ನ್ಯಾಯಾಂಗ ಮತ್ತು ಮಾಧ್ಯಮ ಲೋಕದ ಎರಡು ಸುದ್ದಿಗಳು…
Taluknewsmedia.comಪ್ರಖ್ಯಾತ ಸಿನಿಮಾ ನಟನೊಬ್ಬನನ್ನು ಕೊಲೆ ಆರೋಪದ ಖಚಿತ ಆಧಾರದ ಮೇಲೆ ಪಂಚತಾರಾ ಹೋಟೆಲ್ಲಿನ ವ್ಯಾಯಾಮ ಶಾಲೆಯಿಂದ ಬಂಧಿಸಿ ಕರೆತರಲಾಗುತ್ತದೆ. ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತದೆ. ಮಾಧ್ಯಮ ಲೋಕ ಪೊಲೀಸ್ ತನಿಖೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತದೆ. ಕೊಲೆ ಆರೋಪಿ ಯಾವ ರೀತಿ ಕೊಲೆ ಮಾಡಿದ ಎಂಬುದನ್ನು ಬಹುತೇಕ ಮಾಧ್ಯಮಗಳು ತಮಗೆ ತೋಚಿದಂತೆ ಹೇಳುತ್ತವೆ. ಪೋಲಿಸ್ ತನಿಖಾ ವರದಿ ತುಂಬಾ ಸ್ಪಷ್ಟವಾಗಿ ದಾಖಲೆಗಳ ಸಮೇತ ನ್ಯಾಯಾಲಯಕ್ಕೆ ಸಲ್ಲಿಸುತ್ತದೆ. ಆದರೂ ಆರೋಪಿಯ ಪರ ವಕೀಲರ ಚಾಣಾಕ್ಷತೆಯಿಂದ ಕಾನೂನಿನ ಇತಿಮಿತಿಗಳನ್ನು ಮೀರಿ ಸುಮಾರು ಆರು ತಿಂಗಳು ಮುಗಿಯುವ ಮೊದಲೇ ಆರೋಪಿಯು ಬೆನ್ನು ನೋವಿನ ಸಮಸ್ಯೆ, ಅದರಿಂದ ಅವರ ಆರೋಗ್ಯದ ಮೇಲೆ ತುಂಬಾ ಗಂಭೀರ ಮಾರಣಾಂತಿಕ ಪರಿಣಾಮ ಬೀರುತ್ತದೆ ಎಂಬ ಕಲ್ಪಿತ ವೈದ್ಯಕೀಯ ಆಧಾರದ ಮೇಲೆ ನಿಜಕ್ಕೂ ಸಾಮಾನ್ಯ ಜನರಿಗೆ ಸಿಗದಂತಹ ವಿಶೇಷ ಸವಲತ್ತು ಸಿಕ್ಕಿ ಶಸ್ತ್ರ ಚಿಕಿತ್ಸೆಗೆಂದು ಆರೋಪಿಗೆ ಜಾಮೀನು ಸಿಗುತ್ತದೆ. ಆದರೆ…
ಮುಂದೆ ಓದಿ..
