ರೇಣುಕಾಸ್ವಾಮಿ ಕೇಸ್ನಲ್ಲಿ ಬಿಗ್ ಟ್ವಿಸ್ಟ್: ಕಟಕಟೆಯಲ್ಲಿ ನಿಂತ ಸಾಕ್ಷಿಗೆ ಎದುರಾದ ಆ ಬೆದರಿಕೆ ಕರೆಗಳ ಹಿಂದಿರುವವರು ಯಾರು?..
ರೇಣುಕಾಸ್ವಾಮಿ ಕೇಸ್ನಲ್ಲಿ ಬಿಗ್ ಟ್ವಿಸ್ಟ್: ಕಟಕಟೆಯಲ್ಲಿ ನಿಂತ ಸಾಕ್ಷಿಗೆ ಎದುರಾದ ಆ ಬೆದರಿಕೆ ಕರೆಗಳ ಹಿಂದಿರುವವರು ಯಾರು?.. ಸ್ಯಾಂಡಲ್ವುಡ್ ನಟ ದರ್ಶನ್ ಪ್ರಮುಖ ಆರೋಪಿಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣವು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಈ ಭೀಕರ ಹತ್ಯಾಕಾಂಡದ ವಿಚಾರಣೆ ಮಂಗಳವಾರ ನ್ಯಾಯಾಲಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿತು. ಸತ್ಯ ಹೊರಬರಬಾರದು ಎಂದು ಹೊಂಚು ಹಾಕುತ್ತಿರುವ ಪ್ರಭಾವಿ ಶಕ್ತಿಗಳು ತೆರೆಯ ಮರೆಯಲ್ಲಿ ಸಕ್ರಿಯವಾಗಿವೆಯೇ ಎಂಬ ಅನುಮಾನ ಈಗ ದಟ್ಟವಾಗಿದೆ. ನ್ಯಾಯಾಲಯದ ಕಟಕಟೆಯಲ್ಲಿ ಸಾಕ್ಷ್ಯ ನುಡಿಯಲು ಬಂದ ವ್ಯಕ್ತಿಯೊಬ್ಬರು ತಮಗೆ ಬಂದ ಬೆದರಿಕೆ ಕರೆಗಳ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿರುವುದು, ಈ ಪ್ರಕರಣದಲ್ಲಿ ಸತ್ಯವನ್ನು ಮರೆಮಾಚಲು ನಡೆಯುತ್ತಿರುವ ವ್ಯವಸ್ಥಿತ ಸಂಚಿನತ್ತ ಬೆರಳು ಮಾಡಿ ತೋರಿಸುತ್ತಿದೆ. ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ 49ನೇ ಸಾಕ್ಷಿಯಾಗಿರುವವರು ಸಂದೀಪ್. ಚಿತ್ರದುರ್ಗದ ‘ದುರ್ಗಾ ಬಾರ್ ಆ್ಯಂಡ್ ರೆಸ್ಟೋರೆಂಟ್’ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿರುವ…
ಮುಂದೆ ಓದಿ..
