ಸುದ್ದಿ 

ಬೆಂಗಳೂರು: ಮಂಗಳಮುಖಿಯರ ಅಟ್ಟಹಾಸ — ತಂಡ ಬದಲಾಯಿಸಿದಕ್ಕೆ ಕ್ರೂರ ಹಲ್ಲೆ!

Taluknewsmedia.com

Taluknewsmedia.comಬೆಂಗಳೂರು: ಮಂಗಳಮುಖಿಯರ ಅಟ್ಟಹಾಸ — ತಂಡ ಬದಲಾಯಿಸಿದಕ್ಕೆ ಕ್ರೂರ ಹಲ್ಲೆ! ಬೆಂಗಳೂರು ನಗರದ ಬೊಮ್ಮನಹಳ್ಳಿಯ ವಿರಾಟ್ ನಗರದಲ್ಲಿ ಮಂಗಳಮುಖಿಯರ ಗ್ಯಾಂಗ್ ನಡುವೆ ನಡೆದ ಘಟನೆ ಈಗ ಸಂಚಲನ ಸೃಷ್ಟಿಸಿದೆ. ಕೆಆರ್‌ಪುರದ ಗ್ಯಾಂಗ್‌ಗೆ ಸೇರಿದ್ದ ಸುಕನ್ಯಾ ಎಂಬ ಮಂಗಳಮುಖಿ ಮೇಲೆ, ಬೊಮ್ಮನಹಳ್ಳಿಯ ಪ್ರೀತಿ ಮತ್ತು ಚಿನ್ನಿ ನೇತೃತ್ವದ ಮಂಗಳಮುಖಿಯರ ತಂಡ ದಾಳಿ ನಡೆಸಿದ ಘಟನೆ ನಿನ್ನೆ ರಾತ್ರಿ ಬೆಳಕಿಗೆ ಬಂದಿದೆ. ಮಂಗಳಮುಖಿ ಸುಕನ್ಯಾ ತಮ್ಮ ಹಳೆಯ ತಂಡ ಬಿಟ್ಟು ಹೊಸ ತಂಡ ಸೇರಿದ್ದಕ್ಕೆ ಕೋಪಗೊಂಡ ಪ್ರೀತಿ ಹಾಗೂ ಸಹಚರರು ಸುಕನ್ಯಾಳನ್ನು ಕೆಆರ್‌ಪುರದಿಂದ ಕಿಡ್ನ್ಯಾಪ್ ಮಾಡಿ ಬೊಮ್ಮನಹಳ್ಳಿಗೆ ಕರೆದುಕೊಂಡು ಬಂದಿದ್ದಾರೆ ಎಂದು ವರದಿಯಾಗಿದೆ. ಅಲ್ಲಿ ಹಿಟ್ಟಿನ ದೊಣ್ಣೆ, ಸೌಟು ಹಾಗೂ ಕೈಗೆ ಸಿಕ್ಕ ವಸ್ತುಗಳಿಂದ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ತಲೆಯನ್ನು ಬೋಳಿಸಿ, ಕಾಲಿನಿಂದ ತಳ್ಳಿ, ಮನಸೋ ಇಚ್ಚೆ ಹೊಡೆದಿರುವ ವಿಡಿಯೋ ಕೂಡಾ ವೈರಲ್ ಆಗಿದೆ. ಹಲ್ಲೆಯ ವೇಳೆ ಮತ್ತೊಬ್ಬ ಮಂಗಳಮುಖಿಗೆ…

ಮುಂದೆ ಓದಿ..
ಸುದ್ದಿ 

ಇವರೆಂತಹ ಸ್ವಾಮಿಗಳು,

Taluknewsmedia.com

Taluknewsmedia.comಇವರೆಂತಹ ಸ್ವಾಮಿಗಳು, ಪರಿವರ್ತನೆಯ ಅಗತ್ಯವಿದೆ……. ಹಿಂದೂ ಧರ್ಮದ ಅಥವಾ ಮತದ ಅಥವಾ ಜೀವನ ವಿಧಾನದ ಅಥವಾ ಭಾರತೀಯ ಧಾರ್ಮಿಕ – ಆಧ್ಯಾತ್ಮಿಕ ಜೀವನದ ,ಸ್ವಾಮೀಜಿ – ಮಹರ್ಷಿ – ಗುರೂಜಿ – ಮಠಾಧಿಪತಿ – ಪೀಠಾಧಿಪತಿ – ಧರ್ಮಾಧಿಕಾರಿ ಎಂಬ ಪರಿಕಲ್ಪನೆಯನ್ನು ಬದಲಾಯಿಸೋಣವೇ ?ಅಥವಾಆ ರೀತಿಯ ವ್ಯಕ್ತಿಗಳ ವ್ಯಕ್ತಿತ್ವಗಳನ್ನು ಪುನರ್ ರೂಪಿಸೋಣವೇ ? ಈ ಪ್ರಶ್ನೆ ಮೂಡಲು ಕಾರಣ ಇತ್ತೀಚೆಗೆ ಕಾವಿಧಾರಿ ಸ್ವಾಮಿಗಳು ಮಾಧ್ಯಮಗಳ ಮುಂದೆ ನೀಡಿದ ಹೇಳಿಕೆಗಳು ತುಂಬಾ ಗಾಬರಿ ಮೂಡಿಸಿದೆ……… ಕೆಲವೊಮ್ಮೆ ಅತಿಯಾದ ಕುಡುಕರು, ಅರೆ ಹುಚ್ಚರು, ತೀರಾ ಅಂಧಾಭಿಮಾನಿಗಳು, ಉಡಾಫೆ ವ್ಯಕ್ತಿತ್ವದವರು, ಭಟ್ಟಂಗಿಗಳು ಮಾತನಾಡುವುದನ್ನು ಕೇಳಿದ್ದೇವೆ. ಅವರು ಹಿಂದೆ ಮುಂದೆ ನೋಡದೆ ಬಾಯಿಗೆ ಬಂದಂತೆ ಯಾರನ್ನೋ ಇಂದ್ರ ಚಂದ್ರ ಎನ್ನುತ್ತಾರೆ ಇಲ್ಲವೇ ಕೆಟ್ಟ ಕೊಳಕು ಮಾತುಗಳಲ್ಲಿ ನಿಂದಿಸುತ್ತಾರೆ. ಅದನ್ನು ಯಾರೂ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಏಕೆಂದರೆ ಅವರನ್ನು ಸಹಜ ಮನಸ್ಥಿತಿಯ ಆರೋಗ್ಯವಂತ ವ್ಯಕ್ತಿಗಳು ಎಂದು…

ಮುಂದೆ ಓದಿ..
ಅಂಕಣ 

ಒಂದಷ್ಟು ನೆಮ್ಮದಿಗಾಗಿ……….

Taluknewsmedia.com

Taluknewsmedia.comಒಂದಷ್ಟು ನೆಮ್ಮದಿಗಾಗಿ………. ಮನಸ್ಸಿಗೆ ಏನೋ ಕಿರಿಕಿರಿಯಾಗುತ್ತಿದೆಯೇ ? ಒಳಗೊಳಗೆ ಹೇಳಿಕೊಳ್ಳಲಾಗದ ಅಸಹನೆ ಉಂಟಾಗುತ್ತಿದೆಯೇ ? ಕೌಟುಂಬಿಕ ಸಂಬಂಧಗಳಲ್ಲಿ ಸಹಿಸಲಾಗದ ಮಾನಸಿಕ ಹಿಂಸೆಯಾಗುತ್ತಿದೆಯೇ ? ಹೊರ ಜಗತ್ತಿನ ನಮ್ಮ ಸುತ್ತಮುತ್ತಲಿನ ಅನೇಕ ಘಟನೆಗಳು ನಮ್ಮ ಇಚ್ಚೆಗೆ ವಿರುದ್ಧವಾಗಿ ಘಟಿಸುತ್ತಿದೆಯೇ ? ಮಾಧ್ಯಮ, ಗೆಳೆತನ, ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ನಂಬಿಕೆಗೆ ವಿರೋಧ ವ್ಯಕ್ತವಾಗುತ್ತಿದೆಯೇ ? ಧರ್ಮ ಜಾತಿ ಭಾಷೆ ಹಣಕಾಸು ಪಕ್ಷ ಸಂಪ್ರದಾಯ ಸಿದ್ದಾಂತಗಳ ವಿಷಯದಲ್ಲಿ ಏನೋ ಒಂತರಾ ಕಸಿವಿಸಿ ಎನಿಸುವಂತೆ ಮನಸ್ಸಿಗೆ ತುಮಲವಾಗುತ್ತಿದೆಯೇ ? ಕೆಲವು ವಿಷಯಗಳ ಬಗ್ಗೆ ಬೇಗ ಕೋಪ ಬಂದು ಪ್ರತಿಕ್ರಿಯಿಸಿ ವಿರೋಧಿಗಳ ಸದ್ದಡಗಿಸಬೇಕು ಎಂಬ ಅಭಿಪ್ರಾಯ ಉಂಟಾಗಿ ಬಿಪಿ ಏರಿಕೆಯಾಗುತ್ತದೆಯೇ ????????? ಈ ರೀತಿಯ ಕೆಲವು ಅಥವಾ ಎಲ್ಲವೂ ನಿಮ್ಮಲ್ಲಿ ಉಂಟಾಗುತ್ತಿದ್ದರೆ ಅದನ್ನು ನಿಯಂತ್ರಿಸಿಕೊಳ್ಳಲು ಕೆಲವು ಸಲಹೆ ರೂಪದ ಕಿವಿಮಾತುಗಳು ನಿಮಗಾಗಿ…….. ನಿಮ್ಮ ಮನಸ್ಸನ್ನು ವಿಶಾಲಗೊಳಿಸಿಕೊಂಡರೆ ಖಂಡಿತವಾಗಿ ಈ ಸಮಸ್ಯೆಗಳಿಗೆ ಸಹಜ ಸ್ವಾಭಾವಿಕವಾಗಿ ಪರಿಹಾರ…

ಮುಂದೆ ಓದಿ..
ಸಿನೆಮಾ ಸುದ್ದಿ 

ವಿರೇನ್ ಸಾಗರ್ ಬಗಾಡೆ ನಿರ್ದೇಶಿಸಿರುವ “KITE ಬ್ರದರ್ಸ್” ಚಿತ್ರವು ನವೆಂಬರ್ 14ರಂದು ಮಕ್ಕಳ ದಿನಾಚರಣೆಯಂದು ತೆರೆಗೆ ಬರಲಿದೆ

Taluknewsmedia.com

Taluknewsmedia.comವಿರೇನ್ ಸಾಗರ್ ಬಗಾಡೆ ನಿರ್ದೇಶಿಸಿರುವ “KITE ಬ್ರದರ್ಸ್” ಚಿತ್ರವು ನವೆಂಬರ್ 14ರಂದು ಮಕ್ಕಳ ದಿನಾಚರಣೆಯಂದು ತೆರೆಗೆ ಬರಲಿದೆ. ಭಜರಂಗ ಸಿನೆಮಾ ಬ್ಯಾನರ್ ಅಡಿಯಲ್ಲಿ ಮಂಜುನಾಥ್ ಬಿ.ಎಸ್, ರಜನಿಕಾಂತ್ ರಾವ್ ಹಾಗೂ ಮಂಜುನಾಥ್ ಬಗಾಡೆ ಅವರ ನಿರ್ಮಾಣದಲ್ಲಿ, ವಿರೇನ್ ಸಾಗರ್ ಬಗಾಡೆ ನಿರ್ದೇಶಿಸಿರುವ “KITE ಬ್ರದರ್ಸ್” ಚಿತ್ರವು ನವೆಂಬರ್ 14ರಂದು ಮಕ್ಕಳ ದಿನಾಚರಣೆಯಂದು ತೆರೆಗೆ ಬರಲಿದೆ. ಧಾರವಾಡದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಈ ಕುರಿತು ಮಾಹಿತಿ ಹಂಚಿಕೊಂಡಿತು. ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ ವಿರೇನ್ ಸಾಗರ್ ಬಗಾಡೆ, “ಇದು ಮಕ್ಕಳ ಚಿತ್ರವಾದರೂ ಎಲ್ಲ ವಯಸ್ಸಿನವರಿಗೂ ಹತ್ತಿರವಾಗುವಂತಹ ಸಾಮಾಜಿಕ ಸಂದೇಶ ಹೊಂದಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದಷ್ಟೇ ಅಲ್ಲ, ಆ ಶಾಲೆಗಳಲ್ಲಿ ಕಲಿತವರೂ ಮುಂದಾಗಿ ನೆರವಾಗಬೇಕು ಎಂಬ ಆಶಯವನ್ನು ಕಥೆಯಲ್ಲಿ ತೋರಿಸಿದ್ದೇವೆ” ಎಂದರು. ಕಥೆಯ ಹಿನ್ನಲೆ ಕುರಿತು ವಿವರಿಸುತ್ತಾ, “ರೈಟ್ ಬ್ರದರ್ಸ್ ಫ್ಲೈಟ್ ಇಂಜಿನಿಯರಿಂಗ್‌ನಲ್ಲಿ ಸಾಧನೆ ಮಾಡಿದಂತೆ, ನಮ್ಮ ಕಥೆಯ…

ಮುಂದೆ ಓದಿ..
ಸುದ್ದಿ 

ಜಲಮಂಡಳಿ ನಿರ್ಲಕ್ಷ್ಯ – ಮೂವರು ಕಾರ್ಮಿಕರ ಪ್ರಾಣಕ್ಕೆ ಆಟ ಆಡಿದ ಮ್ಯಾನ್‌ಹೋಲ್!

Taluknewsmedia.com

Taluknewsmedia.comಜಲಮಂಡಳಿ ನಿರ್ಲಕ್ಷ್ಯ – ಮೂವರು ಕಾರ್ಮಿಕರ ಪ್ರಾಣಕ್ಕೆ ಆಟ ಆಡಿದ ಮ್ಯಾನ್‌ಹೋಲ್! ಬೆಂಗಳೂರು ನೀಲಸಂಧ್ರದಲ್ಲಿ ನಡೆದ ದಾರುಣ ಘಟನೆ ಮತ್ತೊಮ್ಮೆ “ಮಾನವ ಜೀವದ ಮೌಲ್ಯ ಎಷ್ಟು?” ಎಂಬ ಪ್ರಶ್ನೆ ಎಬ್ಬಿಸಿದೆ. ವಿವೇಕನಗರ ಠಾಣೆ ವ್ಯಾಪ್ತಿಯ ಮ್ಯಾನ್‌ಹೋಲ್‌ನಲ್ಲಿ ಕ್ಲೀನಿಂಗ್ ಕೆಲಸ ನಡೆಸುತ್ತಿದ್ದ ಮೂವರು ಕಾರ್ಮಿಕರು ಪ್ರಜ್ಞೆ ತಪ್ಪಿ ಒಳಗೇ ಕುಸಿದು ಬಿದ್ದಿದ್ದಾರೆ. ಮ್ಯಾನ್‌ಹೋಲ್ ಒಳಗಿನ ವಿಷಕಾರಿ ಅನಿಲದಿಂದ ಕಾರ್ಮಿಕರು ಉಸಿರಾಟದ ತೊಂದರೆಯಾಗಿ ಅಸ್ವಸ್ಥಗೊಂಡರು. ಯಾವುದೇ ಸುರಕ್ಷತಾ ಕ್ರಮಗಳಿಲ್ಲದೇ, ಆಮ್ಲಜನಕ ಮಾಸ್ಕ್ ಇಲ್ಲದೇ, ಕೇವಲ ಬಟ್ಟೆಯ ತೊಟ್ಟಿಯಲ್ಲಿ ಕೆಲಸ ಮಾಡಲು ಕಳಿಸಿದ ಈ ಕಾರ್ಮಿಕರು ನೇರವಾಗಿ ಜೀವದ ಹಂಗು ಹಾಕಿದ್ದಾರೆ.ಘಟನೆ ವೇಳೆ ಒದ್ದಾಡುತ್ತಿದ್ದ ಕಾರ್ಮಿಕರನ್ನು ಸ್ಥಳೀಯರು ಸಮಯಪ್ರಜ್ಞೆಯಿಂದ ಹೊರತೆಗೆದು ಆಸ್ಪತ್ರೆಗೆ ರವಾನಿಸಿದರು. ಅವರ ಶೌರ್ಯದಿಂದ ಮೂವರ ಜೀವ ಉಳಿದರೂ, ಜಲಮಂಡಳಿಯ ನಿರ್ಲಕ್ಷ್ಯದಿಂದ ಮತ್ತೆ ಕಾರ್ಮಿಕರ ಸುರಕ್ಷತೆ ದೊಡ್ಡ ಪ್ರಶ್ನೆಯಾಗಿದೆ. ಅಡಿಗಟ್ಟಿ ಕೆಲಸ ಮಾಡುವವರ ಸುರಕ್ಷತೆಯ ವಿಚಾರದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ, ಕಾಂಟ್ರಾಕ್ಟರ್‌ಗಳ…

ಮುಂದೆ ಓದಿ..
ರಾಜಕೀಯ ಸುದ್ದಿ 

ಸಿಎಂ ಕುರ್ಚಿಯಾಟ: ಹೈಕಮಾಂಡ್‌ಗೆ ತಲೆನೋವು – ಸಿದ್ದರಾಮಯ್ಯನ “ಅಸ್ತ್ರಗಳು” ಈಗ “ಬಾರಿಯಾದ ಹೊರೆ” ಆಗುತ್ತಿವೆಯೇ?

Taluknewsmedia.com

Taluknewsmedia.comಸಿಎಂ ಕುರ್ಚಿಯಾಟ: ಹೈಕಮಾಂಡ್‌ಗೆ ತಲೆನೋವು – ಸಿದ್ದರಾಮಯ್ಯನ “ಅಸ್ತ್ರಗಳು” ಈಗ “ಬಾರಿಯಾದ ಹೊರೆ” ಆಗುತ್ತಿವೆಯೇ? ಕರ್ನಾಟಕದ ರಾಜಕೀಯ ರಂಗ ಮತ್ತೆ ಕಾವುಗೊಂಡಿದೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಸಿದ್ದರಾಮಯ್ಯ ಬಲಗಟ್ಟಿದ್ದರೆ, ಡಿ.ಕೆ.ಶಿವಕುಮಾರ್ ಶಿಬಿರವೂ ಅಧಿಕಾರ ಹಸ್ತಾಂತರದ ನೋಟದಲ್ಲಿದೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಮುಂದೆ ಸಿದ್ದರಾಮಯ್ಯನವರು ತೋರಿಸುತ್ತಿರುವ ಐದು “ಅಸ್ತ್ರಗಳು” ಈಗ ಅವರಿಗೇ ತಿರುಗಿ ಬರುವ ಸಾಧ್ಯತೆಗಳು ಹೆಚ್ಚು ಎನ್ನುವ ಮಾತು ರಾಜಕೀಯದಲ್ಲಿ ಕೇಳಿಬರುತ್ತಿದೆ. ಅಹಿಂದ ಮತಬ್ಯಾಂಕ್‌ನ ನಾಯಕತ್ವ – ಈಗ ಶಕ್ತಿ ಅಲ್ಲ, ಒತ್ತಡ! ಸಿದ್ದರಾಮಯ್ಯ ಅಹಿಂದ ಸಮುದಾಯದ ಪ್ರಶ್ನಾತೀತ ನಾಯಕ ಎಂಬುದು ಸತ್ಯ. ಆದರೆ ಅದೇ ಮತಬ್ಯಾಂಕ್ ಅವರ ವೈಯಕ್ತಿಕ ಪ್ರಭಾವದಡಿ ಸಿಲುಕಿದ್ದು ಕಾಂಗ್ರೆಸ್‌ಗೆ ಹಿತಕರವಾಗಿಲ್ಲ. ಪಕ್ಷದ ಪರಿಗಣನೆಯಿಗಿಂತ “ಸಿದ್ದರಾಮಯ್ಯ ಪರ ಮತ” ಎಂಬ ಚಿತ್ರಣ ಹೆಚ್ಚಾಗಿದ್ದು, ಇದು ಮುಂದಿನ ಚುನಾವಣೆಯಲ್ಲಿ ಒಳಗೊಳಹು ಉಂಟುಮಾಡಬಹುದು ಎನ್ನುವುದು ಹೈಕಮಾಂಡ್‌ನ ಭಯ. ದಾವಣಗೆರೆಯ “ಸಿದ್ದರಾಮೋತ್ಸವ” ಪಕ್ಷಕ್ಕಿಂತ ವ್ಯಕ್ತಿಪೂಜೆಯ ಪ್ರದರ್ಶನವಾಗಿತ್ತು ಎಂದು…

ಮುಂದೆ ಓದಿ..
ಸುದ್ದಿ 

ಸುಳ್ಳು ಆರೋಪದಿಂದ ಯುವಕನ ದುರ್ಮರಣ – ಪಿಟಿ ಟೀಚರ್‌ ವಿರುದ್ಧ ವಾಟ್ಸಪ್ ವಾಯ್ಸ್‌ನೋಟ್ ಬಿಟ್ಟು ಆತ್ಮಹತ್ಯೆ

Taluknewsmedia.com

Taluknewsmedia.comಸುಳ್ಳು ಆರೋಪದಿಂದ ಯುವಕನ ದುರ್ಮರಣ – ಪಿಟಿ ಟೀಚರ್‌ ವಿರುದ್ಧ ವಾಟ್ಸಪ್ ವಾಯ್ಸ್‌ನೋಟ್ ಬಿಟ್ಟು ಆತ್ಮಹತ್ಯೆ ಮೈಸೂರು ಜಿಲ್ಲೆಯ ಈ ಘಟನೆಯು ಎಲ್ಲರ ಮನವನ್ನೂ ಬೆಚ್ಚಿಬೀಳಿಸಿದೆ. ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದ ನಂತರ, ಯುವಕನ ಮೇಲೆ ಸುಳ್ಳು ಆರೋಪಗಳು ಕೇಳಿಬಂದಿದ್ದು, ಅದರಿಂದ ಮನನೊಂದ ಆತನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಮುನ್ನ ಯುವಕನು ವಾಟ್ಸಪ್‌ನಲ್ಲಿ ವಾಯ್ಸ್‌ ನೋಟ್‌ ಕಳುಹಿಸಿದ್ದು, “ವಿದ್ಯಾರ್ಥಿನಿ ಗರ್ಭಿಣಿಯಾಗಿರುವುದಕ್ಕೆ ಆಕೆಯ ಶಾಲೆಯ ಪಿಟಿ ಟೀಚರ್ ಕಾರಣ, ಆದರೆ ನನ್ನ ಮೇಲೆಯೇ ಆರೋಪ ಮಾಡಿದ್ದಾರೆ” ಎಂದು ಅಳಲು ಹೊರಹಾಕಿದ್ದಾನೆ. ಮೂಲಗಳ ಪ್ರಕಾರ, ಯುವಕ ವಿದ್ಯಾರ್ಥಿನಿಯೊಂದಿಗೆ ಕೇವಲ ಪರಿಚಯದ ಮಟ್ಟದಲ್ಲಿ ಮಾತನಾಡುತ್ತಿದ್ದ. ಆದರೆ ಅದನ್ನೇ ತಪ್ಪಾಗಿ ಅರ್ಥಮಾಡಿಕೊಂಡು ಕೆಲವರು ಸುಳ್ಳು ವದಂತಿ ಹಬ್ಬಿಸಿದ್ದು, ಅದರ ಒತ್ತಡದಿಂದ ಆತ ಮನಸ್ಸಿಗೆ ಧಕ್ಕೆಯಾಗಿ ಜೀವ ಕೊಟ್ಟಿದ್ದಾನೆ. ಘಟನೆ ನಡೆದ ತಕ್ಷಣ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಾಯ್ಸ್‌ ನೋಟ್‌ನ…

ಮುಂದೆ ಓದಿ..
ಸುದ್ದಿ 

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀಣೆ ತಯಾರಿಕ ಪೆನ್ನ ಓಬಳಯ್ಯ ನಮ್ಮನ್ನ ಅಗಲಿದ್ದಾರೆ…

Taluknewsmedia.com

Taluknewsmedia.comಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀಣೆ ತಯಾರಿಕ ಪೆನ್ನ ಓಬಳಯ್ಯ ನಮ್ಮನ್ನ ಅಗಲಿದ್ದಾರೆ… ಕಳೆದ ದಿನಗಳಲ್ಲಿ, ಕರ್ನಾಟಕ ರತ್ನವೊಂದಾದ ಹಸ್ತಶಿಲ್‌ಪಕಾರರು ಮತ್ತು ಸಂಗೀತ ವಾದ್ಯ ತಯಾರಕ ಪೆನ್ನ ಓಬಳಯ್ಯ ಅವರು ಅಂತಾರಾಷ್ಟ್ರೀಯ-ರಾಜ್ಯ ಮಟ್ಟದ ಸಂಗೀತ ಪರಂಪರೆಯ ಹೊಳಪನ್ನು ಉತ್ಕೃಷ್ಟವಾಗಿ ಜಯಿಸಿದ್ದಾರೆ. ಸೋಮವಾರದಂದು ಅವರು ಅನಿವಾರ್ಯವಾಗಿ ನಮ್ಮನ್ನು ಅಗಲಿದ್ದಾರೆ ಎಂಬ ನೋವಿನ ಸುದ್ದಿ ಇದೆ. ಜೀವನ ಮತ್ತು ಸಾಧನೆ… ಪೆನ್ನ ಓಬಳಯ್ಯ ಅವರು ಕರ್ನಾಟಕದಲ್ಲಿ ಶತ-ವರ್ಷಗಳ ಹಳೆಯ ವಾದ್ಯಶಿಲ್ಪ ಪಾರಂಪರ್ಯದ ಹೊಳಪು ಹೊಂದಿದ ಪ್ರಮಾಣಿತ ವೀಣೆ (Veena) ತಯಾರಕಾರರಾಗಿದ್ದರು. ಅವರ ಕೈಯಲ್ಲಿ ತಯಾರಾದ ವೀಣೆಗಳು ಯಾವುದೇ ನೃತ್ಯ-ಸಂಗೀತ ಅಕಾಡಮಿಗಳಲ್ಲಿಯೂ ಮತ್ತು ವೈಯಕ್ತಿಕ ಕಲಾವಿದರುಗಳಲ್ಲಿಯೂ ವಿಶೇಷ ಮೆಚ್ಚುಗೆಗೆ ಪಾತ್ರವಾಗಿದ್ದವು. ರಾಜ್ಯೋತ್ಸವ-ಪ್ರಶಸ್ತಿ ಮಟ್ಟದ ಮರ್ಯಾದೆ ಗಣನೆಗೆ ಬಂದಿದ್ದು ಕರ್ನಾಟಕ ಸರ್ಕಾರದ ಸಂಸ್ಕೃತಿ ಘಟಕದಿಂದ ಅವರ ಹಿರಿಯ ಕಾರ್ಯಕ್ಕೆ ಗೌರವ ದೊರೆತಿದ್ದಂತೆ (ಅದಕ್ಕೆ ಅಧಿಕೃತ ದಾಖಲೆ ಕಂಡುಬರುವಂತಿಲ್ಲದಿದ್ದರೂ, ವೀಣೆ ತಯಾರಕ ಎಂಬ ಉನ್ನತ…

ಮುಂದೆ ಓದಿ..
ಸುದ್ದಿ 

ಗೆದ್ದ ಭಾರತ! ವಿಶ್ವಕಪ್ ಕಿರೀಟ ಮುಟ್ಟಿದ ಮಹಿಳಾ ಶೂರತೆ!

Taluknewsmedia.com

Taluknewsmedia.comಗೆದ್ದ ಭಾರತ! ವಿಶ್ವಕಪ್ ಕಿರೀಟ ಮುಟ್ಟಿದ ಮಹಿಳಾ ಶೂರತೆ! ಕ್ರಿಕೆಟ್ ಜಗತ್ತಿನಲ್ಲಿ ಇತಿಹಾಸ ನಿರ್ಮಾಣವಾಗಿದೆ! ಭಾರತ ಮಹಿಳಾ ಕ್ರಿಕೆಟ್ ತಂಡವು ಐಸಿಸಿ ಮಹಿಳಾ ಒಡಿಐ ವರ್ಲ್ಡ್ ಕಪ್ 2025 ನಲ್ಲಿ ಮೊದಲ ಬಾರಿಗೆ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾನುವಾರ ನಡೆದ ರೋಮಾಂಚಕ ಫೈನಲ್ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ 52 ರನ್‌ಗಳ ಅಂತರದಿಂದ ಅದ್ಭುತ ಗೆಲುವು ಸಾಧಿಸಿದೆ. ಭಾರತ ಮೊದಲಿಗೆ ಬ್ಯಾಟಿಂಗ್ ಮಾಡಿ 50 ಓವರ್‌ಗಳಲ್ಲಿ 298/7 ರನ್‌ಗಳನ್ನು ಕಲೆಹಾಕಿತು. ಸ್ಮೃತೀ ಮಂಧನಾ (92 ರನ್), ಹರ್ಮನ್‌ಪ್ರೀತ್ ಕೌರ್ (65 ರನ್), ಹಾಗೂ ದೀಪ್ತಿ ಶರ್ಮಾ (ಅತ್ಯುತ್ತಮ ಆಲ್‌ರೌಂಡ್ ಪ್ರದರ್ಶನ) ಭಾರತ ಜಯದ ನಾಯಕಿಯರಾಗಿ ಮಿಂಚಿದರು. ದಕ್ಷಿಣ ಆಫ್ರಿಕಾ ತಂಡವು ಚೇಸಿಂಗ್ ವೇಳೆ 246 ರನ್‌ಗಳಿಗೆ ಸರ್ವನಾಶಗೊಂಡಿತು. ರೇಣುಕಾ ಸಿಂಗ್ ಠಾಕುರ್ ಅವರ ವೇಗದ ಬೌಲಿಂಗ್ ಎದುರಿಸಲು ಎದುರಾಳಿ ಬ್ಯಾಟರ್‌ಗಳು ಹೋರಾಟ ನಡೆಸಿದರೂ ಯಶಸ್ವಿಯಾಗಲಿಲ್ಲ.…

ಮುಂದೆ ಓದಿ..
ಸುದ್ದಿ 

ಕಲಘಟಗಿ ಪೊಲೀಸ್ರ ಚುರುಕು ಕಾರ್ಯ: ವಾಹನ ಬ್ಯಾಟರಿ ಕಳ್ಳರು ಸಿಕ್ಕು ಬಿದ್ದರು

Taluknewsmedia.com

Taluknewsmedia.comಕಲಘಟಗಿ ಪೊಲೀಸ್ರ ಚುರುಕು ಕಾರ್ಯ: ವಾಹನ ಬ್ಯಾಟರಿ ಕಳ್ಳರು ಸಿಕ್ಕು ಬಿದ್ದರು. ಕಲಘಟಗಿ ಪೊಲೀಸ್ ವಾಹನ ಬ್ಯಾಟರಿ ಕಳ್ಳರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಗಸ್ಟ್ 30ರಿಂದ 31ರ ಮಧ್ಯರಾತ್ರಿ ವೇಳೆ ಹಾಗೂ ಅಕ್ಟೋಬರ್ 25ರಿಂದ 26ರ ಮಧ್ಯೆ ಪಿರ್ಯಾದಿದಾರರ ಮನೆಯಿಂದ ಹತ್ತಿರ ಪಾರ್ಕ್ ಮಾಡಲಾಗಿದ್ದ ಲಾರಿಗಳಿಂದ ಒಟ್ಟು ಏಳು ಬ್ಯಾಟರಿಗಳನ್ನು ಕಳವು ಮಾಡಲಾಗಿತ್ತು. ಪ್ರತಿಯೊಂದು ಬ್ಯಾಟರಿಯ ಮೌಲ್ಯ ರೂ.10,000 ಆಗಿದ್ದು, ಒಟ್ಟಾರೆ ರೂ.70,000 ಕಿಮ್ಮತ್ತಿನ ವಸ್ತುಗಳನ್ನು ಕಳ್ಳರು ಕದ್ದೊಯ್ದಿದ್ದರು. ಈ ಸಂಬಂಧ ಕಲಘಟಗಿ ಪೊಲೀಸ್ರ ಠಾಣೆಯಲ್ಲಿ 249/2025, ಕಲಂ 303(2) ಬಿ.ಎನ್.ಎಸ್.ಎಸ್ 2023 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ಪಿ.ಐ ಶ್ರೀಶೈಲ ಕೌಜಲಗಿ, ಸಿ.ಎನ್.ಕರ ವಿರಪ್ಪನವರ, ಪಿ.ಎಸ್.ಐ (ಅಪರಾಧ ವಿಭಾಗ) ಹಾಗೂ ಠಾಣಾ ಸಿಬ್ಬಂದಿಗಳ ತಂಡ ತ್ವರಿತ ಕ್ರಮ ಕೈಗೊಂಡು ಮೂವರು ಆರೋಪಿತರನ್ನು ಪತ್ತೆ ಮಾಡಿ ಬಂಧಿಸಿದೆ. ಬಂಧಿತರಿಂದ ಒಟ್ಟು 25 ವಾಹನ ಬ್ಯಾಟರಿಗಳು…

ಮುಂದೆ ಓದಿ..