ಅಂಕಣ 

ಮೋದಿ ಆಡಳಿತದ ದಶಕ: ಭರವಸೆಗಳು ಮತ್ತು ವಾಸ್ತವದ ನಡುವಿನ ಆಘಾತಕಾರಿ ಸತ್ಯಗಳು..

Taluknewsmedia.com

Taluknewsmedia.comಮೋದಿ ಆಡಳಿತದ ದಶಕ: ಭರವಸೆಗಳು ಮತ್ತು ವಾಸ್ತವದ ನಡುವಿನ ಆಘಾತಕಾರಿ ಸತ್ಯಗಳು.. – ಪ್ರೊ ಸಿ. ಎಸ್ ಸಿದ್ದರಾಜು M. A. Phd ಅರ್ಥಶಾಸ್ತ್ರ . ಕಳೆದ ಹತ್ತು ವರ್ಷಗಳಲ್ಲಿ ಭಾರತದ ರಾಜಕೀಯ ಮತ್ತು ಆರ್ಥಿಕ ಭೂಪಟವು ಗಮನಾರ್ಹ ಸ್ಥಿತ್ಯಂತರಗಳಿಗೆ ಸಾಕ್ಷಿಯಾಗಿದೆ. 2014ರಲ್ಲಿ “ಅಚ್ಚೇ ದಿನ್” ಎಂಬ ಅತ್ಯಂತ ಆಕರ್ಷಕ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ದಶಕದ ಆಡಳಿತವನ್ನು ಇಂದು ನಾವು ವಿಶ್ಲೇಷಣೆಗೆ ಒಳಪಡಿಸಬೇಕಿದೆ. ಒಬ್ಬ ಹಿರಿಯ ಆರ್ಥಿಕ ತಜ್ಞನಾಗಿ ಮತ್ತು ರಾಜಕೀಯ ವಿಶ್ಲೇಷಕನಾಗಿ ನಾನು ಗಮನಿಸುವುದೇನೆಂದರೆ, ಅಂದು ನೀಡಿದ ಭರವಸೆಗಳು ಇಂದು ಕೇವಲ ಕಾಗದದ ಮೇಲಿನ ಅಕ್ಷರಗಳಾಗಿ ಉಳಿದಿವೆ. ವಿರೋಧ ಪಕ್ಷಗಳು ಮಾತ್ರವಲ್ಲದೆ, ಸ್ವತಂತ್ರ ಅರ್ಥಶಾಸ್ತ್ರಜ್ಞರು ಮತ್ತು ಅಂತರಾಷ್ಟ್ರೀಯ ವರದಿಗಳು ಇಂದು ದೇಶದ ನೈಜ ಸ್ಥಿತಿಯನ್ನು ಬೆತ್ತಲೆ ಮಾಡುತ್ತಿವೆ. ಭರವಸೆಗಳ ಗೋಪುರ ಮತ್ತು ಇಂದಿನ ಕಟು ವಾಸ್ತವದ ನಡುವಿನ ಆ ಆಘಾತಕಾರಿ ಸತ್ಯಗಳು…

ಮುಂದೆ ಓದಿ..
ಅಂಕಣ ಸುದ್ದಿ 

ಅತ್ಯಾಚಾರ–POCSO ಪ್ರಕರಣಗಳು ಹೆಚ್ಚಿದರೂ, ದಂಡನೆ ಪ್ರಮಾಣ ಅತಿ ಕಡಿಮೆ..

Taluknewsmedia.com

Taluknewsmedia.comಅತ್ಯಾಚಾರ–POCSO ಪ್ರಕರಣಗಳು ಹೆಚ್ಚಿದರೂ, ದಂಡನೆ ಪ್ರಮಾಣ ಅತಿ ಕಡಿಮೆ.. 2011–2025 ರ ಪೊಲೀಸ್ ಅಂಕಿ-ಅಂಶಗಳು ಬಹಿರಂಗ.. ಪೊಲೀಸ್ ಇಲಾಖೆ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ, ಕಳೆದ 14 ವರ್ಷಗಳಲ್ಲಿ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ (POCSO) ಪ್ರಕರಣಗಳ ಸಂಖ್ಯೆ ನಿರಂತರವಾಗಿ ಹೆಚ್ಚಾಗಿದ್ದರೂ, ದೋಷಾರೋಪಣೆ ಹಾಗೂ ಶಿಕ್ಷೆ ಪ್ರಮಾಣ ಅತ್ಯಂತ ಕಡಿಮೆಯಾಗಿದೆ ಎಂಬುದು ಗಂಭೀರ ಚಿಂತೆಗೆ ಕಾರಣವಾಗಿದೆ. 2011ರಲ್ಲಿ 122 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದರೆ, ಕೇವಲ 14 ಪ್ರಕರಣಗಳಲ್ಲಿ ಮಾತ್ರ ಶಿಕ್ಷೆ ಆಗಿದೆ. 2013 ರಲ್ಲಿಯೂ ಇದೇ ಸ್ಥಿತಿ ಮುಂದುವರಿದು 74 ಪ್ರಕರಣಗಳಿಗೆ ಕೇವಲ 2 ದಂಡನೆಗಳು ಮಾತ್ರ ದಾಖಲಾಗಿವೆ. 2014 ರಿಂದ POCSO ಪ್ರಕರಣಗಳು ತೀವ್ರ ಏರಿಕೆಯಾಗಿದ್ದು, 329 ಪ್ರಕರಣಗಳಲ್ಲಿ 51 ದಂಡನೆಗಳು ಮಾತ್ರ ನಡೆದಿವೆ. 2017 ರಿಂದ 2022 ರವರೆಗೆ ಅತ್ಯಾಚಾರ ಪ್ರಕರಣಗಳ ಸಂಖ್ಯೆ 100–150ರ ನಡುವೆಯೇ ಇರುವುದು ಕಂಡುಬಂದರೂ, ವರ್ಷಕ್ಕೆ 0ರಿಂದ…

ಮುಂದೆ ಓದಿ..
ಅಂಕಣ ರಾಜಕೀಯ ಸುದ್ದಿ 

ಹೆಚ್.ಡಿ. ದೇವೇಗೌಡರು ಹಿಂದಿನ ಪಕ್ಷಕ್ಕೆ ದ್ರೋಹ ಮಾಡಿ ಹೊಸ ಪಕ್ಷ ಕಟ್ಟಿದರು ಎಂಬ ಹೇಳಿಕೆ ಇತಿಹಾಸಕ್ಕೆ ಹೊಂದುವುದಿಲ್ಲ.

Taluknewsmedia.com

Taluknewsmedia.comಹೆಚ್.ಡಿ. ದೇವೇಗೌಡರು ಹಿಂದಿನ ಪಕ್ಷಕ್ಕೆ ದ್ರೋಹ ಮಾಡಿ ಹೊಸ ಪಕ್ಷ ಕಟ್ಟಿದರು ಎಂಬ ಹೇಳಿಕೆ ಇತಿಹಾಸಕ್ಕೆ ಹೊಂದುವುದಿಲ್ಲ. ರಾಜಕೀಯದಲ್ಲಿ ಹೊಸ ಪಕ್ಷಗಳ ಹುಟ್ಟು, ಪಕ್ಷ ಬದಲಾವಣೆ ಸಾಮಾನ್ಯ. ಆದರೆ ಕೆಲವೊಮ್ಮೆ ಇದಕ್ಕೆ “ದ್ರೋಹ” ಎಂಬ ಲೇಬಲ್ ಜೋಡಿಸಲಾಗುತ್ತದೆ. ಮಾಜಿ ಪ್ರಧಾನಿ ಹಾಗೂ ಜನತಾ ದಳ (ಸೆಕ್ಯುಲರ್) ಪಕ್ಷದ ಸಂಸ್ಥಾಪಕರಾದ ಹೆಚ್.ಡಿ. ದೇವೇಗೌಡರ ರಾಜಕೀಯ ಜೀವನದಲ್ಲಿಯೂ ಈ ಪ್ರಶ್ನೆಯನ್ನು ಕೆಲವು ರಾಜಕೀಯ ವಲಯಗಳಲ್ಲಿ ಎತ್ತಲಾಗುತ್ತದೆ. ಆದ್ದರಿಂದ, ಈ ವಿಷಯವನ್ನು ಸ್ಪಷ್ಟ ರೂಪದಲ್ಲಿ ಇತಿಹಾಸಾಧಾರವಾಗಿ ನೋಡೋಣ. ಪ್ರಾರಂಭಿಕ ರಾಜಕೀಯ….. ಹೆಚ್.ಡಿ. ದೇವೇಗೌಡರು ತಮ್ಮ ರಾಜಕೀಯ ಜೀವನವನ್ನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ (ಕಾಂಗ್ರೆಸ್) ಪಕ್ಷದ ಮೂಲಕ ಆರಂಭಿಸಲಿಲ್ಲ ಎಂಬುದು ಗಮನಿಸಬೇಕಾದ ಮಹತ್ವದ ಸಂಗತಿ. ಅವರು ಮೊದಲಿಗೆ ಸ್ವತಂತ್ರ ಅಭ್ಯರ್ಥಿಯಾಗಿ ತಮ್ಮ ವಲಯದಲ್ಲಿ ಜನರಿಂದಲೇ ಬೆಂಬಲ ಪಡೆದು ರಾಜಕೀಯಕ್ಕೆ ಪ್ರವೇಶಿಸಿದರು. ನಂತರ ಜನತಾ ಪಕ್ಷದ ಚಳವಳಿಯ ಸಮಯದಲ್ಲಿ ಅವರು ಜನತಾ ಪರಿವಾರದ ರಾಜಕೀಯಕ್ಕೆ…

ಮುಂದೆ ಓದಿ..
ಅಂಕಣ 

ಒಂದು ಅಪಘಾತ……..

Taluknewsmedia.com

Taluknewsmedia.comಒಂದು ಅಪಘಾತ…….. ನಿನ್ನೆ ಒಂದು ಅಪಘಾತವಾದ ಸುದ್ದಿ ತಿಳಿಯಿತು. ಅದರಲ್ಲಿ 40 ವರ್ಷದ ಗಂಡ ಮತ್ತು ಆತನ 35 ವರ್ಷದ ಹೆಂಡತಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಅವರಿಗೆ ಐದು, ಏಳು ಮತ್ತು ಹತ್ತು ವರ್ಷದ ಮೂವರು ಮಕ್ಕಳಿದ್ದಾರೆ. ಬೇರೆ ಊರಿನಿಂದ ಬೆಂಗಳೂರಿಗೆ ಬಂದು ಬಟ್ಟೆ ಅಂಗಡಿ ಇಟ್ಟುಕೊಂಡು ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದ ಕುಟುಂಬವದು. ಒಂದು ಕ್ಷಣ ಕಣ್ಣು ಮುಚ್ಚಿ ಯೋಚಿಸಿ ನೋಡಿ, 5, 7 ಮತ್ತು 10 ವರ್ಷದ ಗಂಡು-ಹೆಣ್ಣು ಮಕ್ಕಳು ಮನೆಯಲ್ಲಿ ಶಾಲಾ ಪುಸ್ತಕ ಓದುತ್ತಲೋ, ಟಿವಿ ನೋಡುತ್ತಲೋ, ಆಟವಾಡುತ್ತಲೋ ತಮ್ಮ ಅಪ್ಪ ಅಮ್ಮ ರಾತ್ರಿ ಮನೆಗೆ ಬರುತ್ತಾರೆ ಎಂದು ನಿರೀಕ್ಷಿಸುತ್ತಾ ಅವರದೇ ಲೋಕದಲ್ಲಿ ಮುಳುಗಿರುತ್ತಾರೆ. ಕೆಲವರು ಮೊಬೈಲಿನಲ್ಲಿ ಆಟವಾಡುತ್ತಿರುತ್ತಾರೆ,ಕೆಲವರು ಟ್ಯೂಷನ್ ಗೂ ಹೋಗಿರಬಹುದು. ಒಟ್ಟಿನಲ್ಲಿ ಅಪ್ಪ-ಅಮ್ಮನನ್ನು ಮೊಬೈಲಿನಲ್ಲಿ ಸಂಪರ್ಕಿಸುತ್ತಾ ಅವರ ನಿರೀಕ್ಷೆಯಲ್ಲಿ ಇರುತ್ತಾರೆ. ಆಗ ಇದ್ದಕ್ಕಿದ್ದಂತೆ ಅವರಿಗೆ ಪೊಲೀಸರು ಮೂಲಕವೋ ಅಥವಾ ಅವರ ನೆಂಟರಿಷ್ಟರ…

ಮುಂದೆ ಓದಿ..
ಅಂಕಣ 

ಒಂದಷ್ಟು ನೆಮ್ಮದಿಗಾಗಿ……….

Taluknewsmedia.com

Taluknewsmedia.comಒಂದಷ್ಟು ನೆಮ್ಮದಿಗಾಗಿ………. ಮನಸ್ಸಿಗೆ ಏನೋ ಕಿರಿಕಿರಿಯಾಗುತ್ತಿದೆಯೇ ? ಒಳಗೊಳಗೆ ಹೇಳಿಕೊಳ್ಳಲಾಗದ ಅಸಹನೆ ಉಂಟಾಗುತ್ತಿದೆಯೇ ? ಕೌಟುಂಬಿಕ ಸಂಬಂಧಗಳಲ್ಲಿ ಸಹಿಸಲಾಗದ ಮಾನಸಿಕ ಹಿಂಸೆಯಾಗುತ್ತಿದೆಯೇ ? ಹೊರ ಜಗತ್ತಿನ ನಮ್ಮ ಸುತ್ತಮುತ್ತಲಿನ ಅನೇಕ ಘಟನೆಗಳು ನಮ್ಮ ಇಚ್ಚೆಗೆ ವಿರುದ್ಧವಾಗಿ ಘಟಿಸುತ್ತಿದೆಯೇ ? ಮಾಧ್ಯಮ, ಗೆಳೆತನ, ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ನಂಬಿಕೆಗೆ ವಿರೋಧ ವ್ಯಕ್ತವಾಗುತ್ತಿದೆಯೇ ? ಧರ್ಮ ಜಾತಿ ಭಾಷೆ ಹಣಕಾಸು ಪಕ್ಷ ಸಂಪ್ರದಾಯ ಸಿದ್ದಾಂತಗಳ ವಿಷಯದಲ್ಲಿ ಏನೋ ಒಂತರಾ ಕಸಿವಿಸಿ ಎನಿಸುವಂತೆ ಮನಸ್ಸಿಗೆ ತುಮಲವಾಗುತ್ತಿದೆಯೇ ? ಕೆಲವು ವಿಷಯಗಳ ಬಗ್ಗೆ ಬೇಗ ಕೋಪ ಬಂದು ಪ್ರತಿಕ್ರಿಯಿಸಿ ವಿರೋಧಿಗಳ ಸದ್ದಡಗಿಸಬೇಕು ಎಂಬ ಅಭಿಪ್ರಾಯ ಉಂಟಾಗಿ ಬಿಪಿ ಏರಿಕೆಯಾಗುತ್ತದೆಯೇ ????????? ಈ ರೀತಿಯ ಕೆಲವು ಅಥವಾ ಎಲ್ಲವೂ ನಿಮ್ಮಲ್ಲಿ ಉಂಟಾಗುತ್ತಿದ್ದರೆ ಅದನ್ನು ನಿಯಂತ್ರಿಸಿಕೊಳ್ಳಲು ಕೆಲವು ಸಲಹೆ ರೂಪದ ಕಿವಿಮಾತುಗಳು ನಿಮಗಾಗಿ…….. ನಿಮ್ಮ ಮನಸ್ಸನ್ನು ವಿಶಾಲಗೊಳಿಸಿಕೊಂಡರೆ ಖಂಡಿತವಾಗಿ ಈ ಸಮಸ್ಯೆಗಳಿಗೆ ಸಹಜ ಸ್ವಾಭಾವಿಕವಾಗಿ ಪರಿಹಾರ…

ಮುಂದೆ ಓದಿ..
ಅಂಕಣ 

ತಾಯಿ ಭಾಷೆ…..ಕನ್ನಡ ರಾಜ್ಯೋತ್ಸವ……..

Taluknewsmedia.com

Taluknewsmedia.comತಾಯಿ ಭಾಷೆ….. ಕನ್ನಡ ರಾಜ್ಯೋತ್ಸವ…….. ಕರ್ನಾಟಕ ಎಂಬುದೇನುಹೆಸರೇ ಬರಿಯ ಮಣ್ಣಿಗೆ,ಮಂತ್ರ ಕಣಾ ಶಕ್ತಿ ಕಣಾತಾಯಿ ಕಣಾ ದೇವಿ‌ ಕಣಾಬೆಂಕಿ ಕಣಾ ಸಿಡಿಲು ಕಣಾಕಾವ ಕೊಲುವ ಒಲವ ಬಲವಾಪಡೆದ ಚೆಲುವ ಚೆಂಡಿ ಕಣಾಋಷಿಯ ಕಾಣ್ಬ ಕಣ್ಣಿಗೆ,ರಾಷ್ಟ್ರ ಕವಿ ಕುವೆಂಪು…. ತಾಯಿ ಭಾಷೆ ಉಳಿಯದಿದ್ದರೆ ನಮ್ಮ ಬದುಕು ಸಹಜವಾಗಿ ಉಳಿಯುವುದು ಕಷ್ಟ. ಅದು ಅಸಹಜವಾಗಿ ಬೆಳೆಯುತ್ತದೆ. ಭಾಷೆ ಎಂಬುದು ಭಾವ ಕಡಲು,ಭಾಷೆ ಎಂಬುದು ಒಡಲಾಳದ ಉಸಿರು,ಭಾಷೆ ಎಂಬುದು ಸಂಸ್ಕೃತಿಯ ಬೇರು, ಭಾಷೆ ಎಂಬುದು ಸಂಪರ್ಕ ಮಾಧ್ಯಮ,ಭಾಷೆ ಎಂಬುದು ಸಾಂಸ್ಕೃತಿಕ ವಾಹಕ, ಭಾಷೆ ಎಂಬುದು ಜ್ಞಾನದ ಹೆಬ್ಬಾಗಿಲು, ಭಾಷೆ ಎಂಬುದು ಬದುಕು ರೂಪಿಸುವ ಸಾಧನ,ಒಟ್ಟಾರೆ ಭಾಷೆ ಎಂಬುದು ಸಾಮಾಜಿಕ ಮತ್ತು ವೈಯಕ್ತಿಕ ಬದುಕಿನ ಜೀವದ್ರವ್ಯ……….. ನವಂಬರ್ ೧ ಕನ್ನಡ ರಾಜ್ಯೋತ್ಸವ…. ಭಾರತದ ಗಣರಾಜ್ಯಗಳ ಒಕ್ಕೂಟ ವ್ಯವಸ್ಥೆ ಸ್ಥಾಪಿತವಾಗಿರುವುದೇ ಭಾಷಾವಾರು ಪ್ರಾಂತ್ಯಗಳ ಆಧಾರದಲ್ಲಿ. ಭಾಷೆಯೇ ಇಲ್ಲಿನ ಬಹುತ್ವ ಸಂಸ್ಕೃತಿಯ ಪ್ರತಿಬಿಂಬ. ಕನ್ನಡ ನಮ್ಮ…

ಮುಂದೆ ಓದಿ..
ಅಂಕಣ 

ರೇಷನ್ ಕಾರ್ಡ್ ಬಡವರು ಮತ್ತು ನಿಜ ನಿರ್ಗತಿಕರು ?

Taluknewsmedia.com

Taluknewsmedia.comರೇಷನ್ ಕಾರ್ಡ್ ಬಡವರು ಮತ್ತು ನಿಜ ನಿರ್ಗತಿಕರು ? ಬಡತನ ಎಂದರೇನು ? ಬಡವರು ಎಂದರೆ ಯಾರು ? ತಿನ್ನಲು ಊಟವಿಲ್ಲದೆ ಹಸಿವಿನಿಂದ ನರಳುತ್ತಿರುವವರು ಬಡವರೇ,ಊಟವಿದ್ದೂ ಮೈತುಂಬ ಬಟ್ಟೆ ಇಲ್ಲದೆ ಹರಿದ ಬಟ್ಟೆ ಹಾಕಿರುವ ಜನರು ಬಡವರೇ.ಊಟ, ಬಟ್ಟೆ ಇದ್ದು ವಾಸಿಸಲು ಸರಿಯಾದ ಜಾಗವಿಲ್ಲದ / ವಸತಿ ಇಲ್ಲದ ಜನರು ಬಡವರೇ,ಊಟ, ಬಟ್ಟೆ, ವಸತಿ ಇದ್ದು ಶಿಕ್ಷಣ ಪಡೆಯಲು ಸಾಧ್ಯವಿಲ್ಲದ ಪರಿಸ್ಥಿತಿ ಇರುವವರು ಬಡವರೇ, ಊಟ, ಬಟ್ಟೆ, ವಸತಿ, ಶಿಕ್ಷಣ ಇದ್ದು ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗದ ಜನರನ್ನು ಬಡವರು ಎನ್ನಬೇಕೇ ಅಥವಾ ಊಟ, ಬಟ್ಟೆ, ವಸತಿ, ಶಿಕ್ಷಣ, ಆರೋಗ್ಯ ಇವುಗಳನ್ನು ಪಡೆದೂ ತನ್ನಿಷ್ಟದಂತೆ ಬದುಕಲು ಸಾಧ್ಯವಾಗದೇ ಇರುವವರು ಬಡವರೇ ಅಥವಾ ಇದೆಲ್ಲವೂ ಇದ್ದು ಅಂತ್ಯೋದಯ ಅಥವಾ ಬಿಪಿಎಲ್ ಕಾರ್ಡ್ ಪಡೆದ ಮಾತ್ರಕ್ಕೆ ಅವರು ಬಡವರೇ, ನಿರ್ಧರಿಸಬೇಕಾಗಿರೋದು ಸರ್ಕಾರ, ಸಮಾಜ ಮತ್ತು ನಮ್ಮ ಆತ್ಮಸಾಕ್ಷಿ……. ಹಣ ಇದ್ದು ಗುಣ…

ಮುಂದೆ ಓದಿ..
ಅಂಕಣ 

ಕುರ್ಚಿ………

Taluknewsmedia.com

Taluknewsmedia.comಕುರ್ಚಿ……… ಅಧಿಕಾರವೆಂಬ ಅಮಲು ಮತ್ತೆೇರಿ ವಿಧವಿಧದ ಕುರ್ಚಿಗಾಗಿ ಕೆಲವು ವ್ಯಕ್ತಿಗಳು ಮುಗಿ ಬೀಳುವುದು ನೋಡಿದಾಗ ಅನಿಸಿದ್ದು……… ಕುರ್ಚಿ ಬೇಕೆ ಕುರ್ಚಿ……… ” ಆ ” ಮಾಯಾ ಕುರ್ಚಿ….. ಏರಲು ದೈವ ಬಲ ಬೇಕಂತೆ ” ಆ ” ಕುರ್ಚಿ.ಕೂರಲು ಜನ ಬಲ ಬೇಕಂತೆ ” ಆ ” ಕುರ್ಚಿ.ಪಡೆಯಲು ಹಣ ಬಲ ಬೇಕಂತೆ ” ಆ ” ಕುರ್ಚಿ.ಗಳಿಸಲು ಜಾತಿ ಬಲ ಬೇಕಂತೆ ” ಆ ” ಕುರ್ಚಿ. ಮಾನ ಮರ್ಯಾದೆ ಬಿಡಬೇಕಂತೆ ” ಆ ” ಕುರ್ಚಿ ಸಿಗಲು.ಹೋಮ ಹವನ ಮಾಡ ಬೇಕಂತೆ ” ಆ ” ಕುರ್ಚಿ ಹೊಂದಲು.ತಲೆ ಹಿಡಿಯಲು ತಲೆ ಹೊಡೆಯಲು ಸಿದ್ದರಿರಬೇಕಂತೆ ” ಆ ” ಕುರ್ಚಿ ಗೆಲ್ಲಲು.ಜುಟ್ಟು ಹಿಡಿಯಲು, ಕೈ ಮುಗಿಯಲು, ಕಾಲು ಕಟ್ಟಲು ಗೊತ್ತಿರಬೇಕಂತೆ” ಆ ” ಕುರ್ಚಿ ನಿಮ್ಮದಾಗಲು. ಸಾಮಾನ್ಯರಿಗೆ ಸಿಗದಂತೆ” ಆ ” ಕುರ್ಚಿ.ಏಳು ಜನ್ಮದ…

ಮುಂದೆ ಓದಿ..
ಅಂಕಣ 

ಭಾರತೀಕರಣ………..

Taluknewsmedia.com

Taluknewsmedia.comಭಾರತೀಕರಣ……….. ಇಸ್ಲಾಮೀಕರಣ, ಕೇಸರೀಕರಣ ಎಂಬ ಎರಡು ಸಂಘರ್ಷಗಳ ಪ್ರಸ್ತುತ ಧಾರ್ಮಿಕ, ಸಾಮಾಜಿಕ ಸನ್ನಿವೇಶಗಳಲ್ಲಿ ಭಾರತೀಕರಣ ಎಂಬ ಪರಿಹಾರ ಹೆಚ್ಚು ಸೂಕ್ತವಾದದ್ದು ಮತ್ತು ದೇಶದ ಸಮಗ್ರತೆಯನ್ನು ಕಾಪಾಡಲು ಅತ್ಯವಶ್ಯವಾದದ್ದು. ಭಾರತೀಕರಣವೆಂದರೆ ಸಂವಿಧಾನದ ಶೀರ್ಷಿಕೆಯ ಪ್ರಾರಂಭದಲ್ಲಿ ಹೇಳಿರುವ ” ಭಾರತೀಯರಾದ ನಾವು……” ಎನ್ನುವ ಘೋಷ ವಾಕ್ಯ. ಈ ನಿಟ್ಟಿನಲ್ಲಿ ಆರ್ ಎಸ್ ಎಸ್ ಎಂಬ ಸಂಘಟನೆ ವಾಸ್ತವದಲ್ಲಿ ಏನು ಮತ್ತು ಅದು ನಿಜಕ್ಕೂ ದೇಶದ ಸಮಗ್ರ ಹಿತಾಸಕ್ತಿಯನ್ನು ಬಯಸುವುದಾದರೆ ಏನು ಮಾಡಬಹುದು ಎಂಬ ಚರ್ಚೆಯ ಸುತ್ತ ಒಂದು ಪಕ್ಷಿ ನೋಟ…….. ಆರ್ ಎಸ್ ಎಸ್ ಒಂದು ದೇಶಭಕ್ತ ಸಂಘಟನೆಯೇ : ಹೌದು, ಆರ್ ಎಸ್ ಎಸ್ ಹಿಂದುತ್ವದ ಸಂಘಟನೆಯೇ : ಹೌದು, ಆರ್ ಎಸ್ ಎಸ್ ಸನಾತನ ಧರ್ಮದ ಸಂಘಟನೆಯೇ : ಹೌದು, ಆರ್ ಎಸ್ ಎಸ್ ವರ್ಣಾಶ್ರಮ ವ್ಯವಸ್ಥೆಯನ್ನು ಬೆಂಬಲಿಸುತ್ತದೆಯೇ : ಹೌದು, ಈಗ ಮೇಲ್ನೋಟಕ್ಕೆ ಅದನ್ನು ವಿರೋಧಿಸುತ್ತದೆ,…

ಮುಂದೆ ಓದಿ..
ಅಂಕಣ 

ಕನ್ನಡ ತಾಯಿ ಭಾಷೆಯ ಉಳಿವಿಗಾಗಿ……

Taluknewsmedia.com

Taluknewsmedia.comಕನ್ನಡ ತಾಯಿ ಭಾಷೆಯ ಉಳಿವಿಗಾಗಿ…… ಕನ್ನಡದ ಭಾಷೆಯ ಸೊಗಡನ್ನು ಉಳಿಸಿಕೊಳ್ಳುವ, ಇಲ್ಲಿನ ಮಣ್ಣಿನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ, ಕನ್ನಡ ಭಾಷೆಯನ್ನು ಮತ್ತಷ್ಟು ವ್ಯಾಪಕವಾಗಿ ಬಳಸುವ ಮತ್ತು ಬೆಳೆಸುವ ದಿಕ್ಕಿನಲ್ಲಿ ವೈಯಕ್ತಿಕವಾಗಿ ನಾವು ಮಾಡಬಹುದಾದ ಕೆಲವು ಕರ್ತವ್ಯಗಳು ನನಗೆ ತಿಳಿದಂತೆ……. ೧) ಇನ್ನು ಮುಂದೆ ಕನ್ನಡದ ಯಾವುದೇ ಪೋಷಕರಿಗೆ ಹುಟ್ಟುವ ಮಕ್ಕಳಿಗೆ ಪರಂಪರಾನುಗತವಾಗಿ ಬೆಳೆದು ಬಂದ ಕನ್ನಡ ನೆಲಕ್ಕೆ ಹೆಚ್ಚು ಹತ್ತಿರದ ಮುದ್ದಾದ” ಹೆಸರುಗಳನ್ನು ” ಆಯ್ಕೆ ಮಾಡಿಕೊಂಡು ನಾಮಕರಣ ಮಾಡುವುದು. ಅದರಿಂದಾಗಿ ಕನ್ನಡದ ಘಮಲು ಸದಾ ಪಸರಿಸುತ್ತಿರುತ್ತದೆ. ೨) ಒಂದು ವೇಳೆ ಅನಿವಾರ್ಯವಾಗಿ ಮತ್ತು ಅವಶ್ಯಕತೆಗಾಗಿ ನಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸಿದ್ದರು ಸಹ ಮನೆಯಲ್ಲಿ ಎಲ್ಲರೂ ಸಂಪೂರ್ಣ ಅಚ್ಚ ಕನ್ನಡದಲ್ಲಿ ಮಾತನಾಡುವುದು. ಏಕೆಂದರೆ ಈಗ ಭಾಷಾ ವಾತಾವರಣ ಬದಲಾಗಿದೆ. ಹೇಗಿದ್ದರು ಆಂಗ್ಲ ಭಾಷೆಯನ್ನು ಎಲ್ಲಾ ಮಕ್ಕಳು ಸಹಜವಾಗಿ ಕಲಿಯುತ್ತಾರೆ. ನಾವು ಕನ್ನಡ ಕಲಿಸಲು…

ಮುಂದೆ ಓದಿ..