ಪತ್ನಿಗೆ ಮಾನಸಿಕ, ದೈಹಿಕ ಹಾಗೂ ಲೈಂಗಿಕ ಹಿಂಸೆ ನೀಡಿದ ಪತಿ ಹಾಗೂ ಮನೆಯವರ ವಿರುದ್ಧ ಪೊಲೀಸ್ ಪ್ರಕರಣ
Taluknewsmedia.comನಾಗಮಂಗಲ ತಾಲೂಕಿನಲ್ಲಿ ದೌರ್ಜನ್ಯದಿಂದ ಮಹಿಳೆಯೊಬ್ಬರು ನಾಗಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪತಿ ಹಾಗೂ ಮನೆಯ ಇತರ ಸದಸ್ಯರ ವಿರುದ್ಧ ಗಂಭೀರ ಆರೋಪ ಹೊರಿಸಿದ್ದಾರೆ. ಅಶ್ವಿನಿ ಎಸ್ ಎಚ್ ಶಿಲ್ಪಾಪುರ ಗ್ರಾಮದಿಂದಾಗಿದ್ದು, ಮೊದಲ ಮದುವೆಯ ಪತಿ ಮೃತರಾದ ಬಳಿಕ ಅವರು ತಮ್ಮ ಮಕ್ಕಳೊಂದಿಗೆ ಕೆ.ಮಲ್ಲೇನಹಳ್ಳಿಗೆ ಬಂದು ನೆಲೆಸಿದ್ದರು. ಈ ಸಂದರ್ಭದಲ್ಲಿ ಲಕ್ಷ್ಮಣಶೆಟ್ಟಿ ಎಂಬುವವರ ಪುತ್ರ ವಿನೋದ್ ಕುಮಾರ್ ಎಂಬಾತನೊಂದಿಗೆ ಪ್ರೀತಿ ಬೆಳಸಿ, ಕಾನೂನುಬದ್ಧವಾಗಿ ಮದುವೆಯಾಗಿದ್ದರು. ಮದುವೆಯ ನಂತರ ಆರಂಭದಲ್ಲಿ ದಾಂಪತ್ಯ ಜೀವನ ಸುಖಮಯವಾಗಿದ್ದರೂ, ಕೆಲ ತಿಂಗಳುಗಳಲ್ಲಿ ಪತ್ನಿ ಮೇಲೆ ದೈಹಿಕ, ಮಾನಸಿಕ ಮತ್ತು ಲೈಂಗಿಕ ಹಿಂಸೆ ಆರಂಭವಾಗಿದೆಯೆಂದು ದೂರಿನಲ್ಲಿ ತಿಳಿಸಲಾಗಿದೆ. ಪತಿ, ಅತ್ತೆ ಮತ್ತು ಗಂಡನ ಅಕ್ಕ ಸೇರಿ ಪತ್ನಿಗೆ ವರದಕ್ಷಿಣೆಗಾಗಿ ಒತ್ತಡ ಹೇರಿದಷ್ಟೇ ಅಲ್ಲದೆ, ಕುಡಿದು ಬಂದು ಗಲಾಟೆ ಮಾಡುವುದು, ಬಟ್ಟೆ ಹರಿದು ಬೀದಿಯಲ್ಲಿ ಅವಮಾನ ಮಾಡುವುದು, ಬಲವಂತದಿಂದ ಖಾಸಗಿ ಅಂಗಾಂಗಗಳ ವಿಡಿಯೋ ಚಿತ್ರೀಕರಣ ಮಾಡಿ…
ಮುಂದೆ ಓದಿ..
