನಿಗೆ ಕಣ್ಣಿನ ಆಸ್ಪತ್ರೆ ಜೀವ ತುಂಬಿದ ಪಾಠ ಪಾವಗಡ, ಅ.21: ದೀಪಾವಳಿಯ ಸಂಭ್ರಮ ಕ್ಷಣದಲ್ಲಿ ಅಜಾಗರೂಕತೆ ಜೀವಪಾಯಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂಬುದನ್ನು ಪಾವಗಡದಲ್ಲಿ ನಡೆದ ಘಟನೆ ಮತ್ತೆ ನೆನಪಿಸಿದೆ. ಪಟಾಕಿಯಿಂದ ಗಾಯಗೊಂಡ 9 ವರ್ಷದ ಬಾಲಕ ನಾಣಿಗೆ ಪಟ್ಟಣದ ಶಾರದಾದೇವಿ ಕಣ್ಣಿನ ಆಸ್ಪತ್ರೆಯ ವೈದ್ಯರು ತಕ್ಷಣ ಚಿಕಿತ್ಸೆ ನೀಡಿ ದೃಷ್ಟಿ ಉಳಿಸಿದ ಘಟನೆ ಸಾಮಾಜಿಕ ವಲಯದಲ್ಲಿ ಸಂವೇದನೆ ಮೂಡಿಸಿದೆ. ಸ್ಥಳೀಯರು ಮತ್ತು ಸಾಮಾಜಿಕ ತಾಣ ಬಳಕೆದಾರರು ಆಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯರ ತುರ್ತು ಸೇವೆಗಾಗಿ ಅಭಿನಂದನೆ ಸಲ್ಲಿಸುತ್ತಿದ್ದು, “ಒಬ್ಬ ಬಾಲಕನ ದೃಷ್ಟಿ ಉಳಿದಿದೆ — ಇದು ದೀಪಾವಳಿಯ ನಿಜವಾದ ಬೆಳಕು” ಎಂದು ಶ್ಲಾಘಿಸಿದ್ದಾರೆ. ಈ ಘಟನೆ ಪೋಷಕರಿಗೆ ಎಚ್ಚರಿಕೆಯ ಘಂಟೆ ಬಾರಿಸಿದ್ದು, ಮಕ್ಕಳು ಪಟಾಕಿ ಹಚ್ಚುವಾಗ ಸುರಕ್ಷತಾ ಅಂತರ ಕಾಯ್ದುಕೊಳ್ಳಬೇಕು, ಕಣ್ಣಿನ ರಕ್ಷಣಾ ಕನ್ನಡಿ ಧರಿಸಬೇಕು ಎಂಬ ಸಲಹೆಗಳನ್ನು…

ಮುಂದೆ ಓದಿ..
ಸುದ್ದಿ 

ರಾಮನಗರ: ಹೆಂಡತಿಯ ಕಿರುಕುಳದಿಂದ ಬೇಸತ್ತು ಸೆಲ್ಫಿ ವಿಡಿಯೋ ಮಾಡಿ ಗಂಡ ಆತ್ಮಹತ್ಯೆ.

Taluknewsmedia.com

Taluknewsmedia.comರಾಮನಗರ: ಹೆಂಡತಿಯ ಕಿರುಕುಳದಿಂದ ಬೇಸತ್ತು ಸೆಲ್ಫಿ ವಿಡಿಯೋ ಮಾಡಿ ಗಂಡ ಆತ್ಮಹತ್ಯೆ. ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಸಂಭವಿಸಿದ ಹೃದಯವಿದ್ರಾವಕ ಘಟನೆಯೊಂದು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಹಾರೋಹಳ್ಳಿ ತಾಲೂಕಿನ ಅಣ್ಣೆದೊಡ್ಡಿ ಗ್ರಾಮದ ನಿವಾಸಿ ರೇವಂತ್ ಕುಮಾರ್ (30) ಎಂಬ ಯುವಕ, ಹೆಂಡತಿಯ ಕಿರುಕುಳವನ್ನು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತ ರೇವಂತ್ ಕುಮಾರ್ ಬಿಡದಿ ಕೈಗಾರಿಕಾ ಪ್ರದೇಶದ ಒಂದು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ. ಕೇವಲ ಐದು ತಿಂಗಳ ಹಿಂದೆ ಮಲ್ಲಿಕಾ ಎಂಬುವವರನ್ನು ವಿವಾಹವಾಗಿದ್ದ ರೇವಂತ್, ವೈವಾಹಿಕ ಜೀವನದ ಅಸಮಾಧಾನ ಹಾಗೂ ನಿರಂತರ ಕಲಹದಿಂದ ಮನನೊಂದು ಸೋಮವಾರ ಬೆಳಿಗ್ಗೆ ರೈಲಿಗೆ ಸಿಲುಕಿ ಜೀವಬಲಿ ಪಡೆದಿದ್ದಾನೆ. ಘಟನೆಯ ನಂತರ ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದಾಗ, ರೇವಂತ್‌ನ ಮೊಬೈಲ್ ಫೋನ್ ಪತ್ತೆಯಾಯಿತು. ಮೊಬೈಲ್‌ನ್ನು ಪರಿಶೀಲಿಸಿದಾಗ ಆತ್ಮಹತ್ಯೆಗೆ ಕೆಲವೇ ಕ್ಷಣಗಳ ಮುನ್ನ ರೆಕಾರ್ಡ್ ಮಾಡಿದ್ದ ಸೆಲ್ಫಿ ವಿಡಿಯೋ ಸಿಕ್ಕಿದ್ದು, ಅದರಲ್ಲಿ ರೇವಂತ್ ತನ್ನ ನೋವು…

ಮುಂದೆ ಓದಿ..
ಸುದ್ದಿ 

ಸೈಬರ್ ಬ್ಲ್ಯಾಕ್‌ಮೇಲ್ ಮತ್ತು ಯುವಜನ ಮನೋವೈಕಲ್ಯ: ಮಂಗಳೂರಿನ ದಾರುಣ ಘಟನೆ ನೀಡುವ ಎಚ್ಚರಿಕೆ

Taluknewsmedia.com

Taluknewsmedia.comಸೈಬರ್ ಬ್ಲ್ಯಾಕ್‌ಮೇಲ್ ಮತ್ತು ಯುವಜನ ಮನೋವೈಕಲ್ಯ: ಮಂಗಳೂರಿನ ದಾರುಣ ಘಟನೆ ನೀಡುವ ಎಚ್ಚರಿಕೆ ಮಂಗಳೂರು ನಗರದ ಇತ್ತೀಚಿನ ಘಟನೆ ಮತ್ತೊಮ್ಮೆ ನಮ್ಮ ಸಾಮಾಜಿಕ ಮಾಧ್ಯಮ ಮತ್ತು ಸೈಬರ್ ನೈತಿಕತೆಯ ದೌರ್ಬಲ್ಯವನ್ನು ಬಹಿರಂಗಪಡಿಸಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಅಭಿಷೇಕ್ ಎಂಬ ಯುವಕ ತನ್ನ ಜೀವ ಕೊಟ್ಟು ಬರೆದ “ಡೆತ್ ನೋಟ್” ಮೂಲಕ ನಾಲ್ವರು ವ್ಯಕ್ತಿಗಳು, ಸೇರಿದಂತೆ ನಿರೀಕ್ಷಾ ಎಂಬ ಯುವತಿಯು, ತನ್ನ ಖಾಸಗಿ ವಿಡಿಯೋ ಬಳಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರೆಂದು ಆರೋಪಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಪ್ರಕರಣವು ಕೇವಲ ಒಂದು ಅಪರಾಧ ಘಟನೆಯಲ್ಲ — ಇದು ಡಿಜಿಟಲ್ ಯುಗದ ಅಪರಿಚಿತ ಭೀತಿಯ ಒಂದು ಚಿತ್ರ. ಇಂದಿನ ತಲೆಮಾರಿನ ಯುವಕರು ಸಾಮಾಜಿಕ ಸಂಬಂಧಗಳಿಗಿಂತ ಹೆಚ್ಚಾಗಿ ಡಿಜಿಟಲ್ ಸಂಪರ್ಕಗಳಲ್ಲಿ ನಂಬಿಕೆ ಇಡುತ್ತಾರೆ. ಆದರೆ ಈ ಸಂಪರ್ಕಗಳು ಕೆಲವೊಮ್ಮೆ ದುರ್ಬಳಕೆಯಾಗಿ ಜೀವ ಹಾನಿಗೆ ಕಾರಣವಾಗಬಹುದು ಎಂಬುದು ಈ ಘಟನೆಯ ಸಾರಾಂಶ.…

ಮುಂದೆ ಓದಿ..
ಸುದ್ದಿ 

ಪುತ್ತೂರಿನಲ್ಲಿ ‘ಅಶೋಕ ಜನಮನ’ ಕಾರ್ಯಕ್ರಮದಲ್ಲಿ ಅವ್ಯವಸ್ಥೆ – ಜನರ ಜೀವಕ್ಕೆ ಆಟ!

Taluknewsmedia.com

Taluknewsmedia.comಪುತ್ತೂರಿನಲ್ಲಿ ‘ಅಶೋಕ ಜನಮನ’ ಕಾರ್ಯಕ್ರಮದಲ್ಲಿ ಅವ್ಯವಸ್ಥೆ – ಜನರ ಜೀವಕ್ಕೆ ಆಟ! ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ ನಡೆದ ‘ಅಶೋಕ ಜನಮನ’ ಕಾರ್ಯಕ್ರಮವು ಇಂದು ಸಂಪೂರ್ಣ ಅವ್ಯವಸ್ಥೆಯ ಚಿತ್ರಣ ಕಂಡುಬಂದಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ ವೇಳೆ ನೂಕುನುಗ್ಗಲು ಉಂಟಾಗಿ ಮಹಿಳೆಯರು, ಮಕ್ಕಳಿಗೆ ಸೇರಿದಂತೆ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಕಾರ್ಯಕ್ರಮ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಡೆದಿದ್ದು, ಸ್ಥಳದ ಸಾಮರ್ಥ್ಯಕ್ಕಿಂತ ಹಲವರೆಷ್ಟು ಹೆಚ್ಚು ಜನರನ್ನು ಒಳಗೆ ಬಿಡಲಾಗಿತ್ತು. ಜನಸಂದಣಿ, ಕೆಸರು ತುಂಬಿದ ಮೈದಾನ ಮತ್ತು ಕುಡಿಯುವ ನೀರಿನ ಕೊರತೆಯಿಂದಾಗಿ ಜನತೆ ಪರದಾಡಿದರು. ಆಮ್ಲಜನಕದ ಕೊರತೆಯಿಂದ ಯೋಗೀತ, ಆಮೀನಾ ಪಾಟ್ರಕೋಡಿ, ನೇತ್ರಾವತಿ ಇರ್ದೆ, ಲೀಲಾವತಿ ಕಡಬ, ವಸಂತಿ ಬಲ್ನಾಡ್, ಕುಸುಮ, ರತ್ನವತಿ ಪೆರಿಗೇರಿ, ಅಫೀಲಾ ಪಾಟ್ರಕೋಡಿ, ಸ್ನೇಹಪ್ರಭಾ, ಜಸೀಲಾ ಸೇರಿ ಅನೇಕರು ಅಸ್ವಸ್ಥರಾಗಿದ್ದಾರೆ. ಎಲ್ಲರಿಗೂ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ…

ಮುಂದೆ ಓದಿ..
ಸುದ್ದಿ 

ಮೈಸೂರು : ಮನೆ ಸಾಲದ ತೊಳಲಾಟದಲ್ಲಿ ಸೈನಿಕನ ದುರ್ಘಟನೆ!

Taluknewsmedia.com

Taluknewsmedia.comಮೈಸೂರು : ಮನೆ ಸಾಲದ ತೊಳಲಾಟದಲ್ಲಿ ಸೈನಿಕನ ದುರ್ಘಟನೆ! ಮೈಸೂರು ಜಿಲ್ಲೆಯ ಹುಣಸೂರು ನಗರದಲ್ಲಿ ಮನಕಲಕುವ ಘಟನೆ ನಡೆದಿದೆ. ಮನೆ ನಿರ್ಮಾಣಕ್ಕಾಗಿ ಪಡೆದಿದ್ದ ಸಾಲ ತೀರಿಸಲಾಗದೆ ಪರದಾಡುತ್ತಿದ್ದ ಭೂ ಸೇನೆಯ ಸೈನಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು ನಂಜಾಪುರದ ನಿವಾಸಿ ಎಂ. ಚಂದ್ರಶೇಖರ್ (35). ಅವರು ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಪ್ಯಾರಾಚೂಟ್ ರೆಜಿಮೆಂಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಚಂದ್ರಶೇಖರ್ ಅವರು ಎರಡು ವರ್ಷಗಳ ಹಿಂದೆ ಹುಣಸೂರಿನ ಹೊಸ ಬಡಾವಣೆಯಲ್ಲಿ ಹೊಸ ಮನೆ ನಿರ್ಮಿಸಿದ್ದರು. ಈ ವೇಳೆ ಬ್ಯಾಂಕ್ ಹಾಗೂ ಸ್ನೇಹಿತರ ಬಳಿಯಿಂದ ಸಾಲ ತೆಗೆದುಕೊಂಡಿದ್ದರು. ಸಾಲದ ಬಾಧೆ ತೀರಿಸಲಾಗದೆ ಮನಸ್ಸಿಗೆ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರು ಕಳೆದ 10 ವರ್ಷಗಳಿಂದ ಜಮ್ಮು–ಕಾಶ್ಮೀರ, ಆಗ್ರಾ ಹಾಗೂ ಚೀನಾ ಗಡಿ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಸುಮಾರು ಒಂದು ತಿಂಗಳ ಹಿಂದೆ ರಜೆ ಮೇಲೆ ಮನೆಗೆ ಬಂದಿದ್ದರು. ದೀಪಾವಳಿ ಹಬ್ಬದ…

ಮುಂದೆ ಓದಿ..
ಸುದ್ದಿ 

ಶಿಕ್ಷಕನ ಅಮಾನವೀಯ ವರ್ತನೆಗೆ ಜನರ ಆಕ್ರೋಶ

Taluknewsmedia.com

Taluknewsmedia.comಶಿಕ್ಷಕನ ಅಮಾನವೀಯ ವರ್ತನೆಗೆ ಜನರ ಆಕ್ರೋಶ ಚಿತ್ರದುರ್ಗ: ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ಶಾಲೆಯಲ್ಲಿ 9 ವರ್ಷದ ಬಾಲಕನ ಮೇಲೆ ಶಿಕ್ಷಕ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ಉಂಟುಮಾಡಿದೆ. ಶಿಕ್ಷಕ ವಿರೇಶ್ ಹೀರೇಮಠ್ ಬಂಧನವಾದ ನಂತರವೂ ಜನರ ಕೋಪ ಕಡಿಮೆಯಾಗಿಲ್ಲ. ಸಂಸ್ಥೆಯ ಗೌರವ ಹಾಳು ಮಾಡುವಂತಹ ಈ ಘಟನೆಗೆ ಪೋಷಕರು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ನಾಗರಿಕರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. “ಮಕ್ಕಳಿಗೆ ಪಾಠ ಹೇಳಬೇಕಾದ ಶಿಕ್ಷಕನೇ ಹಿಂಸಾತ್ಮಕ ನಡೆ ತೋರಿದ್ದಾನೆ – ಇಂತಹವರ ವಿರುದ್ಧ ಕಠಿಣ ಕ್ರಮ ಅಗತ್ಯ” ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಸಮಾಜದ ಹಲವಾರು ವರ್ಗಗಳು ಈ ಘಟನೆಯನ್ನು “ಮಾನವೀಯತೆ ಮರೆತ ಕ್ರೂರ ಕೃತ್ಯ” ಎಂದು ವರ್ಣಿಸುತ್ತಿವೆ. ಶಿಕ್ಷಣ ಕ್ಷೇತ್ರದ ಮಂದಿ ಕೂಡಾ ಇಂತಹ ಘಟನೆಗಳು ಶಾಲಾ ಶಿಸ್ತಿಗೆ ಕಲೆ ತರಿಸುತ್ತವೆ ಎಂದು ವಿಷಾದಿಸಿದ್ದಾರೆ. ಶಿಕ್ಷಕರ ಸಂಘಗಳೂ ಕೂಡಾ “ಅಪರಾಧಿ…

ಮುಂದೆ ಓದಿ..
ಸುದ್ದಿ 

ಓಲಾ ಎಲೆಕ್ಟ್ರಿಕ್ ಸಿಬ್ಬಂದಿ ಆತ್ಮಹತ್ಯೆ ಪ್ರಕರಣಸಿಇಒ ಭವೀಶ್ ಅಗರ್ವಾಲ್ ಸೇರಿದಂತೆ ಹಿರಿಯ ಅಧಿಕಾರಿಗಳ ವಿರುದ್ಧ ಎಫ್‌ಐಆರ್!

Taluknewsmedia.com

Taluknewsmedia.comಓಲಾ ಎಲೆಕ್ಟ್ರಿಕ್ ಸಿಬ್ಬಂದಿ ಆತ್ಮಹತ್ಯೆ ಪ್ರಕರಣಸಿಇಒ ಭವೀಶ್ ಅಗರ್ವಾಲ್ ಸೇರಿದಂತೆ ಹಿರಿಯ ಅಧಿಕಾರಿಗಳ ವಿರುದ್ಧ ಎಫ್‌ಐಆರ್! ದೇಶದ ಪ್ರಮುಖ ಇ–ವಾಹನ ತಯಾರಿಕಾ ಸಂಸ್ಥೆ ಓಲಾ ಎಲೆಕ್ಟ್ರಿಕ್ ಕಂಪನಿಯೊಳಗೆ ಸಂಭವಿಸಿದ ಸಿಬ್ಬಂದಿಯ ಆತ್ಮಹತ್ಯೆ ಪ್ರಕರಣ ಇದೀಗ ಕಂಪನಿ ಉನ್ನತ ಮಟ್ಟದವರನ್ನೇ ಕಾನೂನು ಬಲೆಯೊಳಗೆ ಎಳೆದುಕೊಂಡಿದೆ. ಈ ಘಟನೆಯಲ್ಲಿ ಸಿಇಒ ಭವೀಶ್ ಅಗರ್ವಾಲ್ ಮತ್ತು ಹಿರಿಯ ಅಧಿಕಾರಿ ಸುಬ್ರತ್ ಕುಮಾರ್ ದಾಸ್ ವಿರುದ್ಧ ಅಧಿಕೃತವಾಗಿ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ಹಿನ್ನೆಲೆ…ಬೆಂಗಳೂರಿನ ಹೋಮೋಲೋಗೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆ. ಅರವಿಂದ್ (35) ಅವರು ಸೆಪ್ಟೆಂಬರ್ 28ರಂದು ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಾರಂಭದಲ್ಲಿ ಪೊಲೀಸರು ಇದನ್ನು ಯುಡಿಆರ್ (Unnatural Death Report) ಪ್ರಕರಣವೆಂದು ದಾಖಲಿಸಿದ್ದರು. ಆದರೆ ಮುಂದಿನ ದಿನಗಳಲ್ಲಿ ಬೆಳಕಿಗೆ ಬಂದ ಕೆಲವು ವಿಚಾರಗಳು ಪ್ರಕರಣದ ತೀವ್ರತೆಯನ್ನು ಹೆಚ್ಚಿಸಿವೆ. ಅನುಮಾನ ಹುಟ್ಟಿಸಿದ ಹಣ ವರ್ಗಾವಣೆ…ಅರವಿಂದ್ ಸಾವಿನ ಕೇವಲ ಎರಡು ದಿನಗಳ ಬಳಿಕ…

ಮುಂದೆ ಓದಿ..
ಸುದ್ದಿ 

ಮತ್ತೆ ಭೂಮಿಪೂಜೆ, ಮತ್ತೆ ಪ್ರದರ್ಶನ! ಗಾಂಧಿನಗರದ ವೈಟ್ ಟಾಪಿಂಗ್ ಕಾಮಗಾರಿಗೆ ಜನರ ಕೋಪ

Taluknewsmedia.com

Taluknewsmedia.comಮತ್ತೆ ಭೂಮಿಪೂಜೆ, ಮತ್ತೆ ಪ್ರದರ್ಶನ! ಗಾಂಧಿನಗರದ ವೈಟ್ ಟಾಪಿಂಗ್ ಕಾಮಗಾರಿಗೆ ಜನರ ಕೋಪ ನಗರದ ರಸ್ತೆ ಕಾಮಗಾರಿಗಳು ಕಂದಕಗಳಂತಿರುವಾಗ, ಸರ್ಕಾರ ಮತ್ತೊಂದು ಶೋ ಪೀಸ್ ಭೂಮಿಪೂಜೆ ನಡೆಸಿ ಜನರ ಕೋಪಕ್ಕೆ ಗುರಿಯಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರು ಕೇಂದ್ರ ನಗರ ಪಾಲಿಕೆ ಹಾಗೂ ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ವತಿಯಿಂದ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬಿವಿಕೆ ಐಯ್ಯಂಗಾರ್ ರಸ್ತೆಯ ಆರ್.ಟಿ ಸ್ಟ್ರೀಟ್ ಜಂಕ್ಷನ್‌ನಲ್ಲಿ ಭೂಮಿ ಪೂಜೆ ನೆರವೇರಿಸಿದರು. ಆದರೆ ಜನರ ಪ್ರಶ್ನೆ — ಭೂಮಿಪೂಜೆ ಮಾತ್ರ ಬೇಕೆ, ಕೆಲಸ ಯಾವಾಗ? ಹಿಂದಿನ ಕಾಮಗಾರಿಗಳು ಅರ್ಧದಲ್ಲೇ ಬಿಟ್ಟಿರುವಾಗ ಮತ್ತೆ ಹೊಸ ಕಾಮಗಾರಿಗಳ ಘೋಷಣೆ ಮಾಡುವುದು ನಿಜಕ್ಕೂ ಆಡಂಬರದ ರಾಜಕೀಯ ಎಂದು ನಾಗರಿಕರು ಕಿಡಿ ಕಾರಿದ್ದಾರೆ. ನಗರದಲ್ಲಿ ನಡೆಯುತ್ತಿರುವ ವೈಟ್…

ಮುಂದೆ ಓದಿ..
ಸಿನೆಮಾ ಸುದ್ದಿ 

ಜೆಸಿ’ ಚಿತ್ರದ ಮಾಸ್ ರ್ಯಾಪ್ ಸಾಂಗ್ ಬಿಡುಗಡೆ – ಪ್ರಖ್ಯಾತ್ ಮಿಂಚಿನ ಎಂಟ್ರಿ!

Taluknewsmedia.com

Taluknewsmedia.comಜೆಸಿ’ ಚಿತ್ರದ ಮಾಸ್ ರ್ಯಾಪ್ ಸಾಂಗ್ ಬಿಡುಗಡೆ – ಪ್ರಖ್ಯಾತ್ ಮಿಂಚಿನ ಎಂಟ್ರಿ! ಖ್ಯಾತ ನಟ ಡಾಲಿ ಧನಂಜಯ ಅವರ ‘ಡಾಲಿ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ‘ಜೆಸಿ (Judicial Custody)’ ಶೀಘ್ರದಲ್ಲೇ ಬಿಡುಗಡೆಯಾಗುತ್ತಿದೆ. ಚಿತ್ರತಂಡವು ಚಿತ್ರೀಕರಣವನ್ನು ಪೂರ್ಣಗೊಳಿಸಿ ಇದೀಗ ಮಾಸ್ ರ್ಯಾಪ್ ಸಾಂಗ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿರುವ ಪ್ರಖ್ಯಾತ್, ದೊಡ್ಡ ಗ್ಯಾಪ್ ನಂತರ ಈ ಸಿನಿಮಾದ ಮೂಲಕ ಪ್ರೇಕ್ಷಕರಿಗೆ ಮರಳಿ ದರ್ಶನ ನೀಡುತ್ತಿದ್ದಾರೆ. “ವ್ರೂಮ್… ವ್ರೂಮ್… ರೋಡ್ ಮೇಲೆ ಬೀಸ್ಟ್ ಬಂತು, ಸೈಡ್ ಕೊಡು…” ಎಂಬ ಶಕ್ತಿಯುತ ರ್ಯಾಪ್ ಸಾಂಗ್ ಬಿಡುಗಡೆಯಾಗಿದ್ದು, ಪ್ರಖ್ಯಾತ್ ಬೈಕ್ ಏರಿ ಮಿಂಚಿರುವ ದೃಶ್ಯಗಳು ಈಗಾಗಲೇ ವೈರಲ್ ಆಗಿವೆ. ಈ ಹಾಡನ್ನು ಖ್ಯಾತ ರ್ಯಾಪರ್‌ಗಳಾದ ಎಂ.ಸಿ. ಬಿಜ್ಜು ಮತ್ತು ರಾಹುಲ್ ಡಿಟ್ಟೋ ಬರೆದು, ಸಂಗೀತ ನೀಡಿ, ತಮ್ಮದೇ ಧ್ವನಿಯಲ್ಲಿ ಹಾಡಿದ್ದಾರೆ. ಬೈಕ್…

ಮುಂದೆ ಓದಿ..
ಸುದ್ದಿ 

ಕಾಂಗ್ರೆಸ್ ಸರ್ಕಾರದಲ್ಲೂ ‘ಕಮಿಷನ್ ರಾಜ’ ಮುಂದುವರಿಕೆ? ಗುತ್ತಿಗೆದಾರರಿಂದ ಭಾರೀ ಆರೋಪ

Taluknewsmedia.com

Taluknewsmedia.comಕಾಂಗ್ರೆಸ್ ಸರ್ಕಾರದಲ್ಲೂ ‘ಕಮಿಷನ್ ರಾಜ’ ಮುಂದುವರಿಕೆ? ಗುತ್ತಿಗೆದಾರರಿಂದ ಭಾರೀ ಆರೋಪ ಕಳೆದ ಬಾರಿಯ ಬಿಜೆಪಿ ಸರ್ಕಾರದ ಕಾಲದಲ್ಲಿ ನಡೆದಿದ್ದ “ಶೇ. 40 ಕಮಿಷನ್” ವಿವಾದ ಇದೀಗ ಮತ್ತೆ ಜೀವಂತವಾಗಿದೆ. ಆದರೆ ಈ ಬಾರಿ ಗುರಿ ಕಾಂಗ್ರೆಸ್ ಸರ್ಕಾರ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಗುತ್ತಿಗೆದಾರರು ಮತ್ತೆ ಗಂಭೀರ ಆರೋಪ ಮಾಡಿದ್ದಾರೆ — ಸರ್ಕಾರದ ವಸತಿ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಕಾಮಗಾರಿಗಳ ಅನುಮೋದನೆ, ಬಿಲ್ ರಿಲೀಸ್ ಹಾಗೂ ತಾಂತ್ರಿಕ ಅನುಮತಿ ಪಡೆಯಲು ಅಧಿಕಾರಿಗಳು ಶೇ.40 ರಷ್ಟು ಕಮಿಷನ್ ಬೇಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಮಂಜುನಾಥ್ ಅವರು ವಸತಿ ಸಚಿವ ಜಮೀರ್ ಅಹಮದ್ ಖಾನ್ ಮತ್ತು ಸ್ಲಂ ಬೋರ್ಡ್‌ನ ಟೆಕ್ನಿಕಲ್ ಅಡ್ವೈಸರ್ ಬಾಲರಾಜ್ ವಿರುದ್ಧ ನೇರವಾಗಿ ಆರೋಪ ಮಾಡಿದ್ದರು. ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿತು.ಆದರೆ ಆ ಆರೋಪಗಳು…

ಮುಂದೆ ಓದಿ..