ಅದ್ದೂರಿಯಾಗಿ ಜರುಗಿದ ಶ್ರೀ ಅಗ್ನಿ ಬನ್ನಿರಾಯ ಸ್ವಾಮಿ ಜಯಂತೋತ್ಸವ.
Taluknewsmedia.comತುಮಕೂರು: ನಗರದ ಹನುಮಂತಪುರ ದಲ್ಲಿರುವ ಶ್ರೀ ಕೊಲ್ಲಾಪುರದಮ್ಮ ದೇವಿ ಸಭಾಂಗಣದಲ್ಲಿ ಭಾನುವಾರದಂದು ಹಮ್ಮಿಕೊಂಡಿದ್ದ ಶ್ರೀ ಅಗ್ನಿ ಬನ್ನಿರಾಯ ಸ್ವಾಮಿ ಜಯಂತೋತ್ಸವ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಜಯಂತೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸದ ಜಿ ಎಸ್ ಬಸವರಾಜು ತಿಗಳ ಸಮುದಾಯವು ತಾವು ಕಷ್ಟಪಟ್ಟು ಬೆಳೆಬೆಳೆದ ಮಾರುಕಟ್ಟೆಯಲ್ಲಿ ತಮ್ಮ ಬೆಳೆಯನ್ನು ಮಾರಾಟ ಮಾಡಿ ಮುಂದೆ ಬರುತ್ತಿದೆ. ಹಾಗೆಯೇ ತಿಗಳ ಸಮುದಾಯವು ರಾಜಕೀಯವಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ಸ್ಥಾನಮಾನ ಪಡೆಯಬೇಕಾದರೆ ಶಿಕ್ಷಣದಿಂದ ಮಾತ್ರ ಅದು ಸಾಧ್ಯವಾಗುತ್ತದೆ ಎಂದರು.ಈಗಾಗಲೇ ತುಮಕೂರು ನಗರದ ಸುತ್ತಮುತ್ತಲಿನ ಕೆರೆಗಳನ್ನು ಸ್ವಚ್ಛಗೊಳಿಸಿ ನೀರು ತುಂಬಿಸುವ ಯೋಜನೆ ರೂಪಿಸಲಾಗಿದೆ ಈ ಮೂಲಕವಾಗಿ ಅಂತರ್ಜಲ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಇರುವ ಎಲ್ಲಾ ಕೆರೆಗಳನ್ನು ತುಂಬಿಸಿದರೆ ನಗರಕ್ಕೆ ಮುಂದಿನ ದಿನಗಳಲ್ಲಿ 24/7 ನೀರು ಒದಗಿಸುವುದು ಎಂದು ತಿಳಿಸಿದರು. ಜಯಂತೋತ್ಸವದಲ್ಲಿ ತುಮಕೂರು ನಗರ ಶಾಸಕ ಜಿಬಿ ಜ್ಯೋತಿ ಗಣೇಶ್ ಮಾತನಾಡಿ ತುಮಕೂರಿನ ಗಾರ್ಡನ್ ರಸ್ತೆಗೆ ಶ್ರೀ ಅಗ್ನಿ…
ಮುಂದೆ ಓದಿ..