ಸುದ್ದಿ 

ಟಿಕ್‌ಟಾಕ್ ಮಾಲ ಟ್ರೇಡಿಂಗ್ ಹೂಡಿಕೆ ವಂಚನೆ: ಮಹಿಳೆಯಿಂದ ಲಕ್ಷಾಂತರ ರೂಪಾಯಿ ವಂಚನೆ

Taluknewsmedia.com

Taluknewsmedia.comಬೆಂಗಳೂರು, ಜೂನ್ 20: ಸಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಆರಂಭವಾದ ಆಫರ್‌ ಒಂದು ಮಹಿಳೆಯ ಜೀವನದಲ್ಲಿ ತೊಂದರೆ ತಂದಿದ್ದು, ಸುಮಾರು ಲಕ್ಷಕ್ಕೂ ಹೆಚ್ಚು ಮೊತ್ತದ ಹಣವನ್ನು ಸೈಬರ್ ವಂಚಕರು ಮೋಸದಿಂದ ವಶಪಡಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಗಿರಿ ಯವರಿಗೆ ಫೇಸ್‌ಬುಕ್‌ನಲ್ಲಿ ಇಮ್ಮಾ ವಿಲ್ಸನ್ ಎಂಬ ಮಹಿಳೆ ದಿನಾಂಕ 31.10.2024 ರಂದು ಸಂಪರ್ಕಿಸಿ, ಟಿಕ್‌ಟಾಕ್ ಮಾಲ್ ಟ್ರೇಡಿಂಗ್ ಕುರಿತು ಮಾಹಿತಿ ನೀಡಿ, ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ದೊರೆಯುತ್ತದೆ ಎಂದು ನಂಬಿಸಿದ್ದಳು. ಹಣವಿಲ್ಲದ ಕಾರಣದಿಂದ ಗಿರಿ ಯವರು ಹೂಡಿಕೆಗೆ ನಿರಾಕರಣೆ ನೀಡಿದಾಗ, ಇಮ್ಮಾ ವಿಲ್ಸನ್ ತಾವೇ ಗಿರಿಯವರ ಹೆಸರಿನಲ್ಲಿ USD 5,000 (ಅಂದರೆ ₹4.15 ಲಕ್ಷದಿಂದ ಅಧಿಕ) ಹೂಡಿಕೆ ಮಾಡಿರುವಂತೆ ತೋರಿಸಿ, ಅದರಿಂದ USD 25,000 ಲಾಭವಾಯಿತೆಂದು ಸುಳ್ಳು ಭರವಸೆ ನೀಡಿದ್ದಾಳೆ.ಈ ಲಾಭದ ಪ್ರಭಾವದಿಂದ ಪ್ರಭಾವಿತರಾದ ಗಿರಿ, ತಮ್ಮ ಐಸಿಐಸಿಐ ಬ್ಯಾಂಕ್ ಖಾತೆ ಹಾಗೂ ಯುಕೋ ಬ್ಯಾಂಕ್ ಖಾತೆ…

ಮುಂದೆ ಓದಿ..
ಸುದ್ದಿ 

ಅಬುಧಾಬಿಯಲ್ಲಿ ಉದ್ಯೋಗದ ಹೆಸರಿನಲ್ಲಿ ನರ್ಸ್‌ಗೆ ಲಕ್ಷಾಂತರ ರೂ. ಸೈಬರ್ ವಂಚನೆ.

Taluknewsmedia.com

Taluknewsmedia.comಬೆಂಗಳೂರು: ಜೂನ್ 19 ವಿದೇಶದಲ್ಲಿ ಕೆಲಸದ ಆಸೆ ಇಟ್ಟುಕೊಂಡಿದ್ದ ಮಹಿಳಾ ನರ್ಸ್‌ರೊಬ್ಬರು shine.com ಮೂಲಕ ಅಬುಧಾಬಿಯಲ್ಲಿ ಉದ್ಯೋಗ ದೊರಕಿಸುವುದಾಗಿ ನಂಬಿಸಿ ದುಷ್ಕರ್ಮಿಗಳು ಹಾಕಿದ ಸೈಬರ್ ವಂಚನೆಯಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಈ ವಂಚನೆ ಘಟನೆಯಿಂದಾಗಿ ಆರ್ತಿ ಯವರು ಸುಮಾರು ರೂ.98,224 ರೂಪಾಯಿ ಕಳೆದುಕೊಂಡಿದ್ದಾರೆ.ಆರ್ತಿಯು ಅಬುಧಾಬಿಯಲ್ಲಿ ಸ್ಟಾಫ್ ನರ್ಸ್ ಕೆಲಸಕ್ಕಾಗಿ ಹುಡುಕುತ್ತಿದ್ದು, ಲಿಂಕ್ಡಿಇನ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ವೇಳೆ 2025ರ ಮೇ 12ರಂದು ಬೆಳಿಗ್ಗೆ 11:05ಕ್ಕೆ, shine.com ತಾಣದಿಂದ ಕವಿತಾ ಎಂಬ ಮಹಿಳೆ ಕರೆಮಾಡಿ, ಅಬುಧಾಬಿಯಲ್ಲಿ ಉದ್ಯೋಗ ನೀಡುವುದಾಗಿ ತಿಳಿಸಿ UPI ID: Sea08@upi ಗೆ ರೂ.6,500 ರೆಜಿಸ್ಟ್ರೇಷನ್ ಶುಲ್ಕವಾಗಿ ಪಾವತಿಸಲು ಹೇಳಿದ್ದರು.ನಂತರ, ಅವರು HR ವಿಭಾಗದ ಸೆಂಥಿಲ್ ಎಂಬ ವ್ಯಕ್ತಿಯ ಸಂಪರ್ಕವನ್ನು ನೀಡಿದ್ದು, ಆ ವ್ಯಕ್ತಿಯೂ ವಂಚನೆಗೆ ಕೈಜೋಡಿಸಿದ್ದ. ಅವರು ಹಂತ ಹಂತವಾಗಿ ಹಣವನ್ನು ಬೇಡುತ್ತಾ, ಇತ್ಯರ್ಥವಿಲ್ಲದ ದಾಖಲೆಗಳ ಹೆಸರಿನಲ್ಲಿ ಮತ್ತಷ್ಟು ಮೊತ್ತಗಳನ್ನು – ರೂ.22,585, ರೂ.28,808 ಮತ್ತು ರೂ.40,331…

ಮುಂದೆ ಓದಿ..
ಸುದ್ದಿ 

ಸ್ಟುಡಿಯೋ ಕಳ್ಳತನ: ಎರಡು ಕ್ಯಾಮೆರಾ ಹಾಗೂ ನಗದು ಕಳವು – ಒಟ್ಟು ನಷ್ಟ ₹90,000

Taluknewsmedia.com

Taluknewsmedia.comಬೆಂಗಳೂರು, ಜೂನ್ 19: ಬನ್ನೇರುಘಟ್ಟ ಮುಖ್ಯರಸ್ತೆಯ ಗೊಟ್ಟಿಗೆರೆ ಬಳಿಯಲ್ಲಿರುವ ಸಾಯಿ ಡಿಜಿಟಲ್ ಸ್ಟುಡಿಯೋದಲ್ಲಿ ಕಳ್ಳತನ ನಡೆದಿರುವ ಘಟನೆ ಸ್ಥಳೀಯರಲ್ಲಿ ಆತಂಕವನ್ನುಂಟುಮಾಡಿದೆ. ಹುಳಿಮಾವು ಪೊಲೀಸ್ ಠಾಣೆಗೆ ನೀಡಲಾದ ದೂರಿನ ಪ್ರಕಾರ, ಶಿವರಾಜ್ ಮದ್ದರಕಿ ಅವರು ತಮ್ಮ ಅಂಗಡಿಯ ಬಾಗಿಲು ದಿನಾಂಕ 16.06.2025 ರಂದು ರಾತ್ರಿ 10 ಗಂಟೆಗೆ ಮುಚ್ಚಿ ಮನೆಗೆ ತೆರಳಿದ್ದರು. ಆದರೆ ಮರು ದಿನ ಬೆಳಿಗ್ಗೆ ಸುಮಾರು 9:30 ಗಂಟೆಗೆ ಅಂಗಡಿಗೆ ಬಂದಾಗ ಶಟರ್ ಅರ್ಧ ತೆರೆಯಲ್ಪಟ್ಟಿದ್ದು, ಬೀಗವನ್ನು ಕೀಳಿಟ್ಟು ಒಡೆದು ಹಾಕಲಾಗಿದೆ ಎಂಬುದು ಅವರಿಗೆ ಗೊತ್ತಾಯಿತು. ಅಂಗಡಿಯೊಳಗೆ ಪರಿಶೀಲಿಸಿದಾಗ, ಎರಡು ಪ್ರಮುಖ ಕ್ಯಾಮೆರಾಗಳು ಮತ್ತು ₹10,000 ನಗದು ಕಳವಾಗಿರುವುದು ತಿಳಿಯಿತು. ಕಳ್ಳತನವಾದ ಕ್ಯಾಮೆರಾಗಳ ಅಂದಾಜು ಮೌಲ್ಯ ₹80,000 ಎಂದು ಹೆಸರಿಸಲಾಗಿದೆ. ಒಟ್ಟೂ ₹90,000 ಮೌಲ್ಯದ ವಸ್ತುಗಳು ಕಳವುಗೊಂಡಿವೆ.ಈ ಕುರಿತು ಹುಳಿಮಾವು ಪೋಲಿಸ್ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿಗಳನ್ನು ಶೀಘ್ರವೇ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿವರಾಜ್…

ಮುಂದೆ ಓದಿ..
ಸುದ್ದಿ 

ಮೈಲಸಂದ್ರದಲ್ಲಿ ಗಾಂಜಾ ಮಾರಾಟದ ಯತ್ನ – ಯುವಕನ ಬಂಧನ

Taluknewsmedia.com

Taluknewsmedia.comಬೆಂಗಳೂರು, ಜೂನ್ 19 – ಬೆಂಗಳೂರು ನಗರದ ಮೈಲಸಂದ್ರ ಗ್ರಾಮದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕ ಸ್ಥಳದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ 23 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಗ್ರೀನ್ ಹೌಸ್ ಲೇಔಟ್‌ನ ಮುಂಭಾಗದ ಖಾಲಿ ಜಾಗದಲ್ಲಿ ಈ ಘಟನೆ ನಡೆದಿದ್ದು, ಸದರಿ ಘಟನೆ ಕುರಿತಂತೆ ದರ್ಶನ್ ಅಲಗೂರು ಪಿ.ಎಸ್.ಐ. ಅವರು ಹೇಳಿಕೆ ಕೊಟ್ಟಿದ್ದಾರೆ.ದರ್ಶನ್ ಅಲಗೂರು ಪಿ.ಸಿ.ಐ ಗೆ ಖಚಿತ ಮೂಲಗಳಿಂದ ಬಂದ ಮಾಹಿತಿಯ ಪ್ರಕಾರ, ಮಧ್ಯಾಹ್ನ 12:00 ಗಂಟೆಗೆ ಮೈಲಸಂದ್ರ ಪ್ರದೇಶದಲ್ಲಿ ಗಾಂಜಾ ಮಾರಾಟ ನಡೆಯುತ್ತಿದೆಯೆಂಬ ಮಾಹಿತಿ ಲಭಿಸಿತು. ತ್ವರಿತ ಕ್ರಮವಾಗಿ, ಮಾನ್ಯ ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಿಂದ ಮೌಖಿಕ ಅನುಮತಿ ಪಡೆದು, ಠಾಣಾ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದ ಪೊಲೀಸರು ಮಧ್ಯಾಹ್ನ 1:45ರ ಸುಮಾರಿಗೆ ಶಂಕಿತ ವ್ಯಕ್ತಿಯ ಚಲನವಲನ ಗಮನಿಸಿದರು. ಆಟೋದಲ್ಲಿ ಬಂದು ಇಳಿದ ಯುವಕನು, ಪೊಲೀಸರು ಸಮೀಪಿಸುತ್ತಿದ್ದಂತೆ ತನ್ನ…

ಮುಂದೆ ಓದಿ..
ಸುದ್ದಿ 

ಅಪಘಾತದ ನಾಟಕವಾಡಿ ₹50,000 ಸುಲಿಗೆ: ಕಾರು ಸುತ್ತುವರಿದು ಬೆದರಿಸಿದ ಘಟನೆ ಬೆಂಗಳೂರು ತಿಲಕ್ ನಗರದಲ್ಲಿ ನಡೆದಿದೆ.

Taluknewsmedia.com

Taluknewsmedia.comಬೆಂಗಳೂರು, ಜೂನ್ 18, 2025: ನಗರದ ಬನ್ನೇರುಘಟ್ಟ ರಸ್ತೆಯಿಂದ ಮನೆಗೆ ತೆರಳುತ್ತಿದ್ದ ಕಾರು ಚಾಲಕನೊಬ್ಬರನ್ನು ಅಪಘಾತದ ನೆಪದಲ್ಲಿ ರಸ್ತೆಯ ಮಧ್ಯೆ ತಡೆದು ನಿಲ್ಲಿಸಲ್ಪಟ್ಟು, ಅಪರಿಚಿತರ ಗುಂಪೊಂದು ಕಾರು ಸುತ್ತುವರಿದು ಬೆದರಿಕೆ ಹಾಕಿ ₹50,000 ಹಣವನ್ನು ಕ್ಯೂಆರ್ ಕೋಡ್‌ ಮೂಲಕ ಬಲವಂತವಾಗಿ ಪಡೆದಿದ್ದಾರೆ. ಇಂತಹ ಘಟನೆ ತಿಲಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪ್ರಸನ್ನ ಕುಮಾರ್ ಐಬಿಎಂ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದು, ದಿನಾಂಕ 02/06/2025 ರಂದು ಸಂಜೆ 5:00 ಗಂಟೆಯ ಸುಮಾರಿಗೆ ತಮ್ಮ ಕಾರಿನಲ್ಲಿ ಬನ್ನೇರುಘಟ್ಟ ರಸ್ತೆಯ ಕಚೇರಿಯಿಂದ ಮನೆಗೆ ಹೋಗುತ್ತಿದ್ದರು. ತಿಲಕ್ ನಗರದ ಈಸ್ಟ್ ಎಂಡ್ ಮುಖ್ಯರಸ್ತೆಯ ಕೆಫೆ ಕೃಷ್ಣಂ ಬಳಿ ರಸ್ತೆ ಬದಿಯಿಂದ ಅಸಾಧಾರಣ ರೀತಿಯಲ್ಲಿ ಬರುತ್ತಿದ್ದ ಒಂದು ವಾಹನ ಪ್ರಸನ್ನ ರವರ ಕಾರಿನ ಹಿಂದಿನ ಚಕ್ರಕ್ಕೆ ಡಿಕ್ಕಿ ಹೊಡೆದು ಕಾರನ್ನು ನಿಲ್ಲಿಸಿದರು.ಅತಂತ್ರ ಸ್ಥಿತಿಯಲ್ಲಿ ಪ್ರಸನ್ನ ರವರು ಏನಾಗುತ್ತಿದೆ ಎಂದು ನೋಡುತ್ತಿದ್ದ ಹಾಗೆಯೆ ತಕ್ಷಣವೇ ಕೆಲವರು ಅವರ…

ಮುಂದೆ ಓದಿ..
ಚುನಾವಣೆ ಜಿಲ್ಲಾ ಪಂಚಾಯ್ತಿ ಪೂರ್ವ ಸಮೀಕ್ಷೆ ರಾಜಕೀಯ ಸುದ್ದಿ 

ಪಾವಗಡ ತಾಲ್ಲೂಕು 58-ಬ್ಯಾಡನೂರು ಜಿಲ್ಲಾ ಪಂಚಾಯ್ತಿ 2025 ರಲ್ಲಿ ಬೆಂಬಲಿಸುವ ಪಕ್ಷ?

Taluknewsmedia.com

Taluknewsmedia.comYou need to be logged in to view this content. Please Log In. Not a Member? Join Us

ಮುಂದೆ ಓದಿ..
ಚುನಾವಣೆ ಜಿಲ್ಲಾ ಪಂಚಾಯ್ತಿ ಪೂರ್ವ ಸಮೀಕ್ಷೆ ರಾಜಕೀಯ ಸುದ್ದಿ 

ಪಾವಗಡ ತಾಲ್ಲೂಕು 63-ವೈ.ಎನ್.ಹೊಸಕೋಟೆ ಜಿಲ್ಲಾ ಪಂಚಾಯ್ತಿ 2025 ರಲ್ಲಿ ಬೆಂಬಲಿಸುವ ಪಕ್ಷ?

Taluknewsmedia.com

Taluknewsmedia.comYou need to be logged in to view this content. Please Log In. Not a Member? Join Us

ಮುಂದೆ ಓದಿ..
ಚುನಾವಣೆ ಜಿಲ್ಲಾ ಪಂಚಾಯ್ತಿ ಪೂರ್ವ ಸಮೀಕ್ಷೆ ರಾಜಕೀಯ ಸುದ್ದಿ 

ಶಿರಾ ತಾಲ್ಲೂಕು 57-ಬುಕ್ಕಾಪಟ್ಟಣ ಜಿಲ್ಲಾ ಪಂಚಾಯ್ತಿ 2025 ರಲ್ಲಿ ಬೆಂಬಲಿಸುವ ಪಕ್ಷ?

Taluknewsmedia.com

Taluknewsmedia.comYou need to be logged in to view this content. Please Log In. Not a Member? Join Us

ಮುಂದೆ ಓದಿ..
ಚುನಾವಣೆ ಜಿಲ್ಲಾ ಪಂಚಾಯ್ತಿ ಪೂರ್ವ ಸಮೀಕ್ಷೆ ರಾಜಕೀಯ ಸುದ್ದಿ 

ಶಿರಾ ತಾಲ್ಲೂಕು 52-ಬೇವಿನಹಳ್ಳಿ ಜಿಲ್ಲಾ ಪಂಚಾಯ್ತಿ 2025 ರಲ್ಲಿ ಬೆಂಬಲಿಸುವ ಪಕ್ಷ?

Taluknewsmedia.com

Taluknewsmedia.comಈ ಕೆಳಗೆ ನೀಡಿರುವ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತದಾರರು ಮಾತ್ರ ಈ ಪ್ರಶ್ನೆಗೆ ನಿಮ್ಮ ಅಭಿಪ್ರಾಯ ತಿಳಿಸಿ. ಬೇವಿನಹಳ್ಳಿ ಗ್ರಾಮ ಪಂಚಾಯ್ತಿಗೌಡಗೆರೆ ಗ್ರಾಮ ಪಂಚಾಯ್ತಿಹೆಂದೊರೆ ಗ್ರಾಮ ಪಂಚಾಯ್ತಿಹುಣಸೆಹಳ್ಳಿ ಗ್ರಾಮ ಪಂಚಾಯ್ತಿಹೊಸೂರು ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಷಿಗಳು…

ಮುಂದೆ ಓದಿ..
ಚುನಾವಣೆ ಜಿಲ್ಲಾ ಪಂಚಾಯ್ತಿ ಪೂರ್ವ ಸಮೀಕ್ಷೆ ರಾಜಕೀಯ ಸುದ್ದಿ 

ಕೊರಟಗೆರೆ ತಾಲ್ಲೂಕು 46-ಹೊಳವನಹಳ್ಳಿ ಜಿಲ್ಲಾ ಪಂಚಾಯ್ತಿ 2025 ರಲ್ಲಿ ಬೆಂಬಲಿಸುವ ಪಕ್ಷ?

Taluknewsmedia.com

Taluknewsmedia.comYou need to be logged in to view this content. Please Log In. Not a Member? Join Us

ಮುಂದೆ ಓದಿ..