ವಿಶೇಷ ಸುದ್ದಿ 

ನಿಗೂಢ ಸಾವಿನಿಂದ ಕೊಲೆ ತನಿಖೆಯ ತನಕ..

Taluknewsmedia.com

Taluknewsmedia.comನಿಗೂಢ ಸಾವಿನಿಂದ ಕೊಲೆ ತನಿಖೆಯ ತನಕ.. ಮರತ್ತಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಏಪ್ರಿಲ್ 24 ರಂದು ಡಾ. ಕೃತಿಕಾ ರೆಡ್ಡಿ ಅವರ ಸಾವಿನ ಸುದ್ದಿ ವೈದ್ಯಕೀಯ ವಲಯದಲ್ಲಿ ನಡುಕ ಮೂಡಿಸಿತ್ತು. ಆರಂಭದಲ್ಲಿ “ಅಸಹಜ ಸಾವು” (UDR) ಎಂದು ದಾಖಲಿಸಲ್ಪಟ್ಟ ಈ ಪ್ರಕರಣ, ಈಗ ಸಂಪೂರ್ಣ ಕೊಲೆ ತನಿಖೆಯ ರೂಪ ಪಡೆದಿದೆ.ಆದಿಯಲ್ಲಿ ಕುಟುಂಬದವರು ಯಾವುದೇ ಅನುಮಾನ ವ್ಯಕ್ತಪಡಿಸದೆ ಮರಣೋತ್ತರ ಪರೀಕ್ಷೆಗೂ ವಿರೋಧಿಸಿದ್ದರು. ಆದರೆ ಪೊಲೀಸರ ಅನುಮಾನದಿಂದಾಗಿ ಮರಣೋತ್ತರ ಪರೀಕ್ಷೆ ಕಡ್ಡಾಯಗೊಳಿಸಲಾಯಿತು — ಇದೇ ತಿರುವು ತನಿಖೆಗೆ ಹೊಸ ದಾರಿ ತೋರಿಸಿತು. ಎಫ್‌ಎಸ್‌ಎಲ್ ವರದಿ:ಪ್ರೊಪೋಫಾಲ್ ಓವರ್‌ಡೋಸ್‌ನ ಪತ್ತೆ…ಮೃತದೇಹದ ಬಳಿ ಪತ್ತೆಯಾದ ವೈದ್ಯಕೀಯ ಉಪಕರಣಗಳು ಮತ್ತು ಇಂಜೆಕ್ಷನ್‌ಗಳನ್ನು SOCO (Scene of Crime Officer) ತಂಡವು ವಶಪಡಿಸಿಕೊಂಡು ಎಫ್‌ಎಸ್‌ಎಲ್ (Forensic Science Laboratory) ಗೆ ಕಳುಹಿಸಿತು.ಫಲಿತಾಂಶಗಳು ಪೊಲೀಸರ ಅನುಮಾನಕ್ಕೆ ತಕ್ಕಂತೆ ಬಂದವು — ಕೃತಿಕಾ ರೆಡ್ಡಿಯವರ ಶರೀರದಲ್ಲಿ ಪ್ರೊಪೋಫಾಲ್…

ಮುಂದೆ ಓದಿ..
ವಿಶೇಷ ಸುದ್ದಿ 

ಸಿರಾದಲ್ಲಿ ಸ್ಯಾಂಡಲ್ ವುಡ್ ಕಿರುಚಿತ್ರೋತ್ಸವ : ರಾಜ್ಯಮಟ್ಟದ ಸ್ವರ ಶೃಂಗಾರ ಸ್ಪರ್ಧೆ ಆಕರ್ಷಣೆ

Taluknewsmedia.com

Taluknewsmedia.comಸಿರಾದಲ್ಲಿ ಸ್ಯಾಂಡಲ್ ವುಡ್ ಕಿರುಚಿತ್ರೋತ್ಸವ : ರಾಜ್ಯಮಟ್ಟದ ಸ್ವರ ಶೃಂಗಾರ ಸ್ಪರ್ಧೆ ಆಕರ್ಷಣೆ ಸಿರಾ (ತುಮಕೂರು ಜಿಲ್ಲೆ): ಕಲಾಕಾರ್ ಈವೆಂಟ್ಸ್ ರಂಜನೆ ಚಿಂತನೆ ವೇದಿಕೆ ಮತ್ತು ಸಿರಾ ತಾಲ್ಲೂಕಿನ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಿರಾದಲ್ಲಿ ಮೂರು ದಿನಗಳ “ಸಿರಾ ಸ್ಯಾಂಡಲ್ ವುಡ್ ಕಿರುಚಿತ್ರೋತ್ಸವ” ಹಾಗೂ ರಾಜ್ಯಮಟ್ಟದ ಸ್ವರ ಶೃಂಗಾರ ಕರೋಕೆ ಗೀತ ಗಾಯನ ಸ್ಪರ್ಧೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಕಾರ್ಯಕ್ರಮವು ನವೆಂಬರ್ 15, 16 ಮತ್ತು 17 ರಂದು ಸಿರಾ ನಗರದಲ್ಲಿರುವ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಬಯಲು ರಂಗಮಂದಿರದಲ್ಲಿ ನಡೆಯಲಿದ್ದು, ಕಿರುಚಿತ್ರಗಳು ಹಾಗೂ ಆಲ್ಬಂ ಹಾಡುಗಳ ಪ್ರದರ್ಶನ ಮತ್ತು ಸ್ಪರ್ಧೆಗಳು ನಡೆಯಲಿವೆ. ರಾಜ್ಯಾದ್ಯಂತದ ಪ್ರತಿಭಾವಂತ ಕಲಾವಿದರು, ಗಾಯಕ-ಗಾಯಕಿಯರು, ನಿರ್ದೇಶಕರು, ನಿರ್ಮಾಪಕರು ಹಾಗೂ ಕಿರುಚಿತ್ರ ಕ್ಷೇತ್ರದ ಪೋಷಕರು ಈ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ಗಣ್ಯರು ಹಾಗೂ ಸ್ಥಳೀಯ ಗಣ್ಯಮಾನ್ಯರು ಉಪಸ್ಥಿತರಿದ್ದು…

ಮುಂದೆ ಓದಿ..
ವಿಶೇಷ ಸುದ್ದಿ 

ಸಾಮಾಜಿಕ ಕಳಕಳಿ: ಧಾರ್ಮಿಕ ಭಾವನೆಗಳು ಮತ್ತು ನ್ಯಾಯಾಂಗದ ಗೌರವ — ಚಿಂತನೆಗೆ ಆಹ್ವಾನ ನೀಡಿದ ಘಟನೆಯೊಂದು

Taluknewsmedia.com

Taluknewsmedia.comಸಾಮಾಜಿಕ ಕಳಕಳಿ: ಧಾರ್ಮಿಕ ಭಾವನೆಗಳು ಮತ್ತು ನ್ಯಾಯಾಂಗದ ಗೌರವ — ಚಿಂತನೆಗೆ ಆಹ್ವಾನ ನೀಡಿದ ಘಟನೆಯೊಂದು ದಿಲ್ಲಿಯ ಸುಪ್ರೀಂ ಕೋರ್ಟ್‌ನಲ್ಲಿ ಇತ್ತೀಚೆಗೆ ನಡೆದ ಘಟನೆ ದೇಶದ ಸಾಮಾಜಿಕ ಮತ್ತು ಧಾರ್ಮಿಕ ಸಂವೇದನೆಗಳ ಕುರಿತಂತೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರತ್ತ ಶೂ ಎಸೆಯಲು ಪ್ರಯತ್ನಿಸಿದ ವಕೀಲ ರಾಜೇಶ್ ಕಿಶೋರ್, ಈ ಘಟನೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ತಮ್ಮ ಕ್ರಮಗಳ ಕುರಿತು ಯಾವುದೇ ವಿಷಾದವಿಲ್ಲವೆಂದು ತಿಳಿಸಿದ್ದಾರೆ. ರಾಜೇಶ್ ಕಿಶೋರ್ ಅವರು ಖಜುರಾಹೋದಲ್ಲಿ ಭಗ್ನಗೊಂಡ ವಿಷ್ಣುಮೂರ್ತಿಗಳ ಮರುಸ್ಥಾಪನೆಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಆದರೆ, ಆ ಅರ್ಜಿಯ ವಿಚಾರಣೆಯ ವೇಳೆ ಸಿಜೆಐ ಗವಾಯಿ ಅವರಿಂದ “ಮೂರ್ತಿಯನ್ನು ಮರುಸ್ಥಾಪನೆ ಮಾಡಬೇಕಾದರೆ ವಿಷ್ಣುವನ್ನೇ ಹೋಗಿ ಕೇಳಿ” ಎಂಬ ವ್ಯಂಗ್ಯಾತ್ಮಕ ಹೇಳಿಕೆ ಬಂದಿತೆಂದು ಅವರು ಆರೋಪಿಸಿದ್ದಾರೆ. ಈ ಹೇಳಿಕೆ ತಮಗೆ ಅತ್ಯಂತ ನೋವನ್ನುಂಟುಮಾಡಿದ್ದು, ಅದೇ ಅಸಮಾಧಾನದಿಂದಾಗಿ ಅವರು…

ಮುಂದೆ ಓದಿ..
ವಿಶೇಷ ಸುದ್ದಿ 

ಗ್ರಾಮೀಣಾಭಿವೃದ್ದಿ ಯೋಜನೆಯ ಹೆಸರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ಅಪರಾಧ ನಡೆದಿರುವುದು, ಮೈಕ್ರೊ ಫೈನಾನ್ಸ್ ನಡೆಸಿರುವ ಆರೋಪಗಳು ವ್ಯಾಪಕವಾಗಿದೆ.

Taluknewsmedia.com

Taluknewsmedia.comಧರ್ಮಸ್ಥಳ ಅಪರಾಧ ಪ್ರಕರಣಗಳ ಕುರಿತಾದ ಹೋರಾಟಗಳ ವಿಷಯದಲ್ಲಿ ತಪ್ಪು ಮಾಹಿತಿ ಹರಡುತ್ತಿರುವ ಸಂದರ್ಭದಲ್ಲಿ .. ಮುಸುಕುದಾರಿ ಚಿನ್ನಯ್ಯ ಕೊಟ್ಟ ದೂರಿನ ಬಳಿಕ ಧರ್ಮಸ್ಥಳ ದೌರ್ಜನ್ಯದ ವಿರುದ್ಧದ ಹೋರಾಟ ಪ್ರಾರಂಭವಾಗಿದ್ದಲ್ಲ. ಧರ್ಮಸ್ಥಳದ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ, ಭೂ ಅಕ್ರಮ, ಮೈಕ್ರೋ ಫೈನಾನ್ಸ್ ದೌರ್ಜನ್ಯಗಳನ್ನು ತನಿಖೆ ನಡೆಸಲು ನೆಲ ಅಗೆಯಬೇಕಿಲ್ಲ. ಚಿನ್ನಯ್ಯ ಅನಾಮಿಕರಾಗಿ ಬಂದು ದೂರು ನೀಡಿದ ಬಳಿಕ ಅಸಹಜ ಸಾವುಗಳಾದ ಶವಗಳನ್ನು ಹೂತ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಯಿತೇ ವಿನಹ, ಅದು ಹೋರಾಟದ ಪ್ರಾರಂಭವಲ್ಲ. ಚಿನ್ನಯ್ಯರ ದೂರೇ ಹೋರಾಟದ ಮುಖ್ಯವಸ್ತುವಲ್ಲ. ಎಡಪಂಥೀಯ, ದಲಿತ, ಸಮಾನತಾವಾದಿ, ಮಹಿಳಾ ಹೋರಾಟಗಾರರು, ಚಿಂತಕರು ಯಾವತ್ತೂ ಕೂಡಾ ಹೋರಾಟಕ್ಕೆ ಅಪರಿಚಿತವಾಗಿದ್ದ ಚಿನ್ನಯ್ಯ, ಸುಜಾತ ಭಟ್ ರವರ ಹಿಂದೆ ಹೋಗಿದ್ದಿಲ್ಲ. ‘ಅವರ ದೂರಿಗೂ ನ್ಯಾಯ ಒದಗಿಸಿ’ ಎಂಬುದಷ್ಟೇ ನಮ್ಮೆಲ್ಲರ ಹೇಳಿಕೆಯಾಗಿತ್ತು. ಹಾಗಾಗಿ, ಚಿನ್ನಯ್ಯ, ಸುಜಾತ ಭಟ್ ರವರುಗಳು ಯೂಟರ್ನ್ ಹೊಡೆದ್ರು ಎಂಬುದೆಲ್ಲಾ ಸಾವು, ದೌರ್ಜನ್ಯ,…

ಮುಂದೆ ಓದಿ..