ಸುದ್ದಿ 

ಸವಣೂರು-ಲಕ್ಷ್ಮೇಶ್ವರ ರಸ್ತೆ ಲಾರಿ ಡಿಕ್ಕಿ ವ್ಯಕ್ತಿ ಸ್ಥಳದಲ್ಲೇ ದುರ್ಮರಣ

Taluknewsmedia.com

Taluknewsmedia.comಸವಣೂರು-ಲಕ್ಷ್ಮೇಶ್ವರ ರಸ್ತೆ ಲಾರಿ ಡಿಕ್ಕಿ ವ್ಯಕ್ತಿ ಸ್ಥಳದಲ್ಲೇ ದುರ್ಮರಣ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಮುಖ್ಯರಸ್ತೆ ಮುಂಜಾನೆ ವಾಕಿಂಗ್ ಹೋಗುತ್ತಿರುವ ವ್ಯಕ್ತಿ ಮೇಲೆ ಲಾರಿ ಹಾಯಿಸಿದ ಕೊಲೆ ಆರೋಪ ದಿನಾಂಕಃ 14-09-2025 ರಂದು ಮುಂಜಾನೆ 5-30 ಗಂಟೆಯ ಸುಮಾರಿಗೆ ಇದರಲ್ಲಿ ಪೊಲೀಸ್ ಎಫ್ಐಆರ್ ದಾಖಲು ಮಾಡಿದ ವ್ಯಕ್ತಿಯಾದ ಫಕ್ಕೀರಪ್ಪ ಬಸವರಾಜ ಕೆಮ್ಮಣಕೇರಿ ಮತ್ತು ಅವರ ಸಹೋದರರಾದ ರಾಜೇಶ ಬಸಪ್ಪ ಕೆಮ್ಮಣಕೇರಿ ಇಬ್ಬರು ಸೇರಿ ಪ್ರತಿ ದಿನದಂತೆ ಸವಣೂರ-ಲಕ್ಷ್ಮೀಶ್ವರ ಮುಖ್ಯರಸ್ತೆಯ ಸವಣೂರ ಬಸ್ ನಿಲ್ದಾಣದ ಮುಂದೆ ವಾಕಿಂಗ್ ಹೊರಟಿದ್ದಾಗ ಲಕ್ಷ್ಮೀಶ್ವರ ಕಡೆಯಿಂದ ಒಂದು ಟಿಪ್ಪರ ಲಾರಿ ನಂಬರ ಕೆಎ-26 ಬಿ-4628 ನೇದ್ದನ್ನು ಜೋರಾಗಿ ಮತ್ತು ನಿರ್ಲಕ್ಷತನದಿಂದ ಮಾನವೀಯ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಓಡಿಸಿಕೊಂಡು ಬಂದು ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ರಾಜೇಶ ಇವರಿಗೆ ಡಿಕ್ಕಿ ಮಾಡಿ ಅಪಘಾತ ಪಡಿಸಿ ಲಾರಿಯನ್ನು ಅವರ ಮೇಲೆ ಹತ್ತಿಸಿ ಅವರು ಸ್ಥಳದಲ್ಲಿಯೇ ಮರಣ…

ಮುಂದೆ ಓದಿ..
ಸುದ್ದಿ 

ಅಕ್ರಮ ಮಾರಾಟಕ್ಕಾಗಿ ಗೋವು ಸಾಗಣೆ ಮಾಡುತ್ತಿದ್ದ ವೆಹಿಕಲ್, ದೂರು ದಾಖಲು

Taluknewsmedia.com

Taluknewsmedia.comಅಕ್ರಮ ಮಾರಾಟಕ್ಕಾಗಿ ಗೋವು ಸಾಗಣೆ ಮಾಡುತ್ತಿದ್ದ ವೆಹಿಕಲ್, ದೂರು ದಾಖಲುಹಾವೇರಿ ಜಿಲ್ಲೆ ಹಾನಗಲ್ ತಾಲುಕು ಆಡುರು ಪೊಲೀಸ ಠಾಣಾ ವ್ಯಾಪ್ತಿಯ ನರೇಗಲ್ ನಿಂದಾ ಸವಣೂರಿನ ಕಡೆ ಅಕ್ರಮ ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದದ್ದು ಕಂಡುಬಂದಿದೆ.ದಿನಾಂಕ:-09-09-2025 ರಂದು ಮದ್ಯಾಹ್ನ 02-00 ಘಂಟೆಯ ಸುಮಾರಿಗೆ ಒಬ್ಬ ಅಶೋಕ ಲೇಲ್ಯಾಂಡ್ ಮಿನಿ ಗೂಡ್ಸ್ ಗಾಡಿಯ ಚಾಲಕ ತನ್ನ ಗೂಡ್ಸ್ ಗಾಡಿಯಲ್ಲಿ ಮಿತಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರುಗಳನ್ನು ತುಂಬಿಕೊಂಡಿದ್ದು ಅವುಗಳಿಗೆ ಹಿಂಸೆ ಆಗುವ ರೀತಿಯಲ್ಲಿ ಗಾಡಿಯಲ್ಲಿ ತಿನ್ನಲು ಅವುಗಳಿಗೆ ಮೇವನ್ನು ಹಾಕದೆ ಒಂದರ ಮೇಲೆ ಒಂದರಂತೆ ಹೇರಿ ಅವುಗಳ ಉಸಿರಾಟಕ್ಕೂ ಸಹ ತೊಂದರೆಯಾಗುವಂತೆ ಹಿಂಸಾತ್ಮಕವಾಗಿ ಹೇರಿಕೊಂಡು ಅವುಗಳನ್ನು ಕಡಿದು ಮಾಂಸದ ವ್ಯಾಪಾರ ಮಾಡುವದಕ್ಕಾಗಿ ಅನಧೀಕೃತವಾಗಿ ನರೇಗಲ್ಲ ಮುಖಾಂತರ ಸವಣೂರ ಕಡೆಗೆ ಸಾಗಣೆ ಮಾಡುತ್ತಿದ್ದರು ಇದನ್ನು ನೋಡಿದ ಕೆಲವು ಗ್ರಾಮಸ್ಥರು ಈ ವಾಹನದ ಮೇಲೆ ದಾಳಿ ಮಾಡಿ ಜಾನುವಾರು ಗಳನ್ನು ಸಾಗಾಟ ಮಾಡುತ್ತಿರುವವರ ಮೇಲೆ ಸೂಕ್ತ…

ಮುಂದೆ ಓದಿ..
ಸುದ್ದಿ 

ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ ಓರ್ವ ವ್ಯಕ್ತಿ ಸಾವು

Taluknewsmedia.com

Taluknewsmedia.comಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ ಓರ್ವ ವ್ಯಕ್ತಿ ಸಾವು ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಏನ್ ಹೆಚ್ ಹೈವೆ ಬಿಸನಹಳ್ಳಿ ಲ್ಲಿ ಹೋಗುತ್ತಿರುವ ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದ ದುರಂತ ಘಟನೆ ನಡೆದಿದೆ ಇದರಲ್ಲಿಯ ದೂರುದಾರ ವ್ಯಕ್ತಿಆದ ಗಂಗಾಧರ ಮಲ್ಲಪ್ಪ ಕೋರಿ ಹುಬ್ಬಳ್ಳಿ ಕಡೆಯಿಂದ ಹಾವೇರಿ ಕಡೆಗೆ ತಾನು ಚಲಾಯಿಸುತ್ತಿದ್ದ ಟ್ರಾಕ್ಟರ್ ಇಂಜಿನ ನಂ: ಕೆಎ-35/ಟಿಬಿ-2995 ನೇದಕ್ಕೆ ಒಂದು ಟ್ರೈಲರ್ ಜೋಡಿಸಿಕೊಂಡು ಟ್ರಾಕ್ಟ‌ರ್ ಇಂಜಿನದ ಮಟಗಡ್ ಮೇಲೆ ಇದರಲ್ಲಿಯ ಮೃತನಾದ ಹಾಲೇಶ ಮತ್ತು ಗಾಯಾಳು ಆದ ಕುಂಬಳ ಚಂದ್ರಪ್ಪ ಗುಮ್ಮಗೊಳ್ ಇವರಿಗೆ ಕೂಡ್ರಿಸಿಕೊಂಡು ದಿನಾಂಕ: 25-08-2025 ರಂದು ಸಾಯಂಕಾಲ 7-30 ಗಂಟೆ ಸುಮಾರಿಗೆ ಹುಬ್ಬಳ್ಳಿ ಕಡೆಯಿಂದ ಹಾವೇರಿ ಕಡೆಗೆ ಎನ್.ಎಚ್-48 ರಸ್ತೆಯ ಬಿಸನಹಳ್ಳಿ, ಬ್ರಿಡ್ಜ್ ಮೇಲೆ ಹೋಗುತ್ತಿದ್ದಾಗ ಇದರಲ್ಲಿಯ ಆರೋಪಿಆದ ಸುರೇಶ್ ಬಿಮಣ್ಣ ತಾನು ಚಲಾಯಿಸುತ್ತಿದ್ದ ಟಾಟಾ ಇಂಟ್ರಾ ಕಂಪನಿಯ ಗುಡ್ಸ್ ಟ್ರಕ್ ವಾಹನವನ್ನಾ ಅತೀ…

ಮುಂದೆ ಓದಿ..
ಸುದ್ದಿ 

ಸವಣೂರಿನ, ಹೆಸರೂರು ಗ್ರಾಮದಲ್ಲಿ ವ್ಯಕ್ತಿ ಮೇಲೆ ಕೊಲೆ ಬೆದರಿಕೆ ಏಫ್ ಐ ಆರ್ ದಾಖಲು

Taluknewsmedia.com

Taluknewsmedia.comಸವಣೂರಿನ, ಹೆಸರೂರು ಗ್ರಾಮದಲ್ಲಿ ವ್ಯಕ್ತಿ ಮೇಲೆ ಕೊಲೆ ಬೆದರಿಕೆ ಏಫ್ ಐ ಆರ್ ದಾಖಲು ಹಾವೇರಿ ಜಿಲ್ಲೆ ಸವಣೂರು ತಾಲೂಕ್ ಹೆಸರು ಗ್ರಾಮದಲ್ಲಿ ಎರಡು ಗುಂಪುಗಳ ಮದ್ಯ ಜಗಳವಾಗಿ ಕೊಲೆ ಬೆದರಿಕೆ ಹಾಕಿರುವ ಘಟನೆ ಸಂಭವಿಸಿದೆ. ಪೊಲೀಸರಿಗೆ ಕಂಪ್ಲೇಂಟ್ ನೀಡಿದ ಸಿದ್ದಾರೂಢ ಅಯ್ಯಪ್ಪ ಸುಣಗಾರ ಎನ್ನುವ ವ್ಯಕ್ತಿಯೂ ದಿನಾಂಕ 07-09-2025 ರಂದು ಹೆಸರೂರ ಗ್ರಾಮದ ಗೋಮಾಳ(ಖಾಲಿ) ಜಮೀನಿನಲ್ಲಿ ಇರುವ ಮಣ್ಣನ್ನು ಹೇರಲು ಹೋದಾಗ ಆ ಸಮಯದಲ್ಲಿ ಅದೇ ಊರಿನ ಇನ್ನೊಂದು ಗ್ಯಾಂಗ್ ಜೊತೆ ಜಗಳವಾಗಿದ್ದು ನಂತರ ಅದೇ ವಿಷಯಕ್ಕೆ ಸಂಬಂದಪಟ್ಟಂತೆ ದಿನಾಂಕಃ 07-09-2025 ರಂದು ಬೆಳಿಗೆ 9-40 ಗಂಟೆಯ ಸುಮಾರಿಗೆ ಹೆಸರೂರ ಗ್ರಾಮದ ಅರಳಿಮರದ ಚಹ ಅಂಗಡಿ ಹತ್ತಿರ ಇದರಲ್ಲಿ ನಮೂದ ಮಾಡಿದ ಆರೋಪಿತರಾದ ಪ್ರಕಾಶ್ ಲಮಾಣಿ,ಚಂದ್ರ ಲಮಾಣಿ,ಲಾಚಪ್ಪ ಲಮಾಣಿ ಇವರು ಸಿದ್ದಾರೂಢ ಅಯ್ಯಪ್ಪ ಸುಣಗಾರ ಹಾಗೂ ಅವರ ಕೆಲ ಸಹೋದರರಿಗೆ ಅವಾಚ್ಯವಾಗಿ ಲೆ ಬೊಸಡಿಮಕ್ಕಳ ನಿಮ್ಮ…

ಮುಂದೆ ಓದಿ..
ಸುದ್ದಿ 

ಸವಣೂರೂ-ಯಲವಗಿ ಮಾರ್ಗ ಮಧ್ಯ ಬೈಕ್ ಕಾರ್ ಆಕ್ಸಿಡೆಂಟ್

Taluknewsmedia.com

Taluknewsmedia.comಸವಣೂರೂ-ಯಲವಗಿ ಮಾರ್ಗ ಮಧ್ಯ ಬೈಕ್ ಕಾರ್ ಆಕ್ಸಿಡೆಂಟ್ ಹಾವೇರಿ ಜಿಲ್ಲೆ ಸವಣೂರು ತಾಲುಕು ಯಲವಿಗಿ ಬೈಕ್ ಕಾರ್ ಗೆ ಆಕ್ಸಿಡೆಂಟ್ ಘಟನೆ ಸಂಭವಿಸಿದೆ ದಿನಾಂಕ: 10-09-2025 ರಂದು ಮದ್ಯಾಹ್ನ 3-00 ಗಂಟೆ ಸುಮಾರಿಗೆ ಯಲವಿಗಿ ಗ್ರಾಮದ ಪೆಟ್ರೋಲ ಬಂಕ ಕಡೆಯಿಂದ ಯಲವಿಗಿಯಿಂದ ಸವಣೂರ ಕಡೆಗೆ ಹೋಗುವ ಮುಖ್ಯ ರಸ್ತೆಯಲ್ಲಿ ಯಲವಾಗಿ ಗ್ರಾಮದ ಕಾರ್ತಿಕ್ ಪರಮೇಶಪ್ಪ ಹುಲಗೂರ ಇತನು ತನ್ನ ಬೈಕ್ ನಂಬರ ಕೆಎ-27/ಇಎಮ್-6324 ನೇದ್ದನ್ನು ಪೆಟ್ರೋಲ ಬಂಕ ಕಡೆಯಿಂದ ಅತೀ ಜೋರಾಗಿ, ನಿರ್ಲಕ್ಷ್ಯ, ನಿಷ್ಕಾಳಜಿತನದಿಂದ ಚಲಾಯಿಸಿಕೊಂಡು ಹೋಗಿ ಮುಖ್ಯ ರಸ್ತೆಯಲ್ಲಿ ವಾಹನಗಳು ಬರುವದನ್ನು ಗಮನಿಸದೇ ಯಲವಿಗಿಯಿಂದ ಸವಣೂರ ಕಡೆಗೆ ಹೋಗುತ್ತಿದ್ದ ಕಾರ ನಂಬರ ಕೆಎ-04/ಎಮ್.ಯು-7365 ನೇದ್ದಕ್ಕೆ ಡಿಕ್ಕಿ ಮಾಡಿ ಅಪಘಾತ ಪಡಿಸಿ, ತಾನು ಗಾಯ, ನೋವು ಹೊಂದಿದ್ದಲ್ಲದೇ ಕಾರಿನಲ್ಲಿದ್ದ, ವ್ಯಕ್ತಿಗಳಾದ ಸಿದ್ದರಾಮಪ್ಪ ಈಶ್ವರಪ್ಪ ಸಂಶಿ, ಮೆಹಬೂಬ ಬಾಬುಸಾಬ ಸಿದ್ಧಿ, ರಾಜೇಸಾಬ ಸಾಬೀರ ಖಾದರಸಾಬ ವಾಲೀಕಾರ ಇವರಿಗೂ ತೀವ್ರ…

ಮುಂದೆ ಓದಿ..
ಸುದ್ದಿ 

ಮಲಗುಂದ,ಹೊಲದಲ್ಲಿ ಅಕ್ರಮ ನಿಧಿ ಹುಡುಕಾಟ ಎಪ್ ಐ ಆರ್ ದಾಖಲು

Taluknewsmedia.com

Taluknewsmedia.comಮಲಗುಂದ,ಹೊಲದಲ್ಲಿ ಅಕ್ರಮ ನಿಧಿ ಹುಡುಕಾಟ ಎಪ್ ಐ ಆರ್ ದಾಖಲು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡುರೂ ಸಮೀಪದ ಮಲಗುಂದ ಗ್ರಾಮದಲ್ಲಿ ಹೊಲದಲ್ಲಿ ಅಕ್ರಮ ನಿಧಿ ಹುಡುಕುತ್ತಿರುವ ಘಟನೆ ಬೆಳಕಿಗೆ ಬಂದಿದೆ ಇದರಲ್ಲಿನ ಆರೋಪಿತರಾದ ರೇಣುಕಸ್ವಾಮಿ ,ಮೌಲಾಲಿ,ಆನಂದ ಊರಣಕರ್,ಪ್ರವೀಣ ಸಾಲಿಮಠ,ಮಹಾಂತೇಶ್ ಬೆಲ್ಲದ ಇವರು ಮೂಲತಃ ಸ್ಥಳೀಯರೇ ಆಗಿದ್ದು ತಮ್ಮ ಅಕ್ರಮ ಲಾಭಕ್ಕಾಗಿ ದಿನಾಂಕ: 29-03-2025 ರಂದು ಬೆಳಗಿನಜಾವ 4-30 ಘಂಟೆಯ ಸುಮಾರಿಗೆ ಆಡೂರ ಪೊಲೀಸ್ ಠಾಣೆ ವ್ಯಾಪ್ತಿಯ ಮಲಗುಂದ ಗ್ರಾಮದ ಮಲಗುಂದ ಗ್ರಾಮದಿಂದ ಕೂಸನೂರ ಗ್ರಾಮಕ್ಕೆ ಹೋಗುವ ರಸ್ತೆಯ ಪಕ್ಕದಲ್ಲಿ ಇರುವ ವಾಮನರಾವ್ ಕೃಷ್ಣರಾವ್ ದೇಸಾಯಿ ಇವರ ಸರ್ವೇ ನಂ: 119 ನೇದ್ದರ ಜಮೀನಿನ ಬದುವಿನಲ್ಲಿ ಇರುವ ಗಿಡಗಂಟಿಗಳ ನಡುವೆ ಇದ್ದ ಕೋಣಕಲು ಭರಮಪ್ಪ ದೇವರ ಶಿಲಾಮೂರ್ತಿಯನ್ನು ಪಕ್ಕಕ್ಕೆ ಸರಿಸಿ ಇಟ್ಟು ಅದರ ಕೆಳಗಡೆಯ ನೆಲವನ್ನು ಗುದ್ದಲಿ, ಸಲಿಕೆಗಳಿಂದ ಅಗೆದು ನಿಧಿಯನ್ನು ಹುಡುಕಾಟ ಮಾಡಿರುವ ಬಗ್ಗೆ ಆರೋಪ.…

ಮುಂದೆ ಓದಿ..
ಸುದ್ದಿ 

ಕರ್ನಾಟಕ ರತ್ನ ಪ್ರಶಸ್ತಿ ವಿಜೇತರ ಪಟ್ಟಿಯನ್ನೊಮ್ಮೆ ಗಮನಿಸಿ……..

Taluknewsmedia.com

Taluknewsmedia.comಕರ್ನಾಟಕ ರತ್ನ…….. ಕರ್ನಾಟಕ ರತ್ನ ಪ್ರಶಸ್ತಿ ವಿಜೇತರ ಪಟ್ಟಿಯನ್ನೊಮ್ಮೆ ಗಮನಿಸಿ…….. ರಾಷ್ಟ್ರಕವಿ ಕುವೆಂಪು, ( ಸಾಹಿತ್ಯ)ಡಾಕ್ಟರ್ ರಾಜ್ ಕುಮಾರ್, ( ಸಿನಿಮಾ )ಶ್ರೀ ಎಸ್. ನಿಜಲಿಂಗಪ್ಪ,( ರಾಜಕೀಯ)ಡಾಕ್ಟರ್ ಸಿಎನ್ಆರ್ ರಾವ್,( ವಿಜ್ಞಾನ )ಡಾಕ್ಟರ್ ದೇವಿ ಶೆಟ್ಟಿ,( ವೈದ್ಯಕೀಯ)ಶ್ರೀ ಭೀಮ್ ಸೇನ್ ಜೋಶಿ,( ಸಂಗೀತ )ಸಿದ್ದಗಂಗೆಯ ಶ್ರೀಗಳಾದ ಶಿವಕುಮಾರ ಸ್ವಾಮಿ,( ಧಾರ್ಮಿಕ – ಸಮಾಜ ಸೇವೆ )ಶ್ರೀ ದೇ. ಜವರೇಗೌಡ,( ಸಾಹಿತ್ಯ }ಶ್ರೀ ವೀರೇಂದ್ರ ಹೆಗ್ಗಡೆ,( ಧಾರ್ಮಿಕ – ಸಮಾಜ ಸೇವೆ )ಶ್ರೀ ಪುನೀತ್ ರಾಜಕುಮಾರ್,( ಸಿನಿಮಾ )ಶ್ರೀ ವಿಷ್ಣುವರ್ಧನ್,( ಸಿನಿಮಾ )ಶ್ರೀಮತಿ ಬಿ. ಸರೋಜಾ ದೇವಿ,( ಸಿನಿಮಾ )………… ಇದರಲ್ಲಿ ಸಿನಿಮಾ ಕ್ಷೇತ್ರಕ್ಕೆ ಸೇರಿದ ನಾಲ್ಕು ಜನ, ಧಾರ್ಮಿಕ, ಸಮಾಜ ಸೇವಾ ಕ್ಷೇತ್ರಕ್ಕೆ ಸೇರಿದ ಇಬ್ಬರು, ಸಾಹಿತ್ಯ ಕ್ಷೇತ್ರದ ಇಬ್ಬರು, ರಾಜಕೀಯ, ಸಂಗೀತ, ವಿಜ್ಞಾನ ಮತ್ತು ವೈದ್ಯಕೀಯ ಕ್ಷೇತ್ರದ ತಲಾ ಒಬ್ಬರು ಸೇರಿ ಒಟ್ಟು 12 ಜನರಿಗೆ…

ಮುಂದೆ ಓದಿ..
ಸುದ್ದಿ 

ಹಣವಿಲ್ಲದಿದ್ದರೂ ಹಸಿದವರಿಗೆ ಹೊಟ್ಟೆತುಂಬ ಊಟ ನೀಡುವ ‘ಫುಡ್ ಬ್ಯಾಂಕ್ ಯೋಜನೆ..

Taluknewsmedia.com

Taluknewsmedia.comಹಣವಿಲ್ಲದಿದ್ದರೂ ಹಸಿದವರಿಗೆ ಹೊಟ್ಟೆತುಂಬ ಊಟ ನೀಡುವ ‘ಫುಡ್ ಬ್ಯಾಂಕ್ ಯೋಜನೆ.. ರಾಜ್ಯದ 236 ತಾಲೂಕುಗಳಲ್ಲಿ ಕಾರ್ಯಾರಂಭ ಒಂದು ಹೊತ್ತಿನ ಊಟಕ್ಕೆ ಗತಿಯಿಲ್ಲದವರು ಹಸಿವಿನಿಂದ ಇರಬಾರದೆಂದು ‘ಫುಡ್ ಬ್ಯಾಂಕ್ ಪರಿಕಲ್ಪನೆಯನ್ನು ಪರಿಚಯಿಸಲಾಗಿದೆ. ಹಸಿದವರಿಗೆ ಊಟ ನೀಡುವ ಫುಡ್ ಬ್ಯಾಂಕ್ ಕೈಯಲ್ಲಿ ಹಣವಿಲ್ಲದಿದ್ದರೂ ಹಸಿದವರಿಗೆ ಹೋಟೆಲ್​ನಲ್ಲಿ ಊಟ ನೀಡುವ ಯೋಜನೆಯೊಂದು ಸದ್ದಿಲ್ಲದೆ ಕಾರ್ಯಾರಂಭ ಮಾಡಿದೆ. ರಾಜ್ಯದ 236 ತಾಲೂಕುಗಳಲ್ಲಿ ಫುಡ್ ಬ್ಯಾಂಕ್ ಪ್ರಾರಂಭ ಆಗುತ್ತಿದೆ. ಹೌದು, ಒಪ್ಪೊತ್ತಿನ ಊಟಕ್ಕೆ ಗತಿಯಿಲ್ಲದವರು ಹಸಿವಿನಿಂದ ಇರಬಾರದೆಂದು ‘ಫುಡ್ ಬ್ಯಾಂಕ್ ಎಂಬ ಯೋಜನೆಯನ್ನು ಆರಂಭಿಸಲಾಗಿದೆ. ಬಡವರ ಹಸಿವು ತಣಿಸುವ ಕಾರ್ಯವನ್ನು ಮಾರಾಂಡಹಳ್ಳಿ ಗ್ರಾಮದಲ್ಲಿ ಜನಿಸಿದ ಎಂ. ಬಿ ಕೃಷ್ಣಮೂರ್ತಿ ಕರ್ನಾಟಕ ಫುಡ್ ಬ್ಯಾಂಕ್ ಆರಂಭಿಸಿದೆ. ಬಡವರ ಹಸಿವು ತಣಿಸಲೆಂದು ‘ಫುಡ್ ಬ್ಯಾಂಕ್’ ವ್ಯವಸ್ಥೆ ಇರುವ ಹೋಟೆಲ್ ಹೊರಗಡೆ ಅಳವಡಿಸಿರುವ ಟೋಕನ್ ತೆಗೆದುಕೊಂಡು ಕೌಂಟರ್​ನಲ್ಲಿ ನೀಡಿ ಯಾವುದೇ ಅಂಜಿಕೆಯಿಲ್ಲದೆ ಹೊಟ್ಟೆ ತುಂಬಾ ಊಟ ಮಾಡಬಹುದಾಗಿದೆ. ಸಹೃದಯಿಗಳು…

ಮುಂದೆ ಓದಿ..
ಸುದ್ದಿ 

ಶಿಗ್ಗಾಂವ ತಾಲೂಕು ಹುನಗುಂದ ವ್ಯಕ್ತಿ ಕಾಣೆ

Taluknewsmedia.com

Taluknewsmedia.comಶಿಗ್ಗಾಂವ ತಾಲೂಕು ಹುನಗುಂದ ವ್ಯಕ್ತಿ ಕಾಣೆ:ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಹುನಗುಂದ ಗ್ರಾಮದಲ್ಲಿ ವಯಸ್ಕ ವ್ಯಕ್ತಿ ಕಾಣೆಯಾಗಿರುವ ಪ್ರಕರಣ ದಾಖಲಾಗಿದೆಇದರಲ್ಲಿ ಕಂಪ್ಲೇಂಟ್ ನೀಡಿದವರ ತಮ್ಮ ಮಲ್ಲಿಕಜಾನ ಕರೀಮಸಾಬ ಮುಲಾನವರ ವಯಾ: 25 ವರ್ಷ ಜಾತಿ: ಮುಸ್ಲಿಂ ಉದ್ಯೋಗ: ಟೈಲ್ಸ್ ಕೆಲಸ ಸಾ: ಹುನಗುಂದ ತಾ: ಶಿಗ್ಗಾಂವ ಜಿ: ಹಾವೇರಿ ಇವನು ದಿನಾಂಕ: 20-08-2025 ರಂದು ಸಾಯಂಕಾಲ 04-15 ಗಂಟೆಯ ಸುಮಾರಿಗೆ ಹುನಗುಂದ ಗ್ರಾಮದ ತಮ್ಮ ಮನೆಯಿಂದ ಜಗಳ ಮಾಡಿ ಹೊರಗೆ ಹೋದವನು ಮರಳಿ ಮನೆಗೆ ಬಾರದೇ ಎಲ್ಲಿಯೋ ಹೋಗಿ ಕಾಣೆಯಾಗಿದ್ದು ಕಾಣೆಯಾದವನಿಗೆ ಪತ್ತೆ ಮಾಡಿಕೊಡಲು ವಿನಂತಿ ಎಂದು ಇವರ ಸ್ವಂತ ಅಣ್ಣನಾದ ದಾದಾಪಿರ್ ಕರಿಂಸಾಬ್ ಮಲ್ಲನವರ್ ಇವರು ಬಂಕಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಪೊಲೀಸರು ಹುಡುಕಿ ಕೊಡುವುದಾಗಿ ಭರವಸೆ ನೀಡಿ ತನಿಖೆ ನಡೆಸುತ್ತಿದ್ದಾರೆ.: ವರದಿಪ್ರಮೋದ್ ಜನಗೇರಿಹಾನಗಲ್ ತಾಲೂಕ್ ಆಲದಕಟ್ಟಿತಾಲೂಕ್ ನ್ಯೂಸ್ .ಹಾವೇರಿ6360821691https://taluknewsmedia.com/PRAMODJANAGERI.html

ಮುಂದೆ ಓದಿ..
ಸುದ್ದಿ 

ನೇಪಾಳದ ದಂಗೆ……

Taluknewsmedia.com

Taluknewsmedia.comನೇಪಾಳದ ದಂಗೆ…… ಕೋವಿಡ್ ನಂತರದ ವಿಶ್ವದಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಜಗತ್ತು ಬದಲಾವಣೆಯ ಹಾದಿಯಲ್ಲಿರುವಂತೆ ಕಾಣುತ್ತಿದೆ. ಕೆಲವು ಆಕ್ರಮಣಕಾರಿ ಯುದ್ಧಗಳು, ಮುಂದುವರಿದ ಭಯೋತ್ಪಾದನಾ ಚಟುವಟಿಕೆಗಳು, ಹೆಚ್ಚುತ್ತಿರುವ ಪ್ರಾಕೃತಿಕ ವೈಪರೀತ್ಯಗಳು ಮತ್ತು ಮುಖ್ಯವಾಗಿ ಸಣ್ಣ ದೇಶಗಳಲ್ಲಿ ಜನ ಅಸಮಾಧಾನಗೊಂಡು ದಂಗೆಯ ಸ್ವರೂಪದ ಗಲಭೆಗಳಾಗುತ್ತಿರುವುದನ್ನು ಗಮನಿಸಬಹುದು. ಮಧ್ಯಕಾಲೀನ ಯುಗದತ್ತ ಜಾಗತಿಕ ವಿದ್ಯಮಾನಗಳು ಚಲಿಸುತ್ತಿವೆ.ಪುರಾತನ ಕಾಲದಲ್ಲಿ ಮನುಷ್ಯ ಅನಾಗರಿಕನಾಗಿದ್ದು ನಾಗರೀಕ ಪ್ರಪಂಚಕ್ಕೆ ಮರಳಿದ ಮೇಲೆ ಬಹುತೇಕ ಎಲ್ಲ ನಾಗರಿಕತೆಗಳು ಒಂದಷ್ಟು ನೆಮ್ಮದಿಯಿಂದ ಬದುಕನ್ನು ಕಟ್ಟಿಕೊಂಡಿದ್ದವು. ಹಲವು ಯುದ್ಧಗಳು, ಅಕ್ರಮಣಗಳು ನಡೆಯುತ್ತಿದ್ದವು. ಆದರೆ ಇತಿಹಾಸದ ದಾಖಲೆಗಳ ಪ್ರಕಾರ ಅವುಗಳ ಪ್ರಮಾಣ ಕಡಿಮೆ ಇತ್ತು. ತಾನು ತನ್ನ ಸುರಕ್ಷತೆಗಾಗಿ ಮಾತ್ರ ರಕ್ಷಣಾತ್ಮಕವಾಗಿ ಹೋರಾಡುತ್ತಿದ್ದ….. ಆದರೆ ಮಧ್ಯಕಾಲೀನ ಯುಗದಲ್ಲಿ ವಿಶ್ವದ ಬಹುತೇಕ ನಾಗರಿಕತೆಗಳಲ್ಲಿ ಹಿಂಸೆ ತಾಂಡವವಾಡುತ್ತಿತ್ತು. ಮನುಷ್ಯನ ವಿಸ್ತರಣಾ ಸ್ವಭಾವ ಮತ್ತು ತನ್ನ ಅಹಂ ಎಲ್ಲೆ ಮೀರಿತ್ತು. ಎಲ್ಲೆಲ್ಲಿಯೂ ರಕ್ತದ ಕೋಡಿಗಳು ಹರಿದವು. ಹತ್ತೊಂಬತ್ತನೆಯ ಶತಮಾನದ…

ಮುಂದೆ ಓದಿ..