ಸುದ್ದಿ 

ಮಟನ್ ಅಂಗಡಿಗೆ ಕಳ್ಳರು ನುಗ್ಗಿ ₹20,000 ನಗದು ಹಾಗೂ ಸ್ಟವ್ ಕಳ್ಳತನ

Taluknewsmedia.com

Taluknewsmedia.comಆನೇಕಲ್, ಜುಲೈ 31:ಆನೇಕಲ್ ಚಂದಾಪುರ ಮುಖ್ಯರಸ್ತೆಯ ಜೈಭೀಮ್ ಪೆಟ್ರೋಲ್ ಬಂಕ್ ಪಕ್ಕದಲ್ಲಿರುವ ಮಟನ್ ಅಂಗಡಿಗೆ ಕಳ್ಳರು ನುಗ್ಗಿ ₹20,000 ನಗದು ಹಾಗೂ ಒಂದು ಗ್ಯಾಸ್ ಸ್ಟವ್ ಸ್ಟವ್ ಅನ್ನು ಕದ್ದಿಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಅಂಗಡಿಯ ಮಾಲೀಕರಾದ ಕೆ. ಸಾದೀಕ್ ಪಾಷ್ ಅವರು ದಿನಾಂಕ 31/07/2025 ರಂದು ಬೆಳಿಗ್ಗೆ 11 ಗಂಟೆಗೆ ಠಾಣೆಗೆ ಹಾಜರಾಗಿ ದೂರು ನೀಡಿದವರಾಗಿದ್ದು, ಅವರು ತಮ್ಮ ಅಂಗಡಿಯನ್ನು 30ನೇ ತಾರೀಕಿನ ರಾತ್ರಿ ಸುಮಾರು 8.30ಕ್ಕೆ ಮುಚ್ಚಿ ಮನೆಗೆ ತೆರಳಿದ್ದರು. ಆದರ ದಿನ ಬೆಳಗ್ಗೆ 5.40ರ ಸುಮಾರಿಗೆ ಅಂಗಡಿ ತೆರೆಯಲು ಬಂದಾಗ ಮುಂಭಾಗದ ಬಾಗಿಲು ಒಡೆದು ಹಾಕಿರುವುದು ಗಮನಕ್ಕೆ ಬಂತು. ಅಂಗಡಿಯಲ್ಲಿ ಪರಿಶೀಲನೆ ನಡೆಸಿದಾಗ ಕ್ಯಾಶ್ ಬಾಕ್ಸ್‌ನಲ್ಲಿಟ್ಟಿದ್ದ ₹20,000 ನಗದು ಹಾಗೂ ಗ್ಯಾಸ್ ಸ್ಟವ್ ಕಳ್ಳತನವಾಗಿರುವುದು ತಿಳಿದುಬಂದಿದೆ. ಅನಾಮಿಕ ಕಿಡಿಗೇಡಿಗಳು ಅಂಗಡಿಯೊಳಗೆ ನುಗ್ಗಿ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಸಂದರ್ಭಕ್ಕೆ ಸಂಬಂಧಿಸಿದಂತೆ ಆನೇಕಲ್…

ಮುಂದೆ ಓದಿ..
ಸುದ್ದಿ 

” ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ “

Taluknewsmedia.com

Taluknewsmedia.comಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್…… ಆದ್ದರಿಂದ…… ಸಾವಿನ ಭಯದಿಂದ ತಪ್ಪು ಮಾಡುವುದು ಬಿಡಿ….. ಸೋಲಿನ ಭಯದಿಂದ ಚಿಂತಿಸುವುದನ್ನು ಬಿಡಿ……. ವಿಫಲತೆಯ ಭಯದಿಂದ ಕೊರಗುವುದನ್ನು ಬಿಡಿ…… ಸಾವು – ಸೋಲು – ವಿಫಲತೆಯ ಭಯ ನಮ್ಮನ್ನು ಜೀವನ ಪೂರ್ತಿ ಹಿಂಡುತ್ತಲೇ ಇರುತ್ತದೆ. ನಾವು ಮಾಡುವ ಬಹುತೇಕ ತಪ್ಪುಗಳು ಇವುಗಳ ಕಾರಣಕ್ಕಾಗಿಯೇ ಆಗಿರುತ್ತದೆ.ಆಸ್ಪತ್ರೆ, ಪೋಲೀಸ್, ನ್ಯಾಯಾಲಯ, ದೇವರು, ಧರ್ಮ, ಸ್ವಾಮಿಗಳು ಎಲ್ಲವುಗಳ ಸುತ್ತ ನಾವು ಸುತ್ತುವುದು ಮತ್ತು ಅನೇಕ ಭ್ರಮಾತ್ಮಕ ಮೌಢ್ಯಗಳಿಗೆ ಒಳಗಾಗುವುದು ಸಹ ಈ ಮೂರರ ಕಾರಣಕ್ಕಾಗಿ.ಇವುಗಳನ್ನು ಘನತೆಯಿಂದ ಸ್ವೀಕರಿಸುವ, ವಾಸ್ತವವಾಗಿ ಎದುರಿಸುವ, ಸಹಜವಾದ ಕ್ರಿಯೆ ಎನ್ನುವ ಸಾಮಾಜಿಕ ವಾತಾವರಣ ನಮ್ಮ ವ್ಯವಸ್ಥೆಯಲ್ಲಿ ಇಲ್ಲ.ಮನುಷ್ಯ ಸಂಘ ಜೀವಿ. ಒಂದು ವೇಳೆ ವೈಯಕ್ತಿಕ ನೆಲೆಯಲ್ಲಿ ಇವುಗಳನ್ನು ಸ್ವಾಭಾವಿಕವಾಗಿ ಒಪ್ಪಿಕೊಂಡರು ನಮ್ಮ ಸುತ್ತಮುತ್ತಲಿನ ಜನರ ಪ್ರತಿಕ್ರಿಯೆ ಅತ್ಯಂತ ನಕಾರಾತ್ಮಕವಾಗಿ ಇರುತ್ತದೆ. ಅದನ್ನು ಎದುರಿಸುವುದೇ ಒಂದು ದೊಡ್ಡ ಸವಾಲು.ಇದು ಹೇಳುವಷ್ಟು ಸುಲಭವಲ್ಲ. ಆದರೆ…

ಮುಂದೆ ಓದಿ..
ಸುದ್ದಿ 

ಬಾಲಕನ ಅಪಹರಿಸಿ ಬರ್ಬರ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು..

Taluknewsmedia.com

Taluknewsmedia.comಬೆಂಗಳೂರು: ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕ ನಿಶ್ಚಿತ್‌ನನ್ನು ಅಪಹರಿಸಿ, ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಹುಳಿಮಾವು ಠಾಣೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಆರೋಪಿಗಳಾಗಿ ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಎಂಬ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.ಗುರುವಾರ ತಡರಾತ್ರಿ ಕಗ್ಗಲೀಪುರ ರಸ್ತೆಯ ಬಳಿಯಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲು ಹುಳಿಮಾವು ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿಗಳು ಮಾರಕಾಸ್ತ್ರಗಳೊಂದಿಗೆ ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದಾಗ, ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ಮತ್ತು ಪಿಎಸ್ಐ ಅರವಿಂದ್ ಕುಮಾರ್ ಅವರ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.ಘಟನೆಯಲ್ಲಿ ಗುರುಮೂರ್ತಿಯ ಎರಡೂ ಕಾಲುಗಳು ಮತ್ತು ಗೋಪಾಲಕೃಷ್ಣನ ಒಂದು ಕಾಲಿಗೆ ಗುಂಡು ತಗುಲಿದ್ದು, ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಬೆಂಗಳೂರು ಅರಕೆರೆಯ ಶಾಂತಿನಿಕೇತನ ಲೇಔಟ್‌ನಲ್ಲಿ ನಿಶ್ಚಿತ್ ಮತ್ತು ಅವನ ಪೋಷಕರು ವಾಸಿಸುತ್ತಿದ್ದರು. ನಿಶ್ಚಿತ್‌ನ ತಂದೆ ನಗರದ ಪ್ರತಿಷ್ಠಿತ…

ಮುಂದೆ ಓದಿ..
ಸುದ್ದಿ 

ಜಮೀನಿಗೆ ಅಕ್ರಮ ಪ್ರವೇಶ, ಹಲ್ಲೆ – ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ಪ್ರಕರಣ ದಾಖಲು

Taluknewsmedia.com

Taluknewsmedia.comಬೆಂಗಳೂರು, ಜುಲೈ 29:ಸರ್ಜಾಪುರ ಹೋಬಳಿ, ಹಲಹಳ್ಳಿ ಗ್ರಾಮದಲ್ಲಿ ಜಮೀನಿನ ಮಾಲೀಕತ್ವದ ವಿಚಾರಕ್ಕೆ ಸಂಬಂಧಿಸಿ ಉಂಟಾದ ಜಗಳವು ಹಲ್ಲೆಗೆ reason ಆಗಿ, ಪೋಲೀಸ್ ಠಾಣೆಗೆ ದೂರು ನೀಡಿದ ಘಟನೆ ಬೆಳಕಿಗೆ ಬಂದಿದೆ. ಬಾಬು ಅವರ ಹೇಳಿಕೆಯಂತೆ, ಅವರು ಸರ್ವೆ ನಂ.71 ರಲ್ಲಿ ಇರುವ 29 ಗುಂಟೆ ಜಮೀನನ್ನು ದಿನಾಂಕ 03/06/2024 ರಂದು ಕುಸುಮಾ ಆರ್ ಶೆಟ್ಟಿ ಎಂಬುವವರಿಂದ ಖರೀದಿಸಿದ್ದರು. ಈ ಜಮೀನಿಗೆ ಭೂ ಪರಿವರ್ತನೆಯನ್ನೂ ಮಾನ ಜಿಲ್ಲಾಧಿಕಾರಿಗಳಿಂದ 24/05/2024 ರಂದು ಪಡೆದು, ಸುತ್ತಲೂ ಕಾಂಪೌಂಡ್ ಗೋಡೆಯನ್ನೂ ಕಟ್ಟಿಸಿದ್ದಾಗಿ ತಿಳಿಸಿದ್ದಾರೆ. ಆದರೆ ದಿನಾಂಕ 26/07/2025 ರಂದು ಮಧ್ಯಾಹ್ನ 2:30 ಗಂಟೆ ಸುಮಾರಿಗೆ, ಬಾಬು ಅವರ ಅಣ್ಣನ ಮಗ ವಿನೋದ್ ಅವರಿಂದ ಫೋನ್ ಕರೆ ಬಂದಿದ್ದು, “ಯಾರೋ 5-6 ಜನರು ಜಮೀನಿಗೆ ಬಂದು ಕಾಂಪೌಂಡ್ ಗೋಡೆಯನ್ನು ಒಡೆಯುತ್ತಿದ್ದಾರೆ” ಎಂಬ ಮಾಹಿತಿ ನೀಡಿದ್ದಾನೆ. ಬಾಬು ಅವರು ಸ್ಥಳಕ್ಕೆ ತಕ್ಷಣ ತೆರಳಿದಾಗ, ಗೌರಮ್ಮ, ಆಕೆಯ…

ಮುಂದೆ ಓದಿ..
ಸುದ್ದಿ 

ಜಮೀನು ವಿವಾದ ಹಿನ್ನೆಲೆ ಗಲಾಟೆ: ನ್ಯಾಯಾಲಯದ ತಡೆಯಾಜ್ಞೆ ಇರುವ ಜಾಗದಲ್ಲಿ ಜೆ.ಸಿ.ಬಿ. ಕೆಲಸ – ವ್ಯಕ್ತಿಗೆ ಹಲ್ಲೆ, ಜೀವ ಬೆದರಿಕೆ

Taluknewsmedia.com

Taluknewsmedia.comತಿಪ್ಪಸಂದ್ರ, ಜುಲೈ 29:ಆನೇಕಲ್ ತಾಲೂಕು, ಸರ್ಜಾಪುರ ಹೋಬಳಿ, ತಿಪ್ಪಸಂದ್ರ ಗ್ರಾಮದ ಸರ್ವೆ ನಂಬರ್ 71 ರಲ್ಲಿನ 3.24 ಎಕರೆ ಜಮೀನಿಗೆ ಸಂಬಂಧಿಸಿದ ಖಾತೆಯ ವಿವಾದ ಪ್ರಕರಣ ಮತ್ತೊಮ್ಮೆ ಗಂಭೀರ ತಿರುವು ಪಡೆದಿದೆ. ಈ ಜಾಗಕ್ಕೆ ಸಂಬಂಧಪಟ್ಟಂತೆ ಭಾಗಹಕ್ಕಿಗಾಗಿ ರತ್ನಮ್ಮನವರ ಕುಟುಂಬ ಆನೇಕಲ್ ಸಿವಿಲ್ ನ್ಯಾಯಾಲಯದಲ್ಲಿ OS ನಂ. 498/2025 ಮೂಲಕ ದಾವೆ ಹೂಡಿದ್ದು, ತಡೆಯಾಜ್ಞೆ ಪಡೆಯಲಾಗಿತ್ತು. ರತ್ನಮ್ಮನವರು ನೀಡಿದ ಮಾಹಿತಿಯಂತೆ, ಈ ಜಮೀನಿಗೆ ಸಂಬಂಧಿಸಿದಂತೆ ತಿಗಳಚೌಡದೇನಹಳ್ಳಿಯ ಟಿ.ವಿ. ಬಾಬು, ತಿಪ್ಪಸಂದ್ರದ ಸುರೇಶ್ ಹಾಗೂ ಇತರರು, ಬಿಲ್ವರ್ ವಿವೇಕ್ ಗಾರ್ಗ್ ಪರವಾಗಿ ತಕರಾರು ತಂದು, ದಿನಾಂಕ 26-07-2025 ರಂದು ಮಧ್ಯಾಹ್ನ 3.30 ಗಂಟೆ ಸುಮಾರಿಗೆ ಜಮೀನಿಗೆ ಜೆ.ಸಿ.ಬಿ. ಯಂತ್ರಗಳನ್ನು ತಂದು ಜಮೀನನ್ನು ಸಮಕರಿಸುತ್ತಿದ್ದರು. ಈ ದೃಶ್ಯವನ್ನು ನೋಡಿ ಪ್ರಶ್ನಿಸಿದಾಗ ಟಿ.ವಿ. ಬಾಬು ಅವರು ಬಾಯಿಗೆ ಬಂದಂತೆ ನಿಂದಿಸಿ, ಕೈಗಳಿಂದ ಹಲ್ಲೆ ಮಾಡಿ, ಎಳೆದಾಡಿದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ,…

ಮುಂದೆ ಓದಿ..
ಸುದ್ದಿ 

ಮದುವೆ ರದ್ದಾದ ನಿರಾಶೆಯಲ್ಲಿ ಯುವತಿ ಕಾಣೆಯಾದ ಪ್ರಕರಣ

Taluknewsmedia.com

Taluknewsmedia.comಆನೇಕಲ್, ಜುಲೈ 30:ಮದುವೆ ರದ್ದಾದ ಘಟನೆಗೆ ಮನನೊಂದು ಯುವತಿ ಮನೆ ಬಿಟ್ಟು ಕಾಣೆಯಾಗಿರುವ ಘಟನೆ ಆನೇಕಲ್ ಟೌನ್‌ನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆನೇಕಲ್ ಟೌನ್‌ ಪೊಲೀಸ್ ಠಾಣೆಯಲ್ಲಿ ಪತ್ತೆಹಚ್ಚುವಿಕೆಗೆ ದೂರು ದಾಖಲಾಗಿದೆ. ಕೆ.ಎಸ್.ಆರ್.ಟಿ.ಸಿ ಕಾಲೋನಿಯ ಸ್ವಪ್ನ ಮಾರ್ಕೆಟ್ ಬಳಿಯ ನಿವಾಸಿಯಾದ ಮಹದೇವ ಬಿನ್ ನಾಗರಾಜು ಅವರು ನೀಡಿದ ದೂರಿನ ಪ್ರಕಾರ, ತನ್ನ ಅಕ್ಕ ಮಹಾದೇವಿ (ವಯಸ್ಸು: 29) ಕಳೆದ ನಾಲ್ಕು ತಿಂಗಳ ಹಿಂದೆ ತಮ್ಮ ಪೋಷಕರ ಸಮ್ಮುಖದಲ್ಲಿ ಆನೇಕಲ್ ನಿವಾಸಿಯೊಬ್ಬರೊಂದಿಗೆ ನಿಶ್ಚಿತಾರ್ಥಗೊಂಡಿದ್ದರು. ಆದರೆ ಹಲವಾರು ಕಾರಣಗಳಿಂದಾಗಿ ದಿನಾಂಕ 25-07-2025 ರಂದು ಮದುವೆ ರದ್ದಾಗಿತ್ತು. ಈ ವಿಚಾರದಿಂದ ಮಾನಸಿಕವಾಗಿ ಬೇಸತ್ತಿದ್ದ ಅವರು 27-07-2025 ರಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಮನೆಯವರಿಲ್ಲದ ಸಮಯದಲ್ಲಿ ತನ್ನ ಬಟ್ಟೆಗಳನ್ನು ಬ್ಯಾಗಿನಲ್ಲಿ ಹಾಕಿಕೊಂಡು, ಮನೆ ಬಿಟ್ಟು ಹೊರಟಿದ್ದಾರೆ. ಆಕೆ ಕೆಎ-51 ಹೆಚ್ ಕೆ-8915 ಸಂಖ್ಯೆಯ ದ್ವಿಚಕ್ರ ವಾಹನವನ್ನು ತೆಗೆದುಕೊಂಡು ಹೋಗಿದ್ದು, ಒಂದು…

ಮುಂದೆ ಓದಿ..
ಸುದ್ದಿ 

ಪೀಣ್ಯದಲ್ಲಿ BMTC ಬಸ್ ಡಿಕ್ಕಿ: 21 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

Taluknewsmedia.com

Taluknewsmedia.comಬೆಂಗಳೂರು, ಜುಲೈ 29 (ಮಂಗಳವಾರ): ಪೀಣ್ಯ ಎನ್.ಟಿ.ಟಿ.ಎಫ್ ರಸ್ತೆ ಬಳಿ ಮಂಗಳವಾರ ಬೆಳಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದೇವಿಂದ್ರಪ್ಪ (21) ಎಂಬ ಯುವಕ ಬೈಕ್ ಸಮೇತ ಬಿದ್ದು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ. ಮೃತ ದೇವಿಂದ್ರಪ್ಪ, ಪೀಣ್ಯ ಪ್ರದೇಶದ ನಿವಾಸಿಯಾಗಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದ. ಅವನು ದಿನಾಂಕ 29-07-2025 ರಂದು ಬೆಳಗ್ಗೆ 8.00 ಗಂಟೆಗೆ ತನ್ನ ಬೈಕ್ (ಸೈಂಡರ್ ಬೈಕ್ ನಂ: KA-33-EA-8498) ಮೂಲಕ ಗಾರೆ ಕೆಲಸಕ್ಕೆ ಹೋಗಿದ್ದನು. ಆದರೆ ಕೆಲವೇ ಹೊತ್ತಿನಲ್ಲಿ ಪೀಣ್ಯ ಸಂಚಾರ ಪೊಲೀಸರು ಫೋನ್ ಮೂಲಕ ಅಪಘಾತದ ಮಾಹಿತಿ ನೀಡಿ ಪೋಷಕರನ್ನು ಘಟನಾ ಸ್ಥಳಕ್ಕೆ ಕರೆಯಿದರು. ತಂದೆ ಮೈಲಾರಿ ಅವರು ಸ್ಥಳಕ್ಕೆ ಧಾವಿಸಿ ನೋಡಿದಾಗ, ದೇವಿಂದ್ರಪ್ಪನು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವುದು ದೃಢಪಟ್ಟಿತು. ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ, ಪೀಣ್ಯ ಎನ್.ಟಿ.ಟಿ.ಎಫ್ ರಸ್ತೆ ಮೇಲೆ ಟಿ.ವಿ.ಎಸ್ ಕ್ರಾಸ್ ಕಡೆಗೆ ಸಾಗುತ್ತಿದ್ದ ದೇವಿಂದ್ರಪ್ಪನ ಬೈಕಿಗೆ BMTC…

ಮುಂದೆ ಓದಿ..
ಸುದ್ದಿ 

ಬೆಂಗಳೂರು: ಮನೆಯ ಮುಂದೆ ನಿಲ್ಲಿಸಿದ್ದ ಬುಲೆಟ್ ಬೈಕ್ ಕಳ್ಳತನ – ಪ್ರಕರಣ ದಾಖಲು

Taluknewsmedia.com

Taluknewsmedia.comಬೆಂಗಳೂರು ಜುಲೈ 31: 2025ನಗರದ NMIG-B ವಸತಿ ಪ್ರದೇಶದ ನಿವಾಸಿಯಾಗಿರುವ ವ್ಯಕ್ತಿಯೊಬ್ಬರ ಬೃಹತ್ ಮೊತ್ತದ ಬುಲೆಟ್ ಬೈಕ್ (Bullet Classic 350 EFI) ಕಳ್ಳತನಗೊಂಡ ಘಟನೆ ನಡೆದಿದ್ದು, ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿರ್ಯಾದಿದಾರರ ಪ್ರಕಾರ, ಅವರು ತಮ್ಮ ದ್ವಿಚಕ್ರ ವಾಹನವನ್ನು ದಿನಾಂಕ 20.04.2025 ರಂದು ರಾತ್ರಿ 10.00 ಗಂಟೆಗೆ ಮನೆ ಎದುರು ನಿಲ್ಲಿಸಿದ್ದರು. ಆದರೆ, ಮರುದಿನ ಬೆಳಿಗ್ಗೆ 21.04.2025 ರಂದು 6.30ರ ವೇಳೆಗೆ ನೋಡಿದಾಗ, ಬೈಕ್ ಸ್ಥಳದಲ್ಲಿಲ್ಲದೆ ಕಾಣೆಯಾಗಿರುವುದು ತಿಳಿದು ಬಂದಿದೆ. ಹಲವು ಕಡೆಗಳಲ್ಲಿ ಹುಡುಕಿದರೂ ಬೈಕ್ ಪತ್ತೆಯಾಗಿಲ್ಲ ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ. ಕಳ್ಳತನಗೊಂಡ ದ್ವಿಚಕ್ರ ವಾಹನದ ವಿವರಗಳು ಹೀಗಿವೆ: ನೋಂದಣಿ ಸಂಖ್ಯೆ: KA-50-EF-8572 ಚಾಸಿಸ್ ಸಂಖ್ಯೆ: ME3U3S5F2MB130806 ಎಂಜಿನ್ ಸಂಖ್ಯೆ: U3S5F1MB746164 ಮಾಡೆಲ್: 2021, ಬುಲೆಟ್ ಕ್ಲಾಸಿಕ್ 350 EFI ಬಣ್ಣ: ಬೂದುಬಣ್ಣ (ಬ್ರೌನ್) ಈ ಕುರಿತು ಪಿರ್ಯಾದಿದಾರರು…

ಮುಂದೆ ಓದಿ..
ಸುದ್ದಿ 

ಯುವತಿಗೆ ಉದ್ಯೋಗವನ್ನೆಂದು ಕರೆಸಿ ಮಾನಸಿಕ ಹಿಂಸೆ: ಮಧ್ಯವಯಸ್ಕನ ವಿರುದ್ಧ ಪೊಲೀಸ್ ದೂರು

Taluknewsmedia.com

Taluknewsmedia.comಬೆಂಗಳೂರು, ಜುಲೈ 31:2025ಉದ್ಯೋಗವನ್ನೆಂಬ ನೆಪದಲ್ಲಿ ಯುವತಿಗೆ ಸ್ನೇಹಸ್ಥಾಪನೆ ಮಾಡಿ, ನಂತರ ಅಸಭ್ಯ ಸಂದೇಶಗಳು ಹಾಗೂ ವಿಡಿಯೋ ಕಾಲ್‌ಗಳ ಮೂಲಕ ಮಾನಸಿಕ ಹಿಂಸೆ ನೀಡಿದ ಘಟನೆ ನಗರದ ಯಲಹಂಕ ಪ್ರದೇಶದಲ್ಲಿ ನಡೆದಿದೆ. ಈ ಸಂಬಂಧ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ವಿವರಗಳ ಪ್ರಕಾರ, ಪಿರ್ಯಾದಿದಾರೆಯು ಕೇರ್‌ಟೇಕರ್ ಕೆಲಸ ಮಾಡುತ್ತಿದ್ದಾರೆ. ಈ ವೇಳೆ ಕವಿತಾ ಎಂಬ ಮಹಿಳೆ ಮೂಲಕ ಶವಿತಾ ಎಂಬ ಏಜೆನ್ಸಿ ನಿರ್ವಾಹಕೆಯ ಪರಿಚಯವಾಗಿದ್ದು, ಅವರು ಜಿಗಣಿಯಲ್ಲಿ ತೋಟದ ಮನೆಯಲ್ಲಿ ಉದ್ಯೋಗದ ಅವಕಾಶವಿದೆ ಎಂದು ತಿಳಿಸಿದ್ದರು. ಈ ಸಂದರ್ಭದಲ್ಲಿ ಶವಿತಾ ಅವರು ಪ್ರಸಾದ್ ಎಂಬ ವ್ಯಕ್ತಿಯ ಮೊಬೈಲ್ ಸಂಖ್ಯೆ ನೀಡಿ, ಅವರ ಸಂಪರ್ಕದಲ್ಲಿರಲು ಹೇಳಿದ್ದಾರೆ. ಪ್ರಸಾದ್ ನಂತರ ಯುವತಿಗೆ ಸಂಪರ್ಕಿಸಿ, ತೋಟದ ಮನೆಯಲ್ಲಿ ತಿಂಗಳಿಗೆ ₹30,000 ಸಂಬಳದ ಉದ್ಯೋಗ ನೀಡುತ್ತೇನೆ ಎಂದಿದ್ದರು. ಆದರೆ, ದಿನಾಂಕ 20.07.2025 ನಂತರ ಅವರು ಯುವತಿಗೆ ನಿರಂತರವಾಗಿ ಅಸಭ್ಯ ಸಂದೇಶಗಳು, ವಿಡಿಯೋ…

ಮುಂದೆ ಓದಿ..
ಸುದ್ದಿ 

ವಿಮಾನ ತರಬೇತಿ ಕಂಪನಿಯಲ್ಲಿ ಹೂಡಿಕೆ ಹೆಸರಲ್ಲಿ ಮೋಸ – ಮಹಿಳೆಯರಿಂದ ಲಕ್ಷಾಂತರ ಹಣ ವಂಚನೆ!

Taluknewsmedia.com

Taluknewsmedia.comಬೆಂಗಳೂರು, ಜುಲೈ 31–2025ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಮಾನ ತರಬೇತಿ ಸಂಸ್ಥೆಯ ಹೂಡಿಕೆ ಹೆಸರಿನಲ್ಲಿ ಮಹಿಳೆಯೊಬ್ಬರು ಲಕ್ಷಾಂತರ ರೂ.ಗಳನ್ನು ಕಳೆದುಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಮಹಿಳೆ ಯಲಹಂಕ ಉಪನಗರ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ದೂರುದಾರೆಯ ಪ್ರಕಾರ, ಜಲೀಲ್ ಮುಲಾ ಎಂಬವರು ವಿಮಾನ ತರಬೇತಿ ಕೋರ್ಸ್ ನಡೆಸಲು LLP ಸಂಸ್ಥೆಯು ಸ್ಥಾಪನೆ ಮಾಡಿದ್ದು, ಪ್ರತಿಯೊಬ್ಬ ಹೂಡಿಗಾರರಿಂದ ರೂ.2 ಲಕ್ಷ ಹಣ ಹೂಡಿಕೆ ಮಾಡುವ ಒಪ್ಪಂದವಿತ್ತು. ಆದರೆ, ಜಲೀಲ್ ಅವರು ಯಾವುದೇ ಹಣ ಹೂಡದೇ, ನಿರಂತರ ಭರವಸೆ ನೀಡಿ ದೂರುದಾರರಿಂದ ಎಲ್‌ಎಲ್‌ಪಿ ಖಾತೆಗೆ ರೂ.14,00,937/- ರಷ್ಟು ಹಣವನ್ನು ಹೂಡಿಕೆ ಮಾಡಿಸಿದ್ದಾರೆ. ಆರ್ಥಿಕ ಸಂಕಷ್ಟದ ಸಮಯದಲ್ಲಿ, ಆರ್ಥೋಪಚಾರಕ್ಕಾಗಿ ಹಣವನ್ನು ಹಿಂದಿರುಗಿಸುವಂತೆ ಹಲವಾರು ಬಾರಿ ಮನವಿ ಮಾಡಿದರೂ, ಆರೋಪಿಯು ಧಿಕ್ಕರಿಸಿ, ಅವಹೇಳನಕಾರಿ ಭಾಷೆಯಲ್ಲಿ (“ಫಕ್ ಆಫ್ ಬಿಚ್”) ನಿಂದಿಸಿ, ದೂರುದಾರರನ್ನು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ…

ಮುಂದೆ ಓದಿ..