ರಾಜ್ಯದಲ್ಲಿ ಕನ್ನಡಿಗರ ಹಕ್ಕು, ಹಿತಾಸಕ್ತಿ ರಕ್ಷಣೆಗಾಗಿ ಸಂಘಟಿತರಾದ ಕನ್ನಡ ಪರ ಹೋರಾಟಗಾರರು ಗಾಂಧಿ ಭವನದಲ್ಲಿ ಕನ್ನಡ ಹಿತಾಸಕ್ತಿ ಸಭೆ – ನವೆಂಬರ್ 1ರಂದು ಮಹಾ ಸಭೆಗೆ ತಯಾರಿ
Taluknewsmedia.comರಾಜ್ಯದಲ್ಲಿ ಕನ್ನಡಿಗರ ಹಕ್ಕು, ಹಿತಾಸಕ್ತಿ ರಕ್ಷಣೆಗಾಗಿ ಸಂಘಟಿತರಾದ ಕನ್ನಡ ಪರ ಹೋರಾಟಗಾರರು ಗಾಂಧಿ ಭವನದಲ್ಲಿ ಕನ್ನಡ ಹಿತಾಸಕ್ತಿ ಸಭೆ – ನವೆಂಬರ್ 1ರಂದು ಮಹಾ ಸಭೆಗೆ ತಯಾರಿ ರಾಜ್ಯದಲ್ಲಿ ಕನ್ನಡಕ್ಕೆ ಮತ್ತು ಕನ್ನಡಿಗರಿಗೆ ನಡೆಯುತ್ತಿರುವ ಅನ್ಯಾಯದ ವಿರುದ್ಧ ಸಂಘಟಿತವಾಗಿ ಧ್ವನಿ ಎತ್ತುವ ಉದ್ದೇಶದಿಂದ, ಇಂದು (ಶನಿವಾರ) ಬೆಂಗಳೂರಿನ ಗಾಂಧಿ ಭವನದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯನ್ನು KRS ಪಕ್ಷದ ನೇತೃತ್ವದಲ್ಲಿ ಕನ್ನಡ ಪರ ಹೋರಾಟಗಾರರು, ಸಂಘ–ಸಂಸ್ಥೆಗಳು ಹಾಗೂ ಕನ್ನಡದ ಬಗ್ಗೆ ಕಾಳಜಿ ಇರುವ ರಾಜಕೀಯ ಪಕ್ಷಗಳು ಸೇರಿ ಆಯೋಜಿಸಿದ್ದವು. ಸಭೆಯಲ್ಲಿ ದ್ವಿಭಾಷಾ ನೀತಿ ಜಾರಿ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ನೀರಿನ ಹಂಚಿಕೆ ನ್ಯಾಯ, ತೆರಿಗೆ ಹಂಚಿಕೆಯಲ್ಲಿ ನಡೆಯುತ್ತಿರುವ ಅನ್ಯಾಯ ಮುಂತಾದ ಕನ್ನಡಿಗರ ಹಕ್ಕು–ಹಿತಾಸಕ್ತಿಯ ವಿಷಯಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ನಾಯಕರ ಅಭಿಪ್ರಾಯದಂತೆ, ಕನ್ನಡಿಗರ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ನವಂಬರ್…
ಮುಂದೆ ಓದಿ..
