ಅಂಕಣ 

ನ್ಯಾಯಾಂಗ ಮತ್ತು ಮಾಧ್ಯಮ ಲೋಕದ ಎರಡು ಸುದ್ದಿಗಳು…

Taluknewsmedia.com

Taluknewsmedia.comಪ್ರಖ್ಯಾತ ಸಿನಿಮಾ ನಟನೊಬ್ಬನನ್ನು ಕೊಲೆ ಆರೋಪದ ಖಚಿತ ಆಧಾರದ ಮೇಲೆ ಪಂಚತಾರಾ ಹೋಟೆಲ್ಲಿನ ವ್ಯಾಯಾಮ ಶಾಲೆಯಿಂದ ಬಂಧಿಸಿ ಕರೆತರಲಾಗುತ್ತದೆ. ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತದೆ. ಮಾಧ್ಯಮ ಲೋಕ ಪೊಲೀಸ್ ತನಿಖೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತದೆ. ಕೊಲೆ ಆರೋಪಿ ಯಾವ ರೀತಿ ಕೊಲೆ ಮಾಡಿದ ಎಂಬುದನ್ನು ಬಹುತೇಕ ಮಾಧ್ಯಮಗಳು ತಮಗೆ ತೋಚಿದಂತೆ ಹೇಳುತ್ತವೆ. ಪೋಲಿಸ್ ತನಿಖಾ ವರದಿ ತುಂಬಾ ಸ್ಪಷ್ಟವಾಗಿ ದಾಖಲೆಗಳ ಸಮೇತ ನ್ಯಾಯಾಲಯಕ್ಕೆ ಸಲ್ಲಿಸುತ್ತದೆ. ಆದರೂ ಆರೋಪಿಯ ಪರ ವಕೀಲರ ಚಾಣಾಕ್ಷತೆಯಿಂದ ಕಾನೂನಿನ ಇತಿಮಿತಿಗಳನ್ನು ಮೀರಿ ಸುಮಾರು ಆರು ತಿಂಗಳು ಮುಗಿಯುವ ಮೊದಲೇ ಆರೋಪಿಯು ಬೆನ್ನು ನೋವಿನ ಸಮಸ್ಯೆ, ಅದರಿಂದ ಅವರ ಆರೋಗ್ಯದ ಮೇಲೆ ತುಂಬಾ ಗಂಭೀರ ಮಾರಣಾಂತಿಕ ಪರಿಣಾಮ ಬೀರುತ್ತದೆ ಎಂಬ ಕಲ್ಪಿತ ವೈದ್ಯಕೀಯ ಆಧಾರದ ಮೇಲೆ ನಿಜಕ್ಕೂ ಸಾಮಾನ್ಯ ಜನರಿಗೆ ಸಿಗದಂತಹ ವಿಶೇಷ ಸವಲತ್ತು ಸಿಕ್ಕಿ ಶಸ್ತ್ರ ಚಿಕಿತ್ಸೆಗೆಂದು ಆರೋಪಿಗೆ ಜಾಮೀನು ಸಿಗುತ್ತದೆ. ಆದರೆ…

ಮುಂದೆ ಓದಿ..
ಅಂಕಣ 

ಭಾನುವಾರದ ನಮ್ಮ ಕುಟುಂಬದ ದಿನಚರಿ…….

Taluknewsmedia.com

Taluknewsmedia.comತುಂತುರು ಹನಿಗಳು ಬೀಳುತ್ತಾ ಅದರ ಮರಿ ಹನಿಗಳು ಗಾಳಿಗೆ ಸೊಯ್ಯನೆ ಕಿಟಕಿಯ ಸರಳುಗಳ ಒಳಗಿಂದ ಮನೆಯೊಳಗೆ ಹಾದು ಹೋಗುವ ಬೆಳಗಿನ 6:00 ಗಂಟೆ ಸಮಯದಲ್ಲಿ ಆ ಚುಮು ಚುಮು ಚಳಿಯಲ್ಲಿ ನಮ್ಮ ಬೆಡ್ ರೂಮಿನಲ್ಲಿ ನನ್ನೊಡನೆ ಮಲಗಿದ್ದ ನನ್ನ ಪತ್ನಿ ನೀಡಿದ ಆ ಸುಂದರ ಮುತ್ತಿನ ಸ್ಪರ್ಶ ನನ್ನನ್ನು ಎಚ್ಚರಿಸಿತು. ನಾನೂ ಬಾಗಿ ಆಕೆಯನ್ನು ತಬ್ಭಿ ಪ್ರತಿ ಮುತ್ತನ್ನು ನೀಡಿದೆ. ಮಧ್ಯದಲ್ಲಿ ನನ್ನನ್ನು ಬಿಗಿಯಾಗಿ ತಬ್ಬಿಕೊಂಡು ಮಲಗಿದ್ದ ನಮ್ಮ ಪುಟ್ಟ ಕಂದ ಈ ಕದಲುವಿಕೆಯಿಂದ ಕಣ್ಣು ಬಿಟ್ಟಿತು. ತನ್ನ ಕತ್ತನ್ನು ಪಕ್ಕಕ್ಕೆ ಹೊರಳಿಸಿ ಅವರ ಅಮ್ಮನನ್ನು ತದೇಕಚ್ಚಿತ್ತದಿಂದ ನೋಡಿತು. ಅಮ್ಮ ಆ ಮಗುವಿಗೂ ಒಂದು ಮುತ್ತು ನೀಡಿ ಎದ್ದು ಹೊರ ನಡೆಯಿತು. ಪುಟ್ಟ ಕಂದ ಮತ್ತೆ ನನ್ನನ್ನು ಬಾಚಿ ತಬ್ಬಿಕೊಂಡು ನಿದ್ದೆಗೆ ಜಾರಿತು. ಇಂದು ಭಾನುವಾರ. ಹಾಗೇ ಆ ಮಗುವನ್ನೂ, ಕಿಟಕಿಯಾಚೆಯ ತುಂತುರು ಸೋನೆ ಮಳೆಯನ್ನು ದಿಟ್ಟಿಸುತ್ತಾ…

ಮುಂದೆ ಓದಿ..