ಸುದ್ದಿ 

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ವ್ಯಾಪ್ತಿಯಲ್ಲೂ ತೀವ್ರ ಚರ್ಚೆ ನಡೆಯುತ್ತಿದೆ.

Taluknewsmedia.com

Taluknewsmedia.comಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ವ್ಯಾಪ್ತಿಯಲ್ಲೂ ತೀವ್ರ ಚರ್ಚೆ ನಡೆಯುತ್ತಿದೆ. ಈ ಕುರಿತು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಾತನಾಡಿದ್ದು, ಸಮೀಕ್ಷೆ ಒಂದು ರಾಜ್ಯಮಟ್ಟದ ಮಹತ್ವದ ಕಾರ್ಯವಾಗಿದ್ದು, ಅದು ಪ್ರತಿ ಪ್ರದೇಶದ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳನ್ನು ಅಳೆಯಲು ನೆರವಾಗಲಿದೆ ಎಂದು ಹೇಳಿದರು. ಅವರು ಮತ್ತಷ್ಟು ವಿವರಿಸಿ —“ಸಮೀಕ್ಷೆ ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ. ಪ್ರತಿ ಮನೆ, ಪ್ರತಿ ಕುಟುಂಬದ ಸಾಮಾಜಿಕ ಹಾಗೂ ಶೈಕ್ಷಣಿಕ ಹಿನ್ನಲೆಯನ್ನು ಸರಿಯಾಗಿ ದಾಖಲಿಸುವುದೇ ಇದರ ಉದ್ದೇಶ. ಸಮೀಕ್ಷೆಯ ಅಂಕಿಅಂಶಗಳು ಭವಿಷ್ಯದಲ್ಲಿ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ನಿರ್ಧಾರಕ್ಕೆ ಆಧಾರವಾಗುತ್ತವೆ. ಆದ್ದರಿಂದ ಈ ಕಾರ್ಯದಲ್ಲಿ ಎಲ್ಲರೂ ಸಹಕಾರ ನೀಡಬೇಕು,” ಎಂದು ಮಹೇಶ್ವರ್ ರಾವ್ ವಿನಂತಿಸಿದರು. ಅವರು ಮುಂದುವರಿಸಿ ಹೇಳಿದರು:“ಕೆಲವು ಪ್ರದೇಶಗಳಲ್ಲಿ ಜಿಯೋ ಟ್ಯಾಗಿಂಗ್, ಡೇಟಾ ಅಪ್‌ಲೋಡ್ ಸೇರಿದಂತೆ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿವೆ. ಈ…

ಮುಂದೆ ಓದಿ..
ಸುದ್ದಿ 

ಈ ವರ್ಷದ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವ ಅಕ್ಟೋಬರ್‌ 9ರಿಂದ 23ರವರೆಗೆ ಅದ್ಧೂರಿಯಾಗಿ..

Taluknewsmedia.com

Taluknewsmedia.comಹಾಸನಾಂಬೆ ಜಾತ್ರೆ : ನಂಬಿಕೆಯ ನವರಂಗದಲ್ಲಿ ಶೃಂಗಾರಗೊಂಡ ಹಾಸನ ಹಾಸನ ನಗರ ಇಂದು ಭಕ್ತಿ, ಸಂಪ್ರದಾಯ ಮತ್ತು ಸಂಸ್ಕೃತಿಯ ಸಂಗಮವಾಗಿ ಪರಿವರ್ತಿತವಾಗಿದೆ. ಮಲಯಮಾರುತ್ತದ ತಂಪಿನ ಮಧ್ಯೆ ನವರಾತ್ರಿಯ ನಾದ ಪ್ರತಿಧ್ವನಿಸುತ್ತಿರುವಾಗ, ಹಾಸನಾಂಬೆ ದೇವಿಯ ದೈವೀ ದರ್ಶನಕ್ಕಾಗಿ ಲಕ್ಷಾಂತರ ಭಕ್ತರು ಕಾದಿದ್ದಾರೆ. ಈ ವರ್ಷದ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವ ಅಕ್ಟೋಬರ್‌ 9ರಿಂದ 23ರವರೆಗೆ ಅದ್ಧೂರಿಯಾಗಿ ನಡೆಯಲಿದ್ದು, ಈಗಾಗಲೇ ನಗರದ ಪ್ರತಿಯೊಂದು ಬೀದಿ ದೇವಿಯ ಆರಾಧನೆಯ ಆಲೋಚನೆಯಲ್ಲಿದೆ. 🌺 ಒಡವೆಗಳ ಮೆರವಣಿಗೆ – ಭಕ್ತಿಭಾವದ ಆಭರಣ ಸೋಮವಾರ ಬೆಳಿಗ್ಗೆ ನಗರದ ಸಾಲಗಾಮೆ ರಸ್ತೆಯ ಬಳಿ ಇರುವ ಜಿಲ್ಲಾ ಖಜಾನೆಯಿಂದ ದೇವಿಯ ಅಮೂಲ್ಯ ಆಭರಣಗಳನ್ನು ಮೆರವಣಿಗೆಯ ರೂಪದಲ್ಲಿ ದೇವಾಲಯಕ್ಕೆ ಸಾಗಿಸಲಾಯಿತು. ಹಾಸನ ತಹಸೀಲ್ದಾರ್ ಗೀತಾ ಅವರ ಪೂಜೆ ನಂತರ ಬೆಳ್ಳಿ ರಥದಲ್ಲಿ ಮಂಗಳವಾದ್ಯಗಳ ನಾದದ ನಡುವೆ ಮೆರವಣಿಗೆ ಪ್ರಾರಂಭವಾಯಿತು. ಪೌರಾಣಿಕ ಸಂಪ್ರದಾಯದಂತೆ ಹಾಸನಾಂಬೆಯ ಆಭರಣಗಳು ದೇವಾಲಯದತ್ತ ಸಾಗುತ್ತಿದ್ದಂತೆ, ಮಾರ್ಗದಲ್ಲಿದ್ದ ಭಕ್ತರು…

ಮುಂದೆ ಓದಿ..
ಸುದ್ದಿ 

ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವೇಳೆ ಲಿಂಗಾಯತ ಕ್ರಿಶ್ಚಿಯನ್‌, ಒಕ್ಕಲಿಗ ಕ್ರಿಶ್ಚಿಯನ್‌ ಹೀಗೆ 46 ಜಾತಿಗಳನ್ನು ಕ್ರಿಶ್ಚಿಯನ್‌..

Taluknewsmedia.com

Taluknewsmedia.comಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವೇಳೆ ಲಿಂಗಾಯತ ಕ್ರಿಶ್ಚಿಯನ್‌, ಒಕ್ಕಲಿಗ ಕ್ರಿಶ್ಚಿಯನ್‌ ಹೀಗೆ 46 ಜಾತಿಗಳನ್ನು ಕ್ರಿಶ್ಚಿಯನ್‌ ಜತೆ ತಳಕುಹಾಕಿ ಸಿದ್ಧಪಡಿಸಿದ್ದ ಜಾತಿಗಳ ಪಟ್ಟಿಯನ್ನು ಕೈಬಿಡಬೇಕೇ ಅಥವಾ ಮುಂದುವರೆಸಬೇಕೇ ಎಂಬ ಕುರಿತು ಸರ್ಕಾರ ಹಾಗೂ ಹಿಂದುಳಿದ ವರ್ಗಗಳ ಆಯೋಗದ ನಡುವೆ ಒಮ್ಮತ ಅಭಿಪ್ರಾಯ ಮೂಡಿಲ್ಲ. ಲಿಂಗಾಯತ ಕ್ರಿಶ್ಚಿಯನ್‌, ಒಕ್ಕಲಿಗ ಕ್ರಿಶ್ಚಿಯನ್‌, ಕುರುಬ ಕ್ರಿಶ್ಚಿಯನ್‌, ವಿಶ್ವಕರ್ಮ ಕ್ರಿಶ್ಚಿಯನ್‌, ಈಡಿಗ ಕ್ರಿಶ್ಚಿಯನ್‌, ವ್ಯಾಸ ಬ್ರಾಹ್ಮಣ ಕ್ರಿಶ್ಚಿಯನ್‌, ವಾಲ್ಮೀಕಿ ಕ್ರಿಶ್ಚಿಯನ್‌, ಆದಿ ಆಂಧ್ರ ಕ್ರಿಶ್ಚಿಯನ್‌, ಆದಿ ದ್ರಾವಿಡ ಕ್ರಿಶ್ಚಿಯನ್‌, ಆದಿ ಕರ್ನಾಟಕ ಕ್ರಿಶ್ಚಿಯನ್‌, ಅಕ್ಕಸಾಲಿಗ ಕ್ರಿಶ್ಚಿಯನ್‌, ಬಣಜಿಗ ಕ್ರಿಶ್ಚಿಯನ್‌, ಬಂಜಾರ ಕ್ರಿಶ್ಚಿಯನ್‌, ಬಾರಿಕಾರ್‌ ಕ್ರಿಶ್ಚಿಯನ್‌, ಬೆಸ್ತರು ಕ್ರಿಶ್ಚಿಯನ್‌, ಬಿಲ್ಲವ ಕ್ರಿಶ್ಚಿಯನ್‌, ಬುಡುಗ ಜಂಗಮ ಕ್ರಿಶ್ಚಿಯನ್‌, ಚರೋಡಿ ಕ್ರಿಶ್ಚಿಯನ್‌, ದೇವಾಂಗ ಕ್ರಿಶ್ಚಿಯನ್‌, ಗೊಲ್ಲ ಕ್ರಿಶ್ಚಿಯನ್‌, ಗೌಡಿ ಕ್ರಿಶ್ಚಿಯನ್‌, ಹೊಲೆಯ ಕ್ರಿಶ್ಚಿಯನ್‌, ಜಲಗಾರ ಕ್ರಿಶ್ಚಿಯನ್‌, ಜಾಡರ್‌ ಕ್ರಿಶ್ಚಿಯನ್‌, ಜಂಗಮ ಕ್ರಿಶ್ಚಿಯನ್‌, ಕಮ್ಮ ಕ್ರಿಶ್ಚಿಯನ್‌, ಕಮ್ಮ…

ಮುಂದೆ ಓದಿ..
ಸುದ್ದಿ 

ಈ ಹೆಚ್ಚಳದ ದರಗಳು 2025ರ ಅಕ್ಟೋಬರ್ 1ರಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

Taluknewsmedia.com

Taluknewsmedia.comಕರ್ನಾಟಕದ ಮುಜರಾಯಿ ಇಲಾಖೆ ನಿಯಂತ್ರಣದಲ್ಲಿರುವ 14 ಪ್ರಮುಖ ದೇವಸ್ಥಾನಗಳಲ್ಲಿ ಸೇವಾ ಶುಲ್ಕ (seva / ritual charges) ಹೆಚ್ಚಳಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ಈ ಹೆಚ್ಚಳದ ದರಗಳು 2025ರ ಅಕ್ಟೋಬರ್ 1ರಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಈ ಸೇವಾ ಶುಲ್ಕದ ಆದೇಶವು “ದೇವಾಲಯಗಳ ಆಡಳಿತ ಮಂಡಳಿಗಳ ತೀರ್ಮಾನದ ಅನುಸಾರವಾಗಿದೆ, ಸರ್ಕಾರದ ಸ್ವಯಂ ನಿರ್ಧಾರವಲ್ಲ” ಎಂಬಂತೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಕೆಳಗಿನ ಕೆಲವು ದೇವಾಲಯಗಳು ಸೇವಾ ಶುಲ್ಕ ಏರಿಕೆಗೆ ಒಳಗೊಂಡಿವೆ:

ಮುಂದೆ ಓದಿ..
ಸುದ್ದಿ 

ನಾಗಮಂಗಲ ಪಟ್ಟಣ ಹಾಗೂ ತಾಲ್ಲೂಕು ವ್ಯಾಪ್ತಿಯ ಪೆಟ್ರೋಲ್ ಬಂಕುಗಳಲ್ಲಿ ರೈತರಿಗೆ ಮೋಸ..

Taluknewsmedia.com

Taluknewsmedia.comನಾಗಮಂಗಲ ಪಟ್ಟಣ ಹಾಗೂ ತಾಲ್ಲೂಕು ವ್ಯಾಪ್ತಿಯ ಪೆಟ್ರೋಲ್ ಬಂಕುಗಳಲ್ಲಿ ರೈತರಿಗೆ ಮೋಸ.. ತೆರೆದ ಪ್ಲಾಸ್ಟಿಕ್ ಪೆಟ್ಟಿಗೆಗಳಲ್ಲಿ ನೀಡುವ ಆಯಿಲ್ ನಂಬದಿರಿ.. ಕಳಪೆ ಆಯಿಲ್ – ರೈತನ ಶ್ರಮಕ್ಕೆ ಕಲ್ಲು ಹಾಕುವಂತದ್ದು! ನಿಮ್ಮ ಮುಂದೆ ಪ್ಯಾಕ್ ಓಪನ್ ಮಾಡಿಸಿ.. ಇಂದನ ತುಂಬಿಸಿ. ಈಗಾಗಲೇ ತಪ್ಪು ಮಾಡುತ್ತೀರುವ ಪೆಟ್ರೋಲ್ ಬಂಕುನವರಿಗೆ ರೈತರೂ ನೇರವಾಗಿ ಹೇಳಿದರೂ ಕೇಳುತ್ತಿಲ್ಲ.. ಇಂದಿನ ದಿನಗಳಲ್ಲಿ ನಗರದಲ್ಲೋ, ಹಳ್ಳಿಯಲ್ಲೋ, ಸ್ಕೂಟರ್, ಬೈಕ್, ಟ್ರ್ಯಾಕ್ಟರ್, ಪಂಪುಮೆಷಿನ್, ಅಥವಾ ಥ್ರೆಷರ್‌ಗಳ ಉಪಯೋಗ ಪ್ರತಿದಿನವೂ ಹೆಚ್ಚುತ್ತಿದೆ. ಇವುಗಳೆಲ್ಲವೂ ಸರಿಯಾಗಿ ಕೆಲಸಮಾಡಬೇಕಾದರೆ, ಅವುಗಳಿಗೆ ಬಳಸುವ ಎಂಜಿನ್ ಆಯಿಲ್ ಅತ್ಯಂತ ಮುಖ್ಯ. ಆದರೆ ಈಗ ಕಳಪೆ ಆಯಿಲ್ (Adulterated/Low Grade Oil) ಗಳ ಬಳಕೆ ಮುಕ್ತಿ ಕೊಡುವಂತೆ ಆಗಿದೆ. ಇದು ಗಾಡಿಯನ್ನಷ್ಟೇ ಅಲ್ಲ, ರೈತನ ದುಡಿಮೆಯನ್ನೂ ನಾಶಪಡಿಸುತ್ತದೆ. ಕಳಪೆ ಆಯಿಲ್ ಎಂದರೇನು? : ಕಳಪೆ ಆಯಿಲ್ ಎಂದರೆ: ಶುದ್ಧ ಎಂಜಿನ್ ಆಯಿಲ್‌ಗೆ ಬೇರೆ ಕಿಮಿಕಲ್…

ಮುಂದೆ ಓದಿ..
ಸುದ್ದಿ 

ಹಾವೇರಿ -ಹುಬ್ಬಳ್ಳಿ ಹೈವೆ ರಸ್ತೆ ದಾಟುತ್ತಿದ್ದ ವ್ಯಕ್ತಿ ಮೇಲೆ ಕಾರು ಹಾಯಿಸಿ ದುರಂತ

Taluknewsmedia.com

Taluknewsmedia.comಶಿಗ್ಗಾವಿ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಬರುವ ಹ್ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ಹೋದ ಎನ್.ಹೆಚ್ -48 ರಸ್ತೆ, ಮೇಲೆ ಕಾಮನಹಳ್ಳಿ ಹತ್ತಿರ ಇರುವ ಜೈಹಿಂದ ದಾಬಾದ ಎದುರಗಡೆ ದಿನಾಂಕ:-19/09/2025 ರಂದು ರಾತ್ರಿ: 07-15 ಗಂಟೆಗೆ ಯಾವುದೋ ಒಂದು ಕಾರಿನ ಚಾಲಕ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. ಈತನು ತನ್ನ ಕಾರನ್ನು ಹುಬ್ಬಳ್ಳಿಯಿಂದ ಹಾವೇರಿ ಕಡೆಗೆ ವೇಗವಾಗಿ ಮತ್ತು ನಿಷ್ಕಾಳಜಿತನದಿಂದ ನಡೆಸಿಕೊಂಡು ಬಂದು ತನ್ನ ಕಾರನ್ನು ನಿಯಂತ್ರಣ ಮಾಡದೇ ತನ್ನ ಮುಂದೆ ರಸ್ತೆ ದಾಟುತ್ತಿರುವ ಮಲ್ಲಿಕಾರ್ಜುನ ಪಾಂಡುರಂಗಪಂಡಿತ ನಾಟಕರ ಇತನು ಸಾ|| ಧೂಳಕೇಡ ಭೀಮಾಶಂಕರ ನಗರ ತಾ।। ಚಡಚಣ ಜಿ।। ಬಿಜಾಪೂರ ದವನಾಗಿದ್ದು ಈತನಿಗೆ ಡಿಕ್ಕಿ ಮಾಡಿ ಅಪಘಾತ ಪಡಿಸಿ ಎಡಗಾಲಿನ ತೊಡೆಗೆ, ಎಡಸೈಡಿನ ಪಕ್ಕಡಿಗೆ, ಹಿಂದಲೆಗೆ ಮತ್ತು ದೇಹದ ಇತರೆ ಕಡೆಗೆ ರಕ್ತ ಗಾಯ ಪೆಟ್ಟುಗೊಳಿಸಿ ಕಾರಿನ ಚಾಲಕ ಈತನನ್ನು ನೋಡದೆ , ಉಪಚಾರದ ವ್ಯವಸ್ಥೆ ಮಾಡದೇ ಮತ್ತು…

ಮುಂದೆ ಓದಿ..
ಸುದ್ದಿ 

ಸವಣೂರು ನಗರದಲ್ಲಿ ಹೆಚ್ಚಾದ ಒ ಸಿ ಜೂಜಾಟ

Taluknewsmedia.com

Taluknewsmedia.comಹಾವೇರಿ ಜಿಲ್ಲೆ ಸವಣೂರು ನಗರದಲ್ಲಿ ಇತ್ತೀಚಿಗೆ ಹೆಚ್ಚಾದ ಮಟಕಾ ಜೂಜಾಟ ಪ್ರಕರಣಗಳು . ದಿನಾಂಕ: 20-09-2025 ರಂದು 01-00 ಗಂಟೆಯ ಸುಮಾರಿಗೆ ಸವಣೂರ ನಗರದಲ್ಲಿ ಪೊಲೀಸರು ಪೆಟ್ರೋಲಿಂಗ ಕರ್ತವ್ಯದಲ್ಲಿದ್ದಾಗ ಒಬ್ಬ ವ್ಯಕ್ತಿಯು ಮಾಹಿತಿ ನೀಡಿದ್ದು ಅದರಲ್ಲಿ ಸವಣೂರ ಶಹರದ ಮಾವೂರ ಸರ್ಕಲನಲ್ಲಿ ಸಾರ್ವಜನಿಕ ರಸ್ತೆಯ ಮೇಲೆ ಒಬ್ಬ ಅಯೂಬಖಾನ ಯಾಕೂಬಖಾನ ಶಿರಾಳಕೊಪ್ಪ ಸಾಃ ಸವಣೂರ ಎನ್ನುವವನು ಸಾರ್ವಜನಿಕ ರಸ್ತೆ ಮೇಲೆ ಹೋಗಿ ಬರುವ ಜನರಿಗೆ ಹತ್ತು ರೂಪಾಯಿಗೆ ಎಂಬತ್ತು ರೂಪಾಯಿ ಕೊಡುವದಾಗಿ ಕೂಗಿ ಕರೆದು ಅವರಿಂದ ಹಣ ಪಡೆದುಕೊಂಡು ಓ.ಸಿ ಜೂಜಾಟ ಆಡಿಸುತ್ತಿರುತ್ತಾನೆ ನೀವು ಬಂದು ರೇಡ ಮಾಡಿದರೆ ಸಿಗುತ್ತಾನೆ ಅಂತಾ ಒಬ್ಬ ವ್ಯಕ್ತಿ ಪೊಲೀಸರಿಗೆ ಮೇಲಿನಂತೆ ಮಾಹಿತಿ ತಿಳಿಸಿದ್ದಾನೆ ಕಾರಣ ಒ ಸಿ ಮಟಕಾ ಆಡಿಸುತ್ತಿದ್ದ ವ್ಯಕ್ತಿಯ ಮೇಲೆ ಸರಕಾರಿ ತರಪಿಯಾಗಿ ಕಲಂ: 78 (iii) ಕೆ. ಪಿ. ಯಾಕ್ಟ್ ಅಡಿಯಲ್ಲಿ ಸವಣೂರು ಪೊಲೀಸ ಠಾಣೆಯಲ್ಲಿ…

ಮುಂದೆ ಓದಿ..
ಸುದ್ದಿ 

ಮಗಳು ಕಾಣೆ ತಂದೆಯಿಂದ ಪೊಲೀಸ್ ಕಂಪ್ಲೇಂಟ್

Taluknewsmedia.com

Taluknewsmedia.comಹಾವೇರಿ ಜಿಲ್ಲೆ ಶಿಗ್ಗಾಂವ ನಗರದಲ್ಲಿ 19 ವರ್ಷದ ಯುವಕಿಯೊಬ್ಬಳು ಕಾಣೆಯಾಗಿದ್ದಾಳೆ ಹುಡುಕಿ ಕೊಡಿ ಎಂದು ತಂದೆಯಿಂದ ಸಂಶಯಾಸ್ಪದ ಪೊಲೀಸ್ ಕಂಪ್ಲೇಂಟ್ ಮೇಲೆ ಹೇಳಿರುವಂತೆ ಶಿಗ್ಗಾಂವ ನಗರದ ಮೂಲ ನಿವಾಸಿಗಳಾದ ನಾರಾಯಣ ಕಲಾಲ್ ಇವರ ಮಗಳಾದ ಕು: ಅಂಬಿಕಾ ತಂದೆ ನಾರಾಯಣ ಕಲಾಲ ವಯಸ್ಸು: 19 ವರ್ಷ ಜಾತಿ: ಹಿಂದೂ ಕಲಾಲ ಉದ್ಯೋಗ: ಮನೆ ಕೆಲಸ ಇವಳು 19-09-2025 ರಂದು ಮದ್ಯಾಹ್ನ 02-30 ಗಂಟೆಯಿಂದ 3-00 ನಡುವಿನ ಅವಧಿಯಲ್ಲಿ ಶಿಗ್ಗಾವಿಯ ಮಲ್ಲಿಕಾರ್ಜುನ ನಗರದಲ್ಲಿರುವ ಪರಶುರಾಮ ಕಲಾಲ ಇವರ ಮನೆಯಿಂದ ಯಾರಿಗೂ ಹೇಳದೆ ಕೇಳದೆ ಹೋದವಳು ವಾಪಸ ಮನೆಗೆ ಬಾರದೇ ತನಗೆ ಪರಿಚಯ ಇರುವ ಹುಬ್ಬಳ್ಳಿ ನವನಗರದಿಲ್ಲಿ ವಾಸವಿರುವ ಸುನೀಲ್ ಎಂಬುವನ ಜೊತೆ ಹೋಗಿರುವ ಬಗ್ಗೆ ಸಂಶಯ ಇದ್ದು. ಕಾಣೆಯಾದ ತನ್ನ ಮಗಳನ್ನು ಪತ್ತೆ ಮಾಡಿ ಕೊಡುವಂತೆ ನಾರಯಣ ಕಲಾಲ್ ಇವರು ಶಿಗ್ಗಾಂವಿ ನಗರ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ…

ಮುಂದೆ ಓದಿ..
ಸುದ್ದಿ 

ಬಂಕಾಪುರ ಸಮೀಪದ ನಿಡಗುಂದಿಲೀ ಹೆಚ್ಚಿದ ಅಂದರ ಬಾಹರ್ ಇಸ್ಪೀಟು ಜೂಜಾಟ, ಕೇಸ್ ದಾಖಲು

Taluknewsmedia.com

Taluknewsmedia.comಬಂಕಾಪುರ ಸಮೀಪದ ನಿಡಗುಂದಿಲೀ ಹೆಚ್ಚಿದ ಅಂದರ ಬಾಹರ್ ಇಸ್ಪೀಟು ಜೂಜಾಟ, ಕೇಸ್ ದಾಖಲು ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣ ಸಮೀಪದ ನಿಡಗುಂದಿ ಲೀ ಸಾರ್ವಜನಿಕ ಸ್ಥಳದಲ್ಲೇ,ಸಾರ್ವಜನಿಕ ರಸ್ತೆಗಳ ಮೇಲೆ ಕೆಲವು ಗ್ರಾಮಸ್ಥರು ಇಸ್ಪೀಟು ಕಾರ್ಡ್ ಜೂಜಾಟ ಆಡುತ್ತಿರುವ ಘಟನೆ ಕಂಡುಬಂದಿದೆದಿ ನಾಂಕ: 01-09-2025 ರಂದು ಮುಂಜಾನೆ 11-00 ಗಂಟೆಯಿಂದ ನೀಡಗುಂದ ಕ್ರಾಸದ ಸಾರ್ವಜನಿಕ ರಸ್ತೆ ಮೇಲೆ ಆ ಊರಿನ ಕೆಲವು ಗ್ರಾಮಸ್ಥರು ಗುಂಪಾಗಿ ಕುಳಿತು ಇಸ್ಪೀಟ್ ಎಲೆಗಳ ಸಹಾಯದಿಂದ ಹಣವನ್ನು ಪಣಕ್ಕೆ ಕಟ್ಟಿ ಅಂದರ-ಬಾಹರ ಎಂಬ ಜೂಜಾಟ ಆಡುತ್ತಾ ಕಾನೂನು ಬಾಹಿರವಾದ ಚಟುವಟಿಕೆಯನ್ನು ಮಾಡುತ್ತಿರುತ್ತಾರೆ. ಅಂತಾ ಊರಿನ ಒಬ್ಬ ವ್ಯಕ್ತಿಯಿಂದ ಮಾಹಿತಿ ಬಂದಿದ್ದು ಆ ವ್ಯಕ್ತಿ ಸ್ಥಳದ ಹತ್ತಿರ ಹೋಗಿ ಮರೆಯಲ್ಲಿ ನಿಂತು ನೋಡಿ ಮಾಹಿತಿ ಖಚಿತ ಮಾಡಿಕೊಂಡು ಇಂತವರ ಮೇಲೆ ಕ್ರಮ ಕೈಕೊಳ್ಳಲು ಪೊಲೀಸರಿಗೆ ಮಾಹಿತಿ ಸೂಚಿಸಿದ್ದಾನೆ. ಕಲಂ 87 ಕೆಪಿ ಆ್ಯಕ್ಟ್…

ಮುಂದೆ ಓದಿ..
ಸುದ್ದಿ 

ಬಂಕಾಪುರ ಧಾಬಾದಲ್ಲಿ ಅಕ್ರಮ ಕಳ್ಳ ಮದ್ಯ ಮಾರಾಟ ಪೊಲೀಸ್ ರೇಡ್ ಗೆ ಸಿಕ್ಕ ವಿಸ್ಕಿ ಮಾಲ್, ಕೇಸ್ ದಾಖಲು

Taluknewsmedia.com

Taluknewsmedia.comಬಂಕಾಪುರ ಧಾಬಾದಲ್ಲಿ ಅಕ್ರಮ ಕಳ್ಳ ಮದ್ಯ ಮಾರಾಟ ಪೊಲೀಸ್ ರೇಡ್ ಗೆ ಸಿಕ್ಕ ವಿಸ್ಕಿ ಮಾಲ್, ಕೇಸ್ ದಾಖಲು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ದಲ್ಲಿ ಇತ್ತೀಚಿಗೆ ಧಾಬಾಗಳಲ್ಲಿ ಮದ್ಯ ಮಾರಾಟ ಮಾಡಲು ಪರಮಿಷನ್ ಇಲ್ಲದಿದ್ದರೂ ಅಕ್ರಮವಾಗಿ ಮಾರಾಟ ಮಾಡುತ್ತಿದ್ದು ಪೊಲೀಸರ ದಾಳಿಗೆ ಸಿಕ್ಕಿಬಿದ್ದ ವಿಸ್ಕಿ, ರಮ್ ಬಾಟಲ್ಗಳು. ಇದರಲ್ಲಿಯ ಧಾಬಾ ಓನರ್ ಮತ್ತು ಆರೋಪಿಯಾದ ಬಸವರಾಜ ದೇವಪ್ಪ ಕಲಕಂಡಿ ಇವರು ದಿನಾಂಕ: 28-08-2025 ರಂದು ರಾತ್ರಿ 08-30 ಗಂಟೆಗೆ ಬಂಕಾಪೂರ ಶಹರದ ಮುಂಡಗೋಡ ಕ್ರಾಸ್ ಹತ್ತಿರ ಇರುವ ತಮ್ಮ ಗಣೇಶ ದಾಬಾದಲ್ಲಿ ಓಲ್ಡ್ ಟಾವೆರನ್ ವಿಸ್ಕಿ ಅಂತಾ ಇದ್ದ ಸರಾಯಿ ತುಂಬಿದ ಟೆಟ್ರಾ ಪೌಚಗಳನ್ನು ಇಟ್ಟುಕೊಂಡು ಮಾರಾಟ ಮತ್ತು ಮದ್ಯ ಸೇವೆನೆಗೆ ಅವಕಾಶ ನೀಡುತ್ತಿರುವಾಗ ಮದ್ಯ ತುಂಬಿದ ಪೌಚ ಮತ್ತು ವಸ್ತುಗಳ ಸಮೇತ ಪೊಲೀಸ್ ದಾಳಿಗೆ ಸಿಕ್ಕಿಬಿದ್ದಿದ್ದು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..…

ಮುಂದೆ ಓದಿ..