ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
Taluknewsmedia.com ಪಾವಗಡ ತಾಲ್ಲೂಕಿನ ಗುಮ್ಮಘಟ್ಟ ಗ್ರಾಮದ ಚೌಡೇಶ್ವರಿ ಸಭಾಂಗಣದಲ್ಲಿ ಪ್ರಭಾವಿ ಯುವ ಮುಖಂಡ ಕೆ.ಶ್ರೀನಿವಾಸಲು ಅವರು ಕಾಂಗ್ರೆಸ್ ಸದಸ್ಯತ್ವ ನೋಂದಣೆ ಅಭಿಯಾನಕ್ಕೆ ಚಾಲನೆ ನೀಡದರು.ಈ ಸಂದರ್ಭದಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ವಿಶ್ವೇಶ್ವರಯ್ಯ, ಕಾಂಗ್ರೆಸ್ ಮುಖಂಡರಾದ ಸದಾಶಿವಪ್ಪ, ಜಿ.ಎಚ್.ಈಶ್ವರ್, ಲಕ್ಷ್ಮಿನಾರಯಣಪ್ಪ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಮುಂದೆ ಓದಿ..