“ಸ್ವಸ್ಥ ಮೈಸೂರು” ಅಭಿಯಾನಕ್ಕೆ ಅಧಿಕೃತ ಚಾಲನೆ — ಆರೋಗ್ಯ ಇಲಾಖೆ ಒಪ್ಪಂದಕ್ಕೆ ಸಹಿ
Taluknewsmedia.com“ಸ್ವಸ್ಥ ಮೈಸೂರು” ಅಭಿಯಾನಕ್ಕೆ ಅಧಿಕೃತ ಚಾಲನೆ — ಆರೋಗ್ಯ ಇಲಾಖೆ ಒಪ್ಪಂದಕ್ಕೆ ಸಹಿ ಮೈಸೂರು: ನಗರದಲ್ಲಿ ಸಾಂಕ್ರಾಮಿಕವಲ್ಲದ ರೋಗಗಳನ್ನು ನಿಯಂತ್ರಿಸುವುದು ಹಾಗೂ ಜನರಲ್ಲಿ ಆರೋಗ್ಯ ಜಾಗೃತಿ ಹೆಚ್ಚಿಸುವ ಉದ್ದೇಶದೊಂದಿಗೆ “ಸ್ವಸ್ಥ ಮೈಸೂರು” ಅಭಿಯಾನಕ್ಕೆ ಶುಕ್ರವಾರ ಅಧಿಕೃತ ಆರಂಭ ದೊರೆತಿದೆ. ಎಚ್.ಎಚ್. ಶ್ರೀ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಫೌಂಡೇಶನ್ ಹಾಗೂ ಆರೋಗ್ಯ ವರ್ಲ್ಡ್ ಇಂಡಿಯಾ ಟ್ರಸ್ಟ್ ಜೊತೆಗೂಡಿ ಆರೋಗ್ಯ ಇಲಾಖೆ ಈ ಅಭಿಯಾನಕ್ಕೆ ಕೈಜೋಡಿಸಿದ್ದು, ಸಚಿವ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಮಾಡಲಾಯಿತು. ಒಡೆಯರ್ ಸೆಂಟರ್ ಫಾರ್ ಆರ್ಕಿಟೆಕ್ಚರ್ನಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿ, “ಆರೋಗ್ಯ ವರ್ಲ್ಡ್ ಬೆಂಗಳೂರು ನಗರದಲ್ಲಿ ಯಶಸ್ವಿಯಾಗಿ ನಡೆಸಿದ ಅಭಿಯಾನದ ಮುಂದುವರಿಕೆಯಾಗಿ ಮೈಸೂರನ್ನು ಆಯ್ಕೆ ಮಾಡಿರುವುದು ಸಂತೋಷದ ವಿಚಾರ. ನಮ್ಮ ಇಲಾಖೆಯು ಈ ಕಾರ್ಯವನ್ನು ಮತ್ತಷ್ಟು ಬಲಪಡಿಸಲು ಸಹಕಾರ ನೀಡಲು ಸಿದ್ಧವಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ಮೈಸೂರಿಗರ ಆರೋಗ್ಯ ಮಟ್ಟವನ್ನು…
ಮುಂದೆ ಓದಿ..
