ಓಲಾ ಎಲೆಕ್ಟ್ರಿಕ್ ಸಿಬ್ಬಂದಿ ಆತ್ಮಹತ್ಯೆ ಪ್ರಕರಣಸಿಇಒ ಭವೀಶ್ ಅಗರ್ವಾಲ್ ಸೇರಿದಂತೆ ಹಿರಿಯ ಅಧಿಕಾರಿಗಳ ವಿರುದ್ಧ ಎಫ್ಐಆರ್!
Taluknewsmedia.comಓಲಾ ಎಲೆಕ್ಟ್ರಿಕ್ ಸಿಬ್ಬಂದಿ ಆತ್ಮಹತ್ಯೆ ಪ್ರಕರಣಸಿಇಒ ಭವೀಶ್ ಅಗರ್ವಾಲ್ ಸೇರಿದಂತೆ ಹಿರಿಯ ಅಧಿಕಾರಿಗಳ ವಿರುದ್ಧ ಎಫ್ಐಆರ್! ದೇಶದ ಪ್ರಮುಖ ಇ–ವಾಹನ ತಯಾರಿಕಾ ಸಂಸ್ಥೆ ಓಲಾ ಎಲೆಕ್ಟ್ರಿಕ್ ಕಂಪನಿಯೊಳಗೆ ಸಂಭವಿಸಿದ ಸಿಬ್ಬಂದಿಯ ಆತ್ಮಹತ್ಯೆ ಪ್ರಕರಣ ಇದೀಗ ಕಂಪನಿ ಉನ್ನತ ಮಟ್ಟದವರನ್ನೇ ಕಾನೂನು ಬಲೆಯೊಳಗೆ ಎಳೆದುಕೊಂಡಿದೆ. ಈ ಘಟನೆಯಲ್ಲಿ ಸಿಇಒ ಭವೀಶ್ ಅಗರ್ವಾಲ್ ಮತ್ತು ಹಿರಿಯ ಅಧಿಕಾರಿ ಸುಬ್ರತ್ ಕುಮಾರ್ ದಾಸ್ ವಿರುದ್ಧ ಅಧಿಕೃತವಾಗಿ ಎಫ್ಐಆರ್ ದಾಖಲಾಗಿದೆ. ಪ್ರಕರಣದ ಹಿನ್ನೆಲೆ…ಬೆಂಗಳೂರಿನ ಹೋಮೋಲೋಗೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆ. ಅರವಿಂದ್ (35) ಅವರು ಸೆಪ್ಟೆಂಬರ್ 28ರಂದು ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಾರಂಭದಲ್ಲಿ ಪೊಲೀಸರು ಇದನ್ನು ಯುಡಿಆರ್ (Unnatural Death Report) ಪ್ರಕರಣವೆಂದು ದಾಖಲಿಸಿದ್ದರು. ಆದರೆ ಮುಂದಿನ ದಿನಗಳಲ್ಲಿ ಬೆಳಕಿಗೆ ಬಂದ ಕೆಲವು ವಿಚಾರಗಳು ಪ್ರಕರಣದ ತೀವ್ರತೆಯನ್ನು ಹೆಚ್ಚಿಸಿವೆ. ಅನುಮಾನ ಹುಟ್ಟಿಸಿದ ಹಣ ವರ್ಗಾವಣೆ…ಅರವಿಂದ್ ಸಾವಿನ ಕೇವಲ ಎರಡು ದಿನಗಳ ಬಳಿಕ…
ಮುಂದೆ ಓದಿ..
