ಸುದ್ದಿ 

ಈ ಹೆಚ್ಚಳದ ದರಗಳು 2025ರ ಅಕ್ಟೋಬರ್ 1ರಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

Taluknewsmedia.com

Taluknewsmedia.comಕರ್ನಾಟಕದ ಮುಜರಾಯಿ ಇಲಾಖೆ ನಿಯಂತ್ರಣದಲ್ಲಿರುವ 14 ಪ್ರಮುಖ ದೇವಸ್ಥಾನಗಳಲ್ಲಿ ಸೇವಾ ಶುಲ್ಕ (seva / ritual charges) ಹೆಚ್ಚಳಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ಈ ಹೆಚ್ಚಳದ ದರಗಳು 2025ರ ಅಕ್ಟೋಬರ್ 1ರಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಈ ಸೇವಾ ಶುಲ್ಕದ ಆದೇಶವು “ದೇವಾಲಯಗಳ ಆಡಳಿತ ಮಂಡಳಿಗಳ ತೀರ್ಮಾನದ ಅನುಸಾರವಾಗಿದೆ, ಸರ್ಕಾರದ ಸ್ವಯಂ ನಿರ್ಧಾರವಲ್ಲ” ಎಂಬಂತೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಕೆಳಗಿನ ಕೆಲವು ದೇವಾಲಯಗಳು ಸೇವಾ ಶುಲ್ಕ ಏರಿಕೆಗೆ ಒಳಗೊಂಡಿವೆ:

ಮುಂದೆ ಓದಿ..
ಸುದ್ದಿ 

ನಾಗಮಂಗಲ ಪಟ್ಟಣ ಹಾಗೂ ತಾಲ್ಲೂಕು ವ್ಯಾಪ್ತಿಯ ಪೆಟ್ರೋಲ್ ಬಂಕುಗಳಲ್ಲಿ ರೈತರಿಗೆ ಮೋಸ..

Taluknewsmedia.com

Taluknewsmedia.comನಾಗಮಂಗಲ ಪಟ್ಟಣ ಹಾಗೂ ತಾಲ್ಲೂಕು ವ್ಯಾಪ್ತಿಯ ಪೆಟ್ರೋಲ್ ಬಂಕುಗಳಲ್ಲಿ ರೈತರಿಗೆ ಮೋಸ.. ತೆರೆದ ಪ್ಲಾಸ್ಟಿಕ್ ಪೆಟ್ಟಿಗೆಗಳಲ್ಲಿ ನೀಡುವ ಆಯಿಲ್ ನಂಬದಿರಿ.. ಕಳಪೆ ಆಯಿಲ್ – ರೈತನ ಶ್ರಮಕ್ಕೆ ಕಲ್ಲು ಹಾಕುವಂತದ್ದು! ನಿಮ್ಮ ಮುಂದೆ ಪ್ಯಾಕ್ ಓಪನ್ ಮಾಡಿಸಿ.. ಇಂದನ ತುಂಬಿಸಿ. ಈಗಾಗಲೇ ತಪ್ಪು ಮಾಡುತ್ತೀರುವ ಪೆಟ್ರೋಲ್ ಬಂಕುನವರಿಗೆ ರೈತರೂ ನೇರವಾಗಿ ಹೇಳಿದರೂ ಕೇಳುತ್ತಿಲ್ಲ.. ಇಂದಿನ ದಿನಗಳಲ್ಲಿ ನಗರದಲ್ಲೋ, ಹಳ್ಳಿಯಲ್ಲೋ, ಸ್ಕೂಟರ್, ಬೈಕ್, ಟ್ರ್ಯಾಕ್ಟರ್, ಪಂಪುಮೆಷಿನ್, ಅಥವಾ ಥ್ರೆಷರ್‌ಗಳ ಉಪಯೋಗ ಪ್ರತಿದಿನವೂ ಹೆಚ್ಚುತ್ತಿದೆ. ಇವುಗಳೆಲ್ಲವೂ ಸರಿಯಾಗಿ ಕೆಲಸಮಾಡಬೇಕಾದರೆ, ಅವುಗಳಿಗೆ ಬಳಸುವ ಎಂಜಿನ್ ಆಯಿಲ್ ಅತ್ಯಂತ ಮುಖ್ಯ. ಆದರೆ ಈಗ ಕಳಪೆ ಆಯಿಲ್ (Adulterated/Low Grade Oil) ಗಳ ಬಳಕೆ ಮುಕ್ತಿ ಕೊಡುವಂತೆ ಆಗಿದೆ. ಇದು ಗಾಡಿಯನ್ನಷ್ಟೇ ಅಲ್ಲ, ರೈತನ ದುಡಿಮೆಯನ್ನೂ ನಾಶಪಡಿಸುತ್ತದೆ. ಕಳಪೆ ಆಯಿಲ್ ಎಂದರೇನು? : ಕಳಪೆ ಆಯಿಲ್ ಎಂದರೆ: ಶುದ್ಧ ಎಂಜಿನ್ ಆಯಿಲ್‌ಗೆ ಬೇರೆ ಕಿಮಿಕಲ್…

ಮುಂದೆ ಓದಿ..
ಸುದ್ದಿ 

ಹಾವೇರಿ -ಹುಬ್ಬಳ್ಳಿ ಹೈವೆ ರಸ್ತೆ ದಾಟುತ್ತಿದ್ದ ವ್ಯಕ್ತಿ ಮೇಲೆ ಕಾರು ಹಾಯಿಸಿ ದುರಂತ

Taluknewsmedia.com

Taluknewsmedia.comಶಿಗ್ಗಾವಿ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಬರುವ ಹ್ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ಹೋದ ಎನ್.ಹೆಚ್ -48 ರಸ್ತೆ, ಮೇಲೆ ಕಾಮನಹಳ್ಳಿ ಹತ್ತಿರ ಇರುವ ಜೈಹಿಂದ ದಾಬಾದ ಎದುರಗಡೆ ದಿನಾಂಕ:-19/09/2025 ರಂದು ರಾತ್ರಿ: 07-15 ಗಂಟೆಗೆ ಯಾವುದೋ ಒಂದು ಕಾರಿನ ಚಾಲಕ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. ಈತನು ತನ್ನ ಕಾರನ್ನು ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ವೇಗವಾಗಿ ಮತ್ತು ನಿಷ್ಕಾಳಜಿತನದಿಂದ ನಡೆಸಿಕೊಂಡು ಬಂದು ತನ್ನ ಕಾರನ್ನು ನಿಯಂತ್ರಣ ಮಾಡದೇ ತನ್ನ ಮುಂದೆ ರಸ್ತೆ ದಾಟುತ್ತಿರುವ ಮಲ್ಲಿಕಾರ್ಜುನ ಪಾಂಡುರಂಗಪಂಡಿತ ನಾಟಕರ ಇತನು ಸಾ|| ಧೂಳಕೇಡ ಭೀಮಾಶಂಕರ ನಗರ ತಾ।। ಚಡಚಣ ಜಿ।। ಬಿಜಾಪೂರ ದವನಾಗಿದ್ದು ಈತನಿಗೆ ಡಿಕ್ಕಿ ಮಾಡಿ ಅಪಘಾತ ಪಡಿಸಿ ಎಡಗಾಲಿನ ತೊಡೆಗೆ, ಎಡಸೈಡಿನ ಪಕ್ಕಡಿಗೆ, ಹಿಂದಲೆಗೆ ಮತ್ತು ದೇಹದ ಇತರೆ ಕಡೆಗೆ ರಕ್ತ ಗಾಯ ಪೆಟ್ಟುಗೊಳಿಸಿ ಕಾರಿನ ಚಾಲಕ ಈತನನ್ನು ನೋಡದೆ , ಉಪಚಾರದ ವ್ಯವಸ್ಥೆ ಮಾಡದೇ ಮತ್ತು…

ಮುಂದೆ ಓದಿ..
ಸುದ್ದಿ 

ಸವಣೂರು ನಗರದಲ್ಲಿ ಹೆಚ್ಚಾದ ಒ ಸಿ ಜೂಜಾಟ

Taluknewsmedia.com

Taluknewsmedia.comಹಾವೇರಿ ಜಿಲ್ಲೆ ಸವಣೂರು ನಗರದಲ್ಲಿ ಇತ್ತೀಚಿಗೆ ಹೆಚ್ಚಾದ ಮಟಕಾ ಜೂಜಾಟ ಪ್ರಕರಣಗಳು . ದಿನಾಂಕ: 20-09-2025 ರಂದು 01-00 ಗಂಟೆಯ ಸುಮಾರಿಗೆ ಸವಣೂರ ನಗರದಲ್ಲಿ ಪೊಲೀಸರು ಪೆಟ್ರೋಲಿಂಗ ಕರ್ತವ್ಯದಲ್ಲಿದ್ದಾಗ ಒಬ್ಬ ವ್ಯಕ್ತಿಯು ಮಾಹಿತಿ ನೀಡಿದ್ದು ಅದರಲ್ಲಿ ಸವಣೂರ ಶಹರದ ಮಾವೂರ ಸರ್ಕಲನಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ಒಬ್ಬ ಅಯೂಬಖಾನ ಯಾಕೂಬಖಾನ ಶಿರಾಳಕೊಪ್ಪ ಸಾಃ ಸವಣೂರ ಎನ್ನುವವನು ಸಾರ್ವಜನಿಕ ರಸ್ತೆ ಮೇಲೆ ಹೋಗಿ ಬರುವ ಜನರಿಗೆ ಹತ್ತು ರೂಪಾಯಿಗೆ ಎಂಬತ್ತು ರೂಪಾಯಿ ಕೊಡುವದಾಗಿ ಕೂಗಿ ಕರೆದು ಅವರಿಂದ ಹಣ ಪಡೆದುಕೊಂಡು ಓ.ಸಿ ಜೂಜಾಟ ಆಡಿಸುತ್ತಿರುತ್ತಾನೆ ನೀವು ಬಂದು ರೇಡ ಮಾಡಿದರೆ ಸಿಗುತ್ತಾನೆ ಅಂತಾ ಒಬ್ಬ ವ್ಯಕ್ತಿ ಪೊಲೀಸರಿಗೆ ಮೇಲಿನಂತೆ ಮಾಹಿತಿ ತಿಳಿಸಿದ್ದಾನೆ ಕಾರಣ ಒ ಸಿ ಮಟಕಾ ಆಡಿಸುತ್ತಿದ್ದ ವ್ಯಕ್ತಿಯ ಮೇಲೆ ಸರಕಾರಿ ತರಪಿಯಾಗಿ ಕಲಂ: 78 (iii) ಕೆ. ಪಿ. ಯಾಕ್ಟ್ ಅಡಿಯಲ್ಲಿ ಸವಣೂರು ಪೊಲೀಸ ಠಾಣೆಯಲ್ಲಿ…

ಮುಂದೆ ಓದಿ..
ಸುದ್ದಿ 

ಮಗಳು ಕಾಣೆ ತಂದೆಯಿಂದ ಪೊಲೀಸ್ ಕಂಪ್ಲೇಂಟ್

Taluknewsmedia.com

Taluknewsmedia.comಹಾವೇರಿ ಜಿಲ್ಲೆ ಶಿಗ್ಗಾಂವ ನಗರದಲ್ಲಿ 19 ವರ್ಷದ ಯುವಕಿಯೊಬ್ಬಳು ಕಾಣೆಯಾಗಿದ್ದಾಳೆ ಹುಡುಕಿ ಕೊಡಿ ಎಂದು ತಂದೆಯಿಂದ ಸಂಶಯಾಸ್ಪದ ಪೊಲೀಸ್ ಕಂಪ್ಲೇಂಟ್ ಮೇಲೆ ಹೇಳಿರುವಂತೆ ಶಿಗ್ಗಾಂವ ನಗರದ ಮೂಲ ನಿವಾಸಿಗಳಾದ ನಾರಾಯಣ ಕಲಾಲ್ ಇವರ ಮಗಳಾದ ಕು: ಅಂಬಿಕಾ ತಂದೆ ನಾರಾಯಣ ಕಲಾಲ ವಯಸ್ಸು: 19 ವರ್ಷ ಜಾತಿ: ಹಿಂದೂ ಕಲಾಲ ಉದ್ಯೋಗ: ಮನೆ ಕೆಲಸ ಇವಳು 19-09-2025 ರಂದು ಮದ್ಯಾಹ್ನ 02-30 ಗಂಟೆಯಿಂದ 3-00 ನಡುವಿನ ಅವಧಿಯಲ್ಲಿ ಶಿಗ್ಗಾವಿಯ ಮಲ್ಲಿಕಾರ್ಜುನ ನಗರದಲ್ಲಿರುವ ಪರಶುರಾಮ ಕಲಾಲ ಇವರ ಮನೆಯಿಂದ ಯಾರಿಗೂ ಹೇಳದೆ ಕೇಳದೆ ಹೋದವಳು ವಾಪಸ ಮನೆಗೆ ಬಾರದೇ ತನಗೆ ಪರಿಚಯ ಇರುವ ಹುಬ್ಬಳ್ಳಿ ನವನಗರದಿಲ್ಲಿ ವಾಸವಿರುವ ಸುನೀಲ್ ಎಂಬುವನ ಜೊತೆ ಹೋಗಿರುವ ಬಗ್ಗೆ ಸಂಶಯ ಇದ್ದು. ಕಾಣೆಯಾದ ತನ್ನ ಮಗಳನ್ನು ಪತ್ತೆ ಮಾಡಿ ಕೊಡುವಂತೆ ನಾರಯಣ ಕಲಾಲ್ ಇವರು ಶಿಗ್ಗಾಂವಿ ನಗರ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ…

ಮುಂದೆ ಓದಿ..
ಸುದ್ದಿ 

ಬಂಕಾಪುರ ಸಮೀಪದ ನಿಡಗುಂದಿಲೀ ಹೆಚ್ಚಿದ ಅಂದರ ಬಾಹರ್ ಇಸ್ಪೀಟು ಜೂಜಾಟ, ಕೇಸ್ ದಾಖಲು

Taluknewsmedia.com

Taluknewsmedia.comಬಂಕಾಪುರ ಸಮೀಪದ ನಿಡಗುಂದಿಲೀ ಹೆಚ್ಚಿದ ಅಂದರ ಬಾಹರ್ ಇಸ್ಪೀಟು ಜೂಜಾಟ, ಕೇಸ್ ದಾಖಲು ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣ ಸಮೀಪದ ನಿಡಗುಂದಿ ಲೀ ಸಾರ್ವಜನಿಕ ಸ್ಥಳದಲ್ಲೇ,ಸಾರ್ವಜನಿಕ ರಸ್ತೆಗಳ ಮೇಲೆ ಕೆಲವು ಗ್ರಾಮಸ್ಥರು ಇಸ್ಪೀಟು ಕಾರ್ಡ್ ಜೂಜಾಟ ಆಡುತ್ತಿರುವ ಘಟನೆ ಕಂಡುಬಂದಿದೆದಿ ನಾಂಕ: 01-09-2025 ರಂದು ಮುಂಜಾನೆ 11-00 ಗಂಟೆಯಿಂದ ನೀಡಗುಂದ ಕ್ರಾಸದ ಸಾರ್ವಜನಿಕ ರಸ್ತೆ ಮೇಲೆ ಆ ಊರಿನ ಕೆಲವು ಗ್ರಾಮಸ್ಥರು ಗುಂಪಾಗಿ ಕುಳಿತು ಇಸ್ಪೀಟ್ ಎಲೆಗಳ ಸಹಾಯದಿಂದ ಹಣವನ್ನು ಪಣಕ್ಕೆ ಕಟ್ಟಿ ಅಂದರ-ಬಾಹರ ಎಂಬ ಜೂಜಾಟ ಆಡುತ್ತಾ ಕಾನೂನು ಬಾಹಿರವಾದ ಚಟುವಟಿಕೆಯನ್ನು ಮಾಡುತ್ತಿರುತ್ತಾರೆ. ಅಂತಾ ಊರಿನ ಒಬ್ಬ ವ್ಯಕ್ತಿಯಿಂದ ಮಾಹಿತಿ ಬಂದಿದ್ದು ಆ ವ್ಯಕ್ತಿ ಸ್ಥಳದ ಹತ್ತಿರ ಹೋಗಿ ಮರೆಯಲ್ಲಿ ನಿಂತು ನೋಡಿ ಮಾಹಿತಿ ಖಚಿತ ಮಾಡಿಕೊಂಡು ಇಂತವರ ಮೇಲೆ ಕ್ರಮ ಕೈಕೊಳ್ಳಲು ಪೊಲೀಸರಿಗೆ ಮಾಹಿತಿ ಸೂಚಿಸಿದ್ದಾನೆ. ಕಲಂ 87 ಕೆಪಿ ಆ್ಯಕ್ಟ್…

ಮುಂದೆ ಓದಿ..
ಸುದ್ದಿ 

ಬಂಕಾಪುರ ಧಾಬಾದಲ್ಲಿ ಅಕ್ರಮ ಕಳ್ಳ ಮದ್ಯ ಮಾರಾಟ ಪೊಲೀಸ್ ರೇಡ್ ಗೆ ಸಿಕ್ಕ ವಿಸ್ಕಿ ಮಾಲ್, ಕೇಸ್ ದಾಖಲು

Taluknewsmedia.com

Taluknewsmedia.comಬಂಕಾಪುರ ಧಾಬಾದಲ್ಲಿ ಅಕ್ರಮ ಕಳ್ಳ ಮದ್ಯ ಮಾರಾಟ ಪೊಲೀಸ್ ರೇಡ್ ಗೆ ಸಿಕ್ಕ ವಿಸ್ಕಿ ಮಾಲ್, ಕೇಸ್ ದಾಖಲು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ದಲ್ಲಿ ಇತ್ತೀಚಿಗೆ ಧಾಬಾಗಳಲ್ಲಿ ಮದ್ಯ ಮಾರಾಟ ಮಾಡಲು ಪರಮಿಷನ್ ಇಲ್ಲದಿದ್ದರೂ ಅಕ್ರಮವಾಗಿ ಮಾರಾಟ ಮಾಡುತ್ತಿದ್ದು ಪೊಲೀಸರ ದಾಳಿಗೆ ಸಿಕ್ಕಿಬಿದ್ದ ವಿಸ್ಕಿ, ರಮ್ ಬಾಟಲ್ಗಳು. ಇದರಲ್ಲಿಯ ಧಾಬಾ ಓನರ್ ಮತ್ತು ಆರೋಪಿಯಾದ ಬಸವರಾಜ ದೇವಪ್ಪ ಕಲಕಂಡಿ ಇವರು ದಿನಾಂಕ: 28-08-2025 ರಂದು ರಾತ್ರಿ 08-30 ಗಂಟೆಗೆ ಬಂಕಾಪೂರ ಶಹರದ ಮುಂಡಗೋಡ ಕ್ರಾಸ್ ಹತ್ತಿರ ಇರುವ ತಮ್ಮ ಗಣೇಶ ದಾಬಾದಲ್ಲಿ ಓಲ್ಡ್ ಟಾವೆರನ್ ವಿಸ್ಕಿ ಅಂತಾ ಇದ್ದ ಸರಾಯಿ ತುಂಬಿದ ಟೆಟ್ರಾ ಪೌಚಗಳನ್ನು ಇಟ್ಟುಕೊಂಡು ಮಾರಾಟ ಮತ್ತು ಮದ್ಯ ಸೇವೆನೆಗೆ ಅವಕಾಶ ನೀಡುತ್ತಿರುವಾಗ ಮದ್ಯ ತುಂಬಿದ ಪೌಚ ಮತ್ತು ವಸ್ತುಗಳ ಸಮೇತ ಪೊಲೀಸ್ ದಾಳಿಗೆ ಸಿಕ್ಕಿಬಿದ್ದಿದ್ದು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..…

ಮುಂದೆ ಓದಿ..
ಸುದ್ದಿ 

ಹೆಂಡತಿ ಮೇಲೆ ಸಂಶಯ ಕಿರುಕುಳ,ದೈಹಿಕ ಹಲ್ಲೆ ಯತ್ನ ಹೆಂಡತಿಯಿಂದ ದೂರು ದಾಖಲು

Taluknewsmedia.com

Taluknewsmedia.comಹೆಂಡತಿ ಮೇಲೆ ಸಂಶಯ ಕಿರುಕುಳ,ದೈಹಿಕ ಹಲ್ಲೆ ಯತ್ನ ಹೆಂಡತಿಯಿಂದ ದೂರು ದಾಖಲು ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಹೆಂಡತಿಯ ಮೇಲೆ ಸಂಶಯ ಪಟ್ಟು ಮಾನಸಿಕ,ದೈಹಿಕ ಹಿಂಸೆ ನೀಡಿ ಕಿರುಕುಳ ನೀಡಿದ್ದು ನೊಂದ ಮಹಿಳೆ ಗಂಡನ ವಿರುದ್ಧ ಮಾಡಿದ ಆರೋಪ ಬಂಕಾಪುರ ಪಟ್ಟಣದ ನಿವಾಸಿಗಳಾಗಿರುವ ಪ್ರಕಾಶ ಬಸವಣ್ಣೆಪ್ಪ ನವಲಗುಂದ ಹಾಗು ಚೇತನಾ ನವಲಗುಂದ ಇಬ್ಬರಿಗೂ ಗುರುಹಿರಿಯರ ಸಮ್ಮುಖದಲ್ಲಿ ದಿನಾಂಕ 07-02-2025 ರಂದು ಅರೇಂಜ್ ಮದುವೆ ಆಗಿರುತ್ತದೆ. ಮದುವೆಯಾದ ನಂತರ ಆರೋಪಿತನಾದ ಪ್ರಕಾಶ ನವಲಗುಂದ ಹೆಂಡತಿಯನ್ನು ಒಂದೆರೆಡು ತಿಂಗಳ ಚನ್ನಾಗಿ ನೋಡಿಕೊಂಡಿದ್ದು ನಂತರದ ದಿನಗಳಲ್ಲಿ ನಿನಗೆ ಕೆಲಸ ಮಾಡಲು ಬರೋದಿಲ್ಲ ಹಾಗೇ ಹೀಗೆ ಅಂತಾ ವಿನಾಕಾರಣ ಬೈದಾಡುತ್ತಾ ಕೈಯಿಂದ ಹೊಡಿ ಬಡಿ ಮಾಡಿ ದೈಹಿಕ ಹಾಗೂ ಮಾನಸಿಕ ಹಿಂಸೆ ಕೊಡುತ್ತಾ ಬಂದಿದ್ದು ಅಲ್ಲದೆ ದಿನಾಂಕ 13-04-2025 ರಂದು ರಾತ್ರಿ ಬೆಳಗಿನ 1-00 ಗಂಟೆಯ ಸುಮಾರಿಗೆ ತನ್ನ ಹೆಂಡತಿಗೆ…

ಮುಂದೆ ಓದಿ..
ಸುದ್ದಿ 

ಶಿಗ್ಗಾಂವ ನಗರ ಈಗ ಅಂದರ್ ಬಾಹರ್ ಜೂಜಾಟದ ಹಬ್

Taluknewsmedia.com

Taluknewsmedia.comಶಿಗ್ಗಾಂವ ನಗರ ಈಗ ಅಂದರ್ ಬಾಹರ್ ಜೂಜಾಟದ ಹಬ್ಹ ಹಾವರಿ ಜಿಲ್ಲೆ ಶಿಗ್ಗಾಂವ ತಾಲ್ಲೂಕಿನಲ್ಲಿ ಇತ್ತೀಚಿಗೆ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿವೆ ಅಂದರ್ ಬಾಹರ್ ಜೂಜಾಟ ಪ್ರಕರಣಗಳು ಹೆಚ್ಚಿವೆ ಇದರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಸಾರ್ವಜನಿಕರ ಒತ್ತಾಯ ದಿನಾಂಕಃ 13/09/2025 ರಂದು ಸಂಜೆ: 05-00 ಗಂಟೆಗೆ ಶಿಗ್ಗಾವಿ ಪೊಲೀಸ ಠಾಣೆ ಹದ್ದಿನಲ್ಲಿ ಬರುವ ಮೈಲಾರಲಿಂಗೇಶ್ವರ ದೇವಸ್ಥಾನದ ಹಿಂದೆ ಸಾರ್ವಜನಿಕ ಸ್ಥಳದಲ್ಲೇ ಕೆಲವು ಜನರು ಸೇರಿ ಕುಳಿತುಕೊಂಡು ಹಣವನ್ನು ಪಣಕ್ಕೆ ಹಚ್ಚಿ ಇಸ್ಪೀಟು,ಅಂದರ-ಬಾಹರ ಜೂಜಾಟವನ್ನು ಆಡುತ್ತಿರುವ ಬಗ್ಗೆ ಅಲ್ಲಿನ (ಲೋಕಲಿಟ್ಸ್) ಸಾರ್ವಜನಿಕರು ಸ್ವತಃ ಶಿಗ್ಗಾಂವಿ ನಗರ ಪೊಲೀಸ್ ಠಾಣೆಗೆ ಅಂದರ ಬಾಹರ್ ಚಟುವಟಿಕೆಯ ವಿರುದ್ಧ ಆದಷ್ಟು ಬೇಗೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಒತ್ತಾಯಿಸಿದ್ದಾರೆ. ಜನರು ಇದರಿಂದ ಆರ್ಥಿಕವಾಗಿ,ಸಾಮಾಜಿಕವಾಗಿ ಜೀವನವನ್ನು ನಷ್ಟಕ್ಕೆ ತಳ್ಳುತ್ತಿರುವುದು ದುರ್ವಿಧಿ! ಇದನ್ನು ಪೊಲೀಸರು ಖಂಡಿಸಿ ಸೂಕ್ತ ಕ್ರಮ ಕೈಗೊಳ್ಳಲಿ ಎಂದು ಸಾರ್ವಜನಿಕರ ಒತ್ತಾಯದ…

ಮುಂದೆ ಓದಿ..
ಸುದ್ದಿ 

ಡಿ ಜೇ ಪರ್ಮಿಶನ್ ಇಲ್ಲ, ಡಿ ಜೇ ಹಚ್ಚಿ ಗಲಾಟೆ ,ಎಫ್ಐಆರ್ ದಾಖಲು

Taluknewsmedia.com

Taluknewsmedia.comಡಿ ಜೇ ಪರ್ಮಿಶನ್ ಇಲ್ಲ, ಡಿ ಜೇ ಹಚ್ಚಿ ಗಲಾಟೆ ,ಎಫ್ಐಆರ್ ದಾಖಲು ದಿನಾಂಕ; 10/09/2025 ರಂದು ರಾತ್ರಿ:- 07-00 ಗಂಟೆಯಿಂದ ರಾತ್ರಿ:- 11-30 ಗಂಟೆಯ ನಡುವಿನ ಅವಧಿಯಲ್ಲಿ ಶಿಗ್ಗಾವಿ ಪೊಲೀಸ ಠಾಣಾ ವ್ಯಾಪ್ತಿಯ ವನಹಳ್ಳಿ ಪ್ಲಾಟ್ ನ ಶ್ರೀ ಮಾರುತಿ ಕ್ರೀಡಾ ಯುವಕ ಸಂಘ ಸಮಿತಿ ಸದಸ್ಯರು ದೊಡ್ಡ ಸೌಂಡ್ ಬಾಕ್ಸ ಗಳನ್ನೂ ಹಾಕಿ ಡಿ.ಜೆ, ಸೌಂಡ ಸಿಸ್ಟಮ ಹಚ್ಚಿ ವನಹಳ್ಳಿ ಪಾಟ ಶ್ರೀ ಮಾರುತಿ ಕ್ರೀಡಾ ಯುವಕ ಸಂಘ ಸಮಿತಿಯು ಗಣಪತಿ ವಿಸರ್ಜನೆ ಮಾಡುವ ಕಾಲಕ್ಕೆ ಉದ್ದೇಶಪೂರ್ವಕವಾಗಿ ಸರಕಾರದ ಆದೇಶವನ್ನು ಉಲ್ಲಂಘನೆ ಮಾಡಿ ಹೆಚ್ಚಿನ ಧ್ವನಿ ಹೊರಡಿಸುವ ಡಿ.ಜೆ. ಸೌಂಡ್ ಬಾಕ್ಷಗಳನ್ನು ಬಳಸಿಕೊಂಡು ಹಾಡುಗಳನ್ನು ಹಚ್ಚಿ ಹೆಚ್ಚಿನ ಶಬ್ದವನ್ನುಂಟು ಮಾಡಿ ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ್ದರ ವಿರುದ್ಧ ವನಹಳ್ಳಿ ಗಜಾನನ ಕಮಿಟಿ ವಿರುದ್ಧ ಶಿಗ್ಗಾಂವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. : ವರದಿಪ್ರಮೋದ್ ಜನಗೇರಿಹಾನಗಲ್ ತಾಲೂಕ್…

ಮುಂದೆ ಓದಿ..