ಬೆಂಗಳೂರು ಗ್ರಾಮಾಂತರ: DDLR ಕಚೇರಿಯಲ್ಲಿ ಭ್ರಷ್ಟಾಚಾರದ ಬೃಹತ್ ಬಯಲು — ಉಪ ನಿರ್ದೇಶಕಿ ಕುಸುಮಲತಾ ವಿರುದ್ಧ ಗಂಭೀರ ಲಂಚದ ಆರೋಪ!
Taluknewsmedia.comಬೆಂಗಳೂರು ಗ್ರಾಮಾಂತರ: DDLR ಕಚೇರಿಯಲ್ಲಿ ಭ್ರಷ್ಟಾಚಾರದ ಬೃಹತ್ ಬಯಲು — ಉಪ ನಿರ್ದೇಶಕಿ ಕುಸುಮಲತಾ ವಿರುದ್ಧ ಗಂಭೀರ ಲಂಚದ ಆರೋಪ! ರಾಜ್ಯದಲ್ಲಿ ದಿನದಿಂದ ದಿನಕ್ಕೆ ಭ್ರಷ್ಟಾಚಾರದ ಪ್ರಮಾಣ ತಾರಕಕ್ಕೇರಿದ್ದು, ಸರ್ಕಾರಿ ಕಚೇರಿಗಳಲ್ಲಿ ಲಂಚವೇ ನಿಯಮವಾದಂತಾಗಿದೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಭವನದಲ್ಲಿರುವ ಭೂ ದಾಖಲೆಗಳ ಉಪ ನಿರ್ದೇಶಕರ (DDLR) ಕಚೇರಿಯಿಂದಲೇ ಭ್ರಷ್ಟಾಚಾರದ ದುರ್ಗಂಧ ಹೊರಬಿದ್ದಿದೆ. ಬಡ ರೈತರ ಹಕ್ಕಿನ ದಾಖಲೆಗಳನ್ನು ನೀಡುವ ಹೆಸರಿನಲ್ಲಿ ಲಂಚದ ಅಬ್ಬರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಮೂಲಗಳ ಪ್ರಕಾರ, ಉಪ ನಿರ್ದೇಶಕಿ ಕುಸುಮಲತಾ ಅವರು ಯಾವುದೇ ಕೆಲಸಕ್ಕಾಗಿ ಲಂಚವಿಲ್ಲದೆ ಚಲಿಸುವುದೇ ಇಲ್ಲ ಎಂಬ ಮಾತು ಕಚೇರಿಯಲ್ಲೇ ಸಾಮಾನ್ಯವಾಗಿದೆ. ರೈತರಿಗೆ ದಾಖಲೆ ಪ್ರತಿಯನ್ನು ನೀಡಲು ಅಥವಾ ಅಂತಿಮ ಆದೇಶ ನೀಡಲು ₹50,000ರಿಂದ ₹1 ಲಕ್ಷದವರೆಗೆ ಲಂಚ ಬೇಡಿಕೆ ಇಡಲಾಗುತ್ತಿದೆ ಎಂಬ ಮಾಹಿತಿ ದೊರೆತಿದೆ. ಇನ್ನಷ್ಟು ಅಘಾತಕಾರಿ ಸಂಗತಿ ಏನೆಂದರೆ — ಫೋನ್ ಪೇ,…
ಮುಂದೆ ಓದಿ..
