ಸುದ್ದಿ 

ಹೊಂಡಾ ಡಿಯೋ ದ್ವಿಚಕ್ರ ವಾಹನ ಕಳ್ಳತನ. ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದಾಖಲು.

Taluknewsmedia.com

Taluknewsmedia.comಬೆಂಗಳೂರು, ಜೂನ್ 21 – ನಗರದ ನಿವಾಸಿಯಾದ ಆಯೇಶ್ ಪರ್ವೀಸ್ ತಮ್ಮ ಹೊಂಡಾ ಡಿಯೋ ದ್ವಿಚಕ್ರ ವಾಹನ ಕಳ್ಳತನವಾದ ಕುರಿತು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಘಟನೆಯು ದಿನಾಂಕ 16 ಜೂನ್ 2025 ರಂದು ರಾತ್ರಿ ಸಂಭವಿಸಿದೆ. ಆಯೇಶ್ ಪರ್ವೀಸ್ ತಮ್ಮ ಹೊಂಡಾ ಡಿಯೋ ದ್ವಿಚಕ್ರ ವಾಹನ (ನಂ: KA-51-EQ-4720) ಅನ್ನು ತಮ್ಮ ನಿವಾಸದ ಸಮೀಪ ಪಾರ್ಕ್ ಮಾಡಿಕೊಂಡಿದ್ದರು. ಇದರಲ್ಲಿ ಚಾಸಿಸ್ ಸಂಖ್ಯೆ: ME4JF393JF7081636 ಮತ್ತು ಎಂಜಿನ್ ಸಂಖ್ಯೆ: JF39E71081834 ಆಗಿದೆ. ಅವರು ಕೊನೆಯದಾಗಿ ವಾಹನವನ್ನು ದಿನಾಂಕ 16/06/2025 ರಂದು ರಾತ್ರಿ 10:30 ಗಂಟೆಗೆ ನೋಡಿದ್ದು, ನಂತರದ ದಿನದಂದು, 17/06/2025 ರಂದು ಬೆಳಿಗ್ಗೆ 6:00 ಗಂಟೆಗೆ ವಾಹನ ನಾಪತ್ತೆಯಾಗಿರುವುದು ಅವರ ಗಮನಕ್ಕೆ ಬಂದಿದೆ.ಸುಮಾರು ₹65,000 ಮೌಲ್ಯದ ಈ ವಾಹನವನ್ನು ಎಲ್ಲೆಡೆ ಹುಡುಕಿದರೂ ಪತ್ತೆಯಾಗದ ಹಿನ್ನೆಲೆ, ಅವರು ಮೈಕೋ ಬಡಾವಣೆಯ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ದೂರು ಸ್ವೀಕರಿಸಿಕೊಂಡ ಪೊಲೀಸರು ಪ್ರಕರಣ…

ಮುಂದೆ ಓದಿ..
ಸುದ್ದಿ 

ಕೀರ್ತಿ ಪ್ರೈಡ್ ಅಪಾರ್ಟ್‌ಮೆಂಟ್ ಪಾರ್ಕಿಂಗ್‌ನಿಂದ ದ್ವಿಚಕ್ರ ವಾಹನ ಕಳ್ಳತನ.

Taluknewsmedia.com

Taluknewsmedia.comಬೆಂಗಳೂರು, ಜೂನ್ 21 2025:ನಗರದ ದೊಡ್ಡತೋಗೂರಿನಲ್ಲಿ ವ್ಯಕ್ತಿಯೊಬ್ಬರ ದ್ವಿಚಕ್ರ ವಾಹನ ಕಳ್ಳತನವಾದ ಘಟನೆ ನಡೆದಿದ್ದು, ಈ ಕುರಿತು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರುಲ್ ಆನಂದನ್ ಅವರು ದೊಡ್ಡತೋಗೂರಿನ ಕೀರ್ತಿ ಪ್ರೈಡ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದು, ತಮ್ಮ ಸುಜಿಕಿ ಆಕ್ಸಿಸ್ 125 (ವಾಹನ ಸಂಖ್ಯೆ KA-05-LQ-4304) ದ್ವಿಚಕ್ರ ವಾಹನವನ್ನು ದಿನಾಂಕ 27-05-2025ರಂದು ರಾತ್ರಿ 8:45 ಗಂಟೆಗೆ ಅಪಾರ್ಟ್‌ಮೆಂಟ್‌ನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದರು.ಪರಿವಾರಿಕ ಕಾರಣಗಳಿಂದ ಊರಿಗೆ ತೆರಳಿದ್ದ ದೂರುದಾರರು 10-06-2025ರಂದು ಬೆಳಿಗ್ಗೆ 7:30 ಗಂಟೆಗೆ ವಾಪಸ್ ಬಂದು ನೋಡಿದಾಗ ತಮ್ಮ ವಾಹನವು ಪಾರ್ಕಿಂಗ್‌ನಲ್ಲಿ ಕಾಣಿಸದ ಹಿನ್ನೆಲೆ ತಡವಾಗಿ ಬಂದು ಪೊಲೀಸ್ ಠಾಣೆಗೆ ದೂರು ನೀಡಿದರು. ಯಾರೋ ಅಪರಿಚಿತ ವ್ಯಕ್ತಿಗಳು ಪಾರ್ಕಿಂಗ್‌ನಲ್ಲಿದ್ದ ವಾಹನವನ್ನು ಕಳ್ಳತನ ಮಾಡಿದ ಅನುಮಾನ ವ್ಯಕ್ತವಾಗಿದೆ.ಕಳ್ಳತನವಾದ ವಾಹನದ ವಿವರಗಳು:ವಾಹನದ ಬ್ರ್ಯಾಂಡ್: ಸುಜಿಕಿ ಆಕ್ಸಿಸ್ 125ಮಾದರಿ: 2022ಬಣ್ಣ: ಮ್ಯಾಟ್ ಬ್ಲ್ಯಾಕ್ವಾಹನ ಸಂಖ್ಯೆ: KA-05-LQ-4304ಎಂಜಿನ್ ನಂ.: AF217288981ಚೆಸ್ಸಿಸ್ ನಂ.:…

ಮುಂದೆ ಓದಿ..
ಸುದ್ದಿ 

ಎಚ್‌.ಎಸ್‌.ಆರ್ ಲೇಔಟ್‌ನಲ್ಲಿ ಪಿಜಿ ಗೃಹದಲ್ಲಿ ದೊಡ್ಡ ಮಟ್ಟದ ಕಳ್ಳತನ – ಲಕ್ಷಾಂತರ ಮೌಲ್ಯದ ಎಲೆಕ್ಟ್ರಾನಿಕ್ ಸಾಧನಗಳು ಮಾಯ.

Taluknewsmedia.com

Taluknewsmedia.comಬೆಂಗಳೂರು, ಮೇ 21: ನಗರದ ಹೆಚ್.ಎಸ್.ಆರ್ ಲೇಔಟ್‌ನ 7ನೇ ಸೆಕ್ಟರ್, 21ನೇ ಕ್ರಾಸ್‌ನಲ್ಲಿ ಇರುವ ಖಾಸಗಿ ಪಿಜಿ ನಿವಾಸದಲ್ಲಿ ಇಂದು ಬೆಳಗಿನ ಜಾವ ದುಷ್ಟರು ಎಂಟ್ರಿ ಕೊಟ್ಟು ಲಕ್ಷಾಂತರ ಮೌಲ್ಯದ ಎಲೆಕ್ಟ್ರಾನಿಕ್ ಸಾಧನಗಳನ್ನು ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ.ದೀಪಾಂಶು ಅವರು ತಮ್ಮ ಸ್ನೇಹಿತ ಸಾಮ್ರಾಟ್ ಜೊತೆ “ಜೋಲೋ ಇಂಕ್ಸ್” ಪಿಜಿಯಲ್ಲಿ ವಾಸವಿದ್ದು, ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಮೇ 18ರ ಬೆಳಗಿನ ಜಾವ 4:20ರ ವೇಳೆಗೆ ಅವರು ಮಲಗಿದ್ದಾಗ, ಪಿಜಿ ಬಾಗಿಲಿನ ಕೀ ಹೊರಗಡೆ ಬಿಟ್ಟಿದ್ದನ್ನ ನೋಡಿ ಯಾರೊ ಅಪರಿಚಿತ ವ್ಯಕ್ತಿ ಪಿಜಿಯೊಳಗೆ ನುಗ್ಗಿ ಬೆಲೆಬಾಳುವ ವಸ್ತುಗಳನ್ನು ಎತ್ತಿಕೊಂಡು ಹೋಗಿದ್ದಾರೆ.ಕಳುವಾದ ವಸ್ತುಗಳ ವಿವರ:ಮ್ಯಾಕ್‌ಬುಕ್ ಎಯರ್ M2 – ರೂ. 50,000ಐಪ್ಯಾಡ್ ಪ್ರೋ – ರೂ. 30,000ಐಫೋನ್ 15 – ರೂ. 60,000ವಿವೋ 200E ಮೊಬೈಲ್ – ರೂ. 12,000ಮ್ಯಾಕ್‌ಬುಕ್ ಎಂ ಪ್ರೋ – ರೂ. 50,000ಲ್ಯಾಪ್‌ಟಾಪ್…

ಮುಂದೆ ಓದಿ..
ಸುದ್ದಿ 

ಮಹಿಳೆಯ ಇಚ್ಛೆಯ ವಿರುದ್ಧ ಲೈಂಗಿಕ ಕ್ರಿಯೆ ಹಾಗೂ ಜೀವ ಬೆದರಿಕೆ: ಚರಣ್‌ಜಿತ್‌ಸಿಂಗ್ ಎಂಬುವವನ ವಿರುದ್ಧ ಪಿಸಿಆರ್ ದಾಖಲೆ.

Taluknewsmedia.com

Taluknewsmedia.comಬೆಂಗಳೂರು, ಜೂನ್ 19, 2025 –ಬೆಂಗಳೂರು ನಗರದ ಚಿಕ್ಕಪೇಟೆಯಲ್ಲಿ ಅತಿಥಿ ಲಾಡ್ಜ್‌ ಒಂದರಲ್ಲಿ ಮಹಿಳೆಯೊಬ್ಬರ ಇಚ್ಛೆಯ ವಿರುದ್ಧ ಲೈಂಗಿಕ ಕ್ರಿಯೆ ನಡೆಸಿ, ತಡೆಯೊಡ್ಡಿದಾಗ ಪ್ರಾಣ ಬೆದರಿಕೆ ಹಾಕಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿಯ ವಿರುದ್ಧ ನ್ಯಾಯಾಲಯದ ಆದೇಶದಂತೆ ಪಿಸಿಆರ್ ದಾಖಲಿಸಿ, ಪ್ರಕರಣ ದಾಖಲಾತಿ ನಡೆಯುತ್ತಿದೆ.ಶ್ರೀಮತಿ ಜೋಶಿನ್ ಫರ್ನಾಂಡಿಸ್ ಅವರು ನೀಡಿದ ದೂರಿನ ಪ್ರಕಾರ, 2019ರ ಏಪ್ರಿಲ್ 24ರಂದು ಗೋವಾದಲ್ಲಿ ಚರಣ್‌ಜಿತ್‌ಸಿಂಗ್ ಕಲಾ ಎಂಬಾತನ ಪರಿಚಯವಾಗಿತ್ತು. ಅವರು ಕಾಲಕಾಲಕ್ಕೆ ಭೇಟಿಯಾಗುತ್ತಿದ್ದು, 2025ರ ಫೆಬ್ರವರಿ 18ರಂದು ಇಬ್ಬರೂ ಚಿಕ್ಕಪೇಟೆಯ ಶಿವಗಂಗಾ ಲಾಡ್ಜ್‌ನಲ್ಲಿ 15 ದಿನಗಳ ಕಾಲ ರೂಂ ಬುಕ್ ಮಾಡಿಕೊಂಡಿದ್ದರು.ಶ್ರೀಮತಿ ಜೋಶಿನ್ ರವರ ಆರೋಪದ ಪ್ರಕಾರ, ಚರಣ್‌ಜಿತ್‌ಸಿಂಗ್ ಪ್ರತಿದಿನ ಮದ್ಯಪಾನ ಮಾಡಿ, ಆಕೆಯ ಸ್ಪಷ್ಟ ವಿರೋಧವನ್ನು ಲೆಕ್ಕಿಸದೇ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ಈ ಕೃತ್ಯಕ್ಕೆ ತಡೆ ನೀಡಲು ಯತ್ನಿಸಿದಾಗ, ಕತ್ತನ್ನು ಹಿಸುಕಿ ಕೊಲ್ಲಲು ಪ್ರಯತ್ನ ಪಟ್ಟು, ಆಕೆಗೆ ಪ್ರಾಣ…

ಮುಂದೆ ಓದಿ..
ಸುದ್ದಿ 

ವ್ಯಾಪಾರದ ಹೆಸರಿನಲ್ಲಿ ನಂಬಿಕೆ ದ್ರೋಹ – ಲಕ್ಷಾಂತರ ರೂಪಾಯಿ ವಂಚನೆಯ ಪ್ರಕರಣ ದಾಖಲೆ

Taluknewsmedia.com

Taluknewsmedia.comಬೆಂಗಳೂರು, ಜೂನ್ 19:ನಗರದ ಚಿಕ್ಕಪೇಟೆ ಪ್ರದೇಶದಲ್ಲಿರುವ ‘ಅರಾಧನಾ ಟೆಕ್ಸ್ಟೈಲ್ಸ್’ ಅಂಗಡಿಯಲ್ಲಿ ವ್ಯಾಪಾರದ ಹೆಸರಿನಲ್ಲಿ ನಂಬಿಕೆ ದ್ರೋಹ ಹಾಗೂ ಲಕ್ಷಾಂತರ ರೂಪಾಯಿಗಳ ವಂಚನೆಯ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಅಂಗಡಿಯ ಮಾಲಕರು ನಾಲ್ವರು ವ್ಯಕ್ತಿಗಳ ವಿರುದ್ಧ ಪಿಸಿಆರ್ (PCR) ಸಲ್ಲಿಸಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವನ್ನು ಮನವಿ ಮಾಡಿದ್ದಾರೆ. ಮಾಹಿತಿ ಪ್ರಕಾರ, ಅಂಗಡಿಯ ನಿರ್ವಹಣೆಗೆ ನೇಮಿಸಲಾಗಿದ್ದ ಹರೇಂದ್ರನಾಥ ಎಂಬಾತನು ಮಾಲಕರ ವಿಶ್ವಾಸಕ್ಕೆ ಧಕ್ಕೆ ತಂದಿರುವುದಾಗಿ ಆರೋಪಿಸಲಾಗಿದೆ. ಅಂಗಡಿಯ ಕೀಲಿಯನ್ನು ಪಡೆದ ನಂತರ, ಮಾಲಿಕರ ಅನುಮತಿಯಿಲ್ಲದೆ ರೂ. 18 ಲಕ್ಷ ಮೌಲ್ಯದ ಸೀರೆಗಳನ್ನು ಯಾವುದೇ ಬಿಲ್ ರವಾನೆ ಇಲ್ಲದೇ ಮಾರಾಟ ಮಾಡಿದ್ದಾರೆ. ಅಷ್ಟರಲ್ಲಿ, ಕೌಟುಂಬಿಕ ಸಮಸ್ಯೆ ಹೆಸರಿನಲ್ಲಿ ಫೋನ್ ಪೇ ಮೂಲಕ ರೂ. 6,86,300/- ಹಣ ಪಡೆದಿದ್ದು, ಒಂದು ತಿಂಗಳಲ್ಲಿ ಹಿಂದಿರುಗಿಸುತ್ತೇನೆ ಎಂಬ ಭರವಸೆ ನೀಡಿದರೂ ಈವರೆಗೆ ಹಣ ವಾಪಸ್ಸಾಗಿಲ್ಲ. ಇದೇ ರೀತಿಯಲ್ಲಿ, ಇನ್ನಿಬ್ಬರು ಸೀರೆ ಏಜೆಂಟ್‌ಗಳಾದ ರಮೇಶ್…

ಮುಂದೆ ಓದಿ..
ಸುದ್ದಿ 

ಹೆಚ್‌ಎಸ್‌ಆರ್ ಲೇಔಟ್‌ ನಲ್ಲಿ ಪಿಜಿ ದೊರೆಯುತ್ತದೆ ಎಂದು ನಂಬಿಸಿ, ಯುವಕನಿಂದ ₹1.17 ಲಕ್ಷ ವಂಚನೆ

Taluknewsmedia.com

Taluknewsmedia.comಬೆಂಗಳೂರು, ಜೂನ್ 19 – ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪಿಜಿ (ಪೇಯಿಂಗ್ ಗೆಸ್ಟ್‌) ಬೇಕೆಂದು ಹುಡುಕುತ್ತಿದ್ದ ಒಬ್ಬ ಸಾಫ್ಟ್‌ವೇರ್ ಉದ್ಯೋಗಿಯು ಆನ್‌ಲೈನ್ ವಂಚನೆಗೆ ಬಲಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಅರ್ಜಿದಾರರಾದ ಪ್ರಶಾಂತ್ ಕುಮಾರ್ ಪ್ರಜಾಪತಿ ಅವರು ಈ ಸಂಬಂಧ ದೂರು ದಾಖಲಿಸಿದ್ದಾರೆ.ಪ್ರಶಾಂತ್ ರವರು #72, ಫಸ್ಟ್ ಫ್ಲೋರ್, 14ನೇ ಮೇನ್, 16ನೇ ಕ್ರಾಸ್‌ ರೋಡ್, ಐಪಿಎಸ್ ಕಾಲೋನಿ, ಸೆಕ್ಟರ್ 4, ಎಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಾಗಿದ್ದು, BUYSTARS ARKRMY TECHNOLOGY PVT LTD ಎಂಬ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು MagicBricks ಎಂಬ ಹೌಸಿಂಗ್ ವೆಬ್‌ಸೈಟ್‌ ಮೂಲಕ ಪಿಜಿ ಹುಡುಕುತ್ತಿದ್ದ ಸಂದರ್ಭದಲ್ಲಿ ‘ಸ್ವಸ್ತಿಕ್’ ಎಂಬ ವ್ಯಕ್ತಿ (ಮೊಬೈಲ್: 7879588250) ಪಿಜಿ ಮ್ಯಾನೇಜರ್ ಎಂದು ಪರಿಚಯಿಸಿಕೊಂಡು, ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಪಿಜಿ ಇರುವುದಾಗಿ ತಿಳಿಸಿದರು.ಇದನ್ನು ನಂಬಿದ ಪ್ರಶಾಂತ್ ಮೊದಲು ₹2,000 ಟೋಕನ್ ಅಮೌಂಟ್ ಅನ್ನು 2025ರ ಜೂನ್ 8 ರಂದು QR…

ಮುಂದೆ ಓದಿ..
ಸುದ್ದಿ 

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ಅಧಿಕಾರಿಗಳಿಂದ ವಿಶೇಷ ಶೋಧನೆ – ನಿಷೇಧಿತ ವಸ್ತುಗಳ ಪತ್ತೆ!

Taluknewsmedia.com

Taluknewsmedia.com ಬೆಂಗಳೂರು, ಜೂನ್ 19:ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ಅಧಿಕಾರಿಗಳ ನೇತೃತ್ವದಲ್ಲಿ ದಿನಾಂಕ 16-06-2025 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿಶೇಷ ಶೋಧನಾ ಕಾರ್ಯಾಚರಣೆ ನಡೆಯಿತು. ಉಪ ಪೊಲೀಸ್ ಆಯುಕ್ತ (ಅಪರಾಧ-2) ರವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಯಿತು. ಶೋಧನೆಯ ವೇಳೆ ಪತ್ತೆಯಾದ ವಸ್ತುಗಳು: ಸಿಸಿಬಿ ಸಂಘಟಿತ ಅಪರಾಧ ದಳ (ಪೂರ್ವ) PI ಕಿರಣ್ ಕುಮಾರ್ ಮತ್ತು ತಂಡವು ವಿಚಾರಣಾಧೀನ ಬಂಧಿಗಳು ತಂಗಿರುವ ಬ್ಯಾರಕ್ ನಂ.5/2ರಲ್ಲಿ ಶೋಧನೆ ನಡೆಸಿ ₹5,500 ನಗದು, ಕಸ್ತೂರಿ ಮೇತಿ ಸೊಪ್ಪು, ಬೆಂಕಿ ಪೊಟ್ಟಣ, SK ಬೀಡಿ ಪ್ಯಾಕೆಟ್‌ಗಳು, ಗಾಂಜಾ ಸೇದುವ ಕೊಳವೆಗಳು, ಚಾಕುಗಳು, ಗುಟ್ಕಾ ಪ್ಯಾಕೆಟ್‌ಗಳು ಮತ್ತು ಸುಣ್ಣದ ಡಬ್ಬಿಗಳನ್ನು ಪತ್ತೆಹಚ್ಚಿದ್ದಾರೆ. ವಿಶೇಷ ವಿಚಾರಣಾ ದಳ PI ಶಿವಕುಮಾರ್ ಹಾಗೂ PI ಶ್ರೀನಿವಾಸ ಜಿ.ಟಿ ನೇತೃತ್ವದ ತಂಡವು VIP ಸೆಕ್ಯೂರಿಟಿ ಬ್ಯಾರಕ್ ನಂ.2, ರೂಮ್ ನಂ.2ರಲ್ಲಿ…

ಮುಂದೆ ಓದಿ..
ಸುದ್ದಿ 

ಲಕ್ಕಸಂದ್ರದಲ್ಲಿ ಅಪರಿಚಿತನಿಂದ ಯುವಕನ ಮೇಲೆ ಹಲ್ಲೆ: ತಲೆ ಹಾಗೂ ಕಾಲಿಗೆ ಗಂಭೀರ ಗಾಯ.

Taluknewsmedia.com

Taluknewsmedia.comಬೆಂಗಳೂರು, ಜೂನ್ 19: ನಗರದ ಲಕ್ಕಸಂದ್ರದಲ್ಲಿ ಇತ್ತೀಚೆಗೆ ಸಂಭವಿಸಿದ ಅಪರಿಚಿತ ವ್ಯಕ್ತಿಯ ಹಲ್ಲೆ ಘಟನೆಯೊಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ದುಶ್ಚಟದ ಹಿನ್ನೆಲೆಯಲ್ಲಿ ನಡೆದ ಈ ಗಲಾಟೆಯಲ್ಲಿ ಯುವಕನೊಬ್ಬನ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಚಂದ್ರ ಮೋಹನ್ ನೀಡಿದ ದೂರಿನ ಪ್ರಕಾರ, ಅವರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ತಮ್ಮ ಚಿಕ್ಕಮ್ಮ ಚಂದ್ರಕಲಾ ಅವರ ಮಗ ಉಮಾ ಮಹೇಶ್ ಸಹ ಕೂಲಿ ಕೆಲಸ ಮಾಡಿಕೊಂಡು ಜೊತೆಯಲ್ಲಿ ವಾಸವಾಗಿದ್ದರು. ಜೂನ್ 15 ರಂದು ಸಂಜೆ 7 ಗಂಟೆಯ ಸುಮಾರಿಗೆ ಉಮಾ ಮಹೇಶ್ ಚಂದ್ರ ಮೋಹನ್ ರವರಿಗೆ ಕರೆಮಾಡಿ, ಲಕ್ಕಸಂದ್ರದ ಸಾರ್ವಜನಿಕ ಶೌಚಾಲಯದ ಬಳಿ ಯಾರೋ ಅಪರಿಚಿತ ವ್ಯಕ್ತಿ ತಲೆಗೆ ಕಲ್ಲು ಹೊಡೆದು ಗಾಯಗೊಳಿಸಿದ್ದಾನೆಂದು ತಿಳಿಸಿದನು. ಚಂದ್ರ ಮೋಹನ್ ತಕ್ಷಣ ಸ್ಥಳಕ್ಕೆ ಧಾವಿಸಿದಾಗ ಉಮಾ ಮಹೇಶ್ ಶೌಚಾಲಯದ ಬಾಗಿಲ ಬಳಿ ತಲೆಯಿಂದ ರಕ್ತಸ್ರಾವವಾಗುತ್ತಾ ಅಸ್ವಸ್ಥ…

ಮುಂದೆ ಓದಿ..
ಸುದ್ದಿ 

ಆತ್ಮಾನಂದ ಸರಸ್ವತಿ ಸ್ವಾಮೀಜಿಯ ವಿವಾದಾಸ್ಪದ ಹೇಳಿಕೆ: ಧಾರ್ಮಿಕ ದ್ವೇಷ ಪ್ರಚೋದನೆ ಆರೋಪದಲ್ಲಿ ಎಫ್‌ಐಆರ್ ದಾಖಲು.

Taluknewsmedia.com

Taluknewsmedia.comಬೆಂಗಳೂರು, ಜೂನ್ 19, 2025:ಸುಬ್ರಮಣ್ಯಪುರ ಠಾಣಾ ಪೊಲೀಸ್ ಇಲಾಖೆ ಧರ್ಮಗಳ ನಡುವೆ ದ್ವೇಷ ಸೃಷ್ಟಿಸುವ ನಿಟ್ಟಿನಲ್ಲಿ ನೀಡಲಾದ ವಿವಾದಾತ್ಮಕ ಭಾಷಣದ ಕುರಿತಂತೆ ಆತ್ಮಾನಂದ ಸರಸ್ವತಿ ಸ್ವಾಮೀಜಿಯ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ವಿಡಿಯೋ ಸಂಬಂಧವಾಗಿ ಪೊಲೀಸ್ ಇಲಾಖೆ ತಕ್ಷಣ ಕ್ರಮ ತೆಗೆದುಕೊಂಡಿದೆ.ಪೊಲೀಸ್ ಹೆಡ್‌ಕಾನ್‌ಸ್ಟೆಬಲ್ ವಿನಯ್ ಕುಮಾರ್ ಎ.ಬಿ (ಹೆಚ್‌.ಸಿ 9784) ಅವರು ಠಾಣೆಗೆ ಹಾಜರಾಗಿ ನೀಡಿದ ಮಾಹಿತಿ ಪ್ರಕಾರ, 2025ರ ಜೂನ್ 16ರಂದು ಬೆಳಿಗ್ಗೆ 9:30ರ ಸಮಯದಲ್ಲಿ ಸೋಷಿಯಲ್ ಮೀಡಿಯಾ ನಿಗಾವಣೆಯ ವೇಳೆಯಲ್ಲಿ varthabharati.in ಎಂಬ ಜಾಲತಾಣದಲ್ಲಿ ದಿನಾಂಕ 15-06-2025 ರಂದು ರಾತ್ರಿ 10:36ಕ್ಕೆ ಅಪ್ಲೋಡ್ ಮಾಡಿದ ವಿವಾದಾತ್ಮಕ ವಿಡಿಯೋ ಪತ್ತೆಯಾಯಿತು.ವೀಡಿಯೊದಲ್ಲಿ ಆತ್ಮಾನಂದ ಸರಸ್ವತಿ ಸ್ವಾಮೀಜಿ ಅವರು, “ದುಷ್ಟರನ್ನು ಕೊಲ್ಲುವುದು ಹಿಂದೂ ಧರ್ಮದ ಧ್ಯೇಯ. ಮುಸ್ಲಿಮ್ ಹಾಗೂ ಕ್ರಿಶ್ಚಿಯನ್ ಗುಂಪುಗಳನ್ನು ನಾಶಮಾಡಬೇಕು. ಪ್ರತಿಯೊಬ್ಬರೂ ಶಿವಾಜಿಯಾಗಿ ಹೊರಬಂದು ಪಾಪಿಗಳ ವಿರುದ್ಧ ಹೋರಾಡಬೇಕು,” ಎಂಬಂತಹ…

ಮುಂದೆ ಓದಿ..
ಸುದ್ದಿ 

ನಿರ್ಮಾಣ ಭವನದಲ್ಲಿ ಸುರಕ್ಷತಾ ಲೋಪ: ಕಾರ್ಮಿಕನ ದುರ್ಘಟನಾತ್ಮಕ ಸಾವು

Taluknewsmedia.com

Taluknewsmedia.comಬೆಂಗಳೂರು, ಜೂನ್ 19: ನಗರದ ಪೂರ್ಣಪ್ರಜ್ಞ ಲೇಔಟ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಭವನದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬ ದುರ್ಘಟನೆಯಲ್ಲಿ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ಮಲ್ಲಪ್ಪ ಎಂದು ಗುರುತಿಸಲಾಗಿದೆ. ಮತ್ತೊಮ್ಮೆ ಕಾಮಗಾರಿಯಲ್ಲಿ ಸುರಕ್ಷತಾ ಕ್ರಮಗಳ ಕೊರತೆಯಿಂದ ಕಾರ್ಮಿಕರ ಜೀವಕ್ಕೆ ಹಾನಿಯಾದ ದುಃಖಕರ ಘಟನೆ ವರದಿಯಾಗಿದೆ. ಸುಮಾರು 12 ವರ್ಷಗಳಿಂದ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಮಲ್ಲಪ್ಪ ಅವರು ಕಳೆದ ಒಂದು ವರ್ಷದಿಂದ ಮೆಸ್ತ್ರಿ ಮಂಜುನಾಥ್ ಅವರೊಂದಿಗೆ ಕೆಲಸ ಮಾಡುತ್ತಿದ್ದರು.ಜೂನ್ 15ರಂದು ಬೆಳಗ್ಗೆ ಸುಮಾರು 7:30ಕ್ಕೆ ಮಲ್ಲಪ್ಪ ಅವರನ್ನು ಮೆಸ್ತ್ರಿ ಮಂಜುನಾಥ್ ಕರೆದುಕೊಂಡು ಹೋಗಿ, ಪೂರ್ಣಪ್ರಜ್ಙ ಲೇಔಟ್‌ನ ಕುಮಾರನ್ ಸ್ಕೂಲ್ ಹತ್ತಿರ ನಿರ್ಮಾಣದಲ್ಲಿದ್ದ ಬಿಲ್ಡಿಂಗ್‌ನಲ್ಲಿ ಕೆಲಸಕ್ಕೆ ಹಚ್ಚಿದ್ದರು. ಈ ಭವನ ಬಸವಯ್ಯ ಎಂಬುವವರಿಗೆ ಸೇರಿದ್ದು, ಕಾಮಗಾರಿ ಕಂಟ್ರಾಕ್ಟರ್ ರಮೇಶ್ ಅವರ ನಿಯಂತ್ರಣದಲ್ಲಿತ್ತು.ಮಧ್ಯಾಹ್ನ 12:00 ಗಂಟೆ ಸಮಯದಲ್ಲಿ ಲಿಫ್ಟ್ ವಾಹನದ ಮೂಲಕ ಕಬ್ಬಿಣದ ಕಾಲಮ್ ಬಾಕ್ಸ್‌ನ್ನು ಮೇಲಂತಸ್ತಿಗೆ…

ಮುಂದೆ ಓದಿ..