ಸುದ್ದಿ 

ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಎಟಿಎಂ ಕಳ್ಳತನ ಪ್ರಕರಣವು ಸಾಮಾಜಿಕ ವಲಯದಲ್ಲೂ ಚರ್ಚೆಯಾಗಿದೆ.

Taluknewsmedia.com

Taluknewsmedia.comಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಎಟಿಎಂ ಕಳ್ಳತನ ಪ್ರಕರಣವು ಸಾಮಾಜಿಕ ವಲಯದಲ್ಲೂ ಚರ್ಚೆಯಾಗಿದೆ. ಜನರು ಪೊಲೀಸರ ತ್ವರಿತ ಕ್ರಮವನ್ನು ಶ್ಲಾಘಿಸಿದ್ದಾರೆ. ಹೊಸದುರ್ಗ ಪಟ್ಟಣದ ಜನರು ಎಚ್ಚರಿಕೆಯಿಂದ ವರ್ತಿಸಿ ಸಮಯಕ್ಕೆ ಸರಿಯಾಗಿ ಪೊಲೀಸರಿಗೆ ಮಾಹಿತಿ ನೀಡಿರುವುದು ಪ್ರಮುಖ ಪಾತ್ರ ವಹಿಸಿದೆ ಎಂದು ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೊಲೀಸರ ಪ್ರಕಾರ, ಬಂಧಿತ ತೇಜುಕುಮಾರ್ ಅಂತರರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಳ್ಳತನ ಚಟುವಟಿಕೆಯ ಪ್ರಮುಖ ಸದಸ್ಯನಾಗಿದ್ದು, ಕರ್ನಾಟಕ ಸೇರಿದಂತೆ ಪಕ್ಕದ ರಾಜ್ಯಗಳಲ್ಲಿಯೂ ಎಟಿಎಂ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಈತನಿಂದ ಹೆಚ್ಚಿನ ಮಾಹಿತಿ ಪಡೆಯಲು ತನಿಖೆ ಮುಂದುವರಿದಿದೆ. ನಾಗರಿಕರು ತಮ್ಮ ಸುತ್ತಮುತ್ತ ಸಂಶಯಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕೆಂದು ಮನವಿ ಮಾಡಿದ್ದಾರೆ. ಬ್ಯಾಂಕ್ ಎಟಿಎಂ ಕೇಂದ್ರಗಳಲ್ಲಿ ಹೆಚ್ಚುವರಿ ಸಿಸಿಟಿವಿ ನಿಗಾ ಹಾಗೂ ರಾತ್ರಿ ಪಾಳಿಯಲ್ಲಿ ಭದ್ರತಾ ಸಿಬ್ಬಂದಿ ನೇಮಕದ ಅಗತ್ಯವಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪೊಲೀಸರ ಧೈರ್ಯ, ತ್ವರಿತ ಕ್ರಮ ಮತ್ತು…

ಮುಂದೆ ಓದಿ..
ಸುದ್ದಿ 

ಕೋಲಾರ: ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ನಾಪತ್ತೆ – ಶವವಾಗಿ ಪತ್ತೆ

Taluknewsmedia.com

Taluknewsmedia.comಕೋಲಾರ: ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿ ನಾಪತ್ತೆ – ಶವವಾಗಿ ಪತ್ತೆ ಕೋಲಾರ: ಕೆ.ಜಿ.ಎಫ್‌ ತಾಲ್ಲೂಕಿನ ಅಯ್ಯಪ್ಲಲ್ಲಿ ಕೆರೆಯಲ್ಲಿ 53 ವರ್ಷದ ಶಿಕ್ಷಕಿ ಅಖ್ತರಿ ಬೇಗಂ ಅವರ ಶವ ಪತ್ತೆ ಹೇರಲಾಗಿದೆ. ಅವರು ಎರಡೂ ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಅಖ್ತರಿ ಬೇಗಂ ಕೋಲಾರ ತಾಲ್ಲೂಕಿನ ನರಸಾಪುರ ಗ್ರಾಮದಲ್ಲಿ ಸಮೀಕ್ಷೆ ಮುಗಿಸಿ ಮನೆಗೆ ಮರಳುವ ಮಾರ್ಗದಲ್ಲಿ ನಾಪತ್ತೆಯಾಗಿದ್ದರು. ಅವರು ಕೋಲಾರ ನಗರದ ಮಹಾಲಕ್ಷ್ಮಿ ಬಡಾವಣೆಯಲ್ಲಿ ನಿವಾಸಿಯಾಗಿದ್ದು, ಮನೆಗೆ ತೆರಳುವ ಮೊದಲು ಮೊಬೈಲ್ ಮನೆಯಲ್ಲಿ ಬಿಟ್ಟು, ಒಡವೆ ಚಿಚ್ಚಿಟ್ಟು ಹೊರಗೆ ಹೋಗಿದ್ದರು. ನಾಪತ್ತೆಯಾದ ಕುರಿತು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಅವರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವುದು ದೃಢಪಟ್ಟಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ವಿಚಾರಗಳು ತನಿಖೆಯ ಹಂತದಲ್ಲಿವೆ.

ಮುಂದೆ ಓದಿ..
ಸುದ್ದಿ 

ಚಿಕ್ಕಮಗಳೂರಿನಲ್ಲಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ

Taluknewsmedia.com

Taluknewsmedia.comಚಿಕ್ಕಮಗಳೂರಿನಲ್ಲಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಹವ್ವಳ್ಳಿ ಗ್ರಾಮದಲ್ಲಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆಯ ಘಟನೆ ಸಂಭವಿಸಿದೆ. ಮೃತೆಯಾದ ಮಹಿಳೆ ನೇತ್ರಾವತಿ (34) ಹವ್ವಳ್ಳಿ ಗ್ರಾಮದ ನಿವಾಸಿ. ಸುಮಾರು ಐದು ತಿಂಗಳ ಹಿಂದೆ ಸಕಲೇಶಪುರದ ನವೀನ್ ಅವರೊಂದಿಗೆ ವಿವಾಹವಾಗಿದ್ದರು. ವಿವಾಹದ ಬಳಿಕ ಪತಿ–ಪತ್ನಿಯ ನಡುವೆ ನಿರಂತರ ಕೌಟುಂಬಿಕ ಕಲಹ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ನೇತ್ರಾವತಿ ತವರು ಮನೆ ಸೇರಿದ್ದಳು. ಇತ್ತೀಚೆಗೆ ಪತಿ ನವೀನ್ ವಿರುದ್ಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಳು. ಈ ವಿಚಾರದಿಂದ ಆಕ್ರೋಶಗೊಂಡ ನವೀನ್, ಸಕಲೇಶಪುರದಿಂದ ಹವ್ವಳ್ಳಿ ಗ್ರಾಮಕ್ಕೆ ಬಂದು ಮಚ್ಚಿಯಿಂದ ಪತ್ನಿ ನೇತ್ರಾವತಿಯ ಮೇಲೆ ದಾಳಿ ನಡೆಸಿ ಬರ್ಬರವಾಗಿ ಕೊಲೆ ಮಾಡಿದ. ಗಾಯಗೊಂಡ ನೇತ್ರಾವತಿಯನ್ನು ತುರ್ತು ಚಿಕಿತ್ಸೆಗೆ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾಳೆ. ಘಟನೆಯ ಸ್ಥಳಕ್ಕೆ…

ಮುಂದೆ ಓದಿ..
ಸುದ್ದಿ 

ಅಪ್ರಾಪ್ತೆ ಮೇಲೆ ಅತ್ಯಾಚಾರ: ತಮಿಳುನಾಡು ಮೂಲದ ಆರೋಪಿ 30 ವರ್ಷ ಕಠಿಣ ಜೈಲು ಶಿಕ್ಷೆಗೆ ತೀರ್ಪು

Taluknewsmedia.com

Taluknewsmedia.comಅಪ್ರಾಪ್ತೆ ಮೇಲೆ ಅತ್ಯಾಚಾರ: ತಮಿಳುನಾಡು ಮೂಲದ ಆರೋಪಿ 30 ವರ್ಷ ಕಠಿಣ ಜೈಲು ಶಿಕ್ಷೆಗೆ ತೀರ್ಪು ಬೆಳಗಾವಿ: ಬೆಳಗಾವಿಯ ಜಿಲ್ಲಾ ಪೋಕ್ಸೋ ನ್ಯಾಯಾಲಯ ಸೋಮವಾರ ತಮಿಳುನಾಡು ಮೂಲದ ಸುರೇಶ ಜಾವನರಾಮ ಚೌಧರಿ (35) ವಿರುದ್ಧ ನಡೆದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 30 ವರ್ಷಗಳ ಕಠಿಣ ಶಿಕ್ಷೆ ಮತ್ತು ₹10,000 ದಂಡ ವಿಧಿಸಿದೆ. ಘಟನೆ ವಿವರ:2022ರ ಜೂನ್ 20 ರಂದು ಆರೋಪಿ ಬಾಲಕಿಯನ್ನು ಫೋನ್ ಮೂಲಕ ಪರಿಚಯ ಮಾಡಿಕೊಂಡು ಪ್ರೀತಿಸುತ್ತಿದ್ದಂತೆ ಹಾಳಿದನು. ಬಳಿಕ ಬಾಲಕಿಯನ್ನು ರಾಮದುರ್ಗ ಹೋಟೆಲ್‌ಗೆ ಕರೆದುಕೊಂಡು ಹೋಗಿ, ಬೆಳಗ್ಗೆ 8:30ಕ್ಕೆ ವಿಮಾನ ನಿಲ್ದಾಣಕ್ಕೆ ತಂದುಕೊಂಡಿದ್ದಾನೆ. ಆರೋಪಿಯು ಮೊದಲೇ ಬುಕ್ ಮಾಡಿದ್ದ ಎರಡು ಟಿಕೆಟ್ ಮೂಲಕ ಬಾಲಕಿಯನ್ನು ಕೊಯಮತ್ತೂರಿಗೆ ಕರೆದೊಯ್ಯುತ್ತ, ದೇವಾಲಯದ ಹತ್ತಿರ ಲಾಡ್ಜ್‌ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಘಟನೆಯ ಬಳಿಕ ಆಕೆಯ ಫೋನ್ ಸ್ವಿಚ್ ಆಫ್ ಮಾಡಿ ಸಿಮ್ ಮುರಿದು ಹಾಕಿದ್ದಾನೆ. ಆರೋಪಿ…

ಮುಂದೆ ಓದಿ..
ಸುದ್ದಿ 

ಬೆಂಗಳೂರಿನ ವರ್ತುಲ ರಸ್ತೆ – ಗುಂಡಿ, ಹಾಳಾದ ಮೆಲ್ಮೈ ಮತ್ತು ಕಸದ ಕಲಹ: ಸಾರ್ವಜನಿಕರ ಅಸಮಾಧಾನ ಗಂಭೀರ

Taluknewsmedia.com

Taluknewsmedia.comಬೆಂಗಳೂರಿನ ವರ್ತುಲ ರಸ್ತೆ – ಗುಂಡಿ, ಹಾಳಾದ ಮೆಲ್ಮೈ ಮತ್ತು ಕಸದ ಕಲಹ: ಸಾರ್ವಜನಿಕರ ಅಸಮಾಧಾನ ಗಂಭೀರ ಬೆಂಗಳೂರು: ಹೆಬ್ಬಾಳ ಜಂಕ್ಷನ್‌ನಿಂದ ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್‌ವರೆಗಿನ ವರ್ತುಲ ರಸ್ತೆ ಅತೀವ ಹಾಳಾದ ಸ್ಥಿತಿಯಲ್ಲಿದ್ದು, ಸಾರ್ವಜನಿಕರ ಸಾಮಾನ್ಯ ಪ್ರಯಾಣವನ್ನು ಸಂಕಷ್ಟಪಡಿಸುತ್ತಿದೆ. ರಸ್ತೆಯಲ್ಲಿ ಗುಂಡಿ ಬಿದ್ದಿರುವುದು, ಹಾಳಾದ ಮೇಲ್ಮೈ, ಡಕ್ಟ್‌ ಚೇಂಬರ್‌ಗಳ ಕೆಳಗಿರುವ ಸಮಸ್ಯೆ ಹಾಗೂ ಕಸದ ಸಿಲುಕಿನೊಂದಿಗೆ ರಸ್ತೆ ಬಳಸುವವರು ಭಯದಿಂದ ಸಾಗುತ್ತಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರೂ, ಈ ದೋಷಗಳು ಈಗಾಗಲೇ ಹಲವು ತಿಂಗಳುಗಳ ಕಾಲ ಕಂಡು ಬಂದಿವೆ. ಹೈಡೆನ್ಸಿಟಿ ಕಾರಿಡಾರ್ ಯೋಜನೆಯಡಿ ಕೆಲವು ಕಾಮಗಾರಿ ಪ್ರಗತಿಯಲ್ಲಿದ್ದರೂ, ಜನರಿಗೆ ತಕ್ಷಣದ ಅನುಕೂಲವಿಲ್ಲ. ಬಿಇಎಲ್ ಜಂಕ್ಷನ್ ಮತ್ತು ಭದ್ರಪ್ಪ ಲೇಔಟ್ ಮೇಲ್ಸೇತುವೆಯ ಸರ್ವಿಸ್ ರಸ್ತೆ ಸಂಪೂರ್ಣ ಹಾಳಾಗಿರುವುದು ಈ ನಿರ್ಲಕ್ಷ್ಯವನ್ನು ತೋರಿಸುತ್ತದೆ. ರಸ್ತೆಯಲ್ಲಿ ಕಸದ ತ್ಯಾಜ್ಯ,…

ಮುಂದೆ ಓದಿ..
ಸುದ್ದಿ 

ಕೇಂದ್ರ ಸರ್ಕಾರದ 12 ಲಕ್ಷ ಇಮೇಲ್ ಖಾತೆಗಳು ಸ್ವದೇಶಿ ವೇದಿಕೆಯೆಡೆ: ಸಾರ್ವಜನಿಕ ಪ್ರತಿಕ್ರಿಯೆ ಮಿಶ್ರಿತ

Taluknewsmedia.com

Taluknewsmedia.comಕೇಂದ್ರ ಸರ್ಕಾರದ 12 ಲಕ್ಷ ಇಮೇಲ್ ಖಾತೆಗಳು ಸ್ವದೇಶಿ ವೇದಿಕೆಯೆಡೆ: ಸಾರ್ವಜನಿಕ ಪ್ರತಿಕ್ರಿಯೆ ಮಿಶ್ರಿತ ದೆಹಲಿ: ಕಳೆದ ಒಂದು ವರ್ಷದಲ್ಲಿ, ಪ್ರಧಾನಮಂತ್ರಿಗಳ ಕಚೇರಿ ಸೇರಿದಂತೆ ಕೇಂದ್ರದ ವಿವಿಧ ಇಲಾಖೆಗಳ 12 ಲಕ್ಷ ಇಮೇಲ್ ಖಾತೆಗಳು ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್‌ಐಸಿ) ಆಧಾರಿತ ವ್ಯವಸ್ಥೆಯಿಂದ ಸ್ವದೇಶಿ ಝೋಹೋ ವೇದಿಕೆಯ ಕಡೆಗೆ ಸ್ಥಳಾಂತರಗೊಂಡಿವೆ ಎಂದು ಅಧಿಕೃತವಾಗಿ ತಿಳಿಸಲಾಗಿದೆ. ಹಿಂದಿನಂತೆ, ಸರ್ಕಾರದ ಇಮೇಲ್ ಸೇವೆಗಳನ್ನು ಎನ್‌ಐಸಿ ನಿರ್ವಹಿಸುತ್ತಿತ್ತು. ಆದರೆ ಇತ್ತೀಚೆಗೆ, ಇವುಗಳ ಡೇಟಾ ಸಂಗ್ರಹಣೆ ಮತ್ತು ಸಂಸ್ಕರಣೆಯ ಜವಾಬ್ದಾರಿಯನ್ನು ಝೋಹೋ ಕಂಪನಿ ವಹಿಸಿದೆ. ಡೊಮೇನ್ ಹೆಸರುಗಳು (gov.in ಅಥವಾ nic.in) ಬದಲಾಗದೆ ಉಳಿದಿದ್ದರೂ, ಡೇಟಾವನ್ನು ಈಗ ಝೋಹೋ ಸರ್ವರ್‌ಗಳಲ್ಲಿ ಸಂಗ್ರಹಿಸಲಾಗುತ್ತದೆ. ಸ್ವದೇಶಿ ತಂತ್ರಜ್ಞಾನವನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಕಳೆದ ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವರು ತಮ್ಮ ವೈಯಕ್ತಿಕ ಇಮೇಲ್ ಖಾತೆಗಳನ್ನು ಗೂಗಲ್‌ನಿಂದ ಝೋಹೋಗೆ ಬದಲಿಸಿದ್ದಾರೆ. ಸಾಮಾಜಿಕ ಪ್ರತಿಕ್ರಿಯೆ:ಸೋಶಿಯಲ್…

ಮುಂದೆ ಓದಿ..
ಸುದ್ದಿ 

ಏಕೋಪಾಧ್ಯಾಯ ಶಾಲೆಗಳು: ಶಿಕ್ಷಣದ ಭ್ರಷ್ಟತೆಯ ಸಂಕೇತವೇ?

Taluknewsmedia.com

Taluknewsmedia.comಏಕೋಪಾಧ್ಯಾಯ ಶಾಲೆಗಳು: ಶಿಕ್ಷಣದ ಭ್ರಷ್ಟತೆಯ ಸಂಕೇತವೇ? ಕರ್ನಾಟಕಕ್ಕೆ ಐದನೇ ಸ್ಥಾನ… ಭಾರತದಲ್ಲಿ 1,04,125 ಶಾಲೆಗಳು ಮಾತ್ರ ಒಬ್ಬರೇ ಶಿಕ್ಷಕರಿಂದ ನಿರ್ವಹಿಸಲ್ಪಡುತ್ತಿದ್ದು, 33 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಪಾಠಮೌಲ್ಯವನ್ನು ತಲುಪಿಸುತ್ತಿವೆ. ಸರ್ಕಾರದ ಪ್ರಚಾರ ಮತ್ತು ಅಂಕಿ-ಅಂಶಗಳ ಮೇಲಿನ ನಂಬಿಕೆ ಬೇಡ—ಈ ಸ್ಥಿತಿ ಸ್ವತಃ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ದುರ್ಬಲತೆಯನ್ನು ತೋರಿಸುತ್ತದೆ. ಒಬ್ಬರೇ ಶಿಕ್ಷಕರಿಂದ ಶಾಲೆ ನಡೆಸುವ ಇಂಥ ಎಕೈಕೋಶದ ವಿಧಾನ, ವಿದ್ಯಾರ್ಥಿಗಳಿಗೆ ವೈಯಕ್ತಿಕ ಗಮನ ನೀಡುವುದರಲ್ಲಿ ವಿಫಲವಾಗಿದೆ. ಸರಾಸರಿ 34 ವಿದ್ಯಾರ್ಥಿಗಳು ಒಂದೇ ಶಿಕ್ಷಕನ ಕೈಯಲ್ಲಿ ಓದುತ್ತಿರುವುದು, ಮಕ್ಕಳ ಮಾನಸಿಕ ಮತ್ತು ಶೈಕ್ಷಣಿಕ ಬೆಳವಣಿಗೆಗೆ ತೊಂದರೆ ಉಂಟುಮಾಡುತ್ತದೆ. ಆಧುನಿಕ ಶಿಕ್ಷಣದಲ್ಲಿ ಸಮಗ್ರ ಮಾರ್ಗದರ್ಶನ ಅಗತ್ಯವಿದ್ದರೆ, ಈ ನಿರೀಕ್ಷೆ ಈ ಶಾಲೆಗಳಲ್ಲಿ ಸಾಧ್ಯವಿಲ್ಲ. ಸ್ಥಿತಿಯ ತೀವ್ರತೆಯನ್ನು ಹೀಗೆ ವಿವರಿಸಬಹುದು: ಅತಿ ಹೆಚ್ಚು ಏಕೋಪಾಧ್ಯಾಯ ಶಾಲೆಗಳು ಆಂಧ್ರಪ್ರದೇಶ (12,912), ಉತ್ತರ ಪ್ರದೇಶ (9,508), ಜಾರ್ಖಂಡ್ (9,172), ಮಹಾರಾಷ್ಟ್ರ (8,152), ಕರ್ನಾಟಕ…

ಮುಂದೆ ಓದಿ..
ಅಂಕಣ 

ತಾಲಿಬಾನ್ ಮಂತ್ರಿಯ ಆದೇಶ…….

Taluknewsmedia.com

Taluknewsmedia.comತಾಲಿಬಾನ್ ಮಂತ್ರಿಯ ಆದೇಶ……. ಮಾನ್ಯ ಪ್ರಧಾನಿಗಳೇ ಇದಕ್ಕೆ ನಿಮ್ಮ ಟ್ವೀಟ್ ಎಂಬ ಸಾಮಾಜಿಕ ಜಾಲತಾಣದಲ್ಲಿ ಉತ್ತರ ಸಿಗಬಹುದೇ…. ಮೂಲಭೂತವಾದ ಎಂಬ ಶ್ರೇಷ್ಠತೆಯ ವ್ಯಸನ ಎಲ್ಲಿಗೆ ಬಂದು ನಿಂತಿದೆ ಎಂದರೆ, ಭಾರತ ಸರ್ಕಾರ ಮತ್ತು ಬಹುತೇಕ ಜನರಿಂದ” ಭಯೋತ್ಪಾದಕರು ” ಎಂದು ಕರೆಯಲ್ಪಡುತ್ತಿದ್ದ ತಾಲಿಬಾನ್ ಎಂಬ ಸಂಘಟನೆ ಆಫ್ಘಾನಿಸ್ತಾನದಲ್ಲಿ ಆಡಳಿತ ಮಾಡುತ್ತಿರುವಾಗ, ಅದರ ಜೊತೆಗೆ ಸ್ನೇಹ ಬೆಳೆಸಿಕೊಂಡು ಶತ್ರುವಿನ ಶತ್ರು ನಮ್ಮ ಮಿತ್ರ ಎಂಬ ಸಿದ್ಧಾಂತಕ್ಕೆ ಬಲಿಯಾಗಿ, ಆ ತಾಲಿಬಾನಿ ಸರ್ಕಾರದ ಮಂತ್ರಿಯೊಬ್ಬ ನಮ್ಮದೇ ಸರ್ಕಾರದ ಆಹ್ವಾನದ ಮೇರೆಗೆ ಭಾರತಕ್ಕೆ ಬಂದು, ಪತ್ರಿಕಾಗೋಷ್ಠಿ ನಡೆಸುವಾಗ, ಅಲ್ಲಿ ಮಹಿಳೆಯರಿಗೆ ಪ್ರವೇಶವಿಲ್ಲ ಎಂಬ ಆದೇಶ ಹೊರಡಿಸಿ ತಾನು ಪತ್ರಿಕಾಗೋಷ್ಠಿ ನಡೆಸುವ ಹಂತಕ್ಕೆ ಬಂದುಬಿಡುತ್ತದೆ….. ಛೇ ಛೇ ಛೇ……. ತೀರಾ ಅನ್ಯಾಯ, ಅಸಹಾಯಕ ಮತ್ತು ನಾಚಿಕೆಗೇಡಿನ ಸಂಗತಿ….. ಅಫ್ಘಾನಿಸ್ತಾನದಲ್ಲಿ ಮಹಿಳೆಯರ ಸ್ಥಿತಿಗತಿಗಳನ್ನು ನೋಡಿದ ಯಾವ ನಾಗರಿಕ ಮನುಷ್ಯನು ಸಹ ಅಲ್ಲೊಂದು ಸರ್ಕಾರವಿದೆ ಎಂದು…

ಮುಂದೆ ಓದಿ..
ವಿಶೇಷ ಸುದ್ದಿ 

ಸಿರಾದಲ್ಲಿ ಸ್ಯಾಂಡಲ್ ವುಡ್ ಕಿರುಚಿತ್ರೋತ್ಸವ : ರಾಜ್ಯಮಟ್ಟದ ಸ್ವರ ಶೃಂಗಾರ ಸ್ಪರ್ಧೆ ಆಕರ್ಷಣೆ

Taluknewsmedia.com

Taluknewsmedia.comಸಿರಾದಲ್ಲಿ ಸ್ಯಾಂಡಲ್ ವುಡ್ ಕಿರುಚಿತ್ರೋತ್ಸವ : ರಾಜ್ಯಮಟ್ಟದ ಸ್ವರ ಶೃಂಗಾರ ಸ್ಪರ್ಧೆ ಆಕರ್ಷಣೆ ಸಿರಾ (ತುಮಕೂರು ಜಿಲ್ಲೆ): ಕಲಾಕಾರ್ ಈವೆಂಟ್ಸ್ ರಂಜನೆ ಚಿಂತನೆ ವೇದಿಕೆ ಮತ್ತು ಸಿರಾ ತಾಲ್ಲೂಕಿನ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಿರಾದಲ್ಲಿ ಮೂರು ದಿನಗಳ “ಸಿರಾ ಸ್ಯಾಂಡಲ್ ವುಡ್ ಕಿರುಚಿತ್ರೋತ್ಸವ” ಹಾಗೂ ರಾಜ್ಯಮಟ್ಟದ ಸ್ವರ ಶೃಂಗಾರ ಕರೋಕೆ ಗೀತ ಗಾಯನ ಸ್ಪರ್ಧೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಕಾರ್ಯಕ್ರಮವು ನವೆಂಬರ್ 15, 16 ಮತ್ತು 17 ರಂದು ಸಿರಾ ನಗರದಲ್ಲಿರುವ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಬಯಲು ರಂಗಮಂದಿರದಲ್ಲಿ ನಡೆಯಲಿದ್ದು, ಕಿರುಚಿತ್ರಗಳು ಹಾಗೂ ಆಲ್ಬಂ ಹಾಡುಗಳ ಪ್ರದರ್ಶನ ಮತ್ತು ಸ್ಪರ್ಧೆಗಳು ನಡೆಯಲಿವೆ. ರಾಜ್ಯಾದ್ಯಂತದ ಪ್ರತಿಭಾವಂತ ಕಲಾವಿದರು, ಗಾಯಕ-ಗಾಯಕಿಯರು, ನಿರ್ದೇಶಕರು, ನಿರ್ಮಾಪಕರು ಹಾಗೂ ಕಿರುಚಿತ್ರ ಕ್ಷೇತ್ರದ ಪೋಷಕರು ಈ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ಗಣ್ಯರು ಹಾಗೂ ಸ್ಥಳೀಯ ಗಣ್ಯಮಾನ್ಯರು ಉಪಸ್ಥಿತರಿದ್ದು…

ಮುಂದೆ ಓದಿ..
ಸುದ್ದಿ 

ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತದ ಭಾರಿ ದಾಳಿ – ಇಬ್ಬರು ಅಧಿಕಾರಿಗಳಿಂದ ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ

Taluknewsmedia.com

Taluknewsmedia.comಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತದ ಭಾರಿ ದಾಳಿ – ಇಬ್ಬರು ಅಧಿಕಾರಿಗಳಿಂದ ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ ಹಾವೇರಿ : ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ಅಚ್ಚರಿಯ ದಾಳಿ ಕಾರ್ಯಾಚರಣೆ ಅಂತ್ಯಗೊಂಡಿದ್ದು, ಇಬ್ಬರು ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ನಡೆದ ಶೋಧದಲ್ಲಿ ಕೋಟಿಗೂ ಮೀರಿದ ಆಕ್ರಮ ಆಸ್ತಿ ಪತ್ತೆಯಾಗಿದೆ. ವಿವರಗಳ ಪ್ರಕಾರ, ಸವಣೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ್ ಶೀಡೆನೂರು ಅವರ ಮನೆಯಲ್ಲಿ ನಡೆದ ಶೋಧದಲ್ಲಿ ₹1.67 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಮತ್ತು ನಗದು ಪತ್ತೆಯಾಗಿದೆ. ಇದೇ ವೇಳೆ, ರಾಣೇಬೆನ್ನೂರು ತಾಲೂಕಿನ ಕಂದಾಯ ನಿರೀಕ್ಷಕ ಅಶೋಕ್ ಅವರ ಮನೆಯಲ್ಲಿ ನಡೆದ ದಾಳಿಯಲ್ಲಿ ₹1.35 ಕೋಟಿಗೂ ಅಧಿಕ ಮೌಲ್ಯದ ಆಸ್ತಿ, ಬಂಗಾರದ ಆಭರಣಗಳು ಹಾಗೂ ಬೆಳ್ಳಿ ವಸ್ತುಗಳು ಪತ್ತೆಯಾಗಿವೆ. ಲೋಕಾಯುಕ್ತ ಅಧಿಕಾರಿಗಳು ರಾಣೇಬೆನ್ನೂರು ಪಟ್ಟಣದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಹಾಗೂ ಒಟ್ಟು ಐದು ಸ್ಥಳಗಳಲ್ಲಿ ಸಮಗ್ರ ಶೋಧ ನಡೆಸಿದ್ದಾರೆ.…

ಮುಂದೆ ಓದಿ..