ಗೋಡಾನ್ ಮೇಲೆ ನಾಲ್ವರು ಅಪರಿಚಿತರ ದಾಳಿ: ಕಾರ್ಮಿಕನಿಗೆ ಹಲ್ಲೆ, ಚಾಕುವಿನಿಂದ ಬೆದರಿಕೆ…
Taluknewsmedia.comಬೆಂಗಳೂರು, ಜೂನ್ 22: ನಗರದ ಮಾರುತಿ ಟೈಲ್ಸ್ ಗೋಡಾನ್ ನಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳು ಅಕ್ರಮವಾಗಿ ಪ್ರವೇಶಿಸಿ, ಕಾರ್ಮಿಕನಿಗೆ ಹಲ್ಲೆ ನಡೆಸಿದ ಹಾಗೂ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಶ್ರೀ ಸದಾನಂದ ಅವರು ಕೊಟ್ಟಿರುವ ದೂರಿನ ಪ್ರಕಾರ, ಅವರು ಕಳೆದ ಐದು ವರ್ಷಗಳಿಂದ ಗೋಡಾನ್ ನಲ್ಲಿ ವಾಸವಿದ್ದು ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ಗೋಡಾನ್ ನಲ್ಲಿ ಆಸ್ಸಾಂ ಮೂಲದ ಆರು ಕಾರ್ಮಿಕರು ಸಹ ವಾಸವಿದ್ದು, ಕೆಲಸ ಮಾಡುತ್ತಿದ್ದಾರೆ. ದಿನಾಂಕ 18-06-2025 ರಂದು ಸಂಜೆ 6.45ರ ಸುಮಾರಿಗೆ, ಗೋಡಾನ್ ಮುಂದೆ ನಾಲ್ವರು ಅಪರಿಚಿತರು ನಿಂತು ಶಂಕಿಸಬಹುದಾದ ಚಲನವಲನಗಳಲ್ಲಿ ತೊಡಗಿದ್ದರು. ಈ ವೇಳೆ ಸದಾನಂದ ಹಾಗೂ ಕಾರ್ಮಿಕ ರಾಜು ಚೌಹಾಣ್ ಅವರು ಗೋಡಾನ್ ಗೇಟ್ ಬಳಿ ಹೋದಾಗ, ಆ ವ್ಯಕ್ತಿಗಳಲ್ಲಿ ಒಬ್ಬರು “ಏ ಬಾರೋಲೇ” ಎಂದು ಕೂಗಿದ್ದು, ಪ್ರತಿಕ್ರಿಯೆ ನೀಡಿದ ತಕ್ಷಣ ನಾಲ್ವರೂ ಏಕಾಏಕಿ ದೌಡಾಯಿಸಿ ಬಲವಂತವಾಗಿ…
ಮುಂದೆ ಓದಿ..
