ಗದಗ ಜಿಲ್ಲೆ ಶಿರಹಟ್ಟಿ ತಾಲ್ಲೂಕಿನ ಮಜ್ಜೂರು ತಾಂಡಾದಲ್ಲಿ ಆರು ತಿಂಗಳ ಹಿಂದೆ ಮದುವೆಯಾಗಿದ್ದ ಪ್ರಿಯಾಂಕಾ (21) ಅನುಮಾನಾಸ್ಪದ ಪರಿಸ್ಥಿತಿಯಲ್ಲಿ ಸಾವು. ಮನೆಯೊಂದರ ನೀರಿನ ಸಂಪ್ನಲ್ಲಿ ಶವ ಪತ್ತೆಯಾಗಿದೆ.
Taluknewsmedia.comಗದಗ ಜಿಲ್ಲೆ ಶಿರಹಟ್ಟಿ ತಾಲ್ಲೂಕಿನ ಮಜ್ಜೂರು ತಾಂಡಾದಲ್ಲಿ ಆರು ತಿಂಗಳ ಹಿಂದೆ ಮದುವೆಯಾಗಿದ್ದ ಪ್ರಿಯಾಂಕಾ (21) ಅನುಮಾನಾಸ್ಪದ ಪರಿಸ್ಥಿತಿಯಲ್ಲಿ ಸಾವು. ಮನೆಯೊಂದರ ನೀರಿನ ಸಂಪ್ನಲ್ಲಿ ಶವ ಪತ್ತೆಯಾಗಿದೆ. ಪೊಲೀಸರು ಕುಟುಂಬದವರಾದ ವರದಕ್ಷಿಣೆ ಮಾಹಿತಿ ಪಡೆದು ತನಿಖೆ ನಡೆಸುತ್ತಿರುವಾಗ, ಪ್ರಾಥಮಿಕ ತಪಾಸಣೆಯಲ್ಲಿ ಗಂಡ ಮಾಹಾಂತೇಶ್ ಪ್ರಿಯಾಂಕಾ ಕೊಲೆ ಮಾಡಿ ಬೇರೆ ಮನೆಯಲ್ಲಿ ಶವವನ್ನು ಸಂಪ್ನಲ್ಲಿ ಹಾಕಿದರೆಂಬ ಶಂಕೆ ವ್ಯಕ್ತವಾಗಿದೆ. ಕಳೆದ ಕೆಲವು ತಿಂಗಳಿನಿಂದ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ವಿಜಯನಗರ ಜಿಲ್ಲೆಯ ಪ್ರಿಯಾಂಕಾ, ಗದಗ ಜಿಲ್ಲೆಯ ಮಾಹಾಂತೇಶ್ ಜೊತೆಗೆ ವಿವಾಹಿತೆಯಾಗಿದ್ದರು. ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರೆಸುತ್ತಿದ್ದು, ಎಸ್ಪಿ ರೋಹನ್ ಜಗದೇಶ್ ವಿವರಿಸಿದ್ದಾರೆ.
ಮುಂದೆ ಓದಿ..
