ಸಿನೆಮಾ ಸುದ್ದಿ 

ಅಕ್ಟೋಬರ್ 31ರಂದು ‘ಕೋಣ’ ಚಿತ್ರ ರಾಜ್ಯವ್ಯಾಪಿ ಪ್ರದರ್ಶನಕ್ಕೆ ಸಜ್ಜು

Taluknewsmedia.com

Taluknewsmedia.comಅಕ್ಟೋಬರ್ 31ರಂದು ‘ಕೋಣ’ ಚಿತ್ರ ರಾಜ್ಯವ್ಯಾಪಿ ಪ್ರದರ್ಶನಕ್ಕೆ ಸಜ್ಜು ತನುಷಾ ಕುಪ್ಪಂಡ ನಟನೆಯ ಮತ್ತು ನಿರ್ಮಾಣದ ‘ಕೋಣ’ ಸಿನಿಮಾ ಟ್ರೇಲರ್‌ ಮೂಲಕ ಕುತೂಹಲ ಮೂಡಿಸಿದೆ ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ನಟಿ ತನುಷಾ ಕುಪ್ಪಂಡ ನಾಯಕಿಯಾಗಿ ಹಾಗೂ ನಿರ್ಮಾಪಕಿಯಾಗಿ ಕಾಣಿಸಿಕೊಂಡಿರುವ ‘ಕೋಣ’ ಚಿತ್ರ ಅಕ್ಟೋಬರ್ 31ರಂದು ರಾಜ್ಯಾದ್ಯಂತ ಪ್ರದರ್ಶನಗೊಳ್ಳಲಿದೆ. ನಟ ಕೋಮಲ್ ಕುಮಾರ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದಾರೆ. ಚಿತ್ರದ ಟ್ರೇಲರ್‌ ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದಿದ್ದು, ಸೆನ್ಸಾರ್ ಮಂಡಳಿಯಿಂದ U/A ಪ್ರಮಾಣಪತ್ರವನ್ನು ಪಡೆದಿದೆ. ಚಿತ್ರವನ್ನು ಡಾರ್ಕ್ ಕಾಮಿಡಿ ಶೈಲಿಯಲ್ಲಿ ನಿರ್ಮಿಸಲಾಗಿದೆ ಎಂದು ತಂಡ ತಿಳಿಸಿದೆ. ಚಿತ್ರದಲ್ಲಿ ಕೀರ್ತಿರಾಜ್, ರಿತ್ವಿ ಜಗದೀಶ್, ರಾಘು ರಾಮನಕೊಪ್ಪ, ವಿಜಯ್ ಚೆಂಡೂರ್, ಮಂಜು ಪಾವಗಡ, ಕುರಿ ಸುನಿಲ್, ನಮ್ರತಾ ಗೌಡ, ವಿನಯ್ ಗೌಡ ಸೇರಿದಂತೆ ಅನೇಕ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ದೇಶಕ ಹರಿಕೃಷ್ಣ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದು,…

ಮುಂದೆ ಓದಿ..
ಸಿನೆಮಾ ಸುದ್ದಿ 

“ಫಸ್ಟ್ ಸ್ಯಾಲರಿ” – ತಾಯಿಯ ಕನಸುಗಳ ಹಾದಿಯಲ್ಲೊಂದು ಮನಮೋಹಕ ಕಿರುಚಿತ್ರ!

Taluknewsmedia.com

Taluknewsmedia.com“ಫಸ್ಟ್ ಸ್ಯಾಲರಿ” – ತಾಯಿಯ ಕನಸುಗಳ ಹಾದಿಯಲ್ಲೊಂದು ಮನಮೋಹಕ ಕಿರುಚಿತ್ರ! ಕನ್ನಡ ಚಿತ್ರರಂಗದಲ್ಲಿ ಪ್ರಚಾರದ ಕ್ಷೇತ್ರದಲ್ಲಿ ವಿಶಿಷ್ಟ ಹೆಸರು ಗಳಿಸಿರುವ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸ್ಥಾಪಕರಾದ ಡಿ.ವಿ. ಸುಧೀಂದ್ರ ಅವರು ತಮ್ಮದೇ ನಿರ್ಮಾಣ ಸಂಸ್ಥೆಯ ಮೂಲಕ “ಒಲವಿನ ಉಡುಗೊರೆ”, “ಗಣೇಶನ ಮದುವೆ”, “ಗುಂಡನ ಮದುವೆ”, “ಪಟ್ಟಣಕ್ಕೆ ಬಂದ ಪುಟ್ಟ”, “ನಗು ನಗುತಾ ನಲಿ” ಮುಂತಾದ ಅನೇಕ ಹಿಟ್ ಚಿತ್ರಗಳನ್ನು ಕನ್ನಡ ಪ್ರೇಕ್ಷಕರಿಗೆ ನೀಡಿದ್ದರು. ಈಗ ಇದೇ ಸಂಸ್ಥೆಯ ಮುಂದಾಳತ್ವ ವಹಿಸಿರುವ ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಅವರು ಹೊಸ ಪ್ರಯೋಗಕ್ಕೆ ಕೈ ಹಾಕಿದ್ದಾರೆ. ಅವರ ಪುತ್ರ ಪವನ್ ವೆಂಕಟೇಶ್ ನಿರ್ದೇಶನದ “ಫಸ್ಟ್ ಸ್ಯಾಲರಿ” (First Salary) ಎಂಬ ಕಿರುಚಿತ್ರಕ್ಕೆ ಬಂಡವಾಳ ಹೂಡಿ ಆಶೀರ್ವಾದ ನೀಡಿದ್ದಾರೆ. “ಕನಸುಗಳ ಹಾದಿ” ಎಂಬ ಅಡಿಬರಹದೊಂದಿಗೆ ಈ ಚಿತ್ರದ ಪೋಸ್ಟರ್ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಬಿಡುಗಡೆಯಾಗಿದೆ. ಕರೋನ ಸಮಯದಲ್ಲಿ “ಕರಾಳ…

ಮುಂದೆ ಓದಿ..
ಸಿನೆಮಾ 

ಫುಡ್ ಡೆಲಿವರಿ ಬಾಯ್‌ಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ನೇಪಾಳಿ ಗ್ಯಾಂಗ್‌ವೊಂದು ನಗರದ ಬೆಳ್ಳಂದೂರು ಪೊಲೀಸ್‌ಗಳ ಬಲೆಗೆ ಸಿಕ್ಕಿದೆ.

Taluknewsmedia.com

Taluknewsmedia.comಫುಡ್ ಡೆಲಿವರಿ ಬಾಯ್‌ಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ನೇಪಾಳಿ ಗ್ಯಾಂಗ್‌ವೊಂದು ನಗರದ ಬೆಳ್ಳಂದೂರು ಪೊಲೀಸ್‌ಗಳ ಬಲೆಗೆ ಸಿಕ್ಕಿದೆ. ಮೂವರು ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತ್ತಿದ್ದ ಪಾರಸ್ ಸಿಂಗ್ (25), ಮುಕೇಶ್ ಸಾಯಿ (19), ಬಿಪಿನ್ ಕರ್ಕಿ (20) ಹಾಗೂ ಸಮೀರ್ ಲೋಹಾರ್ ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ನೇಪಾಳ ಮೂಲದವರಾಗಿದ್ದು, ನಗರದ ವಿವಿಧ ಅಪಾರ್ಟ್‌ಮೆಂಟ್‌ಗಳಲ್ಲಿ ಸೆಕ್ಯುರಿಟಿ ಹಾಗೂ ಹೌಸ್‌ಕೀಪಿಂಗ್ ಕೆಲಸ ಮಾಡುತ್ತಿದ್ದರು. ಆದರೆ ಕೆಲಸದ ಹೊರತಾಗಿ ಫುಡ್ ಡೆಲಿವರಿ ಬಾಯ್‌ಗಳನ್ನೇ ಅಡ್ಡಗಟ್ಟಿ ಮೊಬೈಲ್, ಹಣವನ್ನು ಕಸಿದು ಪರಾರಿಯಾಗುತ್ತಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಕಳೆದ ಸೆಪ್ಟೆಂಬರ್ 13ರ ರಾತ್ರಿ ಕಸವನಹಳ್ಳಿ ರಸ್ತೆಯಲ್ಲಿ ಡೆಲಿವರಿ ಬಾಯ್ ಸುರೇಶ್ ಮೇಲೆ ಹಲ್ಲೆ ನಡೆಸಿ, ಮೊಬೈಲ್ ಕಿತ್ತುಕೊಂಡು ಪರಾರಿಯಾದ ಪ್ರಕರಣದ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದರು. ಬೆಳ್ಳಂದೂರು ಪೊಲೀಸರು ಬಲಿಷ್ಠ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಒಟ್ಟು 9…

ಮುಂದೆ ಓದಿ..
ಸಿನೆಮಾ ಸುದ್ದಿ 

ಜೆಸಿ’ ಚಿತ್ರದ ಮಾಸ್ ರ್ಯಾಪ್ ಸಾಂಗ್ ಬಿಡುಗಡೆ – ಪ್ರಖ್ಯಾತ್ ಮಿಂಚಿನ ಎಂಟ್ರಿ!

Taluknewsmedia.com

Taluknewsmedia.comಜೆಸಿ’ ಚಿತ್ರದ ಮಾಸ್ ರ್ಯಾಪ್ ಸಾಂಗ್ ಬಿಡುಗಡೆ – ಪ್ರಖ್ಯಾತ್ ಮಿಂಚಿನ ಎಂಟ್ರಿ! ಖ್ಯಾತ ನಟ ಡಾಲಿ ಧನಂಜಯ ಅವರ ‘ಡಾಲಿ ಪಿಕ್ಚರ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ‘ಜೆಸಿ (Judicial Custody)’ ಶೀಘ್ರದಲ್ಲೇ ಬಿಡುಗಡೆಯಾಗುತ್ತಿದೆ. ಚಿತ್ರತಂಡವು ಚಿತ್ರೀಕರಣವನ್ನು ಪೂರ್ಣಗೊಳಿಸಿ ಇದೀಗ ಮಾಸ್ ರ್ಯಾಪ್ ಸಾಂಗ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿರುವ ಪ್ರಖ್ಯಾತ್, ದೊಡ್ಡ ಗ್ಯಾಪ್ ನಂತರ ಈ ಸಿನಿಮಾದ ಮೂಲಕ ಪ್ರೇಕ್ಷಕರಿಗೆ ಮರಳಿ ದರ್ಶನ ನೀಡುತ್ತಿದ್ದಾರೆ. “ವ್ರೂಮ್… ವ್ರೂಮ್… ರೋಡ್ ಮೇಲೆ ಬೀಸ್ಟ್ ಬಂತು, ಸೈಡ್ ಕೊಡು…” ಎಂಬ ಶಕ್ತಿಯುತ ರ್ಯಾಪ್ ಸಾಂಗ್ ಬಿಡುಗಡೆಯಾಗಿದ್ದು, ಪ್ರಖ್ಯಾತ್ ಬೈಕ್ ಏರಿ ಮಿಂಚಿರುವ ದೃಶ್ಯಗಳು ಈಗಾಗಲೇ ವೈರಲ್ ಆಗಿವೆ. ಈ ಹಾಡನ್ನು ಖ್ಯಾತ ರ್ಯಾಪರ್‌ಗಳಾದ ಎಂ.ಸಿ. ಬಿಜ್ಜು ಮತ್ತು ರಾಹುಲ್ ಡಿಟ್ಟೋ ಬರೆದು, ಸಂಗೀತ ನೀಡಿ, ತಮ್ಮದೇ ಧ್ವನಿಯಲ್ಲಿ ಹಾಡಿದ್ದಾರೆ. ಬೈಕ್…

ಮುಂದೆ ಓದಿ..
ಸಿನೆಮಾ ಸುದ್ದಿ 

‘ದಿಗ್ಲುಪುರ’ ಚಿತ್ರಕ್ಕೆ ಮುಹೂರ್ತ – ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರಿಂದ ಕ್ಲಾಪ್!

Taluknewsmedia.com

Taluknewsmedia.com‘ದಿಗ್ಲುಪುರ’ ಚಿತ್ರಕ್ಕೆ ಮುಹೂರ್ತ – ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರಿಂದ ಕ್ಲಾಪ್! ಕನ್ನಡ ಚಿತ್ರರಂಗದಲ್ಲಿ ಬ್ಲಾಕ್ ಮ್ಯಾಜಿಕ್ ಅಥವಾ ಮಾಟಮಂತ್ರ ಆಧಾರಿತ ಸಿನಿಮಾಗಳು ಅಪರೂಪ. ಹಿಂದಿನ ದಶಕಗಳಲ್ಲಿ ಏಟು ಎದಿರೇಟು, ಇತ್ತೀಚಿನ ಕಟಕ ಮುಂತಾದ ಚಿತ್ರಗಳು ಆ ಶೈಲಿಯ ಯಶಸ್ವಿ ಪ್ರಯೋಗಗಳಾಗಿದ್ದವು. ಈಗ ಆ ದಾರಿಗೆ ಹೊಸ ಹಾದಿ ತೆರೆದು ದಿಗ್ಲುಪುರ ಎಂಬ ಹೊಸ ಚಿತ್ರ ರೂಪುಗೊಳ್ಳುತ್ತಿದೆ. ಕಳೆದ ಶುಕ್ರವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರು ಮೊದಲ ಕ್ಲಾಪ್‌ ನೀಡಿದರು. “ದಿ ಡೆಡ್ ವಾಕ್ ಇನ್ ಸ್ಕೇರಿ ವಿಲೇಜ್” ಎಂಬ ಅಡಿಬರಹ ಹೊಂದಿರುವ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ನಿರ್ದೇಶನ – ಎಲ್ಲವೂ ಮನೋಜ್ಞ ಮನ್ವಂತರ ಅವರದೇ. ರೇರ್ ವಿಜನ್ ಮೂವೀ ಮೇಕರ್ಸ್ ಸಂಸ್ಥೆಯಡಿ ಆರ್.ವಿ.ಎಂ.ಎಂ. ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಮುಖ್ಯ…

ಮುಂದೆ ಓದಿ..
ಸಿನೆಮಾ ಸುದ್ದಿ 

“ಬ್ರ್ಯಾಟ್” ಟ್ರೇಲರ್ ಬಿಡುಗಡೆ – ಕಿಚ್ಚ ಸುದೀಪ್ ಅನಾವರಣ, ಶಶಾಂಕ್ ನಿರ್ದೇಶನ – ಡಾರ್ಲಿಂಗ್ ಕೃಷ್ಣ ಮುಖ್ಯಭೂಮಿಕೆಯಲ್ಲಿ!

Taluknewsmedia.com

Taluknewsmedia.com“ಬ್ರ್ಯಾಟ್” ಟ್ರೇಲರ್ ಬಿಡುಗಡೆ – ಕಿಚ್ಚ ಸುದೀಪ್ ಅನಾವರಣ, ಶಶಾಂಕ್ ನಿರ್ದೇಶನ – ಡಾರ್ಲಿಂಗ್ ಕೃಷ್ಣ ಮುಖ್ಯಭೂಮಿಕೆಯಲ್ಲಿ! ಡಾಲ್ಫಿನ್ ಎಂಟರ್ಟೈನ್ಮೆಂಟ್‌ನ ಅಡಿಯಲ್ಲಿ ಮಂಜುನಾಥ್ ಕಂದಕೂರ್ ನಿರ್ಮಿಸಿರುವ, ಶಶಾಂಕ್ ಅವರ ನಿರ್ದೇಶನದಲ್ಲಿ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ಅಭಿನಯಿಸಿರುವ ಬಹು ನಿರೀಕ್ಷಿತ “ಬ್ರ್ಯಾಟ್” ಚಿತ್ರದ ಟ್ರೇಲರ್ ಬಿಡುಗಡೆಗೊಂಡಿದೆ. ಈ ಟ್ರೇಲರ್ ಅನ್ನು ನಟ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಲಾಂಛನಗೊಳಿಸಿದರು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸುದೀಪ್, “ಶಶಾಂಕ್ ಒಬ್ಬ ಪ್ರತಿಭಾವಂತ ಕಥೆಗಾರ ಹಾಗೂ ದೃಢ ನಿರ್ದೇಶಕ. ಅವರ ಸಿನಿಮಾಗಳು ಯಾವಾಗಲೂ ಹೊಸ ಪ್ರಯೋಗಗಳನ್ನು ಒಳಗೊಂಡಿರುತ್ತವೆ. ಕೃಷ್ಣ ಕೂಡ ಶ್ರೇಷ್ಠ ನಟ. ಇವರಿಬ್ಬರ ‘ಕೌಸಲ್ಯ ಸುಪ್ರಜ ರಾಮ’ ಚಿತ್ರ ದೊಡ್ಡ ಹಿಟ್ ಆಗಿತ್ತು. ಅದೇ ಯಶಸ್ಸು ‘ಬ್ರ್ಯಾಟ್’ಗೂ ದೊರೆಯಲಿ ಎಂದು ಹಾರೈಸುತ್ತೇನೆ” ಎಂದರು. ನಟ ಡಾರ್ಲಿಂಗ್ ಕೃಷ್ಣ ಮಾತನಾಡುತ್ತಾ, “ನನಗೆ ಹಾಗೂ ಸುದೀಪ್ ಸರ್‌ರಿಗೆ ಒಳ್ಳೆಯ…

ಮುಂದೆ ಓದಿ..
ಸಿನೆಮಾ ಸುದ್ದಿ 

ದರ್ಶನ್ ಜೈಲು ದೂರುಗಳ ಹಿಂದೆ ಸತ್ಯ ಬಯಲಾಗ್ತು! ಕಾನೂನು ಪ್ರಾಧಿಕಾರದ ವರದಿ ಬಹಿರಂಗ

Taluknewsmedia.com

Taluknewsmedia.comದರ್ಶನ್ ಜೈಲು ದೂರುಗಳ ಹಿಂದೆ ಸತ್ಯ ಬಯಲಾಗ್ತು! ಕಾನೂನು ಪ್ರಾಧಿಕಾರದ ವರದಿ ಬಹಿರಂಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧನದಲ್ಲಿರುವ ನಟ ದರ್ಶನ್, ಜೈಲು ಪರಿಸ್ಥಿತಿಯನ್ನು ಕುರಿತು ಹಲವು ದೂರನ್ನು ಮಾಡುತ್ತಿದ್ದರು. ಆದರೆ ಇದೀಗ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕೃತ ವರದಿ ಅವರ ಹೇಳಿಕೆಗಳ ನಿಜಾಸತ್ಯ ಬಯಲು ಮಾಡಿದೆ. ಪ್ರಾಧಿಕಾರದ ಅಧಿಕಾರಿಗಳು ಇತ್ತೀಚೆಗೆ ಜೈಲಿಗೆ ಭೇಟಿ ನೀಡಿ, ದರ್ಶನ್ ಅವರ ಆರೋಗ್ಯ, ಸೆಲ್‌ ವ್ಯವಸ್ಥೆ ಹಾಗೂ ದಿನನಿತ್ಯದ ಪರಿಸ್ಥಿತಿ ಪರಿಶೀಲಿಸಿ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ 10 ಪುಟಗಳ ವರದಿ ಸಲ್ಲಿಸಿದ್ದಾರೆ. ವರದಿಯಲ್ಲಿ ದರ್ಶನ್ ನೀಡಿದ ಅನೆಕ ಆರೋಪಗಳಿಗೆ ವಿರುದ್ಧವಾಗಿ ಹಲವಾರು ನಿಜಾಂಶಗಳು ಬಯಲಾಗಿದೆ. ವರದಿ ಪ್ರಕಾರ, ದರ್ಶನ್ ಇರುವ ಸೆಲ್‌ನಲ್ಲಿ ಭಾರತೀಯ ಹಾಗೂ ಪಾಶ್ಚಾತ್ಯ ಶೈಲಿಯ ಎರಡು ಶೌಚಾಲಯಗಳ ವ್ಯವಸ್ಥೆ ಇದೆ. ಹಾಸಿಗೆ ಮತ್ತು ದಿಂಬು ನೀಡಿಲ್ಲ ಎಂಬ ಅವರ ಆರೋಪಕ್ಕೆ ಸಂಬಂಧಿಸಿ, ವಿಚಾರಣಾಧೀನ…

ಮುಂದೆ ಓದಿ..
ಸಿನೆಮಾ ಸುದ್ದಿ 

ಡಾ. ಎಸ್. ನಾರಾಯಣ್ ನಿರ್ದೇಶನದ “ಮಾರುತ” ಸಿನಿಮಾ ಬಿಡುಗಡೆಯ ದಿನಾಂಕ ಮುಂದೂಡಿಕೆ – ನವೆಂಬರ್ 21ಕ್ಕೆ ಹೊಸ ದಿನಾಂಕ ನಿಗದಿ!

Taluknewsmedia.com

Taluknewsmedia.comಡಾ. ಎಸ್. ನಾರಾಯಣ್ ನಿರ್ದೇಶನದ “ಮಾರುತ” ಸಿನಿಮಾ ಬಿಡುಗಡೆಯ ದಿನಾಂಕ ಮುಂದೂಡಿಕೆ – ನವೆಂಬರ್ 21ಕ್ಕೆ ಹೊಸ ದಿನಾಂಕ ನಿಗದಿ! ದುನಿಯಾ ವಿಜಯ್ ಮತ್ತು ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ, ಖ್ಯಾತ ನಿರ್ದೇಶಕ ಡಾ. ಎಸ್. ನಾರಾಯಣ್ ಅವರ ಬಹುನಿರೀಕ್ಷಿತ “ಮಾರುತ” ಸಿನಿಮಾ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ಮೂಲತಃ ಅಕ್ಟೋಬರ್ 31ರಂದು ತೆರೆಗೆ ಬರಬೇಕಿದ್ದ ಈ ಚಿತ್ರ ಇದೀಗ ನವೆಂಬರ್ 21ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಕೆ. ಮಂಜು ಮತ್ತು ರಮೇಶ್ ಯಾದವ್ ನಿರ್ಮಿಸಿರುವ ಈಶಾ ಪ್ರೊಡಕ್ಷನ್ಸ್ ಸಂಸ್ಥೆಯ ಅಡಿಯಲ್ಲಿ ಮೂಡಿ ಬಂದಿರುವ “ಮಾರುತ” ಚಿತ್ರ ಈಗಾಗಲೇ ತನ್ನ ಟೀಸರ್‌, ಟ್ರೇಲರ್‌ ಹಾಗೂ ಹಾಡುಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿದೆ. ಚಿತ್ರಮಂದಿರಗಳ ಅಭಾವ ಮತ್ತು ಬಿಡುಗಡೆಯ ಹೋರಾಟದ ಹಿನ್ನೆಲೆ ಚಿತ್ರತಂಡ ಈ ನಿರ್ಧಾರ ಕೈಗೊಂಡಿದೆ. “ಮಾರುತ” ಚಿತ್ರವನ್ನು ನಿರ್ದೇಶಿಸಿರುವ ಡಾ. ಎಸ್. ನಾರಾಯಣ್ ಅವರು…

ಮುಂದೆ ಓದಿ..
ಸಿನೆಮಾ ಸುದ್ದಿ 

ಫ್ಯಾಮಿಲಿ ಥ್ರಿಲ್ಲರ್ ಚಿತ್ರದಲ್ಲಿ ಕೃಷ್ಣ ಅಜಯರಾವ್ ಯೋಗರಾಜ ಭಟ್- ದಿನಕರ್ ಚಾಲನೆ

Taluknewsmedia.com

Taluknewsmedia.com ನನ್ ಮಗಳೇ ಹೀರೋಯಿನ್ ಸೇರಿದಂತೆ ಹಲವು ಸದಭಿರುಚಿಯ ಚಿತ್ರಗಳ ನಿರ್ದೇಶಕ ಎಸ್.ಕೆ. ಬಾಹುಬಲಿ ಇದೀಗ ಕೃಷ್ಣ ಅಜೇಯ್ ರಾವ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪಿ.ಕೆ. ಪ್ರೊಡಕ್ಷನ್ಸ್ ಮೂಲಕ ನಿರ್ಮಾಪಕ ಕಿರಣ್ ಅವರು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರದ ಮುಹೂರ್ತ ಸಮಾರಂಭ ಶ್ರೀ ಬಂಡೆ ಮಹಾಕಾಳಮ್ಮ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಪ್ರಥಮ ದೃಶ್ಯಕ್ಕೆ ಯೋಗರಾಜ ಭಟ್ಟರು ಕ್ಲಾಪ್ ಮಾಡಿದರೆ, ದಿನಕರ್ ತೂಗುದೀಪ ಕ್ಯಾಮೆರಾ ಚಾಲನೆ ಮಾಡಿದರು. ನಿರ್ದೇಶಕ ಎಂ.ಡಿ. ಶ್ರೀಧರ್, ಎಸ್. ನಾರಾಯಣ್, ಶಿವತೇಜಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಫ್ಯಾಮಿಲಿ ಥ್ರಿಲ್ಲರ್ ಚಿತ್ರದಲ್ಲಿ ಕೃಷ್ಣ ಅಜಯರಾವ್ ಯೋಗರಾಜ ಭಟ್- ದಿನಕರ್ ಚಾಲನೆ. ಲವರ್ ಬಾಯ್, ಆಕ್ಷನ್ ಹೀರೋ, ಭಗ್ನ ಪ್ರೇಮಿಯಾಗಿ ಕಾಣಿಸಿಕೊಂಡಿದ್ದ ಅಜಯ್ ರಾವ್ ಈ ಚಿತ್ರದ ಮೂಲಕ ರಗಡ್ ಹೀರೋ ಆಗುತ್ತಿದ್ದಾರೆ. ಮುಹೂರ್ತದ ನಂತರ ನಿರ್ದೇಶಕ ಬಾಹುಬಲಿ…

ಮುಂದೆ ಓದಿ..
ಚುನಾವಣೆ ಜಿಲ್ಲಾ ಪಂಚಾಯ್ತಿ ಪೂರ್ವ ಸಮೀಕ್ಷೆ ರಾಜಕೀಯ ಸಿನೆಮಾ 

ಶ್ರೀರಂಗಪಟ್ಟಣ ತಾಲ್ಲೂಕು 30-ಕಿರಂಗೂರು ಜಿಲ್ಲಾ ಪಂಚಾಯ್ತಿ 2024-25 ರಲ್ಲಿ ಬೆಂಬಲಿಸುವ ಪಕ್ಷ?

Taluknewsmedia.com

Taluknewsmedia.comಈ ಕೆಳಗೆ ನೀಡಿರುವ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತದಾರರು ಮಾತ್ರ ಈ ಪ್ರಶ್ನೆಗೆ ನಿಮ್ಮ ಅಭಿಪ್ರಾಯ ತಿಳಿಸಿ. ಕಿರಂಗೂರು ಗ್ರಾಮ ಪಂಚಾಯ್ತಿದಸರಗುಪ್ಪೆ ಗ್ರಾಮ ಪಂಚಾಯ್ತಿಬಲ್ಲೇನಹಳ್ಳಿ ಗ್ರಾಮ ಪಂಚಾಯ್ತಿಕೆ.ಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಪಾಲಹಳ್ಳಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಷಿಗಳು…

ಮುಂದೆ ಓದಿ..