ಸುದ್ದಿ 

ಬೆಂಗಳೂರು ಗ್ರಾಮಾಂತರ: DDLR ಕಚೇರಿಯಲ್ಲಿ ಭ್ರಷ್ಟಾಚಾರದ ಬೃಹತ್ ಬಯಲು — ಉಪ ನಿರ್ದೇಶಕಿ ಕುಸುಮಲತಾ ವಿರುದ್ಧ ಗಂಭೀರ ಲಂಚದ ಆರೋಪ!

Taluknewsmedia.com

Taluknewsmedia.comಬೆಂಗಳೂರು ಗ್ರಾಮಾಂತರ: DDLR ಕಚೇರಿಯಲ್ಲಿ ಭ್ರಷ್ಟಾಚಾರದ ಬೃಹತ್ ಬಯಲು — ಉಪ ನಿರ್ದೇಶಕಿ ಕುಸುಮಲತಾ ವಿರುದ್ಧ ಗಂಭೀರ ಲಂಚದ ಆರೋಪ! ರಾಜ್ಯದಲ್ಲಿ ದಿನದಿಂದ ದಿನಕ್ಕೆ ಭ್ರಷ್ಟಾಚಾರದ ಪ್ರಮಾಣ ತಾರಕಕ್ಕೇರಿದ್ದು, ಸರ್ಕಾರಿ ಕಚೇರಿಗಳಲ್ಲಿ ಲಂಚವೇ ನಿಯಮವಾದಂತಾಗಿದೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಭವನದಲ್ಲಿರುವ ಭೂ ದಾಖಲೆಗಳ ಉಪ ನಿರ್ದೇಶಕರ (DDLR) ಕಚೇರಿಯಿಂದಲೇ ಭ್ರಷ್ಟಾಚಾರದ ದುರ್ಗಂಧ ಹೊರಬಿದ್ದಿದೆ. ಬಡ ರೈತರ ಹಕ್ಕಿನ ದಾಖಲೆಗಳನ್ನು ನೀಡುವ ಹೆಸರಿನಲ್ಲಿ ಲಂಚದ ಅಬ್ಬರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಮೂಲಗಳ ಪ್ರಕಾರ, ಉಪ ನಿರ್ದೇಶಕಿ ಕುಸುಮಲತಾ ಅವರು ಯಾವುದೇ ಕೆಲಸಕ್ಕಾಗಿ ಲಂಚವಿಲ್ಲದೆ ಚಲಿಸುವುದೇ ಇಲ್ಲ ಎಂಬ ಮಾತು ಕಚೇರಿಯಲ್ಲೇ ಸಾಮಾನ್ಯವಾಗಿದೆ. ರೈತರಿಗೆ ದಾಖಲೆ ಪ್ರತಿಯನ್ನು ನೀಡಲು ಅಥವಾ ಅಂತಿಮ ಆದೇಶ ನೀಡಲು ₹50,000ರಿಂದ ₹1 ಲಕ್ಷದವರೆಗೆ ಲಂಚ ಬೇಡಿಕೆ ಇಡಲಾಗುತ್ತಿದೆ ಎಂಬ ಮಾಹಿತಿ ದೊರೆತಿದೆ. ಇನ್ನಷ್ಟು ಅಘಾತಕಾರಿ ಸಂಗತಿ ಏನೆಂದರೆ — ಫೋನ್ ಪೇ,…

ಮುಂದೆ ಓದಿ..
ಸುದ್ದಿ 

ಕಣಿ ಹೇಳ್ತೀನಿ ಅಣ್ಣ ಕಣಿ,ಕಣಿ ಹೇಳ್ತೀನಿ ಅಕ್ಕ ಕಣಿ,….

Taluknewsmedia.com

Taluknewsmedia.comಕಣಿ……. ಕಣಿ ಹೇಳ್ತೀನಿ ಅಣ್ಣ ಕಣಿ,ಕಣಿ ಹೇಳ್ತೀನಿ ಅಕ್ಕ ಕಣಿ,….. ಖರೇನೇ ಹೇಳ್ತೀನಿ,ಸುಳ್ಳಾಡಂಗಿಲ್ಲ ನಾ, ನೋಟಿನ ಬಣ್ಣ ಬದಲಾಗೈತಿಮನ್ಸರ ಬದುಕೂ ಬದಲಾಗ್ತೈತಿ,ರಾಜನ ಪ್ರಭುತ್ವ ಕುಣಿತೈತಿ,ಭ್ರಷ್ಟರ ಮನಸ್ಸು ಕುದಿತೈತಿ,ಬಡವನ ಪ್ರಾಣ ಕುಸಿತೈತಿ. ಕಣಿ ಹೇಳ್ತೀನಿ ಅಕ್ಕ ಕಣಿ,…. ತರಕಾರಿ ಮಾರೌರ್ರು –ಹಣ್ಣು ಮಾರೌರ್ರು,ಮೀನು ಕೋಳಿ ಮಾರೌರ್ರು –ಪಾತ್ರೆ ಪಗಡೆ ಮಾರೌರ್ರು,ಕೂಲಿ ಮಾಡೌರ್ರು –ಮಂತ್ರ ತಂತ್ರ ಮಾಡೌರ್ರು,ಕಟಿಂಗ್ ಮಾಡೌರ್ರು –ಇಸ್ತ್ರೀ ಮಾಡೌರ್ರು,ಬದುಕು ಕುಸಿತೈತಿ…. ಕಂಪ್ಯೂಟರ್ ಮಾರೌರ್ರು –ಆನ್ ಲೈನ್ ವ್ಯಾಪಾರ ಮಾಡೌರ್ರು,ಈಗಾಗ್ಲೇ ಕಲಿತೌರ್ರು –ಒಂದಕ್ಕೆರಡು ಲಾಭ ಮಾಡೌರ್ರು,ದಲ್ಲಾಳಿ ಮಾಡೌರ್ರುಬದುಕು ಕುಣಿತೈತಿ. ಕಣಿ ಹೇಳ್ತೀನಿ ತಾಯಿ ಕಣಿ,…… ಕಾಂಚಾನ ಕುಣಿತೈತಿ –ಮನ್ಸತ್ವ ನೆಗಿತೈತಿ,ರಾಜಾನ ಕನಸು ದೊಡ್ಡದೈತಿ,ಬಡವನ ಆಯಸ್ಸು ಸಣ್ಣದೈತಿ,…. ನೂರ್ಕಳ್ರು ತಪ್ಪಿಸ್ಕಂಡ್ರು ಅಮಾಯಕನಿಗೆ ಹೊಡಿಬ್ಯಾಡ್ರಿ ಅಂತೈತಿ,ಕಾಲ ಬದಲಾಗೈತಿ,ಒಬ್ ಕಳ್ಳನ್ ಹಿಡಿಯಾಕ ಸಾವ್ರ ಅಮಾಯಕ್ರಿಗೆ ಹೊಡ್ದೈತಿ. ಕಣಿ ಹೇಳ್ತೀನಿ ಯಪ್ಪಾ ಕಣಿ,…. ಬಡವಾನ ಮನ್ಸಾಗ ಗೊಂದಲೈತಿ,ವ್ಯಾಪಾರಿ ಮುಖದಾಗ ನಗುವೈತಿ,ಹಾಲು ವಿಷವಾಗ್ತೈತಿ –ಕಾಲ ಉರುಳಾಗ್ತೈತಿ,ಕಳ್ರು…

ಮುಂದೆ ಓದಿ..
ಅಂಕಣ 

ತಾಯಿ ಭಾಷೆ…..ಕನ್ನಡ ರಾಜ್ಯೋತ್ಸವ……..

Taluknewsmedia.com

Taluknewsmedia.comತಾಯಿ ಭಾಷೆ….. ಕನ್ನಡ ರಾಜ್ಯೋತ್ಸವ…….. ಕರ್ನಾಟಕ ಎಂಬುದೇನುಹೆಸರೇ ಬರಿಯ ಮಣ್ಣಿಗೆ,ಮಂತ್ರ ಕಣಾ ಶಕ್ತಿ ಕಣಾತಾಯಿ ಕಣಾ ದೇವಿ‌ ಕಣಾಬೆಂಕಿ ಕಣಾ ಸಿಡಿಲು ಕಣಾಕಾವ ಕೊಲುವ ಒಲವ ಬಲವಾಪಡೆದ ಚೆಲುವ ಚೆಂಡಿ ಕಣಾಋಷಿಯ ಕಾಣ್ಬ ಕಣ್ಣಿಗೆ,ರಾಷ್ಟ್ರ ಕವಿ ಕುವೆಂಪು…. ತಾಯಿ ಭಾಷೆ ಉಳಿಯದಿದ್ದರೆ ನಮ್ಮ ಬದುಕು ಸಹಜವಾಗಿ ಉಳಿಯುವುದು ಕಷ್ಟ. ಅದು ಅಸಹಜವಾಗಿ ಬೆಳೆಯುತ್ತದೆ. ಭಾಷೆ ಎಂಬುದು ಭಾವ ಕಡಲು,ಭಾಷೆ ಎಂಬುದು ಒಡಲಾಳದ ಉಸಿರು,ಭಾಷೆ ಎಂಬುದು ಸಂಸ್ಕೃತಿಯ ಬೇರು, ಭಾಷೆ ಎಂಬುದು ಸಂಪರ್ಕ ಮಾಧ್ಯಮ,ಭಾಷೆ ಎಂಬುದು ಸಾಂಸ್ಕೃತಿಕ ವಾಹಕ, ಭಾಷೆ ಎಂಬುದು ಜ್ಞಾನದ ಹೆಬ್ಬಾಗಿಲು, ಭಾಷೆ ಎಂಬುದು ಬದುಕು ರೂಪಿಸುವ ಸಾಧನ,ಒಟ್ಟಾರೆ ಭಾಷೆ ಎಂಬುದು ಸಾಮಾಜಿಕ ಮತ್ತು ವೈಯಕ್ತಿಕ ಬದುಕಿನ ಜೀವದ್ರವ್ಯ……….. ನವಂಬರ್ ೧ ಕನ್ನಡ ರಾಜ್ಯೋತ್ಸವ…. ಭಾರತದ ಗಣರಾಜ್ಯಗಳ ಒಕ್ಕೂಟ ವ್ಯವಸ್ಥೆ ಸ್ಥಾಪಿತವಾಗಿರುವುದೇ ಭಾಷಾವಾರು ಪ್ರಾಂತ್ಯಗಳ ಆಧಾರದಲ್ಲಿ. ಭಾಷೆಯೇ ಇಲ್ಲಿನ ಬಹುತ್ವ ಸಂಸ್ಕೃತಿಯ ಪ್ರತಿಬಿಂಬ. ಕನ್ನಡ ನಮ್ಮ…

ಮುಂದೆ ಓದಿ..